Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishabh Pant: ಸೊನ್ನೆ ಸುತ್ತಿದರೂ 2 ಕೋಟಿ ರೂ. ಪಡೆದ ರಿಷಭ್ ಪಂತ್

IPL 2025 DC vs LSG: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 209 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 19.3 ಓವರ್​ಗಳಲ್ಲಿ 211 ರನ್ ಬಾರಿಸಿ 1 ವಿಕೆಟ್​ನ ರೋಚಕ ಜಯ ಸಾಧಿಸಿದೆ. ಈ ಮೂಲಕ ಐಪಿಎಲ್ ಸೀಸನ್-18 ರಲ್ಲಿ ಡೆಲ್ಲಿ ಪಡೆ ಶುಭಾರಂಭ ಮಾಡಿದೆ.

ಝಾಹಿರ್ ಯೂಸುಫ್
|

Updated on: Mar 25, 2025 | 12:54 PM

ಲಕ್ನೋ ಸೂಪರ್ ಜೈಂಟ್ಸ್ ತಂಡದ ನೂತನ ನಾಯಕ ರಿಷಭ್ ಪಂತ್ (Rishabh Pant) ಮೊದಲ ಪಂದ್ಯದಲ್ಲೇ ಮುಗ್ಗರಿಸಿದ್ದಾರೆ. ಅದು ಸಹ ಬ್ಯಾಟರ್ ಆಗಿ ಹಾಗೂ ನಾಯಕನಾಗಿ. ವಿಶಾಖಪಟ್ಟಣದ ವೈಎಸ್​ಆರ್​ ಸ್ಟೇಡಿಯಂನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 133 ರನ್​ಗಳಿಗೆ 2 ವಿಕೆಟ್ ಕಳೆದುಕೊಂಡಿತು.

ಲಕ್ನೋ ಸೂಪರ್ ಜೈಂಟ್ಸ್ ತಂಡದ ನೂತನ ನಾಯಕ ರಿಷಭ್ ಪಂತ್ (Rishabh Pant) ಮೊದಲ ಪಂದ್ಯದಲ್ಲೇ ಮುಗ್ಗರಿಸಿದ್ದಾರೆ. ಅದು ಸಹ ಬ್ಯಾಟರ್ ಆಗಿ ಹಾಗೂ ನಾಯಕನಾಗಿ. ವಿಶಾಖಪಟ್ಟಣದ ವೈಎಸ್​ಆರ್​ ಸ್ಟೇಡಿಯಂನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 133 ರನ್​ಗಳಿಗೆ 2 ವಿಕೆಟ್ ಕಳೆದುಕೊಂಡಿತು.

1 / 5
ಈ ಹಂತದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಷಭ್ ಪಂತ್ 5 ಎಸೆತಗಳನ್ನು ಎದುರಿಸಿದರೂ ಒಂದೇ ಒಂದು ರನ್ ಕಲೆಹಾಕಲು ಸಾಧ್ಯವಾಗಿರಲಿಲ್ಲ. ಅಲ್ಲದೆ 6ನೇ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ಬೌಂಡರಿ ಲೈನ್​ನಲ್ಲಿ ಕ್ಯಾಚ್ ನೀಡಿದರು. ಅಲ್ಲಿಗೆ ಶೂನ್ಯದೊಂದಿಗೆ ರಿಷಭ್ ಪಂತ್ ಅವರ ಇನಿಂಗ್ಸ್ ಕೊನೆಗೊಂಡಿತು.

ಈ ಹಂತದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಷಭ್ ಪಂತ್ 5 ಎಸೆತಗಳನ್ನು ಎದುರಿಸಿದರೂ ಒಂದೇ ಒಂದು ರನ್ ಕಲೆಹಾಕಲು ಸಾಧ್ಯವಾಗಿರಲಿಲ್ಲ. ಅಲ್ಲದೆ 6ನೇ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ಬೌಂಡರಿ ಲೈನ್​ನಲ್ಲಿ ಕ್ಯಾಚ್ ನೀಡಿದರು. ಅಲ್ಲಿಗೆ ಶೂನ್ಯದೊಂದಿಗೆ ರಿಷಭ್ ಪಂತ್ ಅವರ ಇನಿಂಗ್ಸ್ ಕೊನೆಗೊಂಡಿತು.

2 / 5
ಹೀಗೆ ಲಕ್ನೋ ಸೂಪರ್ ಜೈಂಟ್ಸ್ ಪರ ಚೊಚ್ಚಲ ಪಂದ್ಯದಲ್ಲೇ ಸೊನ್ನೆ ಸುತ್ತಿದರೂ ಪಂತ್​ಗೆ 2 ಕೋಟಿ ರೂ. ಲಭಿಸಿರುವುದು ವಿಶೇಷ. ಅಂದರೆ ಈ ಬಾರಿಯ ಮೆಗಾ ಹರಾಜಿನ ಮೂಲಕ LSG ಫ್ರಾಂಚೈಸಿಯು ಪಂತ್ ಅವರನ್ನು ಬರೋಬ್ಬರಿ 27 ಕೋಟಿ ರೂ.ಗೆ ಖರೀದಿಸಿದೆ. ಇದರ ಜೊತೆಗೆ 14 ಪಂದ್ಯದಲ್ಲಿ ಕಣಕ್ಕಿಳಿದ ಆಟಗಾರರಿಗೆ ಬಿಸಿಸಿಐ ಕಡೆಯಿಂದ 1.05 ಕೋಟಿ ರೂ. ಪಂದ್ಯ ಶುಲ್ಕ ಸಿಗಲಿದೆ.

ಹೀಗೆ ಲಕ್ನೋ ಸೂಪರ್ ಜೈಂಟ್ಸ್ ಪರ ಚೊಚ್ಚಲ ಪಂದ್ಯದಲ್ಲೇ ಸೊನ್ನೆ ಸುತ್ತಿದರೂ ಪಂತ್​ಗೆ 2 ಕೋಟಿ ರೂ. ಲಭಿಸಿರುವುದು ವಿಶೇಷ. ಅಂದರೆ ಈ ಬಾರಿಯ ಮೆಗಾ ಹರಾಜಿನ ಮೂಲಕ LSG ಫ್ರಾಂಚೈಸಿಯು ಪಂತ್ ಅವರನ್ನು ಬರೋಬ್ಬರಿ 27 ಕೋಟಿ ರೂ.ಗೆ ಖರೀದಿಸಿದೆ. ಇದರ ಜೊತೆಗೆ 14 ಪಂದ್ಯದಲ್ಲಿ ಕಣಕ್ಕಿಳಿದ ಆಟಗಾರರಿಗೆ ಬಿಸಿಸಿಐ ಕಡೆಯಿಂದ 1.05 ಕೋಟಿ ರೂ. ಪಂದ್ಯ ಶುಲ್ಕ ಸಿಗಲಿದೆ.

3 / 5
ಅದರಂತೆ ಈ ಬಾರಿಯ ಐಪಿಎಲ್​ ಮೂಲಕ ರಿಷಭ್ ಪಂತ್ ಪಡೆಯಲಿರುವ ಒಟ್ಟು ಮೊತ್ತ 28.05 ಕೋಟಿ ರೂ. ಅಂದರೆ ಒಂದು ಪಂದ್ಯಕ್ಕೆ ಪಂತ್​ಗೆ ಸಿಗಲಿರುವುದು ಬರೋಬ್ಬರಿ 2 ಕೋಟಿ ರೂ. ಇದೀಗ ಸೊನ್ನೆ ಸುತ್ತಿದರೂ ರಿಷಭ್ ಮೊದಲ ಮ್ಯಾಚ್​ನಿಂದ ಎರಡು ಕೋಟಿ ರೂ. ಅನ್ನು ಜೇಬಿಗಿಳಿಸಿಕೊಂಡಿದ್ದಾರೆ.

ಅದರಂತೆ ಈ ಬಾರಿಯ ಐಪಿಎಲ್​ ಮೂಲಕ ರಿಷಭ್ ಪಂತ್ ಪಡೆಯಲಿರುವ ಒಟ್ಟು ಮೊತ್ತ 28.05 ಕೋಟಿ ರೂ. ಅಂದರೆ ಒಂದು ಪಂದ್ಯಕ್ಕೆ ಪಂತ್​ಗೆ ಸಿಗಲಿರುವುದು ಬರೋಬ್ಬರಿ 2 ಕೋಟಿ ರೂ. ಇದೀಗ ಸೊನ್ನೆ ಸುತ್ತಿದರೂ ರಿಷಭ್ ಮೊದಲ ಮ್ಯಾಚ್​ನಿಂದ ಎರಡು ಕೋಟಿ ರೂ. ಅನ್ನು ಜೇಬಿಗಿಳಿಸಿಕೊಂಡಿದ್ದಾರೆ.

4 / 5
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 209 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 19.3 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 211 ರನ್ ಬಾರಿಸಿ 1 ವಿಕೆಟ್​ನ ರೋಚಕ ಜಯ ಸಾಧಿಸಿತು.

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 209 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 19.3 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 211 ರನ್ ಬಾರಿಸಿ 1 ವಿಕೆಟ್​ನ ರೋಚಕ ಜಯ ಸಾಧಿಸಿತು.

5 / 5
Follow us
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?