AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಕನ್ನಡಿಗನ ಕನಸು ಭಗ್ನ: ಐಪಿಎಲ್​ನಿಂದ ಔಟ್

IPL 2025: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2025) ಕರ್ನಾಟಕದ 14 ಆಟಗಾರರು ಸ್ಥಾನ ಪಡೆದಿದ್ದಾರೆ. ಈ ಮೊದಲು ಹರಾಜಿನ ಮೂಲಕ 13 ಆಟಗಾರರು ಆಯ್ಕೆಯಾಗಿದ್ದರೆ, ಇದೀಗ ಬದಲಿ ಆಟಗಾರನಾಗಿ ಕನ್ನಡಿಗ ಸ್ಮರಣ್ ರವಿಚಂದ್ರನ್ ಎಸ್​ಆರ್​ಹೆಚ್ ತಂಡದಲ್ಲಿ ಸ್ಥಾನ ಪಡೆದಿದ್ದರು.

ಝಾಹಿರ್ ಯೂಸುಫ್
|

Updated on: May 05, 2025 | 11:30 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಬದಲಿ ಆಟಗಾರನಾಗಿ ಎಂಟ್ರಿ ಕೊಟ್ಟಿದ್ದ ಕರ್ನಾಟಕದ ಸ್ಪೋಟಕ ಎಡಗೈ ದಾಂಡಿಗ ಸ್ಮರಣ್ ರವಿಚಂದ್ರನ್ (Smaran Ravichandran) ಇದೀಗ ಐಪಿಎಲ್​ನಿಂದ ಹೊರಬಿದ್ದಿದ್ದಾರೆ. ಎಸ್​ಆರ್​ಹೆಚ್​ ತಂಡಕ್ಕೆ ಆಯ್ಕೆಯಾಗಿದ್ದ ಸ್ಮರಣ್ ಅವರು ಗಾಯಗೊಂಡಿದ್ದು, ಹೀಗಾಗಿ ಅವರನ್ನು ತಂಡದಿಂದ ಕೈ ಬಿಡಲಾಗಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಬದಲಿ ಆಟಗಾರನಾಗಿ ಎಂಟ್ರಿ ಕೊಟ್ಟಿದ್ದ ಕರ್ನಾಟಕದ ಸ್ಪೋಟಕ ಎಡಗೈ ದಾಂಡಿಗ ಸ್ಮರಣ್ ರವಿಚಂದ್ರನ್ (Smaran Ravichandran) ಇದೀಗ ಐಪಿಎಲ್​ನಿಂದ ಹೊರಬಿದ್ದಿದ್ದಾರೆ. ಎಸ್​ಆರ್​ಹೆಚ್​ ತಂಡಕ್ಕೆ ಆಯ್ಕೆಯಾಗಿದ್ದ ಸ್ಮರಣ್ ಅವರು ಗಾಯಗೊಂಡಿದ್ದು, ಹೀಗಾಗಿ ಅವರನ್ನು ತಂಡದಿಂದ ಕೈ ಬಿಡಲಾಗಿದೆ.

1 / 5
ಇದಕ್ಕೂ ಮುನ್ನ ಸನ್​ರೈಸರ್ಸ್ ಹೈದರಾಬಾದ್ ತಂಡದಲ್ಲಿದ್ದ ಆಸ್ಟ್ರೇಲಿಯಾ ಸ್ಪಿನ್ನರ್ ಆ್ಯಡಂ ಝಂಪಾ ಗಾಯಗೊಂಡಿದ್ದರು. ಹೀಗಾಗಿ ಅವರ ಬದಲಿಗೆ ಕರ್ನಾಟಕದ ಎಡಗೈ ದಾಂಡಿಗ ಸ್ಮರಣ್ ರವಿಚಂದ್ರನ್ ಅವರನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಆಯ್ಕೆ ಮಾಡಿಕೊಂಡಿತ್ತು.

ಇದಕ್ಕೂ ಮುನ್ನ ಸನ್​ರೈಸರ್ಸ್ ಹೈದರಾಬಾದ್ ತಂಡದಲ್ಲಿದ್ದ ಆಸ್ಟ್ರೇಲಿಯಾ ಸ್ಪಿನ್ನರ್ ಆ್ಯಡಂ ಝಂಪಾ ಗಾಯಗೊಂಡಿದ್ದರು. ಹೀಗಾಗಿ ಅವರ ಬದಲಿಗೆ ಕರ್ನಾಟಕದ ಎಡಗೈ ದಾಂಡಿಗ ಸ್ಮರಣ್ ರವಿಚಂದ್ರನ್ ಅವರನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಆಯ್ಕೆ ಮಾಡಿಕೊಂಡಿತ್ತು.

2 / 5
ಅದರಂತೆ ಏಪ್ರಿಲ್ 14 ರಂದು ಸನ್​ರೈಸರ್ಸ್ ಹೈದರಾಬಾದ್ ಬಳಗವನ್ನು ಸೇರಿಕೊಂಡಿದ್ದ ಸ್ಮರಣ್ ರವಿಚಂದ್ರನ್ ಅಭ್ಯಾಸ ವೇಳೆ ಗಾಯಗೊಂಡಿದ್ದಾರೆ. ಹೀಗಾಗಿ ಅವರನ್ನು ಎಸ್​ಆರ್​​ಹೆಚ್ ತಂಡದಿಂದ ಕೈ ಬಿಡಲಾಗಿದ್ದು, ಅವರ ಬದಲಿಗೆ ವಿದರ್ಭದ ಆಲ್​ರೌಂಡರ್ ಹರ್ಷ್ ದುಬೆಯನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ ಎಂದು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ತಿಳಿಸಿದೆ. ಇದರೊಂದಿಗೆ ಚೊಚ್ಚಲ ಐಪಿಎಲ್ ಪಂದ್ಯವಾಡುವ ಸ್ಮರಣ್ ರವಿಚಂದ್ರನ್ ಅವರ ಕನಸು ಕೂಡ ಕಮರಿದೆ.

ಅದರಂತೆ ಏಪ್ರಿಲ್ 14 ರಂದು ಸನ್​ರೈಸರ್ಸ್ ಹೈದರಾಬಾದ್ ಬಳಗವನ್ನು ಸೇರಿಕೊಂಡಿದ್ದ ಸ್ಮರಣ್ ರವಿಚಂದ್ರನ್ ಅಭ್ಯಾಸ ವೇಳೆ ಗಾಯಗೊಂಡಿದ್ದಾರೆ. ಹೀಗಾಗಿ ಅವರನ್ನು ಎಸ್​ಆರ್​​ಹೆಚ್ ತಂಡದಿಂದ ಕೈ ಬಿಡಲಾಗಿದ್ದು, ಅವರ ಬದಲಿಗೆ ವಿದರ್ಭದ ಆಲ್​ರೌಂಡರ್ ಹರ್ಷ್ ದುಬೆಯನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ ಎಂದು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ತಿಳಿಸಿದೆ. ಇದರೊಂದಿಗೆ ಚೊಚ್ಚಲ ಐಪಿಎಲ್ ಪಂದ್ಯವಾಡುವ ಸ್ಮರಣ್ ರವಿಚಂದ್ರನ್ ಅವರ ಕನಸು ಕೂಡ ಕಮರಿದೆ.

3 / 5
21 ವರ್ಷದ ಸ್ಮರಣ್ ರವಿಚಂದ್ರನ್ ಕಳೆದ ವರ್ಷ ನಡೆದ ಮಹಾರಾಜ ಟಿ20 ಲೀಗ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಗುಲ್ಬರ್ಗ ಮಿಸ್ಟಿಕ್ಸ್ ಪರ ಕಣಕ್ಕಿಳಿದಿದ್ದ ಸ್ಮರಣ್ ಕೇವಲ 9 ಇನ್ನಿಂಗ್ಸ್‌ಗಳಿಂದ 43.14 ರ ಸರಾಸರಿಯಲ್ಲಿ 302 ರನ್ ಬಾರಿಸಿದ್ದರು. ಅದು ಸಹ  145.19 ರ ಅದ್ಭುತ ಸ್ಟ್ರೈಕ್ ರೇಟ್​ನಲ್ಲಿ ಎಂಬುದು ವಿಶೇಷ.

21 ವರ್ಷದ ಸ್ಮರಣ್ ರವಿಚಂದ್ರನ್ ಕಳೆದ ವರ್ಷ ನಡೆದ ಮಹಾರಾಜ ಟಿ20 ಲೀಗ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಗುಲ್ಬರ್ಗ ಮಿಸ್ಟಿಕ್ಸ್ ಪರ ಕಣಕ್ಕಿಳಿದಿದ್ದ ಸ್ಮರಣ್ ಕೇವಲ 9 ಇನ್ನಿಂಗ್ಸ್‌ಗಳಿಂದ 43.14 ರ ಸರಾಸರಿಯಲ್ಲಿ 302 ರನ್ ಬಾರಿಸಿದ್ದರು. ಅದು ಸಹ  145.19 ರ ಅದ್ಭುತ ಸ್ಟ್ರೈಕ್ ರೇಟ್​ನಲ್ಲಿ ಎಂಬುದು ವಿಶೇಷ.

4 / 5
ಅಲ್ಲದೆ 2024ರ ಮಹಾರಾಜ ಟಿ20 ಟೂರ್ನಿಯಲ್ಲಿ ಒಂದು ಶತಕ ಹಾಗೂ 2 ಅರ್ಧಶತಕಗಳನ್ನು ಸಹ ಬಾರಿಸಿ ಅಬ್ಬರಿಸಿದ್ದರು. ಈ ಭರ್ಜರಿ ಪ್ರದರ್ಶನದ ಫಲವಾಗಿ ಸ್ಮರಣ್ ರವಿಚಂದ್ರನ್ ಅವರನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಬದಲಿ ಆಟಗಾರನಾಗಿ ತಂಡಕ್ಕೆ ಆಯ್ಕೆ ಮಾಡಿಕೊಂಡಿತ್ತು. ಆದರೀಗ ಗಾಯಗೊಂಡು ಅರ್ಧದಲ್ಲೇ ಐಪಿಎಲ್​ ಅಭಿಯಾನವನ್ನು ಅಂತ್ಯಗೊಳಿಸಿದ್ದಾರೆ.

ಅಲ್ಲದೆ 2024ರ ಮಹಾರಾಜ ಟಿ20 ಟೂರ್ನಿಯಲ್ಲಿ ಒಂದು ಶತಕ ಹಾಗೂ 2 ಅರ್ಧಶತಕಗಳನ್ನು ಸಹ ಬಾರಿಸಿ ಅಬ್ಬರಿಸಿದ್ದರು. ಈ ಭರ್ಜರಿ ಪ್ರದರ್ಶನದ ಫಲವಾಗಿ ಸ್ಮರಣ್ ರವಿಚಂದ್ರನ್ ಅವರನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಬದಲಿ ಆಟಗಾರನಾಗಿ ತಂಡಕ್ಕೆ ಆಯ್ಕೆ ಮಾಡಿಕೊಂಡಿತ್ತು. ಆದರೀಗ ಗಾಯಗೊಂಡು ಅರ್ಧದಲ್ಲೇ ಐಪಿಎಲ್​ ಅಭಿಯಾನವನ್ನು ಅಂತ್ಯಗೊಳಿಸಿದ್ದಾರೆ.

5 / 5
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ