AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಕಮಾನ್ ಯುಝಿ… ಯುಜ್ವೇಂದ್ರ ಚಹಲ್​ ಹಿಂದೆ ಬಿದ್ದ ಚೆಂದುಳ್ಳಿ ಚೆಲುವೆ

Yuzvendra Chahal - Rj Mahvash: ಭಾರತ ತಂಡದ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದ ವೇಳೆ ಸ್ಟೇಡಿಯಂನಲ್ಲಿ ಕಾಣಿಸಿಕೊಂಡಿದ್ದರು. ಅದು ಸಹ ಚೆಂದುಳ್ಳಿ ಚೆಲುವೆ ಮಹ್ವಾಶ್ ಅವರೊಂದಿಗೆ. ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಪಂದ್ಯದ ವೇಳೆಯೂ ಮಹ್ವಾಶ್ ಕಾಣಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Apr 09, 2025 | 7:30 AM

Share
ಪಂಜಾಬ್ ಕಿಂಗ್ಸ್ ತಂಡದ ಸ್ಪಿನ್ನರ್ ಯುಜ್ವೇಂದ್ರ ಚಹಲ್ (Yuzvendra Chahal) ಧನಶ್ರೀ ವರ್ಮಾ ಅವರಿಂದ ವಿಚ್ಛೇದನ ಪಡೆದಿರುವುದು ಗೊತ್ತೇ ಇದೆ. ಈ ಡೈವೋರ್ಸ್ ಬೆನ್ನಲ್ಲೇ ಚಹಲ್ ಅವರೊಂದಿಗೆ ಆರ್​ಜೆ ಮಹ್ವಾಶ್ (Rj Mahvash) ಹೆಸರು ತಳುಕು ಹಾಕಿಕೊಂಡಿತ್ತು. ಅದರಲ್ಲೂ ಚಾಂಪಿಯನ್ಸ್ ಟ್ರೋಫಿ ವೇಳೆ ಇಬ್ಬರು ಜೊತೆಯಾಗಿ ಸ್ಟೇಡಿಯಂನಲ್ಲಿ ಕಾಣಿಸಿಕೊಂಡಿದ್ದರು.

ಪಂಜಾಬ್ ಕಿಂಗ್ಸ್ ತಂಡದ ಸ್ಪಿನ್ನರ್ ಯುಜ್ವೇಂದ್ರ ಚಹಲ್ (Yuzvendra Chahal) ಧನಶ್ರೀ ವರ್ಮಾ ಅವರಿಂದ ವಿಚ್ಛೇದನ ಪಡೆದಿರುವುದು ಗೊತ್ತೇ ಇದೆ. ಈ ಡೈವೋರ್ಸ್ ಬೆನ್ನಲ್ಲೇ ಚಹಲ್ ಅವರೊಂದಿಗೆ ಆರ್​ಜೆ ಮಹ್ವಾಶ್ (Rj Mahvash) ಹೆಸರು ತಳುಕು ಹಾಕಿಕೊಂಡಿತ್ತು. ಅದರಲ್ಲೂ ಚಾಂಪಿಯನ್ಸ್ ಟ್ರೋಫಿ ವೇಳೆ ಇಬ್ಬರು ಜೊತೆಯಾಗಿ ಸ್ಟೇಡಿಯಂನಲ್ಲಿ ಕಾಣಿಸಿಕೊಂಡಿದ್ದರು.

1 / 5
ಇದೀಗ ಐಪಿಎಲ್​ ವೇಳೆಯೂ ಆರ್​ಜೆ ಮಹ್ವಾಶ್ ಕಾಣಿಸಿಕೊಂಡಿದ್ದಾರೆ. ಅದು ಸಹ ಯುಜ್ವೇಂದ್ರ ಚಹಲ್ ಪ್ರತಿನಿಧಿಸುವ ಪಂಜಾಬ್ ಕಿಂಗ್ಸ್ ತಂಡದ ಪಂದ್ಯದ ವೇಳೆ. ಚಂಡೀಗಢ್​ನ ಮುಲ್ಲನ್​ಪುರ್ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಮಹ್ವಾಶ್, ಯುಜ್ವೇಂದ್ರ ಚಹಲ್ ಹಾಗೂ ಪಂಜಾಬ್ ಕಿಂಗ್ಸ್ ತಂಡವನ್ನು ಹುರಿದುಂಬಿಸುತ್ತಿರುವುದು ಕಂಡು ಬಂದಿದೆ.

ಇದೀಗ ಐಪಿಎಲ್​ ವೇಳೆಯೂ ಆರ್​ಜೆ ಮಹ್ವಾಶ್ ಕಾಣಿಸಿಕೊಂಡಿದ್ದಾರೆ. ಅದು ಸಹ ಯುಜ್ವೇಂದ್ರ ಚಹಲ್ ಪ್ರತಿನಿಧಿಸುವ ಪಂಜಾಬ್ ಕಿಂಗ್ಸ್ ತಂಡದ ಪಂದ್ಯದ ವೇಳೆ. ಚಂಡೀಗಢ್​ನ ಮುಲ್ಲನ್​ಪುರ್ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಮಹ್ವಾಶ್, ಯುಜ್ವೇಂದ್ರ ಚಹಲ್ ಹಾಗೂ ಪಂಜಾಬ್ ಕಿಂಗ್ಸ್ ತಂಡವನ್ನು ಹುರಿದುಂಬಿಸುತ್ತಿರುವುದು ಕಂಡು ಬಂದಿದೆ.

2 / 5
ಸ್ಟೇಡಿಯಂನಲ್ಲಿ ಗ್ಯಾಲರಿಯಲ್ಲಿ ಹುರಿದುಂಬಿಸುತ್ತಾ ಕುಣಿದು ಕುಪ್ಪಳಿಸುತ್ತಿದ್ದ ಮಹ್ವಾಶ್ ಅವರ ಫೋಟೋಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇದರೊಂದಿಗೆ ಯುಜ್ವೇಂದ್ರ ಚಹಲ್ ಡೇಟಿಂಗ್​ನಲ್ಲಿರುವುದು ಖಚಿತವಾಗಿದೆ. ಏಕೆಂದರೆ ಮಹ್ವಾಶ್ ಕಾಣಿಸಿಕೊಂಡಿದ್ದು, ವಿಐಪಿ ಗ್ಯಾಲರಿಯಲ್ಲಿ. ಗೆಳತಿಗೆ ಈ ಟಿಕೆಟ್​ಗಳನ್ನು ಚಹಲ್ ಕೊಡಿಸಿದ್ದಾರೆ ಎಂದು ವರದಿಯಾಗಿದೆ.

ಸ್ಟೇಡಿಯಂನಲ್ಲಿ ಗ್ಯಾಲರಿಯಲ್ಲಿ ಹುರಿದುಂಬಿಸುತ್ತಾ ಕುಣಿದು ಕುಪ್ಪಳಿಸುತ್ತಿದ್ದ ಮಹ್ವಾಶ್ ಅವರ ಫೋಟೋಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇದರೊಂದಿಗೆ ಯುಜ್ವೇಂದ್ರ ಚಹಲ್ ಡೇಟಿಂಗ್​ನಲ್ಲಿರುವುದು ಖಚಿತವಾಗಿದೆ. ಏಕೆಂದರೆ ಮಹ್ವಾಶ್ ಕಾಣಿಸಿಕೊಂಡಿದ್ದು, ವಿಐಪಿ ಗ್ಯಾಲರಿಯಲ್ಲಿ. ಗೆಳತಿಗೆ ಈ ಟಿಕೆಟ್​ಗಳನ್ನು ಚಹಲ್ ಕೊಡಿಸಿದ್ದಾರೆ ಎಂದು ವರದಿಯಾಗಿದೆ.

3 / 5
ಒಟ್ಟಿನಲ್ಲಿ ದಾಂಪತ್ಯ ಜೀವನ ಅಂತ್ಯಗೊಳಿಸಿರುವ ಯುಜ್ವೇಂದ್ರ ಚಹಲ್ ಇದೀಗ ಆರ್​ಜೆ ಮಹ್ವಾಶ್ ಅವರೊಂದಿಗೆ ಕಾಣಿಸಿಕೊಳ್ಳುತ್ತಿದ್ದು, ಈ ತಾರಾ ಜೋಡಿ ಇದೀಗ ಪಾಪರಾಜಿಗಳ ಹಾಟ್ ಫೇವರೇಟ್ ಆಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿದೆ. 

ಒಟ್ಟಿನಲ್ಲಿ ದಾಂಪತ್ಯ ಜೀವನ ಅಂತ್ಯಗೊಳಿಸಿರುವ ಯುಜ್ವೇಂದ್ರ ಚಹಲ್ ಇದೀಗ ಆರ್​ಜೆ ಮಹ್ವಾಶ್ ಅವರೊಂದಿಗೆ ಕಾಣಿಸಿಕೊಳ್ಳುತ್ತಿದ್ದು, ಈ ತಾರಾ ಜೋಡಿ ಇದೀಗ ಪಾಪರಾಜಿಗಳ ಹಾಟ್ ಫೇವರೇಟ್ ಆಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿದೆ. 

4 / 5
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಣಗ್ಸ್ ತಂಡವು ಪ್ರಿಯಾಂಶ್ ಆರ್ಯ (103) ಅವರ ಶತಕದ ನೆರವಿನಿಂದ 20 ಓವರ್​ಗಳಲ್ಲಿ 219 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 201 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಪಂಜಾಬ್ ಕಿಂಗ್ಸ್ ತಂಡ 18 ರನ್​ಗಳ ಜಯ ಸಾಧಿಸಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಣಗ್ಸ್ ತಂಡವು ಪ್ರಿಯಾಂಶ್ ಆರ್ಯ (103) ಅವರ ಶತಕದ ನೆರವಿನಿಂದ 20 ಓವರ್​ಗಳಲ್ಲಿ 219 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 201 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಪಂಜಾಬ್ ಕಿಂಗ್ಸ್ ತಂಡ 18 ರನ್​ಗಳ ಜಯ ಸಾಧಿಸಿದೆ.

5 / 5
Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!