AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSL 2025: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲೂ RCB ಫ್ಯಾನ್ಸ್

IPL 2025 vs PSL 2025: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಹಾಗೂ ಪಾಕಿಸ್ತಾನ್ ಸೂಪರ್ ಲೀಗ್​ (ಪಿಎಸ್​ಎಲ್ 2025) ನಡುವಣ ಹೋಲಿಕೆಗಳು ಸಿಕ್ಕಾಪಟ್ಟೆ ಸುದ್ದಿಯಲ್ಲಿದೆ. ಇದರ ನಡುವೆ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಅಭಿಮಾನಿಗಳು ಕಾಣಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Apr 17, 2025 | 2:00 PM

Share
ಭಾರತದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಜರುಗುತ್ತಿದ್ದರೆ, ಪಕ್ಕದ ಪಾಕ್​ನಲ್ಲಿ ಪಾಕಿಸ್ತಾನ್ ಸೂಪರ್ ಲೀಗ್ (PSL 2025) ನಡೆಯುತ್ತಿದೆ. ಒಂದೇ ಸಮಯದಲ್ಲಿ ಎರಡು ಲೀಗ್​ಗಳು ಜರುಗುತ್ತಿರುವುದರಿಂದ ಯಾವ ಟೂರ್ನಿ ಬೆಸ್ಟ್ ಎಂಬ ಚರ್ಚೆಗಳು ಕೂಡ ಜೋರಾಗಿದೆ. ಈ ಚರ್ಚೆಗಳ ನಡುವೆಯೇ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ RCB ಅಭಿಮಾನಿಗಳು ಕಾಣಿಸಿಕೊಂಡಿದ್ದಾರೆ.

ಭಾರತದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಜರುಗುತ್ತಿದ್ದರೆ, ಪಕ್ಕದ ಪಾಕ್​ನಲ್ಲಿ ಪಾಕಿಸ್ತಾನ್ ಸೂಪರ್ ಲೀಗ್ (PSL 2025) ನಡೆಯುತ್ತಿದೆ. ಒಂದೇ ಸಮಯದಲ್ಲಿ ಎರಡು ಲೀಗ್​ಗಳು ಜರುಗುತ್ತಿರುವುದರಿಂದ ಯಾವ ಟೂರ್ನಿ ಬೆಸ್ಟ್ ಎಂಬ ಚರ್ಚೆಗಳು ಕೂಡ ಜೋರಾಗಿದೆ. ಈ ಚರ್ಚೆಗಳ ನಡುವೆಯೇ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ RCB ಅಭಿಮಾನಿಗಳು ಕಾಣಿಸಿಕೊಂಡಿದ್ದಾರೆ.

1 / 5
ಕರಾಚಿಯ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಿಎಸ್​ಎಲ್​ನ 6ನೇ ಪಂದ್ಯದಲ್ಲಿ ಲಾಹೋರ್ ಖಲಂದರ್ಸ್ ಹಾಗೂ ಕರಾಚಿ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು ವೀಕ್ಷಿಸಲು ಆಗಮಿಸಿದ ಅಭಿಮಾನಿಗಳಲ್ಲಿ ಇಬ್ಬರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಫ್ಯಾನ್​​ಗಳಿದ್ದರು ಎಂಬುದು ವಿಶೇಷ.

ಕರಾಚಿಯ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಿಎಸ್​ಎಲ್​ನ 6ನೇ ಪಂದ್ಯದಲ್ಲಿ ಲಾಹೋರ್ ಖಲಂದರ್ಸ್ ಹಾಗೂ ಕರಾಚಿ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು ವೀಕ್ಷಿಸಲು ಆಗಮಿಸಿದ ಅಭಿಮಾನಿಗಳಲ್ಲಿ ಇಬ್ಬರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಫ್ಯಾನ್​​ಗಳಿದ್ದರು ಎಂಬುದು ವಿಶೇಷ.

2 / 5
ಪಂದ್ಯದ ನಡುವೆ ಆರ್​ಸಿಬಿ ಜೆರ್ಸಿ ಧರಿಸಿ ಸ್ಟೇಡಿಯಂನಲ್ಲಿ ಕಾಣಿಸಿಕೊಂಡಿದ್ದ ಇಬ್ಬರ ಫೋಟೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಫೋಟೋ ವೈರಲ್ ಆಗುತ್ತಿದ್ದಂತೆ, ಇಂಡಿಯನ್ ಪ್ರೀಮಿಯರ್ ಲೀಗಾ ಅಥವಾ ಪಾಕಿಸ್ತಾನ್ ಸೂಪರ್ ಲೀಗಾ ಬೆಸ್ಟ್​ ಎಂಬ ಪ್ರಶ್ನೆಗೆ ಈ ಫೋಟೋ ಉತ್ತರ ಎಂದು ಅನೇಕರು ಪ್ರತಿಕ್ರಿಯಿಸಿದ್ದಾರೆ.

ಪಂದ್ಯದ ನಡುವೆ ಆರ್​ಸಿಬಿ ಜೆರ್ಸಿ ಧರಿಸಿ ಸ್ಟೇಡಿಯಂನಲ್ಲಿ ಕಾಣಿಸಿಕೊಂಡಿದ್ದ ಇಬ್ಬರ ಫೋಟೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಫೋಟೋ ವೈರಲ್ ಆಗುತ್ತಿದ್ದಂತೆ, ಇಂಡಿಯನ್ ಪ್ರೀಮಿಯರ್ ಲೀಗಾ ಅಥವಾ ಪಾಕಿಸ್ತಾನ್ ಸೂಪರ್ ಲೀಗಾ ಬೆಸ್ಟ್​ ಎಂಬ ಪ್ರಶ್ನೆಗೆ ಈ ಫೋಟೋ ಉತ್ತರ ಎಂದು ಅನೇಕರು ಪ್ರತಿಕ್ರಿಯಿಸಿದ್ದಾರೆ.

3 / 5
ಅಂದಹಾಗೆ ಪಾಕಿಸ್ತಾನ್ ಸೂಪರ್ ಲೀಗ್​ ವೇಳೆ ಆರ್​ಸಿಬಿ ಅಭಿಮಾನಿಗಳು ಕಾಣಿಸಿಕೊಳ್ಳುತ್ತಿರುವುದು ಇದೇ ಮೊದಲೇನಲ್ಲ.  2024 ರ ಪಿಎಸ್​ಎಲ್​ನಲ್ಲಿ ನಡೆದ ಪೇಶಾವರ್ ಝಲ್ಮಿ ಹಾಗೂ ಲಾಹೋರ್ ಖಲಂದರ್ಸ್ ನಡುವಣ ಪಂದ್ಯದ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಜೆರ್ಸಿ ಧರಿಸಿದ ಅಭಿಮಾನಿಯೊಬ್ಬರು ಕಾಣಿಸಿಕೊಂಡಿದ್ದರು. ಇದೀಗ ಈ ಬಾರಿ ಕೂಡ ಪಿಎಸ್​ಎಲ್​ನಲ್ಲಿ ಆರ್​ಸಿಬಿ ಜೆರ್ಸಿ ರಾರಾಜಿಸಿದೆ.

ಅಂದಹಾಗೆ ಪಾಕಿಸ್ತಾನ್ ಸೂಪರ್ ಲೀಗ್​ ವೇಳೆ ಆರ್​ಸಿಬಿ ಅಭಿಮಾನಿಗಳು ಕಾಣಿಸಿಕೊಳ್ಳುತ್ತಿರುವುದು ಇದೇ ಮೊದಲೇನಲ್ಲ.  2024 ರ ಪಿಎಸ್​ಎಲ್​ನಲ್ಲಿ ನಡೆದ ಪೇಶಾವರ್ ಝಲ್ಮಿ ಹಾಗೂ ಲಾಹೋರ್ ಖಲಂದರ್ಸ್ ನಡುವಣ ಪಂದ್ಯದ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಜೆರ್ಸಿ ಧರಿಸಿದ ಅಭಿಮಾನಿಯೊಬ್ಬರು ಕಾಣಿಸಿಕೊಂಡಿದ್ದರು. ಇದೀಗ ಈ ಬಾರಿ ಕೂಡ ಪಿಎಸ್​ಎಲ್​ನಲ್ಲಿ ಆರ್​ಸಿಬಿ ಜೆರ್ಸಿ ರಾರಾಜಿಸಿದೆ.

4 / 5
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಲಾಹೋರ್ ಖಲಂದರ್ಸ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 201 ರನ್ ಕಲೆಹಾಕಿತು. ಈ ಕಠಿಣ ಗುರಿಯನ್ನು ಬೆನ್ನತ್ತಿದ ಕರಾಚಿ ಕಿಂಗ್ಸ್ ತಂಡವು ಕೇವಲ 136 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಲಾಹೋರ್ ಖಲಂದರ್ಸ್ ತಂಡ 65 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಲಾಹೋರ್ ಖಲಂದರ್ಸ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 201 ರನ್ ಕಲೆಹಾಕಿತು. ಈ ಕಠಿಣ ಗುರಿಯನ್ನು ಬೆನ್ನತ್ತಿದ ಕರಾಚಿ ಕಿಂಗ್ಸ್ ತಂಡವು ಕೇವಲ 136 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಲಾಹೋರ್ ಖಲಂದರ್ಸ್ ತಂಡ 65 ರನ್​ಗಳ ಭರ್ಜರಿ ಜಯ ಸಾಧಿಸಿದೆ.

5 / 5
Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ