AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ತಂಡ ಬದಲಿಸಿದ ಕೂಡಲೇ ಬದಲಾಯ್ತು ಈ ಮೂವರು ಕ್ರಿಕೆಟಿಗರ ಲಕ್

IPL 2025: ಐಪಿಎಲ್ 2025 ರ ಆರಂಭಿಕ ಪಂದ್ಯಗಳಲ್ಲಿ ಕೃನಾಲ್ ಪಾಂಡ್ಯ, ಇಶಾನ್ ಕಿಶನ್ ಮತ್ತು ನೂರ್ ಅಹ್ಮದ್ ಅವರ ಅದ್ಭುತ ಪ್ರದರ್ಶನ ಗಮನ ಸೆಳೆದಿದೆ. ಹೊಸ ತಂಡಗಳಿಗೆ ಸೇರ್ಪಡೆಯಾದ ಈ ಮೂವರು ಆಟಗಾರರು ತಮ್ಮ ಅದ್ಭುತ ಕೌಶಲ್ಯದಿಂದ ಪಂದ್ಯ ವಿಜೇತ ಪ್ರದರ್ಶನ ನೀಡಿದ್ದಾರೆ. ಕೃನಾಲ್ ಅವರ ಬೌಲಿಂಗ್, ಇಶಾನ್ ಅವರ ಶತಕ ಮತ್ತು ನೂರ್ ಅವರ ವಿಕೆಟ್‌ ಪಡೆಯುವ ಸಾಮರ್ಥ್ಯ ಈ ಸೀಸನ್‌ನಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂಬುದು ಸ್ಪಷ್ಟ.

ಪೃಥ್ವಿಶಂಕರ
|

Updated on: Mar 24, 2025 | 6:14 PM

ಈ ಬಾರಿಯ ಐಪಿಎಲ್ ಸಾಕಷ್ಟು ವಿಶೇಷತೆಗಳಿಂದ ಕೂಡಿದೆ. ಅದರಲ್ಲಿ ಪ್ರಮುಖವಾದದ್ದು, ಪ್ರತಿಯೊಂದು ತಂಡದಲ್ಲೂ ಸಾಕಷ್ಟು ಬದಲಾವಣೆಗಳಾಗಿವೆ. ಆಟಗಾರರು ಕೂಡ ಬದಲಾಗಿದ್ದಾರೆ. ವರ್ಷಗಳವರೆಗೆ ಒಂದೇ ತಂಡದಲ್ಲಿ ಆಡಿದ್ದ ಆಟಗಾರರು ಈ ಬಾರಿ ಹೊಸ ತಂಡದ ಪರ ಆಡುತ್ತಿದ್ದಾರೆ. ಅಂತಹ ಆಟಗಾರರಲ್ಲಿ ಪ್ರಮುಖವಾಗಿ ಈ ಮೂವರು ಆಟಗಾರರ ತಂಡದ ಬದಲಾದಂತೆ ಅವರ ಲಕ್ ಕೂಡ ಬದಲಾಗಿದೆ.

ಈ ಬಾರಿಯ ಐಪಿಎಲ್ ಸಾಕಷ್ಟು ವಿಶೇಷತೆಗಳಿಂದ ಕೂಡಿದೆ. ಅದರಲ್ಲಿ ಪ್ರಮುಖವಾದದ್ದು, ಪ್ರತಿಯೊಂದು ತಂಡದಲ್ಲೂ ಸಾಕಷ್ಟು ಬದಲಾವಣೆಗಳಾಗಿವೆ. ಆಟಗಾರರು ಕೂಡ ಬದಲಾಗಿದ್ದಾರೆ. ವರ್ಷಗಳವರೆಗೆ ಒಂದೇ ತಂಡದಲ್ಲಿ ಆಡಿದ್ದ ಆಟಗಾರರು ಈ ಬಾರಿ ಹೊಸ ತಂಡದ ಪರ ಆಡುತ್ತಿದ್ದಾರೆ. ಅಂತಹ ಆಟಗಾರರಲ್ಲಿ ಪ್ರಮುಖವಾಗಿ ಈ ಮೂವರು ಆಟಗಾರರ ತಂಡದ ಬದಲಾದಂತೆ ಅವರ ಲಕ್ ಕೂಡ ಬದಲಾಗಿದೆ.

1 / 5
ಪ್ರಸ್ತುತ ಐಪಿಎಲ್ 2025 ರಲ್ಲಿ ಆಡಿದ ಮೊದಲ 3 ಪಂದ್ಯಗಳಲ್ಲಿ ಮೂವರು ಆಟಗಾರರ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಈ ಮೂವರು ಆಟಗಾರರು ಈ ಸೀಸನ್‌ನಲ್ಲಿ ಹೊಸ ತಂಡದ ಪರ ಆಡುತ್ತಿದ್ದು, ತಾವು ಆಡಿದ ಮೊದಲ ಪಂದ್ಯದಲ್ಲೇ ಗಮನಾರ್ಹ ಪ್ರದರ್ಶನ ನೀಡಿದ್ದಾರೆ. ಆ ಮೂವರು ಆಟಗಾರರಲ್ಲಿ ಕೃನಾಲ್ ಪಾಂಡ್ಯ, ಇಶಾನ್ ಕಿಶನ್ ಮತ್ತು ನೂರ್ ಅಹ್ಮದ್ ಸೇರಿದ್ದಾರೆ.

ಪ್ರಸ್ತುತ ಐಪಿಎಲ್ 2025 ರಲ್ಲಿ ಆಡಿದ ಮೊದಲ 3 ಪಂದ್ಯಗಳಲ್ಲಿ ಮೂವರು ಆಟಗಾರರ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಈ ಮೂವರು ಆಟಗಾರರು ಈ ಸೀಸನ್‌ನಲ್ಲಿ ಹೊಸ ತಂಡದ ಪರ ಆಡುತ್ತಿದ್ದು, ತಾವು ಆಡಿದ ಮೊದಲ ಪಂದ್ಯದಲ್ಲೇ ಗಮನಾರ್ಹ ಪ್ರದರ್ಶನ ನೀಡಿದ್ದಾರೆ. ಆ ಮೂವರು ಆಟಗಾರರಲ್ಲಿ ಕೃನಾಲ್ ಪಾಂಡ್ಯ, ಇಶಾನ್ ಕಿಶನ್ ಮತ್ತು ನೂರ್ ಅಹ್ಮದ್ ಸೇರಿದ್ದಾರೆ.

2 / 5
ಕೆಕೆಆರ್ ಮತ್ತು ಆರ್‌ಸಿಬಿ ನಡುವೆ ನಡೆದ ಪಂದ್ಯದಲ್ಲಿ ಆರ್‌ಸಿಬಿ 7 ವಿಕೆಟ್‌ಗಳಿಂದ ಗೆದ್ದುಕೊಂಡಿತು. ಇದರಲ್ಲಿ ಕೃನಾಲ್ ಪಾಂಡ್ಯ ಬೌಲಿಂಗ್‌ನಲ್ಲಿ ಪಂದ್ಯ ಗೆಲ್ಲುವ ಪ್ರದರ್ಶನ ನೀಡಿದರು. ಅವರು 4 ಓವರ್‌ಗಳಲ್ಲಿ 29 ರನ್‌ಗಳನ್ನು ನೀಡಿ 3 ವಿಕೆಟ್‌ಗಳನ್ನು ಕಬಳಿಸಿದರು. ಕೃನಾಲ್ ಅವರ ಈ ಆಟಕ್ಕೆ ಪಂದ್ಯ ಶ್ರೇಷ್ಠ ಪ್ರಶಸ್ತಿಯೂ ಲಭಿಸಿತು. ಕೃನಾಲ್ ಕಳೆದ ಆವೃತ್ತಿಯಲ್ಲಿ ಲಕ್ನೋ ಪರ ಆಡಿದ್ದರು. ಇದು ಆರ್​ಸಿಬಿ ಪರ ಅವರ ಮೊದಲ ಆವೃತ್ತಿಯಾಗಿದೆ.

ಕೆಕೆಆರ್ ಮತ್ತು ಆರ್‌ಸಿಬಿ ನಡುವೆ ನಡೆದ ಪಂದ್ಯದಲ್ಲಿ ಆರ್‌ಸಿಬಿ 7 ವಿಕೆಟ್‌ಗಳಿಂದ ಗೆದ್ದುಕೊಂಡಿತು. ಇದರಲ್ಲಿ ಕೃನಾಲ್ ಪಾಂಡ್ಯ ಬೌಲಿಂಗ್‌ನಲ್ಲಿ ಪಂದ್ಯ ಗೆಲ್ಲುವ ಪ್ರದರ್ಶನ ನೀಡಿದರು. ಅವರು 4 ಓವರ್‌ಗಳಲ್ಲಿ 29 ರನ್‌ಗಳನ್ನು ನೀಡಿ 3 ವಿಕೆಟ್‌ಗಳನ್ನು ಕಬಳಿಸಿದರು. ಕೃನಾಲ್ ಅವರ ಈ ಆಟಕ್ಕೆ ಪಂದ್ಯ ಶ್ರೇಷ್ಠ ಪ್ರಶಸ್ತಿಯೂ ಲಭಿಸಿತು. ಕೃನಾಲ್ ಕಳೆದ ಆವೃತ್ತಿಯಲ್ಲಿ ಲಕ್ನೋ ಪರ ಆಡಿದ್ದರು. ಇದು ಆರ್​ಸಿಬಿ ಪರ ಅವರ ಮೊದಲ ಆವೃತ್ತಿಯಾಗಿದೆ.

3 / 5
ಐಪಿಎಲ್ 2025 ರ ಎರಡನೇ ಪಂದ್ಯ ರಾಜಸ್ಥಾನ ರಾಯಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಹೈದರಾಬಾದ್‌ 44 ರನ್‌ಗಳಿಂದ ದೊಡ್ಡ ಗೆಲುವು ಸಾಧಿಸಿತು. ಸನ್‌ರೈಸರ್ಸ್‌ನ ಈ ದೊಡ್ಡ ಗೆಲುವಿನ ನಾಯಕ ಇಶಾನ್ ಕಿಶನ್. ಕೇವಲ 45 ಎಸೆತಗಳಲ್ಲಿ ಶತಕ ಬಾರಿಸಿದ ಕಿಶನ್​ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಇದು ಐಪಿಎಲ್‌ನಲ್ಲಿ ಇಶಾನ್ ಕಿಶನ್ ಅವರ ಮೊದಲ ಶತಕವೂ ಆಗಿದೆ. ಕಿಶನ್ ಕಳೆದ ಸೀಸನ್‌ನಲ್ಲಿ ಮುಂಬೈ ಪರ ಆಡಿದ್ದರು. ಈ ಬಾರಿ ಹೈದರಾಬಾದ್‌ ಪರ ಆಡುತ್ತಿದ್ದಾರೆ.

ಐಪಿಎಲ್ 2025 ರ ಎರಡನೇ ಪಂದ್ಯ ರಾಜಸ್ಥಾನ ರಾಯಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಹೈದರಾಬಾದ್‌ 44 ರನ್‌ಗಳಿಂದ ದೊಡ್ಡ ಗೆಲುವು ಸಾಧಿಸಿತು. ಸನ್‌ರೈಸರ್ಸ್‌ನ ಈ ದೊಡ್ಡ ಗೆಲುವಿನ ನಾಯಕ ಇಶಾನ್ ಕಿಶನ್. ಕೇವಲ 45 ಎಸೆತಗಳಲ್ಲಿ ಶತಕ ಬಾರಿಸಿದ ಕಿಶನ್​ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಇದು ಐಪಿಎಲ್‌ನಲ್ಲಿ ಇಶಾನ್ ಕಿಶನ್ ಅವರ ಮೊದಲ ಶತಕವೂ ಆಗಿದೆ. ಕಿಶನ್ ಕಳೆದ ಸೀಸನ್‌ನಲ್ಲಿ ಮುಂಬೈ ಪರ ಆಡಿದ್ದರು. ಈ ಬಾರಿ ಹೈದರಾಬಾದ್‌ ಪರ ಆಡುತ್ತಿದ್ದಾರೆ.

4 / 5
ಐಪಿಎಲ್ 2025 ರ ಮೂರನೇ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಸಿಎಸ್‌ಕೆ, ಮುಂಬೈ ತಂಡವನ್ನು 4 ವಿಕೆಟ್‌ಗಳಿಂದ ಸೋಲಿಸಿತು. ಹಳದಿ ಜೆರ್ಸಿ ತಂಡದ ಈ ಗೆಲುವಿನ ನಾಯಕ ಹಿರೋ ನೂರ್ ಅಹ್ಮದ್. ಅವರು ತಮ್ಮ 4 ಓವರ್‌ಗಳಲ್ಲಿ ಕೇವಲ 18 ರನ್‌ಗಳನ್ನು ನೀಡಿ ಮುಂಬೈ ಪರ 4 ವಿಕೆಟ್‌ಗಳನ್ನು ಕಬಳಿಸಿದರು. ನೂರ್ ಅಹ್ಮದ್ ಕಳೆದ ಸೀಸನ್‌ನಲ್ಲಿ ಗುಜರಾತ್ ಪರ ಆಡಿದ್ದರು.

ಐಪಿಎಲ್ 2025 ರ ಮೂರನೇ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಸಿಎಸ್‌ಕೆ, ಮುಂಬೈ ತಂಡವನ್ನು 4 ವಿಕೆಟ್‌ಗಳಿಂದ ಸೋಲಿಸಿತು. ಹಳದಿ ಜೆರ್ಸಿ ತಂಡದ ಈ ಗೆಲುವಿನ ನಾಯಕ ಹಿರೋ ನೂರ್ ಅಹ್ಮದ್. ಅವರು ತಮ್ಮ 4 ಓವರ್‌ಗಳಲ್ಲಿ ಕೇವಲ 18 ರನ್‌ಗಳನ್ನು ನೀಡಿ ಮುಂಬೈ ಪರ 4 ವಿಕೆಟ್‌ಗಳನ್ನು ಕಬಳಿಸಿದರು. ನೂರ್ ಅಹ್ಮದ್ ಕಳೆದ ಸೀಸನ್‌ನಲ್ಲಿ ಗುಜರಾತ್ ಪರ ಆಡಿದ್ದರು.

5 / 5
Follow us
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ