AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ವಿರಾಟ್ ಕೊಹ್ಲಿಗೆ ಗಾಯ: ಬಿಗ್ ಅಪ್​ಡೇಟ್ ನೀಡಿದ RCB ಕೋಚ್

IPL 2025 RCB vs GT: ಐಪಿಎಲ್​ನ 14ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗುಜರಾತ್ ಟೈಟಾನ್ಸ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 169 ರನ್​ಗಳಿಸಿದರೆ, ಈ ಗುರಿಯನ್ನು ಗುಜರಾತ್ ಟೈಟಾನ್ಸ್ ಕೇವಲ 17.5 ಓವರ್​ಗಳಲ್ಲಿ ಬೆನ್ನತ್ತಿ ಗೆದ್ದಿದೆ. ಇನ್ನು ಈ ಪಂದ್ಯದ ಫೀಲ್ಡಿಂಗ್ ವೇಳೆ ವಿರಾಟ್ ಕೊಹ್ಲಿ ಗಾಯಗೊಂಡಿದ್ದರು. ಇದೀಗ ಕೊಹ್ಲಿಯ ಗಾಯದ ಬಗ್ಗೆ ಬಿಗ್ ಅಪ್​ಡೇಟ್ ಹೊರಬಿದ್ದಿದೆ.

ಝಾಹಿರ್ ಯೂಸುಫ್
|

Updated on: Apr 03, 2025 | 1:54 PM

Share
IPL 2025: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ (Virat Kohli) ಐಪಿಎಲ್​ನ 14ನೇ ಪಂದ್ಯದ ವೇಳೆ ಗಾಯಗೊಂಡಿದ್ದರು. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದ ಫೀಲ್ಡಿಂಗ್ ವೇಳೆ ಕೊಹ್ಲಿಯ ಕೈಗೆ ಗಾಯವಾಗಿತ್ತು.

IPL 2025: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ (Virat Kohli) ಐಪಿಎಲ್​ನ 14ನೇ ಪಂದ್ಯದ ವೇಳೆ ಗಾಯಗೊಂಡಿದ್ದರು. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದ ಫೀಲ್ಡಿಂಗ್ ವೇಳೆ ಕೊಹ್ಲಿಯ ಕೈಗೆ ಗಾಯವಾಗಿತ್ತು.

1 / 5
ಗುಜರಾತ್ ಟೈಟಾನ್ಸ್ ತಂಡದ ಆರಂಭಿಕ ಆಟಗಾರ ಸಾಯಿ ಸುದರ್ಶನ್ ಡೀಪ್ ಮಿಡ್​ ವಿಕೆಟ್​ನತ್ತ ಬಾರಿಸಿದ ಚೆಂಡನ್ನು ಹಿಡಿಯುವ ಯತ್ನದಲ್ಲಿ ಕೊಹ್ಲಿಯ ಹೆಬ್ಬರಳಿನ ಭಾಗಕ್ಕೆ ಗಾಯವಾಗಿದೆ. ಅತ್ತ ಚೆಂಡು ತಾಗುತ್ತಿದ್ದಂತೆ ಕೊಹ್ಲಿ ನೋವಿನಿಂದ ಕುಸಿದು ಕೂತಿದ್ದರು. ಈ ಗಾಯದ ಕಾರಣ ವಿರಾಟ್ ಕೊಹ್ಲಿ ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯುವುದು ಅನುಮಾನ ಎನ್ನಲಾಗಿತ್ತು.

ಗುಜರಾತ್ ಟೈಟಾನ್ಸ್ ತಂಡದ ಆರಂಭಿಕ ಆಟಗಾರ ಸಾಯಿ ಸುದರ್ಶನ್ ಡೀಪ್ ಮಿಡ್​ ವಿಕೆಟ್​ನತ್ತ ಬಾರಿಸಿದ ಚೆಂಡನ್ನು ಹಿಡಿಯುವ ಯತ್ನದಲ್ಲಿ ಕೊಹ್ಲಿಯ ಹೆಬ್ಬರಳಿನ ಭಾಗಕ್ಕೆ ಗಾಯವಾಗಿದೆ. ಅತ್ತ ಚೆಂಡು ತಾಗುತ್ತಿದ್ದಂತೆ ಕೊಹ್ಲಿ ನೋವಿನಿಂದ ಕುಸಿದು ಕೂತಿದ್ದರು. ಈ ಗಾಯದ ಕಾರಣ ವಿರಾಟ್ ಕೊಹ್ಲಿ ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯುವುದು ಅನುಮಾನ ಎನ್ನಲಾಗಿತ್ತು.

2 / 5
ಇದೀಗ ವಿರಾಟ್ ಕೊಹ್ಲಿಯ ಗಾಯದ ಬಗ್ಗೆ ಆರ್​ಸಿಬಿ ತಂಡದ ಮುಖ್ಯ ಕೋಚ್ ಆ್ಯಂಡಿ ಫ್ಲವರ್ ಮಾಹಿತಿ ನೀಡಿದ್ದಾರೆ. ಕೊಹ್ಲಿಗೆ ಉಂಟಾಗಿರುವ ಗಾಯವು ಗಂಭೀರವೇನಲ್ಲ. ಅಲ್ಲದೆ ಅವರು ಫೈನ್ ಆಗಿದ್ದು, ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಇದೀಗ ವಿರಾಟ್ ಕೊಹ್ಲಿಯ ಗಾಯದ ಬಗ್ಗೆ ಆರ್​ಸಿಬಿ ತಂಡದ ಮುಖ್ಯ ಕೋಚ್ ಆ್ಯಂಡಿ ಫ್ಲವರ್ ಮಾಹಿತಿ ನೀಡಿದ್ದಾರೆ. ಕೊಹ್ಲಿಗೆ ಉಂಟಾಗಿರುವ ಗಾಯವು ಗಂಭೀರವೇನಲ್ಲ. ಅಲ್ಲದೆ ಅವರು ಫೈನ್ ಆಗಿದ್ದು, ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

3 / 5
ಹೀಗಾಗಿ ಏಪ್ರಿಲ್ 7 ರಂದು ನಡೆಯಲಿರುವ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ವಿರಾಟ್ ಕೊಹ್ಲಿ ಕಣಕ್ಕಿಳಿಯುವುದು ಖಚಿತ. ಏಕೆಂದರೆ ಈ ಪಂದ್ಯಕ್ಕೆ ಇನ್ನೂ ಮೂರು ದಿನಗಳ ಕಾಲಾವಕಾಶವಿದ್ದು, ಅದರೊಳಗೆ ಅವರ ಬೆರಳಿನ ಗಾಯವು ಸಂಪೂರ್ಣ ಗುಣಮುಖವಾಗುವ ನಿರೀಕ್ಷೆಯಿದೆ.

ಹೀಗಾಗಿ ಏಪ್ರಿಲ್ 7 ರಂದು ನಡೆಯಲಿರುವ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ವಿರಾಟ್ ಕೊಹ್ಲಿ ಕಣಕ್ಕಿಳಿಯುವುದು ಖಚಿತ. ಏಕೆಂದರೆ ಈ ಪಂದ್ಯಕ್ಕೆ ಇನ್ನೂ ಮೂರು ದಿನಗಳ ಕಾಲಾವಕಾಶವಿದ್ದು, ಅದರೊಳಗೆ ಅವರ ಬೆರಳಿನ ಗಾಯವು ಸಂಪೂರ್ಣ ಗುಣಮುಖವಾಗುವ ನಿರೀಕ್ಷೆಯಿದೆ.

4 / 5
ಇನ್ನು ಈ ಬಾರಿಯ ಐಪಿಎಲ್​ನಲ್ಲಿ ಮೂರು ಪಂದ್ಯಗಳನ್ನಾಡಿರುವ ಆರ್​ಸಿಬಿ ತಂಡವು 2 ಜಯ ಹಾಗೂ ಒಂದು ಸೋಲನುಭವಿಸಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಬಗ್ಗು ಬಡಿದಿದ್ದ ಆರ್​ಸಿಬಿ, ದ್ವಿತೀಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ಗೆ ಮಣ್ಣು ಮುಕ್ಕಿಸಿತ್ತು. ಆದರೆ ತವರಿನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೋಲನುಭವಿಸಿ ನಿರಾಸೆ ಮೂಡಿಸಿದೆ. ಇದಾಗ್ಯೂ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ಮೂಲಕ ಆರ್​ಸಿಬಿ ಮತ್ತೆ ಗೆಲುವಿನ ಲಯಕ್ಕೆ ಮರಳುವ ವಿಶ್ವಾಸದಲ್ಲಿದೆ.

ಇನ್ನು ಈ ಬಾರಿಯ ಐಪಿಎಲ್​ನಲ್ಲಿ ಮೂರು ಪಂದ್ಯಗಳನ್ನಾಡಿರುವ ಆರ್​ಸಿಬಿ ತಂಡವು 2 ಜಯ ಹಾಗೂ ಒಂದು ಸೋಲನುಭವಿಸಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಬಗ್ಗು ಬಡಿದಿದ್ದ ಆರ್​ಸಿಬಿ, ದ್ವಿತೀಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ಗೆ ಮಣ್ಣು ಮುಕ್ಕಿಸಿತ್ತು. ಆದರೆ ತವರಿನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೋಲನುಭವಿಸಿ ನಿರಾಸೆ ಮೂಡಿಸಿದೆ. ಇದಾಗ್ಯೂ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ಮೂಲಕ ಆರ್​ಸಿಬಿ ಮತ್ತೆ ಗೆಲುವಿನ ಲಯಕ್ಕೆ ಮರಳುವ ವಿಶ್ವಾಸದಲ್ಲಿದೆ.

5 / 5
Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ