AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಪಂಜಾಬ್ ಕಿಂಗ್ಸ್ ನಾಯಕತ್ವದ ಮೇಲೆ ಕಣ್ಣು ಹಾಕಿದ ಅನ್​ಕ್ಯಾಪ್ಡ್ ಪ್ಲೇಯರ್

IPL 2025: ನಾಯಕನಾಗುವ ಸಾಮರ್ಥ್ಯ ನನಗಿದೆ. ತಂಡಕ್ಕೆ ಚಾಂಪಿಯನ್‌ಶಿಪ್ ಗೆಲ್ಲಲು ನಾನು ಸಹಾಯ ಮಾಡಬಲ್ಲೆ. ಪಂಜಾಬ್ ತಂಡ ನನಗೆ ನಾಯನಾಗುವ ಅವಕಾಶ ನೀಡಿದರೆ, ನಾನು ಆ ಅವಕಾಶವನ್ನು ಬಳಸಿಕೊಳ್ಳಲು ಬಯಸುತ್ತೇನೆ. ನಾನು 5 ವರ್ಷಗಳ ಕಾಲ ಡಿವೈ ಪಾಟೀಲ್ ಟಿ20 ಪಂದ್ಯಾವಳಿಯ ನಾಯಕತ್ವ ವಹಿಸಿದ್ದೇನೆ. ಶಿಖರ್ ಧವನ್ ಮತ್ತು ದಿನೇಶ್ ಕಾರ್ತಿಕ್ ಅವರಂತಹ ಆಟಗಾರರು ಕೂಡ ನನ್ನ ನಾಯಕತ್ವದಲ್ಲಿ ಆಡಿದ್ದಾರೆ ಎಂದಿದ್ದಾರೆ.

ಪೃಥ್ವಿಶಂಕರ
|

Updated on: Nov 17, 2024 | 10:36 PM

ಈ ಬಾರಿ ಪಂಜಾಬ್ ಕಿಂಗ್ಸ್ ಐಪಿಎಲ್ ಮೆಗಾ ಹರಾಜಿಗೂ ಮೊದಲು ಕೇವಲ ಇಬ್ಬರು ಅನ್‌ಕ್ಯಾಪ್ಡ್ ಆಟಗಾರರನ್ನು ಮಾತ್ರ ತಂಡದಲ್ಲಿ ಉಳಿಸಿಕೊಂಡಿದೆ. ತಂಡದ ಈ ನಿರ್ಧಾರ ಎಲ್ಲರಲ್ಲೂ ಅಚ್ಚರಿ ಮೂಡಿಸಿತ್ತು. ಏಕೆಂದರೆ, ತಂಡದಲ್ಲಿ ಸ್ಟಾರ್ ಆಟಗಾರರೇ ಇದ್ದರೂ ಅವರೆಲ್ಲರನ್ನು ಕೈಬಿಟ್ಟು, ಇಬ್ಬರು ಅನ್‌ಕ್ಯಾಪ್ಡ್ ಭಾರತೀಯ ಆಟಗಾರನನ್ನು ಉಳಿಸಿಕೊಳ್ಳುವ ಮಹತ್ವದ ನಿರ್ಧಾರವನ್ನು ಫ್ರಾಂಚೈಸಿ ತೆಗೆದುಕೊಂಡಿದೆ.

ಈ ಬಾರಿ ಪಂಜಾಬ್ ಕಿಂಗ್ಸ್ ಐಪಿಎಲ್ ಮೆಗಾ ಹರಾಜಿಗೂ ಮೊದಲು ಕೇವಲ ಇಬ್ಬರು ಅನ್‌ಕ್ಯಾಪ್ಡ್ ಆಟಗಾರರನ್ನು ಮಾತ್ರ ತಂಡದಲ್ಲಿ ಉಳಿಸಿಕೊಂಡಿದೆ. ತಂಡದ ಈ ನಿರ್ಧಾರ ಎಲ್ಲರಲ್ಲೂ ಅಚ್ಚರಿ ಮೂಡಿಸಿತ್ತು. ಏಕೆಂದರೆ, ತಂಡದಲ್ಲಿ ಸ್ಟಾರ್ ಆಟಗಾರರೇ ಇದ್ದರೂ ಅವರೆಲ್ಲರನ್ನು ಕೈಬಿಟ್ಟು, ಇಬ್ಬರು ಅನ್‌ಕ್ಯಾಪ್ಡ್ ಭಾರತೀಯ ಆಟಗಾರನನ್ನು ಉಳಿಸಿಕೊಳ್ಳುವ ಮಹತ್ವದ ನಿರ್ಧಾರವನ್ನು ಫ್ರಾಂಚೈಸಿ ತೆಗೆದುಕೊಂಡಿದೆ.

1 / 5
ಇನ್ನು ಪಂಜಾಬ್ ಉಳಿಸಿಕೊಂಡಿರುವ ಎರಡು ಆಟಗಾರರಲ್ಲಿ ಒಂದು ಹೆಸರು ಶಶಾಂಕ್ ಸಿಂಗ್ ಅವರದ್ದು. ಐಪಿಎಲ್ 2024 ರಲ್ಲಿ ಪಂಜಾಬ್ ಅವರನ್ನು 20 ಲಕ್ಷಕ್ಕೆ ಖರೀದಿಸಿತ್ತು. ಆದರೆ ತೆಗೆದುಕೊಂಡ ಸಂಬಳಕ್ಕಿಂತಲೂ ಅದ್ಭುತ ಪ್ರದರ್ಶನ ನೀಡಿದ್ದ ಶಶಾಂಕ್ ಎಲ್ಲರನ್ನೂ ಅಚ್ಚರಿಗೊಳಿಸಿದ್ದರು. ಪಂಜಾಬ್ ಪರ ಹಲವು ಸ್ಮರಣೀಯ ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ. ಈ ಕಾರಣಕ್ಕೆ ಪಂಜಾಬ್ ಅವರನ್ನು ಈ ಬಾರಿ 5.5 ಕೋಟಿಗೆ ಉಳಿಸಿಕೊಂಡಿದೆ.

ಇನ್ನು ಪಂಜಾಬ್ ಉಳಿಸಿಕೊಂಡಿರುವ ಎರಡು ಆಟಗಾರರಲ್ಲಿ ಒಂದು ಹೆಸರು ಶಶಾಂಕ್ ಸಿಂಗ್ ಅವರದ್ದು. ಐಪಿಎಲ್ 2024 ರಲ್ಲಿ ಪಂಜಾಬ್ ಅವರನ್ನು 20 ಲಕ್ಷಕ್ಕೆ ಖರೀದಿಸಿತ್ತು. ಆದರೆ ತೆಗೆದುಕೊಂಡ ಸಂಬಳಕ್ಕಿಂತಲೂ ಅದ್ಭುತ ಪ್ರದರ್ಶನ ನೀಡಿದ್ದ ಶಶಾಂಕ್ ಎಲ್ಲರನ್ನೂ ಅಚ್ಚರಿಗೊಳಿಸಿದ್ದರು. ಪಂಜಾಬ್ ಪರ ಹಲವು ಸ್ಮರಣೀಯ ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ. ಈ ಕಾರಣಕ್ಕೆ ಪಂಜಾಬ್ ಅವರನ್ನು ಈ ಬಾರಿ 5.5 ಕೋಟಿಗೆ ಉಳಿಸಿಕೊಂಡಿದೆ.

2 / 5
ಪಂಜಾಬ್ ತಂಡದಲ್ಲಿ ಉಳಿದುಕೊಂಡ ಬಳಿಕ ನೀಡಿದ ಸಂದರ್ಶವೊಂದರಲ್ಲಿ ಮಾತನಾಡಿರುವ ಶಶಾಂಕ್, ತಾನು ಧೋನಿಯ ದೊಡ್ಡ ಅಭಿಮಾನಿ ಎಂದು ಹೇಳಿಕೊಂಡಿದ್ದಾರೆ. ಅಲ್ಲದೆ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡುವ ಆಸೆಯನ್ನು ಶಶಾಂಕ್ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಈ ಸಂದರ್ಶನದಲ್ಲಿ ಅವರು ಪಂಜಾಬ್ ತಂಡದ ನಾಯಕನಾಗುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ.

ಪಂಜಾಬ್ ತಂಡದಲ್ಲಿ ಉಳಿದುಕೊಂಡ ಬಳಿಕ ನೀಡಿದ ಸಂದರ್ಶವೊಂದರಲ್ಲಿ ಮಾತನಾಡಿರುವ ಶಶಾಂಕ್, ತಾನು ಧೋನಿಯ ದೊಡ್ಡ ಅಭಿಮಾನಿ ಎಂದು ಹೇಳಿಕೊಂಡಿದ್ದಾರೆ. ಅಲ್ಲದೆ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡುವ ಆಸೆಯನ್ನು ಶಶಾಂಕ್ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಈ ಸಂದರ್ಶನದಲ್ಲಿ ಅವರು ಪಂಜಾಬ್ ತಂಡದ ನಾಯಕನಾಗುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ.

3 / 5
ಈ ಬಗ್ಗೆ ಮಾತನಾಡಿರುವ ಅವರು, ನಾಯಕನಾಗುವ ಸಾಮರ್ಥ್ಯ ನನಗಿದೆ. ತಂಡಕ್ಕೆ ಚಾಂಪಿಯನ್‌ಶಿಪ್ ಗೆಲ್ಲಲು ನಾನು ಸಹಾಯ ಮಾಡಬಲ್ಲೆ. ಪಂಜಾಬ್ ತಂಡ ನನಗೆ ನಾಯನಾಗುವ ಅವಕಾಶ ನೀಡಿದರೆ, ನಾನು ಆ ಅವಕಾಶವನ್ನು ಬಳಸಿಕೊಳ್ಳಲು ಬಯಸುತ್ತೇನೆ. ನಾನು 5 ವರ್ಷಗಳ ಕಾಲ ಡಿವೈ ಪಾಟೀಲ್ ಟಿ20 ಪಂದ್ಯಾವಳಿಯ ನಾಯಕತ್ವ ವಹಿಸಿದ್ದೇನೆ. ಶಿಖರ್ ಧವನ್ ಮತ್ತು ದಿನೇಶ್ ಕಾರ್ತಿಕ್ ಅವರಂತಹ ಆಟಗಾರರು ಕೂಡ ನನ್ನ ನಾಯಕತ್ವದಲ್ಲಿ ಆಡಿದ್ದಾರೆ ಎಂದಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ನಾಯಕನಾಗುವ ಸಾಮರ್ಥ್ಯ ನನಗಿದೆ. ತಂಡಕ್ಕೆ ಚಾಂಪಿಯನ್‌ಶಿಪ್ ಗೆಲ್ಲಲು ನಾನು ಸಹಾಯ ಮಾಡಬಲ್ಲೆ. ಪಂಜಾಬ್ ತಂಡ ನನಗೆ ನಾಯನಾಗುವ ಅವಕಾಶ ನೀಡಿದರೆ, ನಾನು ಆ ಅವಕಾಶವನ್ನು ಬಳಸಿಕೊಳ್ಳಲು ಬಯಸುತ್ತೇನೆ. ನಾನು 5 ವರ್ಷಗಳ ಕಾಲ ಡಿವೈ ಪಾಟೀಲ್ ಟಿ20 ಪಂದ್ಯಾವಳಿಯ ನಾಯಕತ್ವ ವಹಿಸಿದ್ದೇನೆ. ಶಿಖರ್ ಧವನ್ ಮತ್ತು ದಿನೇಶ್ ಕಾರ್ತಿಕ್ ಅವರಂತಹ ಆಟಗಾರರು ಕೂಡ ನನ್ನ ನಾಯಕತ್ವದಲ್ಲಿ ಆಡಿದ್ದಾರೆ ಎಂದಿದ್ದಾರೆ.

4 / 5
ಇನ್ನು ತಂಡದಲ್ಲಿ ಉಳಿದುಕೊಂಡಿರುವ ಬಗ್ಗೆ ಮಾತನಾಡಿದ ಅವರು, ಕಳೆದ ಬಾರಿಯೂ ನನಗೆ ಯಾರೂ ಬಿಡ್ ಮಾಡಿರಲಿಲ್ಲ. ಹೀಗಾಗಿ ಪಂಜಾಬ್ ತಂಡ ನನ್ನನ್ನು ಉಳಿಸಿಕೊಳ್ಳಲು ಎಂದು ಪೋಷಕರು ತುಂಬಾ ಚಿಂತಿತರಾಗಿದ್ದರು. ಆದರೆ ನನ್ನನ್ನು ತಂಡದಲ್ಲಿ ಉಳಿಸಿಕೊಂಡ ಸುದ್ದಿ ಬಂದಾಗ ಅವರು ನೆಮ್ಮದಿಯ ನಿಟ್ಟುಸಿರು ಬಿಟ್ಟರು ಎಂದಿದ್ದಾರೆ.

ಇನ್ನು ತಂಡದಲ್ಲಿ ಉಳಿದುಕೊಂಡಿರುವ ಬಗ್ಗೆ ಮಾತನಾಡಿದ ಅವರು, ಕಳೆದ ಬಾರಿಯೂ ನನಗೆ ಯಾರೂ ಬಿಡ್ ಮಾಡಿರಲಿಲ್ಲ. ಹೀಗಾಗಿ ಪಂಜಾಬ್ ತಂಡ ನನ್ನನ್ನು ಉಳಿಸಿಕೊಳ್ಳಲು ಎಂದು ಪೋಷಕರು ತುಂಬಾ ಚಿಂತಿತರಾಗಿದ್ದರು. ಆದರೆ ನನ್ನನ್ನು ತಂಡದಲ್ಲಿ ಉಳಿಸಿಕೊಂಡ ಸುದ್ದಿ ಬಂದಾಗ ಅವರು ನೆಮ್ಮದಿಯ ನಿಟ್ಟುಸಿರು ಬಿಟ್ಟರು ಎಂದಿದ್ದಾರೆ.

5 / 5
Follow us
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ