AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ದೂರದ ಬ್ರಿಸ್ಬೇನ್​ನಿಂದ RCB ಅಭಿಮಾನಿಗಳಿಗೆ ಗುಡ್ ನ್ಯೂಸ್

IPL 2025 RCB: ಈ ಬಾರಿಯ ಐಪಿಎಲ್​​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈವರೆಗೆ 12 ಪಂದ್ಯಗಳನ್ನಾಡಿದೆ. ಈ ವೇಳೆ 8 ಜಯ ಸಾಧಿಸಿರುವ ಆರ್​ಸಿಬಿ ತಂಡವು ಒಟ್ಟು 17 ಅಂಕಗಳನ್ನು ಕಲೆಹಾಕಿದೆ. ಈ ಮೂಲಕ ಪ್ಲೇಆಫ್ ಹಂತಕ್ಕೇರುವಲ್ಲಿ ಯಶಸ್ವಿಯಾಗಿದೆ. ಇನ್ನೂ ಆರ್​ಸಿಬಿ ತಂಡಕ್ಕೆ ಎರಡು ಲೀಗ್ ಪಂದ್ಯಗಳು ಬಾಕಿಯಿದ್ದು, ಈ ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಅಂಕ ಪಟ್ಟಿಯಲ್ಲಿ ಮೊದಲ ಅಥವಾ ದ್ವಿತೀಯ ಸ್ಥಾನ ಅಲಂಕರಿಸಬಹುದು.

ಝಾಹಿರ್ ಯೂಸುಫ್
|

Updated on: May 20, 2025 | 3:18 PM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಪ್ಲೇಆಫ್​ಗೆ ಪ್ರವೇಶಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಅಭಿಮಾನಿಗಳಿಗೆ ಗುಡ್ ನ್ಯೂಸ್​. ಆರ್​ಸಿಬಿ ತಂಡದ ಪ್ರಮುಖ ಜೋಶ್ ಹೇಝಲ್​ವುಡ್ (Josh Hazelwood) ಮತ್ತೆ ಬೌಲಿಂಗ್ ಅಭ್ಯಾಸ ಆರಂಭಿಸಿದ್ದಾರೆ. ಅದು ಕೂಡ ದೂರದ ಬ್ರಿಸ್ಬೇನ್​ನಲ್ಲಿ ಎಂಬುದು ವಿಶೇಷ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಪ್ಲೇಆಫ್​ಗೆ ಪ್ರವೇಶಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಅಭಿಮಾನಿಗಳಿಗೆ ಗುಡ್ ನ್ಯೂಸ್​. ಆರ್​ಸಿಬಿ ತಂಡದ ಪ್ರಮುಖ ಜೋಶ್ ಹೇಝಲ್​ವುಡ್ (Josh Hazelwood) ಮತ್ತೆ ಬೌಲಿಂಗ್ ಅಭ್ಯಾಸ ಆರಂಭಿಸಿದ್ದಾರೆ. ಅದು ಕೂಡ ದೂರದ ಬ್ರಿಸ್ಬೇನ್​ನಲ್ಲಿ ಎಂಬುದು ವಿಶೇಷ.

1 / 5
ಅಂದರೆ ಜೋಶ್ ಹೇಝಲ್​ವುಡ್  ಇನ್ನೂ ಸಹ ಆರ್​ಸಿಬಿ ತಂಡವನ್ನು ಕೂಡಿಕೊಂಡಿಲ್ಲ. ಭುಜದ ನೋವಿನ ಕಾರಣ ಆಸ್ಟ್ರೇಲಿಯಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹೇಝಲ್​ವುಡ್ ಇದೀಗ ಸಂಪೂರ್ಣ ಫಿಟ್ ಆಗಿದ್ದಾರೆ ಎಂದು ವರದಿಯಾಗಿದೆ. ಅಲ್ಲದೆ ತಮ್ಮ ಚೇತರಿಕೆ ಪ್ರಕ್ರಿಯೆಯ ಭಾಗವಾಗಿ ಬೌಲಿಂಗ್ ಅಭ್ಯಾಸವನ್ನು ಪ್ರಾರಂಭಿಸಿದ್ದಾರೆ. 

ಅಂದರೆ ಜೋಶ್ ಹೇಝಲ್​ವುಡ್  ಇನ್ನೂ ಸಹ ಆರ್​ಸಿಬಿ ತಂಡವನ್ನು ಕೂಡಿಕೊಂಡಿಲ್ಲ. ಭುಜದ ನೋವಿನ ಕಾರಣ ಆಸ್ಟ್ರೇಲಿಯಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹೇಝಲ್​ವುಡ್ ಇದೀಗ ಸಂಪೂರ್ಣ ಫಿಟ್ ಆಗಿದ್ದಾರೆ ಎಂದು ವರದಿಯಾಗಿದೆ. ಅಲ್ಲದೆ ತಮ್ಮ ಚೇತರಿಕೆ ಪ್ರಕ್ರಿಯೆಯ ಭಾಗವಾಗಿ ಬೌಲಿಂಗ್ ಅಭ್ಯಾಸವನ್ನು ಪ್ರಾರಂಭಿಸಿದ್ದಾರೆ. 

2 / 5
ವೈದ್ಯಕೀಯ ಮೇಲ್ವಿಚಾರಣೆಯೊಂದಿಗೆ ಬೌಲಿಂಗ್ ಅಭ್ಯಾಸ ಆರಂಭಿಸಿರುವ ಜೋಶ್ ಹೇಝಲ್​ವುಡ್ ಅವರ ಫಿಟ್​ನೆಸ್ ಬಗ್ಗೆ ಈ ವಾರದೊಳಗೆ ಕ್ರಿಕೆಟ್ ಆಸ್ಟ್ರೇಲಿಯಾಗೆ ಮಾಹಿತಿ ನೀಡುವ ಸಾಧ್ಯತೆಯಿದೆ. ಅವರು ಸಂಪೂರ್ಣ ಫಿಟ್​ನೆಸ್ ಸಾಧಿಸಿರುವುದು ಖಚಿತವಾದರೆ, ಮೇ 29 ರೊಳಗೆ ಆರ್​ಸಿಬಿ ತಂಡವನ್ನು ಕೂಡಿಕೊಳ್ಳಲಿದ್ದಾರೆ.

ವೈದ್ಯಕೀಯ ಮೇಲ್ವಿಚಾರಣೆಯೊಂದಿಗೆ ಬೌಲಿಂಗ್ ಅಭ್ಯಾಸ ಆರಂಭಿಸಿರುವ ಜೋಶ್ ಹೇಝಲ್​ವುಡ್ ಅವರ ಫಿಟ್​ನೆಸ್ ಬಗ್ಗೆ ಈ ವಾರದೊಳಗೆ ಕ್ರಿಕೆಟ್ ಆಸ್ಟ್ರೇಲಿಯಾಗೆ ಮಾಹಿತಿ ನೀಡುವ ಸಾಧ್ಯತೆಯಿದೆ. ಅವರು ಸಂಪೂರ್ಣ ಫಿಟ್​ನೆಸ್ ಸಾಧಿಸಿರುವುದು ಖಚಿತವಾದರೆ, ಮೇ 29 ರೊಳಗೆ ಆರ್​ಸಿಬಿ ತಂಡವನ್ನು ಕೂಡಿಕೊಳ್ಳಲಿದ್ದಾರೆ.

3 / 5
ಅಂದರೆ ಮೇ 29 ರಿಂದ ಪ್ಲೇಆಫ್ ಪಂದ್ಯಗಳು ಶುರುವಾಗಲಿದ್ದು, ಅದಕ್ಕೂ ಮುನ್ನ ಜೋಶ್ ಹೇಝಲ್​ವುಡ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿಕೊಳ್ಳುವ ಸಾಧ್ಯತೆಯಿದೆ. ಹೀಗಾಗಿ ಆರ್​ಸಿಬಿ ತಂಡದ ಪ್ಲೇಆಫ್ ಪಂದ್ಯಗಳಲ್ಲಿ ಹೇಝಲ್​ವುಡ್ ಕಣಕ್ಕಿಳಿಯುವುದನ್ನು ನಿರೀಕ್ಷಿಸಬಹುದು.

ಅಂದರೆ ಮೇ 29 ರಿಂದ ಪ್ಲೇಆಫ್ ಪಂದ್ಯಗಳು ಶುರುವಾಗಲಿದ್ದು, ಅದಕ್ಕೂ ಮುನ್ನ ಜೋಶ್ ಹೇಝಲ್​ವುಡ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿಕೊಳ್ಳುವ ಸಾಧ್ಯತೆಯಿದೆ. ಹೀಗಾಗಿ ಆರ್​ಸಿಬಿ ತಂಡದ ಪ್ಲೇಆಫ್ ಪಂದ್ಯಗಳಲ್ಲಿ ಹೇಝಲ್​ವುಡ್ ಕಣಕ್ಕಿಳಿಯುವುದನ್ನು ನಿರೀಕ್ಷಿಸಬಹುದು.

4 / 5
ಮತ್ತೊಂದೆಡೆ ಆರ್​ಸಿಬಿ ತಂಡದ ವೇಗಿ ಲುಂಗಿ ಎನ್​ಗಿಡಿ ಪ್ಲೇಆಫ್ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೆ ಹೆಸರಿಸಲಾದ ಸೌತ್ ಆಫ್ರಿಕಾ ತಂಡದಲ್ಲಿ ಲುಂಗಿ ಎನ್​ಗಿಡಿ ಸ್ಥಾನ ಪಡೆದಿದ್ದು, ಹೀಗಾಗಿ ಅವರು ಈ ವಾರ ತವರಿಗೆ ಹಿಂತಿರುಗಲಿದ್ದಾರೆ. ಇನ್ನು ಅವರ ಬದಲಿಯಾಗಿ ಆರ್​ಸಿಬಿ ಫ್ರಾಂಚೈಸಿ ಝಿಂಬಾಬ್ವೆ ವೇಗಿ ಬ್ಲೆಸಿಂಗ್ ಮುಝರಬಾನಿಯನ್ನು ಆಯ್ಕೆ ಮಾಡಿಕೊಂಡಿದೆ.

ಮತ್ತೊಂದೆಡೆ ಆರ್​ಸಿಬಿ ತಂಡದ ವೇಗಿ ಲುಂಗಿ ಎನ್​ಗಿಡಿ ಪ್ಲೇಆಫ್ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೆ ಹೆಸರಿಸಲಾದ ಸೌತ್ ಆಫ್ರಿಕಾ ತಂಡದಲ್ಲಿ ಲುಂಗಿ ಎನ್​ಗಿಡಿ ಸ್ಥಾನ ಪಡೆದಿದ್ದು, ಹೀಗಾಗಿ ಅವರು ಈ ವಾರ ತವರಿಗೆ ಹಿಂತಿರುಗಲಿದ್ದಾರೆ. ಇನ್ನು ಅವರ ಬದಲಿಯಾಗಿ ಆರ್​ಸಿಬಿ ಫ್ರಾಂಚೈಸಿ ಝಿಂಬಾಬ್ವೆ ವೇಗಿ ಬ್ಲೆಸಿಂಗ್ ಮುಝರಬಾನಿಯನ್ನು ಆಯ್ಕೆ ಮಾಡಿಕೊಂಡಿದೆ.

5 / 5
Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು