AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಕಮಾನ್ ಯುಝಿ… ಯುಜ್ವೇಂದ್ರ ಚಹಲ್​ ಹಿಂದೆ ಬಿದ್ದ ಚೆಂದುಳ್ಳಿ ಚೆಲುವೆ

Yuzvendra Chahal - Rj Mahvash: ಭಾರತ ತಂಡದ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದ ವೇಳೆ ಸ್ಟೇಡಿಯಂನಲ್ಲಿ ಕಾಣಿಸಿಕೊಂಡಿದ್ದರು. ಅದು ಸಹ ಚೆಂದುಳ್ಳಿ ಚೆಲುವೆ ಮಹ್ವಾಶ್ ಅವರೊಂದಿಗೆ. ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಪಂದ್ಯದ ವೇಳೆಯೂ ಮಹ್ವಾಶ್ ಕಾಣಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Apr 09, 2025 | 7:30 AM

Share
ಪಂಜಾಬ್ ಕಿಂಗ್ಸ್ ತಂಡದ ಸ್ಪಿನ್ನರ್ ಯುಜ್ವೇಂದ್ರ ಚಹಲ್ (Yuzvendra Chahal) ಧನಶ್ರೀ ವರ್ಮಾ ಅವರಿಂದ ವಿಚ್ಛೇದನ ಪಡೆದಿರುವುದು ಗೊತ್ತೇ ಇದೆ. ಈ ಡೈವೋರ್ಸ್ ಬೆನ್ನಲ್ಲೇ ಚಹಲ್ ಅವರೊಂದಿಗೆ ಆರ್​ಜೆ ಮಹ್ವಾಶ್ (Rj Mahvash) ಹೆಸರು ತಳುಕು ಹಾಕಿಕೊಂಡಿತ್ತು. ಅದರಲ್ಲೂ ಚಾಂಪಿಯನ್ಸ್ ಟ್ರೋಫಿ ವೇಳೆ ಇಬ್ಬರು ಜೊತೆಯಾಗಿ ಸ್ಟೇಡಿಯಂನಲ್ಲಿ ಕಾಣಿಸಿಕೊಂಡಿದ್ದರು.

ಪಂಜಾಬ್ ಕಿಂಗ್ಸ್ ತಂಡದ ಸ್ಪಿನ್ನರ್ ಯುಜ್ವೇಂದ್ರ ಚಹಲ್ (Yuzvendra Chahal) ಧನಶ್ರೀ ವರ್ಮಾ ಅವರಿಂದ ವಿಚ್ಛೇದನ ಪಡೆದಿರುವುದು ಗೊತ್ತೇ ಇದೆ. ಈ ಡೈವೋರ್ಸ್ ಬೆನ್ನಲ್ಲೇ ಚಹಲ್ ಅವರೊಂದಿಗೆ ಆರ್​ಜೆ ಮಹ್ವಾಶ್ (Rj Mahvash) ಹೆಸರು ತಳುಕು ಹಾಕಿಕೊಂಡಿತ್ತು. ಅದರಲ್ಲೂ ಚಾಂಪಿಯನ್ಸ್ ಟ್ರೋಫಿ ವೇಳೆ ಇಬ್ಬರು ಜೊತೆಯಾಗಿ ಸ್ಟೇಡಿಯಂನಲ್ಲಿ ಕಾಣಿಸಿಕೊಂಡಿದ್ದರು.

1 / 5
ಇದೀಗ ಐಪಿಎಲ್​ ವೇಳೆಯೂ ಆರ್​ಜೆ ಮಹ್ವಾಶ್ ಕಾಣಿಸಿಕೊಂಡಿದ್ದಾರೆ. ಅದು ಸಹ ಯುಜ್ವೇಂದ್ರ ಚಹಲ್ ಪ್ರತಿನಿಧಿಸುವ ಪಂಜಾಬ್ ಕಿಂಗ್ಸ್ ತಂಡದ ಪಂದ್ಯದ ವೇಳೆ. ಚಂಡೀಗಢ್​ನ ಮುಲ್ಲನ್​ಪುರ್ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಮಹ್ವಾಶ್, ಯುಜ್ವೇಂದ್ರ ಚಹಲ್ ಹಾಗೂ ಪಂಜಾಬ್ ಕಿಂಗ್ಸ್ ತಂಡವನ್ನು ಹುರಿದುಂಬಿಸುತ್ತಿರುವುದು ಕಂಡು ಬಂದಿದೆ.

ಇದೀಗ ಐಪಿಎಲ್​ ವೇಳೆಯೂ ಆರ್​ಜೆ ಮಹ್ವಾಶ್ ಕಾಣಿಸಿಕೊಂಡಿದ್ದಾರೆ. ಅದು ಸಹ ಯುಜ್ವೇಂದ್ರ ಚಹಲ್ ಪ್ರತಿನಿಧಿಸುವ ಪಂಜಾಬ್ ಕಿಂಗ್ಸ್ ತಂಡದ ಪಂದ್ಯದ ವೇಳೆ. ಚಂಡೀಗಢ್​ನ ಮುಲ್ಲನ್​ಪುರ್ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಮಹ್ವಾಶ್, ಯುಜ್ವೇಂದ್ರ ಚಹಲ್ ಹಾಗೂ ಪಂಜಾಬ್ ಕಿಂಗ್ಸ್ ತಂಡವನ್ನು ಹುರಿದುಂಬಿಸುತ್ತಿರುವುದು ಕಂಡು ಬಂದಿದೆ.

2 / 5
ಸ್ಟೇಡಿಯಂನಲ್ಲಿ ಗ್ಯಾಲರಿಯಲ್ಲಿ ಹುರಿದುಂಬಿಸುತ್ತಾ ಕುಣಿದು ಕುಪ್ಪಳಿಸುತ್ತಿದ್ದ ಮಹ್ವಾಶ್ ಅವರ ಫೋಟೋಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇದರೊಂದಿಗೆ ಯುಜ್ವೇಂದ್ರ ಚಹಲ್ ಡೇಟಿಂಗ್​ನಲ್ಲಿರುವುದು ಖಚಿತವಾಗಿದೆ. ಏಕೆಂದರೆ ಮಹ್ವಾಶ್ ಕಾಣಿಸಿಕೊಂಡಿದ್ದು, ವಿಐಪಿ ಗ್ಯಾಲರಿಯಲ್ಲಿ. ಗೆಳತಿಗೆ ಈ ಟಿಕೆಟ್​ಗಳನ್ನು ಚಹಲ್ ಕೊಡಿಸಿದ್ದಾರೆ ಎಂದು ವರದಿಯಾಗಿದೆ.

ಸ್ಟೇಡಿಯಂನಲ್ಲಿ ಗ್ಯಾಲರಿಯಲ್ಲಿ ಹುರಿದುಂಬಿಸುತ್ತಾ ಕುಣಿದು ಕುಪ್ಪಳಿಸುತ್ತಿದ್ದ ಮಹ್ವಾಶ್ ಅವರ ಫೋಟೋಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇದರೊಂದಿಗೆ ಯುಜ್ವೇಂದ್ರ ಚಹಲ್ ಡೇಟಿಂಗ್​ನಲ್ಲಿರುವುದು ಖಚಿತವಾಗಿದೆ. ಏಕೆಂದರೆ ಮಹ್ವಾಶ್ ಕಾಣಿಸಿಕೊಂಡಿದ್ದು, ವಿಐಪಿ ಗ್ಯಾಲರಿಯಲ್ಲಿ. ಗೆಳತಿಗೆ ಈ ಟಿಕೆಟ್​ಗಳನ್ನು ಚಹಲ್ ಕೊಡಿಸಿದ್ದಾರೆ ಎಂದು ವರದಿಯಾಗಿದೆ.

3 / 5
ಒಟ್ಟಿನಲ್ಲಿ ದಾಂಪತ್ಯ ಜೀವನ ಅಂತ್ಯಗೊಳಿಸಿರುವ ಯುಜ್ವೇಂದ್ರ ಚಹಲ್ ಇದೀಗ ಆರ್​ಜೆ ಮಹ್ವಾಶ್ ಅವರೊಂದಿಗೆ ಕಾಣಿಸಿಕೊಳ್ಳುತ್ತಿದ್ದು, ಈ ತಾರಾ ಜೋಡಿ ಇದೀಗ ಪಾಪರಾಜಿಗಳ ಹಾಟ್ ಫೇವರೇಟ್ ಆಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿದೆ. 

ಒಟ್ಟಿನಲ್ಲಿ ದಾಂಪತ್ಯ ಜೀವನ ಅಂತ್ಯಗೊಳಿಸಿರುವ ಯುಜ್ವೇಂದ್ರ ಚಹಲ್ ಇದೀಗ ಆರ್​ಜೆ ಮಹ್ವಾಶ್ ಅವರೊಂದಿಗೆ ಕಾಣಿಸಿಕೊಳ್ಳುತ್ತಿದ್ದು, ಈ ತಾರಾ ಜೋಡಿ ಇದೀಗ ಪಾಪರಾಜಿಗಳ ಹಾಟ್ ಫೇವರೇಟ್ ಆಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿದೆ. 

4 / 5
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಣಗ್ಸ್ ತಂಡವು ಪ್ರಿಯಾಂಶ್ ಆರ್ಯ (103) ಅವರ ಶತಕದ ನೆರವಿನಿಂದ 20 ಓವರ್​ಗಳಲ್ಲಿ 219 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 201 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಪಂಜಾಬ್ ಕಿಂಗ್ಸ್ ತಂಡ 18 ರನ್​ಗಳ ಜಯ ಸಾಧಿಸಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಣಗ್ಸ್ ತಂಡವು ಪ್ರಿಯಾಂಶ್ ಆರ್ಯ (103) ಅವರ ಶತಕದ ನೆರವಿನಿಂದ 20 ಓವರ್​ಗಳಲ್ಲಿ 219 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 201 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಪಂಜಾಬ್ ಕಿಂಗ್ಸ್ ತಂಡ 18 ರನ್​ಗಳ ಜಯ ಸಾಧಿಸಿದೆ.

5 / 5
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ