AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yashasvi Jaiswal: ವಿದೇಶಿ ಗರ್ಲ್​ಫ್ರೆಂಡ್ ಜೊತೆ ಹೋಟೆಲ್ ರೂಮ್​ನಲ್ಲಿ ಕಾಣಿಸಿಕೊಂಡ ಯಶಸ್ವಿ ಜೈಸ್ವಾಲ್

IPL 2025 Yashasvi Jaiswal: ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಈ ಬಾರಿಯ ಐಪಿಎಲ್​ನಲ್ಲಿ ಈವರೆಗೆ ಮೂರು ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 32 ಎಸೆತಗಳನ್ನು ಎದುರಿಸಿದ ಅವರು ಕಲೆಹಾಕಿರುವುದು ಕೇವಲ 34 ರನ್​ಗಳು. ಕಳೆದ ಸೀಸನ್​ನಲ್ಲಿ 435 ರನ್ ಬಾರಿಸಿದ್ದ ಜೈಸ್ವಾಲ್ ಈ ಬಾರಿ ಉತ್ತಮ ಆರಂಭ ಪಡೆಯುವಲ್ಲಿ ವಿಫಲರಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Apr 05, 2025 | 9:54 AM

Share
ಟೀಮ್ ಇಂಡಿಯಾದ ಸ್ಪೋಟಕ ದಾಂಡಿಗ ಯಶಸ್ವಿ ಜೈಸ್ವಾಲ್ (Yashasvi Jaiswal) ಕಡೆಯಿಂದ ಈ ಬಾರಿಯ ಐಪಿಎಲ್​ನಲ್ಲಿ (IPL 2025) ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿಯುತ್ತಿರುವ ಜೈಸ್ವಾಲ್ ಆಡಿದ ಮೂರು ಪಂದ್ಯಗಳಿಂದ ಕಲೆಹಾಕಿರುವುದು ಕೇವಲ 34 ರನ್​ಗಳು ಮಾತ್ರ.

ಟೀಮ್ ಇಂಡಿಯಾದ ಸ್ಪೋಟಕ ದಾಂಡಿಗ ಯಶಸ್ವಿ ಜೈಸ್ವಾಲ್ (Yashasvi Jaiswal) ಕಡೆಯಿಂದ ಈ ಬಾರಿಯ ಐಪಿಎಲ್​ನಲ್ಲಿ (IPL 2025) ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿಯುತ್ತಿರುವ ಜೈಸ್ವಾಲ್ ಆಡಿದ ಮೂರು ಪಂದ್ಯಗಳಿಂದ ಕಲೆಹಾಕಿರುವುದು ಕೇವಲ 34 ರನ್​ಗಳು ಮಾತ್ರ.

1 / 5
ಈ ಕಳಪೆ ಪ್ರದರ್ಶನದ ಹೊರತಾಗಿಯೂ ಯಶಸ್ವಿ ಜೈಸ್ವಾಲ್ ಸಖತ್ ಸುದ್ದಿಯಲ್ಲಿದ್ದಾರೆ. ಹೀಗೆ ಸುದ್ದಿಯಾಗಲು ಮುಖ್ಯ ಕಾರಣ ಐಪಿಎಲ್​ ವೇಳೆ ಜೈಸ್ವಾಲ್ ಜೊತೆ ಅವರ ಗರ್ಲ್​ಫ್ರೆಂಡ್ ಮ್ಯಾಡಿ ಹ್ಯಾಮಿಲ್ಟನ್ ಕಾಣಿಸಿಕೊಂಡಿರುವುದು. ಈ ಫೋಟೋವನ್ನು ಖುದ್ದು ಜೈಸ್ವಾಲ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ಕಳಪೆ ಪ್ರದರ್ಶನದ ಹೊರತಾಗಿಯೂ ಯಶಸ್ವಿ ಜೈಸ್ವಾಲ್ ಸಖತ್ ಸುದ್ದಿಯಲ್ಲಿದ್ದಾರೆ. ಹೀಗೆ ಸುದ್ದಿಯಾಗಲು ಮುಖ್ಯ ಕಾರಣ ಐಪಿಎಲ್​ ವೇಳೆ ಜೈಸ್ವಾಲ್ ಜೊತೆ ಅವರ ಗರ್ಲ್​ಫ್ರೆಂಡ್ ಮ್ಯಾಡಿ ಹ್ಯಾಮಿಲ್ಟನ್ ಕಾಣಿಸಿಕೊಂಡಿರುವುದು. ಈ ಫೋಟೋವನ್ನು ಖುದ್ದು ಜೈಸ್ವಾಲ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ಮೇಲ್ನೋಟಕ್ಕೆ ಐಪಿಎಲ್​ ಪಂದ್ಯಗಳನ್ನು ವೀಕ್ಷಿಸಲು ಮ್ಯಾಡಿ ಹ್ಯಾಮಿಲ್ಟನ್ ಭಾರತಕ್ಕೆ ಬಂದಿರುವಂತೆ ತೋರುತ್ತಿದೆ. ಈ ವೇಳೆ ಹೋಟೆಲ್ ರೂಮ್​ನಲ್ಲಿ ಮ್ಯಾಡಿ ಜೊತೆ ಕಾಲ ಕಳೆದಿದ್ದಾರೆ. ಅಲ್ಲದೆ ಈ ಫೋಟೋವನ್ನು ಜೈಸ್ವಾಲ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಸಮಯ ಕಳೆದರೂ ಬಂಧಗಳು ಎಂದಿಗೂ ಮಸುಕಾಗುವುದಿಲ್ಲ, ಇಂತಹ ಕ್ಷಣಗಳು ಅದ್ಭುತ ಎಂದು ಬರೆದುಕೊಂಡಿದ್ದಾರೆ.

ಮೇಲ್ನೋಟಕ್ಕೆ ಐಪಿಎಲ್​ ಪಂದ್ಯಗಳನ್ನು ವೀಕ್ಷಿಸಲು ಮ್ಯಾಡಿ ಹ್ಯಾಮಿಲ್ಟನ್ ಭಾರತಕ್ಕೆ ಬಂದಿರುವಂತೆ ತೋರುತ್ತಿದೆ. ಈ ವೇಳೆ ಹೋಟೆಲ್ ರೂಮ್​ನಲ್ಲಿ ಮ್ಯಾಡಿ ಜೊತೆ ಕಾಲ ಕಳೆದಿದ್ದಾರೆ. ಅಲ್ಲದೆ ಈ ಫೋಟೋವನ್ನು ಜೈಸ್ವಾಲ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಸಮಯ ಕಳೆದರೂ ಬಂಧಗಳು ಎಂದಿಗೂ ಮಸುಕಾಗುವುದಿಲ್ಲ, ಇಂತಹ ಕ್ಷಣಗಳು ಅದ್ಭುತ ಎಂದು ಬರೆದುಕೊಂಡಿದ್ದಾರೆ.

3 / 5
ಅಂದಹಾಗೆ ಯಶಸ್ವಿ ಜೈಸ್ವಾಲ್ ಜೊತೆ ಮ್ಯಾಡಿ ಹ್ಯಾಮಿಲ್ಟನ್ ಹೆಸರು ಕೇಳಿ ಬರುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಕೂಡ ಇಂಗ್ಲೆಂಡ್​ನಲ್ಲಿ ಇಬ್ಬರು ಜೊತೆಯಾಗಿ ಓಡಾಡುತ್ತಿರುವ ಫೋಟೋಗಳು ವೈರಲ್ ಆಗಿತ್ತು. ಅಲ್ಲದೆ ಮ್ಯಾಡಿ ಅವರ ಕುಟುಂಬಸ್ಥರೊಂದಿಗೆ ಕೂಡ ಜೈಸ್ವಾಲ್ ಕಾಣಿಸಿಕೊಂಡಿದ್ದರು.

ಅಂದಹಾಗೆ ಯಶಸ್ವಿ ಜೈಸ್ವಾಲ್ ಜೊತೆ ಮ್ಯಾಡಿ ಹ್ಯಾಮಿಲ್ಟನ್ ಹೆಸರು ಕೇಳಿ ಬರುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಕೂಡ ಇಂಗ್ಲೆಂಡ್​ನಲ್ಲಿ ಇಬ್ಬರು ಜೊತೆಯಾಗಿ ಓಡಾಡುತ್ತಿರುವ ಫೋಟೋಗಳು ವೈರಲ್ ಆಗಿತ್ತು. ಅಲ್ಲದೆ ಮ್ಯಾಡಿ ಅವರ ಕುಟುಂಬಸ್ಥರೊಂದಿಗೆ ಕೂಡ ಜೈಸ್ವಾಲ್ ಕಾಣಿಸಿಕೊಂಡಿದ್ದರು.

4 / 5
ಸದ್ಯ ಐಪಿಎಲ್​ ಅಂಗಳದಲ್ಲಿ ಬ್ಯುಸಿಯಾಗಿರುವ ಯಶಸ್ವಿ ಜೈಸ್ವಾಲ್ ಮುಂಬರುವ ಪಂದ್ಯಕ್ಕೆ ಸಜ್ಜಾಗುತ್ತಿದ್ದಾರೆ. ಅದು ಸಹ ಪಂಜಾಬ್ ಕಿಂಗ್ಸ್ ವಿರುದ್ಧ. ಶನಿವಾರ ನಡೆಯಲಿರುವ ಐಪಿಎಲ್​ನ 18ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಲಿದ್ದು, ಈ ಪಂದ್ಯದ ಮೂಲಕ ಯಶಸ್ವಿ ಜೈಸ್ವಾಲ್ ಫಾರ್ಮ್​ಗೆ ಮರಳಲಿದ್ದಾರಾ ಕಾದು ನೋಡಬೇಕಿದೆ.

ಸದ್ಯ ಐಪಿಎಲ್​ ಅಂಗಳದಲ್ಲಿ ಬ್ಯುಸಿಯಾಗಿರುವ ಯಶಸ್ವಿ ಜೈಸ್ವಾಲ್ ಮುಂಬರುವ ಪಂದ್ಯಕ್ಕೆ ಸಜ್ಜಾಗುತ್ತಿದ್ದಾರೆ. ಅದು ಸಹ ಪಂಜಾಬ್ ಕಿಂಗ್ಸ್ ವಿರುದ್ಧ. ಶನಿವಾರ ನಡೆಯಲಿರುವ ಐಪಿಎಲ್​ನ 18ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಲಿದ್ದು, ಈ ಪಂದ್ಯದ ಮೂಲಕ ಯಶಸ್ವಿ ಜೈಸ್ವಾಲ್ ಫಾರ್ಮ್​ಗೆ ಮರಳಲಿದ್ದಾರಾ ಕಾದು ನೋಡಬೇಕಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ