AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ತಂಡಕ್ಕೆ ಕೆರಿಬಿಯನ್ ದೈತ್ಯ ಎಂಟ್ರಿ

IPL 2025 RCB: ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈವರೆಗೆ 11 ಪಂದ್ಯಗಳನ್ನಾಡಿದೆ. ಈ 11 ಮ್ಯಾಚ್​ಗಳಲ್ಲಿ ಆರ್​ಸಿಬಿ 8 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಈ ಮೂಲಕ ಒಟ್ಟು 16 ಅಂಕಗಳನ್ನು ಹೊಂದಿರುವ ರಾಯಲ್ ಪಡೆಯು ಮುಂದಿನ ಪಂದ್ಯದಲ್ಲಿ ಜಯ ಸಾಧಿಸಿದರೆ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ.

ಝಾಹಿರ್ ಯೂಸುಫ್
|

Updated on: May 15, 2025 | 8:32 AM

IPL 2025: ಐಪಿಎಲ್ ಸೀಸನ್​​-18ರ ದ್ವಿತೀಯಾರ್ಧದ ಪಂದ್ಯವು ಮೇ 17 ರಿಂದ ಶುರುವಾಗಲಿದೆ. ಶನಿವಾರ ಆರಂಭವಾಗಲಿರುವ ಪಂದ್ಯಾವಳಿಯ ಮೊದಲ ಮ್ಯಾಚ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕಾಗಿ ಈಗಾಗಲೇ ಆರ್​ಸಿಬಿ ತಂಡದ ಮೂವರು ವಿದೇಶಿ ಆಟಗಾರರು ಆಗಮಿಸಿದ್ದಾರೆ.

IPL 2025: ಐಪಿಎಲ್ ಸೀಸನ್​​-18ರ ದ್ವಿತೀಯಾರ್ಧದ ಪಂದ್ಯವು ಮೇ 17 ರಿಂದ ಶುರುವಾಗಲಿದೆ. ಶನಿವಾರ ಆರಂಭವಾಗಲಿರುವ ಪಂದ್ಯಾವಳಿಯ ಮೊದಲ ಮ್ಯಾಚ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕಾಗಿ ಈಗಾಗಲೇ ಆರ್​ಸಿಬಿ ತಂಡದ ಮೂವರು ವಿದೇಶಿ ಆಟಗಾರರು ಆಗಮಿಸಿದ್ದಾರೆ.

1 / 6
ಭಾರತ ಮತ್ತು ಪಾಕ್ ನಡುವಣ ಯುದ್ಧ ಭೀತಿ ಹಿನ್ನಲೆಯಲ್ಲಿ ತವರಿಗೆ ತೆರಳಿದ್ದ ವೆಸ್ಟ್ ಇಂಡೀಸ್​ನ ಸ್ಪೋಟಕ ದಾಂಡಿಗ ರೊಮಾರಿಯೊ ಶೆಫರ್ಡ್​ ಬುಧವಾರ ಭಾರತಕ್ಕೆ ಹಿಂತಿರುಗಿದ್ದಾರೆ. ಹೀಗಾಗಿ ಆರ್​ಸಿಬಿ ತಂಡದ ಮುಂದಿನ ಪಂದ್ಯದಲ್ಲಿ ಕೆರಿಬಿಯನ್ ದೈತ್ಯ ಕಾಣಿಸಿಕೊಳ್ಳುವುದು ಖಚಿತ ಎನ್ನಬಹುದು.

ಭಾರತ ಮತ್ತು ಪಾಕ್ ನಡುವಣ ಯುದ್ಧ ಭೀತಿ ಹಿನ್ನಲೆಯಲ್ಲಿ ತವರಿಗೆ ತೆರಳಿದ್ದ ವೆಸ್ಟ್ ಇಂಡೀಸ್​ನ ಸ್ಪೋಟಕ ದಾಂಡಿಗ ರೊಮಾರಿಯೊ ಶೆಫರ್ಡ್​ ಬುಧವಾರ ಭಾರತಕ್ಕೆ ಹಿಂತಿರುಗಿದ್ದಾರೆ. ಹೀಗಾಗಿ ಆರ್​ಸಿಬಿ ತಂಡದ ಮುಂದಿನ ಪಂದ್ಯದಲ್ಲಿ ಕೆರಿಬಿಯನ್ ದೈತ್ಯ ಕಾಣಿಸಿಕೊಳ್ಳುವುದು ಖಚಿತ ಎನ್ನಬಹುದು.

2 / 6
ಇನ್ನು ಇಂಗ್ಲೆಂಡ್​ ಆಟಗಾರರಾದ ಲಿಯಾಮ್ ಲಿವಿಂಗ್​ಸ್ಟೋನ್ ಹಾಗೂ ಜೇಕಬ್ ಬೆಥೆಲ್ ಕೂಡ ಆರ್​ಸಿಬಿ ತಂಡವನ್ನು ಕೂಡಿಕೊಂಡಿದ್ದಾರೆ. ಈ ಇಬ್ಬರು ಆಟಗಾರರು ಕೂಡ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದ ವೇಳೆ ಲಭ್ಯರಿರಲಿದ್ದಾರೆ. ಹೀಗಾಗಿ ಕೆಕೆಆರ್​ ವಿರುದ್ಧ ಆರ್​ಸಿಬಿ ಪರ ಬೆಥೆಲ್ ಇನಿಂಗ್ಸ್ ಆರಂಭಿಸುವುದನ್ನು ಎದುರು ನೋಡಬಹುದು.

ಇನ್ನು ಇಂಗ್ಲೆಂಡ್​ ಆಟಗಾರರಾದ ಲಿಯಾಮ್ ಲಿವಿಂಗ್​ಸ್ಟೋನ್ ಹಾಗೂ ಜೇಕಬ್ ಬೆಥೆಲ್ ಕೂಡ ಆರ್​ಸಿಬಿ ತಂಡವನ್ನು ಕೂಡಿಕೊಂಡಿದ್ದಾರೆ. ಈ ಇಬ್ಬರು ಆಟಗಾರರು ಕೂಡ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದ ವೇಳೆ ಲಭ್ಯರಿರಲಿದ್ದಾರೆ. ಹೀಗಾಗಿ ಕೆಕೆಆರ್​ ವಿರುದ್ಧ ಆರ್​ಸಿಬಿ ಪರ ಬೆಥೆಲ್ ಇನಿಂಗ್ಸ್ ಆರಂಭಿಸುವುದನ್ನು ಎದುರು ನೋಡಬಹುದು.

3 / 6
ಇದಾಗ್ಯೂ ಎರಡು ಪಂದ್ಯಗಳ ಬಳಿಕ ಜೇಕಬ್ ಬೆಥೆಲ್ ಹಾಗೂ ರೊಮಾರಿಯೊ ಶೆಫರ್ಡ್ ತವರಿಗೆ ಹಿಂತಿರುವ ಸಾಧ್ಯತೆಯಿದೆ. ಏಕೆಂದರೆ ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ನಡುವಣ ಏಕದಿನ ಸರಣಿ ಮೇ 29 ರಿಂದ ಶುರುವಾಗಲಿದೆ. ಈ ಸರಣಿಗಾಗಿ ಬೆಥೆಲ್ ಹಾಗೂ ಶೆಫರ್ಡ್ ಮೇ 25ರ ಬಳಿಕ ಇಂಗ್ಲೆಂಡ್​ಗೆ ತೆರಳುವ ಸಾಧ್ಯತೆಯಿದೆ.

ಇದಾಗ್ಯೂ ಎರಡು ಪಂದ್ಯಗಳ ಬಳಿಕ ಜೇಕಬ್ ಬೆಥೆಲ್ ಹಾಗೂ ರೊಮಾರಿಯೊ ಶೆಫರ್ಡ್ ತವರಿಗೆ ಹಿಂತಿರುವ ಸಾಧ್ಯತೆಯಿದೆ. ಏಕೆಂದರೆ ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ನಡುವಣ ಏಕದಿನ ಸರಣಿ ಮೇ 29 ರಿಂದ ಶುರುವಾಗಲಿದೆ. ಈ ಸರಣಿಗಾಗಿ ಬೆಥೆಲ್ ಹಾಗೂ ಶೆಫರ್ಡ್ ಮೇ 25ರ ಬಳಿಕ ಇಂಗ್ಲೆಂಡ್​ಗೆ ತೆರಳುವ ಸಾಧ್ಯತೆಯಿದೆ.

4 / 6
ಇನ್ನು ಲಿಯಾಮ್ ಲಿವಿಂಗ್​​ಸ್ಟೋನ್ ಆರ್​ಸಿಬಿ ತಂಡದಲ್ಲೇ ಉಳಿಯಲಿದ್ದಾರೆ. ಏಕೆಂದರೆ ಈ ಬಾರಿ ಲಿವಿಂಗ್​ಸ್ಟೋನ್​ಗೆ ಇಂಗ್ಲೆಂಡ್ ತಂಡದಲ್ಲಿ  ಸ್ಥಾನ ಲಭಿಸಿಲ್ಲ. ಹೀಗಾಗಿ ಆವರು ಆರ್​ಸಿಬಿ ತಂಡದ ಜೊತೆ ಟೂರ್ನಿ ಮುಕ್ತಾಯದವರೆಗೆ ಕಾಣಿಸಿಕೊಳ್ಳಲಿದ್ದಾರೆ. ಇದಾಗ್ಯೂ ಫಿಲ್ ಸಾಲ್ಟ್ ಅವರ ಲಭ್ಯತೆಯ ಬಗ್ಗೆ ಯಾವುದೇ ಖಚಿತತೆ ಇಲ್ಲ.

ಇನ್ನು ಲಿಯಾಮ್ ಲಿವಿಂಗ್​​ಸ್ಟೋನ್ ಆರ್​ಸಿಬಿ ತಂಡದಲ್ಲೇ ಉಳಿಯಲಿದ್ದಾರೆ. ಏಕೆಂದರೆ ಈ ಬಾರಿ ಲಿವಿಂಗ್​ಸ್ಟೋನ್​ಗೆ ಇಂಗ್ಲೆಂಡ್ ತಂಡದಲ್ಲಿ  ಸ್ಥಾನ ಲಭಿಸಿಲ್ಲ. ಹೀಗಾಗಿ ಆವರು ಆರ್​ಸಿಬಿ ತಂಡದ ಜೊತೆ ಟೂರ್ನಿ ಮುಕ್ತಾಯದವರೆಗೆ ಕಾಣಿಸಿಕೊಳ್ಳಲಿದ್ದಾರೆ. ಇದಾಗ್ಯೂ ಫಿಲ್ ಸಾಲ್ಟ್ ಅವರ ಲಭ್ಯತೆಯ ಬಗ್ಗೆ ಯಾವುದೇ ಖಚಿತತೆ ಇಲ್ಲ.

5 / 6
ಏಕೆಂದರೆ ಸಾಲ್ಟ್ ಅನಾರೋಗ್ಯದ ಕಾರಣ ಐಪಿಎಲ್​ನ ಕೆಲ ಪಂದ್ಯಗಳಿಂದ ಹೊರಗುಳಿದಿದ್ದರು. ಇದೀಗ ಇಂಗ್ಲೆಂಡ್​ಗೆ ತೆರಳಿರುವ ಅವರು ವಾಪಾಸಾಗಲಿದ್ದಾರಾ ಎಂಬುದೇ ಪ್ರಶ್ನೆ. ಒಂದು ವೇಳೆ ಸಾಲ್ಟ್ ಮರಳಿದರೆ, ಆರ್​ಸಿಬಿ ತಂಡದ ಎಲ್ಲಾ ಪಂದ್ಯಗಳಿಗೂ ಲಭ್ಯರಿರಲಿದ್ದಾರೆ. ಏಕೆಂದರೆ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಫಿಲ್ ಸಾಲ್ಟ್ ಕೂಡ ಆಯ್ಕೆಯಾಗಿಲ್ಲ. 

ಏಕೆಂದರೆ ಸಾಲ್ಟ್ ಅನಾರೋಗ್ಯದ ಕಾರಣ ಐಪಿಎಲ್​ನ ಕೆಲ ಪಂದ್ಯಗಳಿಂದ ಹೊರಗುಳಿದಿದ್ದರು. ಇದೀಗ ಇಂಗ್ಲೆಂಡ್​ಗೆ ತೆರಳಿರುವ ಅವರು ವಾಪಾಸಾಗಲಿದ್ದಾರಾ ಎಂಬುದೇ ಪ್ರಶ್ನೆ. ಒಂದು ವೇಳೆ ಸಾಲ್ಟ್ ಮರಳಿದರೆ, ಆರ್​ಸಿಬಿ ತಂಡದ ಎಲ್ಲಾ ಪಂದ್ಯಗಳಿಗೂ ಲಭ್ಯರಿರಲಿದ್ದಾರೆ. ಏಕೆಂದರೆ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಫಿಲ್ ಸಾಲ್ಟ್ ಕೂಡ ಆಯ್ಕೆಯಾಗಿಲ್ಲ. 

6 / 6
Follow us
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ