AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಕಮಾನ್ ಯುಝಿ… ಯುಜ್ವೇಂದ್ರ ಚಹಲ್​ ಹಿಂದೆ ಬಿದ್ದ ಚೆಂದುಳ್ಳಿ ಚೆಲುವೆ

Yuzvendra Chahal - Rj Mahvash: ಭಾರತ ತಂಡದ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದ ವೇಳೆ ಸ್ಟೇಡಿಯಂನಲ್ಲಿ ಕಾಣಿಸಿಕೊಂಡಿದ್ದರು. ಅದು ಸಹ ಚೆಂದುಳ್ಳಿ ಚೆಲುವೆ ಮಹ್ವಾಶ್ ಅವರೊಂದಿಗೆ. ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಪಂದ್ಯದ ವೇಳೆಯೂ ಮಹ್ವಾಶ್ ಕಾಣಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Apr 09, 2025 | 7:30 AM

Share
ಪಂಜಾಬ್ ಕಿಂಗ್ಸ್ ತಂಡದ ಸ್ಪಿನ್ನರ್ ಯುಜ್ವೇಂದ್ರ ಚಹಲ್ (Yuzvendra Chahal) ಧನಶ್ರೀ ವರ್ಮಾ ಅವರಿಂದ ವಿಚ್ಛೇದನ ಪಡೆದಿರುವುದು ಗೊತ್ತೇ ಇದೆ. ಈ ಡೈವೋರ್ಸ್ ಬೆನ್ನಲ್ಲೇ ಚಹಲ್ ಅವರೊಂದಿಗೆ ಆರ್​ಜೆ ಮಹ್ವಾಶ್ (Rj Mahvash) ಹೆಸರು ತಳುಕು ಹಾಕಿಕೊಂಡಿತ್ತು. ಅದರಲ್ಲೂ ಚಾಂಪಿಯನ್ಸ್ ಟ್ರೋಫಿ ವೇಳೆ ಇಬ್ಬರು ಜೊತೆಯಾಗಿ ಸ್ಟೇಡಿಯಂನಲ್ಲಿ ಕಾಣಿಸಿಕೊಂಡಿದ್ದರು.

ಪಂಜಾಬ್ ಕಿಂಗ್ಸ್ ತಂಡದ ಸ್ಪಿನ್ನರ್ ಯುಜ್ವೇಂದ್ರ ಚಹಲ್ (Yuzvendra Chahal) ಧನಶ್ರೀ ವರ್ಮಾ ಅವರಿಂದ ವಿಚ್ಛೇದನ ಪಡೆದಿರುವುದು ಗೊತ್ತೇ ಇದೆ. ಈ ಡೈವೋರ್ಸ್ ಬೆನ್ನಲ್ಲೇ ಚಹಲ್ ಅವರೊಂದಿಗೆ ಆರ್​ಜೆ ಮಹ್ವಾಶ್ (Rj Mahvash) ಹೆಸರು ತಳುಕು ಹಾಕಿಕೊಂಡಿತ್ತು. ಅದರಲ್ಲೂ ಚಾಂಪಿಯನ್ಸ್ ಟ್ರೋಫಿ ವೇಳೆ ಇಬ್ಬರು ಜೊತೆಯಾಗಿ ಸ್ಟೇಡಿಯಂನಲ್ಲಿ ಕಾಣಿಸಿಕೊಂಡಿದ್ದರು.

1 / 5
ಇದೀಗ ಐಪಿಎಲ್​ ವೇಳೆಯೂ ಆರ್​ಜೆ ಮಹ್ವಾಶ್ ಕಾಣಿಸಿಕೊಂಡಿದ್ದಾರೆ. ಅದು ಸಹ ಯುಜ್ವೇಂದ್ರ ಚಹಲ್ ಪ್ರತಿನಿಧಿಸುವ ಪಂಜಾಬ್ ಕಿಂಗ್ಸ್ ತಂಡದ ಪಂದ್ಯದ ವೇಳೆ. ಚಂಡೀಗಢ್​ನ ಮುಲ್ಲನ್​ಪುರ್ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಮಹ್ವಾಶ್, ಯುಜ್ವೇಂದ್ರ ಚಹಲ್ ಹಾಗೂ ಪಂಜಾಬ್ ಕಿಂಗ್ಸ್ ತಂಡವನ್ನು ಹುರಿದುಂಬಿಸುತ್ತಿರುವುದು ಕಂಡು ಬಂದಿದೆ.

ಇದೀಗ ಐಪಿಎಲ್​ ವೇಳೆಯೂ ಆರ್​ಜೆ ಮಹ್ವಾಶ್ ಕಾಣಿಸಿಕೊಂಡಿದ್ದಾರೆ. ಅದು ಸಹ ಯುಜ್ವೇಂದ್ರ ಚಹಲ್ ಪ್ರತಿನಿಧಿಸುವ ಪಂಜಾಬ್ ಕಿಂಗ್ಸ್ ತಂಡದ ಪಂದ್ಯದ ವೇಳೆ. ಚಂಡೀಗಢ್​ನ ಮುಲ್ಲನ್​ಪುರ್ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಮಹ್ವಾಶ್, ಯುಜ್ವೇಂದ್ರ ಚಹಲ್ ಹಾಗೂ ಪಂಜಾಬ್ ಕಿಂಗ್ಸ್ ತಂಡವನ್ನು ಹುರಿದುಂಬಿಸುತ್ತಿರುವುದು ಕಂಡು ಬಂದಿದೆ.

2 / 5
ಸ್ಟೇಡಿಯಂನಲ್ಲಿ ಗ್ಯಾಲರಿಯಲ್ಲಿ ಹುರಿದುಂಬಿಸುತ್ತಾ ಕುಣಿದು ಕುಪ್ಪಳಿಸುತ್ತಿದ್ದ ಮಹ್ವಾಶ್ ಅವರ ಫೋಟೋಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇದರೊಂದಿಗೆ ಯುಜ್ವೇಂದ್ರ ಚಹಲ್ ಡೇಟಿಂಗ್​ನಲ್ಲಿರುವುದು ಖಚಿತವಾಗಿದೆ. ಏಕೆಂದರೆ ಮಹ್ವಾಶ್ ಕಾಣಿಸಿಕೊಂಡಿದ್ದು, ವಿಐಪಿ ಗ್ಯಾಲರಿಯಲ್ಲಿ. ಗೆಳತಿಗೆ ಈ ಟಿಕೆಟ್​ಗಳನ್ನು ಚಹಲ್ ಕೊಡಿಸಿದ್ದಾರೆ ಎಂದು ವರದಿಯಾಗಿದೆ.

ಸ್ಟೇಡಿಯಂನಲ್ಲಿ ಗ್ಯಾಲರಿಯಲ್ಲಿ ಹುರಿದುಂಬಿಸುತ್ತಾ ಕುಣಿದು ಕುಪ್ಪಳಿಸುತ್ತಿದ್ದ ಮಹ್ವಾಶ್ ಅವರ ಫೋಟೋಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇದರೊಂದಿಗೆ ಯುಜ್ವೇಂದ್ರ ಚಹಲ್ ಡೇಟಿಂಗ್​ನಲ್ಲಿರುವುದು ಖಚಿತವಾಗಿದೆ. ಏಕೆಂದರೆ ಮಹ್ವಾಶ್ ಕಾಣಿಸಿಕೊಂಡಿದ್ದು, ವಿಐಪಿ ಗ್ಯಾಲರಿಯಲ್ಲಿ. ಗೆಳತಿಗೆ ಈ ಟಿಕೆಟ್​ಗಳನ್ನು ಚಹಲ್ ಕೊಡಿಸಿದ್ದಾರೆ ಎಂದು ವರದಿಯಾಗಿದೆ.

3 / 5
ಒಟ್ಟಿನಲ್ಲಿ ದಾಂಪತ್ಯ ಜೀವನ ಅಂತ್ಯಗೊಳಿಸಿರುವ ಯುಜ್ವೇಂದ್ರ ಚಹಲ್ ಇದೀಗ ಆರ್​ಜೆ ಮಹ್ವಾಶ್ ಅವರೊಂದಿಗೆ ಕಾಣಿಸಿಕೊಳ್ಳುತ್ತಿದ್ದು, ಈ ತಾರಾ ಜೋಡಿ ಇದೀಗ ಪಾಪರಾಜಿಗಳ ಹಾಟ್ ಫೇವರೇಟ್ ಆಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿದೆ. 

ಒಟ್ಟಿನಲ್ಲಿ ದಾಂಪತ್ಯ ಜೀವನ ಅಂತ್ಯಗೊಳಿಸಿರುವ ಯುಜ್ವೇಂದ್ರ ಚಹಲ್ ಇದೀಗ ಆರ್​ಜೆ ಮಹ್ವಾಶ್ ಅವರೊಂದಿಗೆ ಕಾಣಿಸಿಕೊಳ್ಳುತ್ತಿದ್ದು, ಈ ತಾರಾ ಜೋಡಿ ಇದೀಗ ಪಾಪರಾಜಿಗಳ ಹಾಟ್ ಫೇವರೇಟ್ ಆಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿದೆ. 

4 / 5
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಣಗ್ಸ್ ತಂಡವು ಪ್ರಿಯಾಂಶ್ ಆರ್ಯ (103) ಅವರ ಶತಕದ ನೆರವಿನಿಂದ 20 ಓವರ್​ಗಳಲ್ಲಿ 219 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 201 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಪಂಜಾಬ್ ಕಿಂಗ್ಸ್ ತಂಡ 18 ರನ್​ಗಳ ಜಯ ಸಾಧಿಸಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಣಗ್ಸ್ ತಂಡವು ಪ್ರಿಯಾಂಶ್ ಆರ್ಯ (103) ಅವರ ಶತಕದ ನೆರವಿನಿಂದ 20 ಓವರ್​ಗಳಲ್ಲಿ 219 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 201 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಪಂಜಾಬ್ ಕಿಂಗ್ಸ್ ತಂಡ 18 ರನ್​ಗಳ ಜಯ ಸಾಧಿಸಿದೆ.

5 / 5
Follow Us
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?