AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: 16 ಅಂಕಗಳನ್ನು ಪಡೆದರೂ ಸಹ RCB ಪ್ಲೇಆಫ್​ಗೆ ಪ್ರವೇಶಿಸಿಲ್ಲ..!

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಪ್ಲೇಆಫ್ ರೇಸ್​ನಲ್ಲಿ ಒಟ್ಟು 8 ತಂಡಗಳಿವೆ. 52 ಪಂದ್ಯಗಳ ಮುಕ್ತಾಯದ ವೇಳೆಗೆ ರಾಜಸ್ಥಾನ್ ರಾಯಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮಾತ್ರ ಅಧಿಕೃತವಾಗಿ ಹೊರಬಿದ್ದಿದೆ. ಇನ್ನುಳಿದ ತಂಡಗಳಿಗೆ ಪ್ಲೇಆಫ್​ಗೆ ಪ್ರವೇಶಿಸಲು ಅವಕಾಶವಿದ್ದು, ಹೀಗಾಗಿ ಈ ವಾರದ ಪಂದ್ಯಗಳಲ್ಲಿ ಪ್ಲೇಆಫ್​ನ ಸ್ಪಷ್ಟ ಚಿತ್ರಣ ದೊರೆಯಲಿದೆ.

ಝಾಹಿರ್ ಯೂಸುಫ್
|

Updated on: May 04, 2025 | 11:03 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 52 ಪಂದ್ಯಗಳು ಮುಗಿದಿವೆ. ಈ ಪಂದ್ಯಗಳ ಮುಕ್ತಾಯದ ವೇಳೆಗೆ RCB ತಂಡವು ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸಿದೆ. ಈವರೆಗೆ 11 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 8 ಪಂದ್ಯಗಳಲ್ಲಿ ಜಯ ಸಾಧಿಸಿದರೆ, 3 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ. 

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 52 ಪಂದ್ಯಗಳು ಮುಗಿದಿವೆ. ಈ ಪಂದ್ಯಗಳ ಮುಕ್ತಾಯದ ವೇಳೆಗೆ RCB ತಂಡವು ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸಿದೆ. ಈವರೆಗೆ 11 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 8 ಪಂದ್ಯಗಳಲ್ಲಿ ಜಯ ಸಾಧಿಸಿದರೆ, 3 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ. 

1 / 6
ಈ ಮೂಲಕ ಒಟ್ಟು 16 ಅಂಕಗಳನ್ನು ಪಡೆದಿರುವ ಆರ್​ಸಿಬಿ ತಂಡ ಇನ್ನೂ ಸಹ ಪ್ಲೇಆಫ್ ಪ್ರವೇಶವನ್ನು ಖಚಿತಪಡಿಸಿಲ್ಲ. ಏಕೆಂದರೆ ಲೀಗ್ ಹಂತದಲ್ಲಿ ಇನ್ನೂ 18 ಪಂದ್ಯಗಳಿವೆ. ಈ ಮ್ಯಾಚ್​ಗಳ ಮೂಲಕ 5 ತಂಡಗಳಿಗೆ 18 ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆಯುವ ಅವಕಾಶವಿದೆ. ಹೀಗಾಗಿಯೇ 16 ಅಂಕಗಳನ್ನು ಹೊಂದಿದ್ದರೂ ಆರ್​ಸಿಬಿ ಅಧಿಕೃತವಾಗಿ ಪ್ಲೇಆಫ್​ಗೆ ಪ್ರವೇಶಿಸಿಲ್ಲ.

ಈ ಮೂಲಕ ಒಟ್ಟು 16 ಅಂಕಗಳನ್ನು ಪಡೆದಿರುವ ಆರ್​ಸಿಬಿ ತಂಡ ಇನ್ನೂ ಸಹ ಪ್ಲೇಆಫ್ ಪ್ರವೇಶವನ್ನು ಖಚಿತಪಡಿಸಿಲ್ಲ. ಏಕೆಂದರೆ ಲೀಗ್ ಹಂತದಲ್ಲಿ ಇನ್ನೂ 18 ಪಂದ್ಯಗಳಿವೆ. ಈ ಮ್ಯಾಚ್​ಗಳ ಮೂಲಕ 5 ತಂಡಗಳಿಗೆ 18 ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆಯುವ ಅವಕಾಶವಿದೆ. ಹೀಗಾಗಿಯೇ 16 ಅಂಕಗಳನ್ನು ಹೊಂದಿದ್ದರೂ ಆರ್​ಸಿಬಿ ಅಧಿಕೃತವಾಗಿ ಪ್ಲೇಆಫ್​ಗೆ ಪ್ರವೇಶಿಸಿಲ್ಲ.

2 / 6
ಅತ್ತ ಕಡೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಇನ್ನೂ 3 ಪಂದ್ಯಗಳಿದ್ದು, ಈ ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ ಒಟ್ಟು 20 ಅಂಕಗಳನ್ನು ಪಡೆಯಬಹುದು. ಹಾಗೆಯೇ ಗುಜರಾತ್ ಟೈಟಾನ್ಸ್ ತಂಡವು ಮುಂದಿನ 4 ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೆ 22 ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರಬಹುದು.

ಅತ್ತ ಕಡೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಇನ್ನೂ 3 ಪಂದ್ಯಗಳಿದ್ದು, ಈ ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ ಒಟ್ಟು 20 ಅಂಕಗಳನ್ನು ಪಡೆಯಬಹುದು. ಹಾಗೆಯೇ ಗುಜರಾತ್ ಟೈಟಾನ್ಸ್ ತಂಡವು ಮುಂದಿನ 4 ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೆ 22 ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರಬಹುದು.

3 / 6
ಇನ್ನು ಪಂಜಾಬ್ ಕಿಂಗ್ಸ್ ತಂಡವು ಮುಂದಿನ 4 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಒಟ್ಟು 21 ಅಂಕಗಳನ್ನು ಪಡೆಯಲಿದೆ. ಅದೇ ರೀತಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಂದಿನ 4 ಮ್ಯಾಚ್​ಗಳಲ್ಲೂ ಗೆಲುವು ದಾಖಲಿಸಲು ಯಶಸ್ವಿಯಾದರೆ ಒಟ್ಟು 20 ಅಂಕಗಳನ್ನು ಪಡೆದುಕೊಳ್ಳಲಿದೆ.

ಇನ್ನು ಪಂಜಾಬ್ ಕಿಂಗ್ಸ್ ತಂಡವು ಮುಂದಿನ 4 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಒಟ್ಟು 21 ಅಂಕಗಳನ್ನು ಪಡೆಯಲಿದೆ. ಅದೇ ರೀತಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಂದಿನ 4 ಮ್ಯಾಚ್​ಗಳಲ್ಲೂ ಗೆಲುವು ದಾಖಲಿಸಲು ಯಶಸ್ವಿಯಾದರೆ ಒಟ್ಟು 20 ಅಂಕಗಳನ್ನು ಪಡೆದುಕೊಳ್ಳಲಿದೆ.

4 / 6
ಇತ್ತ ಐದು ತಂಡಗಳಿಗೆ 16 ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆಯುವ ಅವಕಾಶ ಇರುವ ಕಾರಣ ಆರ್​ಸಿಬಿ ತಂಡದ ಪ್ಲೇಆಫ್ ಪ್ರವೇಶ ಇನ್ನೂ ಸಹ ಖಚಿತವಾಗಿಲ್ಲ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅಧಿಕೃತವಾಗಿ ಪ್ಲೇಆಫ್​ಗೆ ಎಂಟ್ರಿ ಕೊಡಬೇಕಿದ್ದರೆ ಮುಂದಿನ ಮೂರು ಮ್ಯಾಚ್​ಗಳಲ್ಲಿ 2 ಗೆಲುವು ದಾಖಲಿಸುವುದು ಅನಿವಾರ್ಯ.

ಇತ್ತ ಐದು ತಂಡಗಳಿಗೆ 16 ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆಯುವ ಅವಕಾಶ ಇರುವ ಕಾರಣ ಆರ್​ಸಿಬಿ ತಂಡದ ಪ್ಲೇಆಫ್ ಪ್ರವೇಶ ಇನ್ನೂ ಸಹ ಖಚಿತವಾಗಿಲ್ಲ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅಧಿಕೃತವಾಗಿ ಪ್ಲೇಆಫ್​ಗೆ ಎಂಟ್ರಿ ಕೊಡಬೇಕಿದ್ದರೆ ಮುಂದಿನ ಮೂರು ಮ್ಯಾಚ್​ಗಳಲ್ಲಿ 2 ಗೆಲುವು ದಾಖಲಿಸುವುದು ಅನಿವಾರ್ಯ.

5 / 6
ಇನ್ನು ಆರ್​ಸಿಬಿ ತಂಡದ ಮುಂದಿನ ಎದುರಾಳಿಗಳು ಯಾರೆಂದು ನೋಡುವುದಾದರೆ... ಲಕ್ನೋ ಸೂಪರ್ ಜೈಂಟ್ಸ್ (ಮೇ.9), ಸನ್​ರೈಸರ್ಸ್ ಹೈದರಾಬಾದ್ (ಮೇ.13) ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ (ಮೇ.17). ಈ ತಂಡಗಳ ವಿರುದ್ಧದ ಗೆಲುವು ದಾಖಲಿಸಿದರೆ ಆರ್​ಸಿಬಿ ತಂಡವು ಅಧಿಕೃತವಾಗಿ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ.

ಇನ್ನು ಆರ್​ಸಿಬಿ ತಂಡದ ಮುಂದಿನ ಎದುರಾಳಿಗಳು ಯಾರೆಂದು ನೋಡುವುದಾದರೆ... ಲಕ್ನೋ ಸೂಪರ್ ಜೈಂಟ್ಸ್ (ಮೇ.9), ಸನ್​ರೈಸರ್ಸ್ ಹೈದರಾಬಾದ್ (ಮೇ.13) ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ (ಮೇ.17). ಈ ತಂಡಗಳ ವಿರುದ್ಧದ ಗೆಲುವು ದಾಖಲಿಸಿದರೆ ಆರ್​ಸಿಬಿ ತಂಡವು ಅಧಿಕೃತವಾಗಿ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ.

6 / 6
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ