Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಗೆಲುವಿನ ಬೆನ್ನಲ್ಲೇ RCB ನಾಯಕ ರಜತ್ ಪಾಟಿದಾರ್​ಗೆ ದಂಡ ವಿಧಿಸಿದ ಬಿಸಿಸಿಐ

IPL 2025 RCB vs MI: ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2025) 20ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 221 ರನ್ ಕಲೆಹಾಕಿದರೆ, ಮುಂಬೈ ಇಂಡಿಯನ್ಸ್ ತಂಡವು 209 ರನ್​ಗಳಿಸಲಷ್ಟೇ ಶಕ್ತರಾದರು.

ಝಾಹಿರ್ ಯೂಸುಫ್
|

Updated on:Apr 08, 2025 | 12:14 PM

IPL 2025: ಮುಂಬೈ ಇಂಡಿಯನ್ಸ್ (MI) ತಂಡದ ಅಂಗಳದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ರಾಯಲ್ಲಾಗಿಯೇ ಗೆಲುವು ದಾಖಲಿಸಿದೆ. ಈ ಮೂಲಕ ವಾಂಖೆಡೆ ಸ್ಟೇಡಿಯಂನಲ್ಲಿ ಮರೀಚಿಕೆಯಾಗಿದ್ದ ಗೆಲುವನ್ನು ಮರಳಿ ಪಡೆಯುವಲ್ಲಿ ಆರ್​ಸಿಬಿ ತಂಡ ಯಶಸ್ವಿಯಾಗಿದೆ. ಈ ಯಶಸ್ಸಿನ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್ ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ.

IPL 2025: ಮುಂಬೈ ಇಂಡಿಯನ್ಸ್ (MI) ತಂಡದ ಅಂಗಳದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ರಾಯಲ್ಲಾಗಿಯೇ ಗೆಲುವು ದಾಖಲಿಸಿದೆ. ಈ ಮೂಲಕ ವಾಂಖೆಡೆ ಸ್ಟೇಡಿಯಂನಲ್ಲಿ ಮರೀಚಿಕೆಯಾಗಿದ್ದ ಗೆಲುವನ್ನು ಮರಳಿ ಪಡೆಯುವಲ್ಲಿ ಆರ್​ಸಿಬಿ ತಂಡ ಯಶಸ್ವಿಯಾಗಿದೆ. ಈ ಯಶಸ್ಸಿನ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್ ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ.

1 / 5
ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸಿರಲಿಲ್ಲ. ಹೀಗಾಗಿ ಇದೀಗ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್​ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಇನ್ನು ಈ ಬಾರಿಯ ಐಪಿಎಲ್​ನಲ್ಲಿ ದಂಡದ ಶಿಕ್ದೆಗೆ ಗುರಿಯಾಗುತ್ತಿರುವ ನಾಲ್ಕನೇ ನಾಯಕ ರಜತ್ ಪಾಟಿದಾರ್. ಇದಕ್ಕೂ ಮುನ್ನ....

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸಿರಲಿಲ್ಲ. ಹೀಗಾಗಿ ಇದೀಗ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್​ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಇನ್ನು ಈ ಬಾರಿಯ ಐಪಿಎಲ್​ನಲ್ಲಿ ದಂಡದ ಶಿಕ್ದೆಗೆ ಗುರಿಯಾಗುತ್ತಿರುವ ನಾಲ್ಕನೇ ನಾಯಕ ರಜತ್ ಪಾಟಿದಾರ್. ಇದಕ್ಕೂ ಮುನ್ನ....

2 / 5
ಹಾರ್ದಿಕ್ ಪಾಂಡ್ಯ: ಮಾರ್ಚ್ 30 ರಂದು ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಿದ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಅಹಮದಾಬಾದ್​ನಲ್ಲಿ ನಡೆದ ಈ ಪಂದ್ಯದಲ್ಲಿ ಸ್ಲೋ ಓವರ್ ತಪ್ಪು ಮಾಡಿದಕ್ಕಾಗಿ ಪಾಂಡ್ಯಗೆ ಈ ಶಿಕ್ಷೆ ವಿಧಿಸಲಾಗಿದೆ.

ಹಾರ್ದಿಕ್ ಪಾಂಡ್ಯ: ಮಾರ್ಚ್ 30 ರಂದು ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಿದ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಅಹಮದಾಬಾದ್​ನಲ್ಲಿ ನಡೆದ ಈ ಪಂದ್ಯದಲ್ಲಿ ಸ್ಲೋ ಓವರ್ ತಪ್ಪು ಮಾಡಿದಕ್ಕಾಗಿ ಪಾಂಡ್ಯಗೆ ಈ ಶಿಕ್ಷೆ ವಿಧಿಸಲಾಗಿದೆ.

3 / 5
ರಿಯಾನ್ ಪರಾಗ್: ಸಂಜು ಸ್ಯಾಮ್ಸನ್ ಬದಲಿಗೆ ರಾಜಸ್ಥಾನ್ ರಾಯಲ್ಸ್ ತಂಡವನ್ನು 3 ಪಂದ್ಯಗಳಲ್ಲಿ ಮುನ್ನಡೆಸಿದ್ದ ರಿಯಾನ್ ಪರಾಗ್ ಕೂಡ ದಂಡದ ಶಿಕ್ದೆಗೆ ಗುರಿಯಾಗಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದಕ್ಕಾಗಿ ಪರಾಗ್​ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

ರಿಯಾನ್ ಪರಾಗ್: ಸಂಜು ಸ್ಯಾಮ್ಸನ್ ಬದಲಿಗೆ ರಾಜಸ್ಥಾನ್ ರಾಯಲ್ಸ್ ತಂಡವನ್ನು 3 ಪಂದ್ಯಗಳಲ್ಲಿ ಮುನ್ನಡೆಸಿದ್ದ ರಿಯಾನ್ ಪರಾಗ್ ಕೂಡ ದಂಡದ ಶಿಕ್ದೆಗೆ ಗುರಿಯಾಗಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದಕ್ಕಾಗಿ ಪರಾಗ್​ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

4 / 5
ರಿಷಭ್ ಪಂತ್: ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ ಕೂಡ ದಂಡ ತೆತ್ತಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸದ ಕಾರಣ ಪಂತ್​ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

ರಿಷಭ್ ಪಂತ್: ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ ಕೂಡ ದಂಡ ತೆತ್ತಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸದ ಕಾರಣ ಪಂತ್​ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

5 / 5

Published On - 12:09 pm, Tue, 8 April 25

Follow us
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ