AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್​ನಲ್ಲಿ ಭರ್ಜರಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್

Yashasvi Jaiswal Record: ಇಂಡಿಯನ್ ಪ್ರೀಮಿಯರ್ ಲೀಗ್​ನ 61ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ ತಂಡವು 187 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ಪರ ಯಶಸ್ವಿ ಜೈಸ್ವಾಲ್ 19 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 36 ರನ್ ಬಾರಿಸಿದ್ದರು. ಈ ಭರ್ಜರಿ ಬ್ಯಾಟಿಂಗ್ ನೆರವಿನೊಂದಿಗೆ ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು 6 ವಿಕೆಟ್​ಗಳ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: May 21, 2025 | 10:32 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಯಶಸ್ವಿ ಜೈಸ್ವಾಲ್ (Yashasvi Jaiswal) ಭರ್ಜರಿ ದಾಖಲೆ ಬರೆದಿದ್ದಾರೆ. ಅದು ಕೂಡ ವೀರೇಂದ್ರ ಸೆಹ್ವಾಗ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯೊಂದನ್ನು ಮುರಿಯುವ ಮೂಲಕ ಎಂಬುದು ವಿಶೇಷ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 61ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಯಶಸ್ವಿ ಜೈಸ್ವಾಲ್ ಇನಿಂಗ್ಸ್ ಆರಂಭಿಸಿದ್ದರು.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಯಶಸ್ವಿ ಜೈಸ್ವಾಲ್ (Yashasvi Jaiswal) ಭರ್ಜರಿ ದಾಖಲೆ ಬರೆದಿದ್ದಾರೆ. ಅದು ಕೂಡ ವೀರೇಂದ್ರ ಸೆಹ್ವಾಗ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯೊಂದನ್ನು ಮುರಿಯುವ ಮೂಲಕ ಎಂಬುದು ವಿಶೇಷ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 61ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಯಶಸ್ವಿ ಜೈಸ್ವಾಲ್ ಇನಿಂಗ್ಸ್ ಆರಂಭಿಸಿದ್ದರು.

1 / 5
ಸಿಎಸ್​ಕೆ ವಿರುದ್ಧದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಾಣಿಸಿಕೊಂಡ ಯಶಸ್ವಿ ಜೈಸ್ವಾಲ್ ಮೊದಲ ಎಸೆತದಲ್ಲೇ ಫೋರ್ ಬಾರಿಸಿದರು. ಈ ಫೋರ್​ನೊಂದಿಗೆ ಐಪಿಎಲ್​ ಇತಿಹಾಸದಲ್ಲಿ ಇನಿಂಗ್ಸ್​ನ ಮೊದಲ ಎಸೆತದಲ್ಲಿ ಅತೀ ಹೆಚ್ಚು ಬಾರಿ ಬೌಂಡರಿ ಬಾರಿಸಿದ ದಾಖಲೆಯೊಂದು ಯಶಸ್ವಿ ಜೈಸ್ವಾಲ್ ಪಾಲಾಯಿತು.

ಸಿಎಸ್​ಕೆ ವಿರುದ್ಧದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಾಣಿಸಿಕೊಂಡ ಯಶಸ್ವಿ ಜೈಸ್ವಾಲ್ ಮೊದಲ ಎಸೆತದಲ್ಲೇ ಫೋರ್ ಬಾರಿಸಿದರು. ಈ ಫೋರ್​ನೊಂದಿಗೆ ಐಪಿಎಲ್​ ಇತಿಹಾಸದಲ್ಲಿ ಇನಿಂಗ್ಸ್​ನ ಮೊದಲ ಎಸೆತದಲ್ಲಿ ಅತೀ ಹೆಚ್ಚು ಬಾರಿ ಬೌಂಡರಿ ಬಾರಿಸಿದ ದಾಖಲೆಯೊಂದು ಯಶಸ್ವಿ ಜೈಸ್ವಾಲ್ ಪಾಲಾಯಿತು.

2 / 5
ಇದಕ್ಕೂ ಮುನ್ನ ಇಂತಹದೊಂದು ದಾಖಲೆ ವೀರೇಂದ್ರ ಸೆಹ್ವಾಗ್ ಹೆಸರಿನಲ್ಲಿತ್ತು. ಡ್ಯಾಶಿಂಗ್ ಓಪನರ್ ಆಗಿ ಗುರುತಿಸಿಕೊಂಡಿದ್ದ ಸೆಹ್ವಾಗ್ 2014 ರ ಐಪಿಎಲ್​ನಲ್ಲಿ 5 ಬಾರಿ ಇನಿಂಗ್ಸ್​ನ ಮೊದಲ ಎಸೆತದಲ್ಲೇ ಬೌಂಡರಿ ಬಾರಿಸಿದ್ದರು. ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಯಶಸ್ವಿ ಜೈಸ್ವಾಲ್ ಯಶಸ್ವಿಯಾಗಿದ್ದಾರೆ.

ಇದಕ್ಕೂ ಮುನ್ನ ಇಂತಹದೊಂದು ದಾಖಲೆ ವೀರೇಂದ್ರ ಸೆಹ್ವಾಗ್ ಹೆಸರಿನಲ್ಲಿತ್ತು. ಡ್ಯಾಶಿಂಗ್ ಓಪನರ್ ಆಗಿ ಗುರುತಿಸಿಕೊಂಡಿದ್ದ ಸೆಹ್ವಾಗ್ 2014 ರ ಐಪಿಎಲ್​ನಲ್ಲಿ 5 ಬಾರಿ ಇನಿಂಗ್ಸ್​ನ ಮೊದಲ ಎಸೆತದಲ್ಲೇ ಬೌಂಡರಿ ಬಾರಿಸಿದ್ದರು. ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಯಶಸ್ವಿ ಜೈಸ್ವಾಲ್ ಯಶಸ್ವಿಯಾಗಿದ್ದಾರೆ.

3 / 5
2023 ರಲ್ಲಿ ಯಶಸ್ವಿ ಜೈಸ್ವಾಲ್ 5 ಬಾರಿ ಇನಿಂಗ್ಸ್​ನ ಮೊದಲ ಎಸೆತದಲ್ಲೇ ಬೌಂಡರಿ ಬಾರಿಸಿ ವೀರೇಂದ್ರ ಸೆಹ್ವಾಗ್ ಅವರ ದಾಖಲೆ ಸರಿಗಟ್ಟಿದ್ದರು. ಇದೀಗ 2025 ರಲ್ಲೂ ಈ ಸಾಧನೆಯನ್ನು ಪುನರಾವರ್ತಿಸಿದ್ದಾರೆ. ಈ ಬಾರಿಯ ಐಪಿಎಲ್​ನಲ್ಲಿ 14 ಪಂದ್ಯಗಳಲ್ಲಿ ಇನಿಂಗ್ಸ್ ಆರಂಭಿಸಿರುವ ಯಶಸ್ವಿ ಜೈಸ್ವಾಲ್ 5 ಬಾರಿ ಮೊದಲ ಎಸೆತದಲ್ಲೇ ಬೌಂಡರಿ ಸಿಡಿಸಿದ್ದಾರೆ.

2023 ರಲ್ಲಿ ಯಶಸ್ವಿ ಜೈಸ್ವಾಲ್ 5 ಬಾರಿ ಇನಿಂಗ್ಸ್​ನ ಮೊದಲ ಎಸೆತದಲ್ಲೇ ಬೌಂಡರಿ ಬಾರಿಸಿ ವೀರೇಂದ್ರ ಸೆಹ್ವಾಗ್ ಅವರ ದಾಖಲೆ ಸರಿಗಟ್ಟಿದ್ದರು. ಇದೀಗ 2025 ರಲ್ಲೂ ಈ ಸಾಧನೆಯನ್ನು ಪುನರಾವರ್ತಿಸಿದ್ದಾರೆ. ಈ ಬಾರಿಯ ಐಪಿಎಲ್​ನಲ್ಲಿ 14 ಪಂದ್ಯಗಳಲ್ಲಿ ಇನಿಂಗ್ಸ್ ಆರಂಭಿಸಿರುವ ಯಶಸ್ವಿ ಜೈಸ್ವಾಲ್ 5 ಬಾರಿ ಮೊದಲ ಎಸೆತದಲ್ಲೇ ಬೌಂಡರಿ ಸಿಡಿಸಿದ್ದಾರೆ.

4 / 5
ಈ ಮೂಲಕ ಐಪಿಎಲ್​ ಇತಿಹಾಸದಲ್ಲಿ ಎರಡು ಸೀಸನ್​ಗಳಲ್ಲಿ 10 ಬಾರಿ ಇನಿಂಗ್ಸ್​ನ ಮೊದಲ ಎಸೆತದಲ್ಲೇ ಬೌಂಡರಿ ಬಾರಿಸಿ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ದಾಖಲೆಯೊಂದಿಗೆ ಯಶಸ್ವಿ ಜೈಸ್ವಾಲ್ ಈ ಬಾರಿ 559 ರನ್​ ಕಲೆಹಾಕುವ ಮೂಲಕ ಐಪಿಎಲ್ ಅಭಿಯಾನವನ್ನು ಅಂತ್ಯಗೊಳಿಸಿದ್ದಾರೆ.

ಈ ಮೂಲಕ ಐಪಿಎಲ್​ ಇತಿಹಾಸದಲ್ಲಿ ಎರಡು ಸೀಸನ್​ಗಳಲ್ಲಿ 10 ಬಾರಿ ಇನಿಂಗ್ಸ್​ನ ಮೊದಲ ಎಸೆತದಲ್ಲೇ ಬೌಂಡರಿ ಬಾರಿಸಿ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ದಾಖಲೆಯೊಂದಿಗೆ ಯಶಸ್ವಿ ಜೈಸ್ವಾಲ್ ಈ ಬಾರಿ 559 ರನ್​ ಕಲೆಹಾಕುವ ಮೂಲಕ ಐಪಿಎಲ್ ಅಭಿಯಾನವನ್ನು ಅಂತ್ಯಗೊಳಿಸಿದ್ದಾರೆ.

5 / 5
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್