AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಹೀಗಾದ್ರೆ RCB ಎಲಿಮಿನೇಟರ್ ಪಂದ್ಯವಾಡಬೇಕಾಗುತ್ತೆ..!

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 65 ಪಂದ್ಯಗಳ ಮುಕ್ತಾಯದ ವೇಳೆಗೆ ಅಂಕ ಪಟ್ಟಿಯಲ್ಲಿ ಗುಜರಾತ್ ಟೈಟಾನ್ಸ್ ತಂಡವು ಅಗ್ರ ಅಲಂಕರಿಸಿದರೆ, ಪಂಜಾಬ್ ಕಿಂಗ್ಸ್ ತಂಡವು ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಇನ್ನು ಆರ್​ಸಿಬಿ ತಂಡವು ಮೂರನೇ ಸ್ಥಾನದಲ್ಲಿದ್ದರೆ, ಮುಂಬೈ ಇಂಡಿಯನ್ಸ್ ನಾಲ್ಕನೇ ಸ್ಥಾನವನ್ನು ಅಲಂಕರಿಸಿದೆ.

ಝಾಹಿರ್ ಯೂಸುಫ್
|

Updated on: May 24, 2025 | 8:33 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಗೆಲುವಿನ ನಾಗಾಲೋಟ ಮುಂದುವರೆಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಸನ್​ರೈಸರ್ಸ್ ಹೈದರಾಬಾದ್ (SRH) ತಂಡ ಸೋಲುಣಿಸಿದೆ. ಈ ಸೋಲಿನೊಂದಿಗೆ ಆರ್​ಸಿಬಿ ತಂಡ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಗೆಲುವಿನ ನಾಗಾಲೋಟ ಮುಂದುವರೆಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಸನ್​ರೈಸರ್ಸ್ ಹೈದರಾಬಾದ್ (SRH) ತಂಡ ಸೋಲುಣಿಸಿದೆ. ಈ ಸೋಲಿನೊಂದಿಗೆ ಆರ್​ಸಿಬಿ ತಂಡ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದೆ.

1 / 6
ಈ ಕುಸಿತದೊಂದಿಗೆ ಇದೀಗ ಆರ್​ಸಿಬಿ ತಂಡಕ್ಕೆ ಎಲಿಮಿನೇಟರ್ ಪಂದ್ಯದ ಆತಂಕ ಎದುರಾಗಿದೆ. ಏಕೆಂದರೆ ಮುಂದಿನ ಪಂದ್ಯದಲ್ಲಿ ಆರ್​ಸಿಬಿ ತಂಡವು ಗೆದ್ದರೂ ಒಟ್ಟು ಅಂಕಗಳ ಸಂಖ್ಯೆ 19 ಕ್ಕೇರಲಿದೆ. ಆದರೆ ಅತ್ತ ಗುಜರಾತ್ ಟೈಟಾನ್ಸ್ ತಂಡವು ಸಿಎಸ್​ಕೆ ವಿರುದ್ಧ ಗೆದ್ದರೆ ಒಟ್ಟು 20 ಅಂಕಗಳನ್ನು ಪಡೆಯಲಿದೆ.

ಈ ಕುಸಿತದೊಂದಿಗೆ ಇದೀಗ ಆರ್​ಸಿಬಿ ತಂಡಕ್ಕೆ ಎಲಿಮಿನೇಟರ್ ಪಂದ್ಯದ ಆತಂಕ ಎದುರಾಗಿದೆ. ಏಕೆಂದರೆ ಮುಂದಿನ ಪಂದ್ಯದಲ್ಲಿ ಆರ್​ಸಿಬಿ ತಂಡವು ಗೆದ್ದರೂ ಒಟ್ಟು ಅಂಕಗಳ ಸಂಖ್ಯೆ 19 ಕ್ಕೇರಲಿದೆ. ಆದರೆ ಅತ್ತ ಗುಜರಾತ್ ಟೈಟಾನ್ಸ್ ತಂಡವು ಸಿಎಸ್​ಕೆ ವಿರುದ್ಧ ಗೆದ್ದರೆ ಒಟ್ಟು 20 ಅಂಕಗಳನ್ನು ಪಡೆಯಲಿದೆ.

2 / 6
ಇದೇ ವೇಳೆ ಪಂಜಾಬ್ ಕಿಂಗ್ಸ್ ತಂಡವು ತನ್ನ ಮುಂದಿನ ಎರಡು ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳಿಗೆ ಸೋಲುಣಿಸಿದರೆ, ಒಟ್ಟು 21 ಅಂಕಗಳನ್ನು ಪಡೆಯಲಿದೆ. ಈ ಮೂಲಕ ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸಬಹುದು.

ಇದೇ ವೇಳೆ ಪಂಜಾಬ್ ಕಿಂಗ್ಸ್ ತಂಡವು ತನ್ನ ಮುಂದಿನ ಎರಡು ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳಿಗೆ ಸೋಲುಣಿಸಿದರೆ, ಒಟ್ಟು 21 ಅಂಕಗಳನ್ನು ಪಡೆಯಲಿದೆ. ಈ ಮೂಲಕ ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸಬಹುದು.

3 / 6
ಹೀಗಾದಲ್ಲಿ, ಆರ್​ಸಿಬಿ ತಂಡವು ಕೊನೆಯ ಪಂದ್ಯದಲ್ಲಿ ಗೆದ್ದರೂ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಲಿದೆ. ಈ ಮೂಲಕ ಎಲಿಮಿನೇಟರ್ ಪಂದ್ಯವಾಡಬೇಕಾಗುತ್ತದೆ. ಇಲ್ಲಿ ಎಲಿಮಿನೇಟರ್ ಪಂದ್ಯದಲ್ಲಿ ಸೋತ ತಂಡ ಐಪಿಎಲ್​ನಿಂದ ಹೊರಬೀಳುತ್ತದೆ. ಹೀಗಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿರುವ ಎಲ್ಲಾ ತಂಡಗಳು ಮೊದಲ ಕ್ವಾಲಿಫೈಯರ್ ಪಂದ್ಯವಾಡುವ ಅವಕಾಶವನ್ನು ಎದುರು ನೋಡುತ್ತಿದೆ.

ಹೀಗಾದಲ್ಲಿ, ಆರ್​ಸಿಬಿ ತಂಡವು ಕೊನೆಯ ಪಂದ್ಯದಲ್ಲಿ ಗೆದ್ದರೂ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಲಿದೆ. ಈ ಮೂಲಕ ಎಲಿಮಿನೇಟರ್ ಪಂದ್ಯವಾಡಬೇಕಾಗುತ್ತದೆ. ಇಲ್ಲಿ ಎಲಿಮಿನೇಟರ್ ಪಂದ್ಯದಲ್ಲಿ ಸೋತ ತಂಡ ಐಪಿಎಲ್​ನಿಂದ ಹೊರಬೀಳುತ್ತದೆ. ಹೀಗಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿರುವ ಎಲ್ಲಾ ತಂಡಗಳು ಮೊದಲ ಕ್ವಾಲಿಫೈಯರ್ ಪಂದ್ಯವಾಡುವ ಅವಕಾಶವನ್ನು ಎದುರು ನೋಡುತ್ತಿದೆ.

4 / 6
ಮೊದಲ ಕ್ವಾಲಿಫೈಯರ್ ಪಂದ್ಯವಾಡುವ ತಂಡವು ಗೆದ್ದರೆ ನೇರವಾಗಿ ಫೈನಲ್​ಗೆ ಎಂಟ್ರಿ ಕೊಡಲಿದೆ. ಹಾಗೆಯೇ ಸೋತ ತಂಡಕ್ಕೆ ಮತ್ತೊಂದು ಅವಕಾಶ ದೊರೆಯಲಿದೆ. ಅಂದರೆ ಎರಡನೇ ಕ್ವಾಲಿಫೈಯರ್ ಪಂದ್ಯವಾಡುವ ಮೂಲಕ ಫೈನಲ್​ಗೇರುವ ಅವಕಾಶ ಸಿಗಲಿದೆ. ಹೀಗಾಗಿಯೇ ಅಂಕ ಪಟ್ಟಿಯಲ್ಲಿ ಮೊದಲ ಅಥವಾ ಎರಡನೇ ಸ್ಥಾನ ಅಲಂಕರಿಸುವ ಅವಕಾಶವನ್ನು ಎಲ್ಲಾ ತಂಡಗಳು ಎದುರು ನೋಡುತ್ತಿದೆ.

ಮೊದಲ ಕ್ವಾಲಿಫೈಯರ್ ಪಂದ್ಯವಾಡುವ ತಂಡವು ಗೆದ್ದರೆ ನೇರವಾಗಿ ಫೈನಲ್​ಗೆ ಎಂಟ್ರಿ ಕೊಡಲಿದೆ. ಹಾಗೆಯೇ ಸೋತ ತಂಡಕ್ಕೆ ಮತ್ತೊಂದು ಅವಕಾಶ ದೊರೆಯಲಿದೆ. ಅಂದರೆ ಎರಡನೇ ಕ್ವಾಲಿಫೈಯರ್ ಪಂದ್ಯವಾಡುವ ಮೂಲಕ ಫೈನಲ್​ಗೇರುವ ಅವಕಾಶ ಸಿಗಲಿದೆ. ಹೀಗಾಗಿಯೇ ಅಂಕ ಪಟ್ಟಿಯಲ್ಲಿ ಮೊದಲ ಅಥವಾ ಎರಡನೇ ಸ್ಥಾನ ಅಲಂಕರಿಸುವ ಅವಕಾಶವನ್ನು ಎಲ್ಲಾ ತಂಡಗಳು ಎದುರು ನೋಡುತ್ತಿದೆ.

5 / 6
ಇಲ್ಲಿ ಲೀಗ್ ಹಂತದ ಪಂದ್ಯಗಳ ಮುಕ್ತಾಯದ ವೇಳೆಗೆ ಅಂಕ ಪಟ್ಟಿಯಲ್ಲಿ ಮೊದಲ ಮತ್ತು ದ್ವಿತೀಯ ಸ್ಥಾನಗಳನ್ನು ಪಡೆಯುವ ತಂಡಗಳು ಮೊದಲ ಕ್ವಾಲಿಫೈಯರ್ ಪಂದ್ಯವಾಡಲಿದೆ. ಇನ್ನು ಪಾಯಿಂಟ್ಸ್ ಟೇಬಲ್​ನಲ್ಲಿ ಮೂರನೇ ಮತ್ತು ನಾಲ್ಕನೇ ಸ್ಥಾನಗಳನ್ನು ಪಡೆಯುವ ತಂಡಗಳು ಎಲಿಮಿನೇಟರ್ ಪಂದ್ಯವಾಡಲಿದೆ. ಎಲಿಮಿನೇಟರ್ ಪಂದ್ಯದಲ್ಲಿ ಸೋತ ತಂಡ ಐಪಿಎಲ್​ನಿಂದ ಹೊರಬಿದ್ದರೆ, ಗೆದ್ದ ತಂಡ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋತ ತಂಡದೊಡನೆ ಎರಡನೇ ಕ್ವಾಲಿಫೈಯರ್ ಪಂದ್ಯವಾಡಲಿದೆ. ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಗೆದ್ದ ತಂಡ ಫೈನಲ್​ಗೆ ಎಂಟ್ರಿ ಕೊಡಲಿದೆ. 

ಇಲ್ಲಿ ಲೀಗ್ ಹಂತದ ಪಂದ್ಯಗಳ ಮುಕ್ತಾಯದ ವೇಳೆಗೆ ಅಂಕ ಪಟ್ಟಿಯಲ್ಲಿ ಮೊದಲ ಮತ್ತು ದ್ವಿತೀಯ ಸ್ಥಾನಗಳನ್ನು ಪಡೆಯುವ ತಂಡಗಳು ಮೊದಲ ಕ್ವಾಲಿಫೈಯರ್ ಪಂದ್ಯವಾಡಲಿದೆ. ಇನ್ನು ಪಾಯಿಂಟ್ಸ್ ಟೇಬಲ್​ನಲ್ಲಿ ಮೂರನೇ ಮತ್ತು ನಾಲ್ಕನೇ ಸ್ಥಾನಗಳನ್ನು ಪಡೆಯುವ ತಂಡಗಳು ಎಲಿಮಿನೇಟರ್ ಪಂದ್ಯವಾಡಲಿದೆ. ಎಲಿಮಿನೇಟರ್ ಪಂದ್ಯದಲ್ಲಿ ಸೋತ ತಂಡ ಐಪಿಎಲ್​ನಿಂದ ಹೊರಬಿದ್ದರೆ, ಗೆದ್ದ ತಂಡ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋತ ತಂಡದೊಡನೆ ಎರಡನೇ ಕ್ವಾಲಿಫೈಯರ್ ಪಂದ್ಯವಾಡಲಿದೆ. ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಗೆದ್ದ ತಂಡ ಫೈನಲ್​ಗೆ ಎಂಟ್ರಿ ಕೊಡಲಿದೆ. 

6 / 6
Follow Us
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್