Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಕಮಾನ್ ಯುಝಿ… ಯುಜ್ವೇಂದ್ರ ಚಹಲ್​ ಹಿಂದೆ ಬಿದ್ದ ಚೆಂದುಳ್ಳಿ ಚೆಲುವೆ

Yuzvendra Chahal - Rj Mahvash: ಭಾರತ ತಂಡದ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದ ವೇಳೆ ಸ್ಟೇಡಿಯಂನಲ್ಲಿ ಕಾಣಿಸಿಕೊಂಡಿದ್ದರು. ಅದು ಸಹ ಚೆಂದುಳ್ಳಿ ಚೆಲುವೆ ಮಹ್ವಾಶ್ ಅವರೊಂದಿಗೆ. ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಪಂದ್ಯದ ವೇಳೆಯೂ ಮಹ್ವಾಶ್ ಕಾಣಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Apr 09, 2025 | 7:30 AM

ಪಂಜಾಬ್ ಕಿಂಗ್ಸ್ ತಂಡದ ಸ್ಪಿನ್ನರ್ ಯುಜ್ವೇಂದ್ರ ಚಹಲ್ (Yuzvendra Chahal) ಧನಶ್ರೀ ವರ್ಮಾ ಅವರಿಂದ ವಿಚ್ಛೇದನ ಪಡೆದಿರುವುದು ಗೊತ್ತೇ ಇದೆ. ಈ ಡೈವೋರ್ಸ್ ಬೆನ್ನಲ್ಲೇ ಚಹಲ್ ಅವರೊಂದಿಗೆ ಆರ್​ಜೆ ಮಹ್ವಾಶ್ (Rj Mahvash) ಹೆಸರು ತಳುಕು ಹಾಕಿಕೊಂಡಿತ್ತು. ಅದರಲ್ಲೂ ಚಾಂಪಿಯನ್ಸ್ ಟ್ರೋಫಿ ವೇಳೆ ಇಬ್ಬರು ಜೊತೆಯಾಗಿ ಸ್ಟೇಡಿಯಂನಲ್ಲಿ ಕಾಣಿಸಿಕೊಂಡಿದ್ದರು.

ಪಂಜಾಬ್ ಕಿಂಗ್ಸ್ ತಂಡದ ಸ್ಪಿನ್ನರ್ ಯುಜ್ವೇಂದ್ರ ಚಹಲ್ (Yuzvendra Chahal) ಧನಶ್ರೀ ವರ್ಮಾ ಅವರಿಂದ ವಿಚ್ಛೇದನ ಪಡೆದಿರುವುದು ಗೊತ್ತೇ ಇದೆ. ಈ ಡೈವೋರ್ಸ್ ಬೆನ್ನಲ್ಲೇ ಚಹಲ್ ಅವರೊಂದಿಗೆ ಆರ್​ಜೆ ಮಹ್ವಾಶ್ (Rj Mahvash) ಹೆಸರು ತಳುಕು ಹಾಕಿಕೊಂಡಿತ್ತು. ಅದರಲ್ಲೂ ಚಾಂಪಿಯನ್ಸ್ ಟ್ರೋಫಿ ವೇಳೆ ಇಬ್ಬರು ಜೊತೆಯಾಗಿ ಸ್ಟೇಡಿಯಂನಲ್ಲಿ ಕಾಣಿಸಿಕೊಂಡಿದ್ದರು.

1 / 5
ಇದೀಗ ಐಪಿಎಲ್​ ವೇಳೆಯೂ ಆರ್​ಜೆ ಮಹ್ವಾಶ್ ಕಾಣಿಸಿಕೊಂಡಿದ್ದಾರೆ. ಅದು ಸಹ ಯುಜ್ವೇಂದ್ರ ಚಹಲ್ ಪ್ರತಿನಿಧಿಸುವ ಪಂಜಾಬ್ ಕಿಂಗ್ಸ್ ತಂಡದ ಪಂದ್ಯದ ವೇಳೆ. ಚಂಡೀಗಢ್​ನ ಮುಲ್ಲನ್​ಪುರ್ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಮಹ್ವಾಶ್, ಯುಜ್ವೇಂದ್ರ ಚಹಲ್ ಹಾಗೂ ಪಂಜಾಬ್ ಕಿಂಗ್ಸ್ ತಂಡವನ್ನು ಹುರಿದುಂಬಿಸುತ್ತಿರುವುದು ಕಂಡು ಬಂದಿದೆ.

ಇದೀಗ ಐಪಿಎಲ್​ ವೇಳೆಯೂ ಆರ್​ಜೆ ಮಹ್ವಾಶ್ ಕಾಣಿಸಿಕೊಂಡಿದ್ದಾರೆ. ಅದು ಸಹ ಯುಜ್ವೇಂದ್ರ ಚಹಲ್ ಪ್ರತಿನಿಧಿಸುವ ಪಂಜಾಬ್ ಕಿಂಗ್ಸ್ ತಂಡದ ಪಂದ್ಯದ ವೇಳೆ. ಚಂಡೀಗಢ್​ನ ಮುಲ್ಲನ್​ಪುರ್ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಮಹ್ವಾಶ್, ಯುಜ್ವೇಂದ್ರ ಚಹಲ್ ಹಾಗೂ ಪಂಜಾಬ್ ಕಿಂಗ್ಸ್ ತಂಡವನ್ನು ಹುರಿದುಂಬಿಸುತ್ತಿರುವುದು ಕಂಡು ಬಂದಿದೆ.

2 / 5
ಸ್ಟೇಡಿಯಂನಲ್ಲಿ ಗ್ಯಾಲರಿಯಲ್ಲಿ ಹುರಿದುಂಬಿಸುತ್ತಾ ಕುಣಿದು ಕುಪ್ಪಳಿಸುತ್ತಿದ್ದ ಮಹ್ವಾಶ್ ಅವರ ಫೋಟೋಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇದರೊಂದಿಗೆ ಯುಜ್ವೇಂದ್ರ ಚಹಲ್ ಡೇಟಿಂಗ್​ನಲ್ಲಿರುವುದು ಖಚಿತವಾಗಿದೆ. ಏಕೆಂದರೆ ಮಹ್ವಾಶ್ ಕಾಣಿಸಿಕೊಂಡಿದ್ದು, ವಿಐಪಿ ಗ್ಯಾಲರಿಯಲ್ಲಿ. ಗೆಳತಿಗೆ ಈ ಟಿಕೆಟ್​ಗಳನ್ನು ಚಹಲ್ ಕೊಡಿಸಿದ್ದಾರೆ ಎಂದು ವರದಿಯಾಗಿದೆ.

ಸ್ಟೇಡಿಯಂನಲ್ಲಿ ಗ್ಯಾಲರಿಯಲ್ಲಿ ಹುರಿದುಂಬಿಸುತ್ತಾ ಕುಣಿದು ಕುಪ್ಪಳಿಸುತ್ತಿದ್ದ ಮಹ್ವಾಶ್ ಅವರ ಫೋಟೋಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇದರೊಂದಿಗೆ ಯುಜ್ವೇಂದ್ರ ಚಹಲ್ ಡೇಟಿಂಗ್​ನಲ್ಲಿರುವುದು ಖಚಿತವಾಗಿದೆ. ಏಕೆಂದರೆ ಮಹ್ವಾಶ್ ಕಾಣಿಸಿಕೊಂಡಿದ್ದು, ವಿಐಪಿ ಗ್ಯಾಲರಿಯಲ್ಲಿ. ಗೆಳತಿಗೆ ಈ ಟಿಕೆಟ್​ಗಳನ್ನು ಚಹಲ್ ಕೊಡಿಸಿದ್ದಾರೆ ಎಂದು ವರದಿಯಾಗಿದೆ.

3 / 5
ಒಟ್ಟಿನಲ್ಲಿ ದಾಂಪತ್ಯ ಜೀವನ ಅಂತ್ಯಗೊಳಿಸಿರುವ ಯುಜ್ವೇಂದ್ರ ಚಹಲ್ ಇದೀಗ ಆರ್​ಜೆ ಮಹ್ವಾಶ್ ಅವರೊಂದಿಗೆ ಕಾಣಿಸಿಕೊಳ್ಳುತ್ತಿದ್ದು, ಈ ತಾರಾ ಜೋಡಿ ಇದೀಗ ಪಾಪರಾಜಿಗಳ ಹಾಟ್ ಫೇವರೇಟ್ ಆಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿದೆ. 

ಒಟ್ಟಿನಲ್ಲಿ ದಾಂಪತ್ಯ ಜೀವನ ಅಂತ್ಯಗೊಳಿಸಿರುವ ಯುಜ್ವೇಂದ್ರ ಚಹಲ್ ಇದೀಗ ಆರ್​ಜೆ ಮಹ್ವಾಶ್ ಅವರೊಂದಿಗೆ ಕಾಣಿಸಿಕೊಳ್ಳುತ್ತಿದ್ದು, ಈ ತಾರಾ ಜೋಡಿ ಇದೀಗ ಪಾಪರಾಜಿಗಳ ಹಾಟ್ ಫೇವರೇಟ್ ಆಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿದೆ. 

4 / 5
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಣಗ್ಸ್ ತಂಡವು ಪ್ರಿಯಾಂಶ್ ಆರ್ಯ (103) ಅವರ ಶತಕದ ನೆರವಿನಿಂದ 20 ಓವರ್​ಗಳಲ್ಲಿ 219 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 201 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಪಂಜಾಬ್ ಕಿಂಗ್ಸ್ ತಂಡ 18 ರನ್​ಗಳ ಜಯ ಸಾಧಿಸಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಣಗ್ಸ್ ತಂಡವು ಪ್ರಿಯಾಂಶ್ ಆರ್ಯ (103) ಅವರ ಶತಕದ ನೆರವಿನಿಂದ 20 ಓವರ್​ಗಳಲ್ಲಿ 219 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 201 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಪಂಜಾಬ್ ಕಿಂಗ್ಸ್ ತಂಡ 18 ರನ್​ಗಳ ಜಯ ಸಾಧಿಸಿದೆ.

5 / 5
Follow us
ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು