AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಐಪಿಎಲ್​ಗೆ ನಾಲ್ವರು ಸ್ಟಾರ್ ಆಟಗಾರರು ಅಲಭ್ಯ

IPL 2026 Auction: ಇಂಡಿಯನ್ ಪ್ರೀಮಿಯರ್ ಲೀಗ್ 19ನೇ ಆವೃತ್ತಿಯ ಸಿದ್ಧತೆಗಳು ಶುರುವಾಗಿದೆ. ಇದರ ಮೊದಲ ಹೆಜ್ಕೆಯಾಗಿ ಈಗಾಗಲೇ 10 ಫ್ರಾಂಚೈಸಿಗಳು ರಿಟೈನ್ ಆಟಗಾರರ ಪಟ್ಟಿಯನ್ನು ಸಲ್ಲಿಸಿದೆ. ಅದರಂತೆ ಇದೀಗ ಹತ್ತು ತಂಡಗಳಲ್ಲಿ 77 ಸ್ಲಾಟ್​​​ಗಳು ಖಾಲಿಯಿದ್ದು, ಈ ಸ್ಥಾನಗಳಿಗಾಗಿ ಮಿನಿ ಹರಾಜು ನಡೆಯಲಿದೆ.

ಝಾಹಿರ್ ಯೂಸುಫ್
|

Updated on: Dec 03, 2025 | 7:25 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಹರಾಜಿಗೂ ಮುನ್ನವೇ ನಾಲ್ವರು ಸ್ಟಾರ್ ಆಟಗಾರರು ಐಪಿಎಲ್​​ನಿಂದ ಹಿಂದೆ ಸರಿದಿದ್ದಾರೆ. ಇವರಲ್ಲಿ ಮೂವರು ಐಪಿಎಲ್​​ 2026 ಕ್ಕೆ ಅಲಭ್ಯರಾಗಿದ್ದೇವೆ ಎಂದು ತಿಳಿಸಿದರೆ, ಮತ್ತೋರ್ವ ಆಟಗಾರ ಇಂಡಿಯನ್ ಪ್ರೀಮಿಯರ್ ಲೀಗ್​​ಗೆ ಗುಡ್ ಬೈ ಹೇಳಿದ್ದಾರೆ. ಆ ಆಟಗಾರರು ಯಾರೆಂದರೆ...

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಹರಾಜಿಗೂ ಮುನ್ನವೇ ನಾಲ್ವರು ಸ್ಟಾರ್ ಆಟಗಾರರು ಐಪಿಎಲ್​​ನಿಂದ ಹಿಂದೆ ಸರಿದಿದ್ದಾರೆ. ಇವರಲ್ಲಿ ಮೂವರು ಐಪಿಎಲ್​​ 2026 ಕ್ಕೆ ಅಲಭ್ಯರಾಗಿದ್ದೇವೆ ಎಂದು ತಿಳಿಸಿದರೆ, ಮತ್ತೋರ್ವ ಆಟಗಾರ ಇಂಡಿಯನ್ ಪ್ರೀಮಿಯರ್ ಲೀಗ್​​ಗೆ ಗುಡ್ ಬೈ ಹೇಳಿದ್ದಾರೆ. ಆ ಆಟಗಾರರು ಯಾರೆಂದರೆ...

1 / 6
ಮೊಯೀನ್ ಅಲಿ: ಐಪಿಎಲ್ 2025 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಭಾಗವಾಗಿದ್ದ ಇಂಗ್ಲೆಂಡ್ ಆಲ್ ರೌಂಡರ್ ಮೊಯೀನ್ ಅಲಿ ಕೂಡ ಐಪಿಎಲ್ ನಿಂದ ಹಿಂದೆ ಸರಿದಿದ್ದಾರೆ. ಬದಲಾಗಿ ಈ ಬಾರಿ ಪಾಕಿಸ್ತಾನ್ ಸೂಪರ್ ಲೀಗ್‌ನಲ್ಲಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.

ಮೊಯೀನ್ ಅಲಿ: ಐಪಿಎಲ್ 2025 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಭಾಗವಾಗಿದ್ದ ಇಂಗ್ಲೆಂಡ್ ಆಲ್ ರೌಂಡರ್ ಮೊಯೀನ್ ಅಲಿ ಕೂಡ ಐಪಿಎಲ್ ನಿಂದ ಹಿಂದೆ ಸರಿದಿದ್ದಾರೆ. ಬದಲಾಗಿ ಈ ಬಾರಿ ಪಾಕಿಸ್ತಾನ್ ಸೂಪರ್ ಲೀಗ್‌ನಲ್ಲಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.

2 / 6
ಆ್ಯಂಡ್ರೆ ರಸೆಲ್: ಕೊಲ್ಕತ್ತಾ ನೈಟ್ ರೈಡರ್ಸ್ ಪರ 12 ವರ್ಷಗಳ ಕಾಲ ಆಡಿದ್ದ ಆ್ಯಂಡ್ರೆ ರಸೆಲ್ ಅವರನ್ನು ಈ ಬಾರಿ ಕೆಕೆಆರ್ ರಿಟೈನ್ ಮಾಡಿಕೊಂಡಿಲ್ಲ. ಇತ್ತ ಕೆಕೆಆರ್ ತಂಡದಿಂದ ಹೊರಬಿದ್ದ ಬೆನ್ನಲ್ಲೇ ರಸೆಲ್ ಐಪಿಎಲ್​​ಗೆ ವಿದಾಯ ಹೇಳಿದ್ದಾರೆ. ಅಲ್ಲದೆ ಮುಂದಿನ ಸೀಸನ್​​ನಲ್ಲಿ ಆ್ಯಂಡ್ರೆ ರಸೆಲ್ ಕೆಕೆಆರ್ ತಂಡದ ಪವರ್ ಕೋಚ್ ಆಗಿ ಕಾಣಿಸಿಕೊಳ್ಳಲಿದ್ದಾರೆ.

ಆ್ಯಂಡ್ರೆ ರಸೆಲ್: ಕೊಲ್ಕತ್ತಾ ನೈಟ್ ರೈಡರ್ಸ್ ಪರ 12 ವರ್ಷಗಳ ಕಾಲ ಆಡಿದ್ದ ಆ್ಯಂಡ್ರೆ ರಸೆಲ್ ಅವರನ್ನು ಈ ಬಾರಿ ಕೆಕೆಆರ್ ರಿಟೈನ್ ಮಾಡಿಕೊಂಡಿಲ್ಲ. ಇತ್ತ ಕೆಕೆಆರ್ ತಂಡದಿಂದ ಹೊರಬಿದ್ದ ಬೆನ್ನಲ್ಲೇ ರಸೆಲ್ ಐಪಿಎಲ್​​ಗೆ ವಿದಾಯ ಹೇಳಿದ್ದಾರೆ. ಅಲ್ಲದೆ ಮುಂದಿನ ಸೀಸನ್​​ನಲ್ಲಿ ಆ್ಯಂಡ್ರೆ ರಸೆಲ್ ಕೆಕೆಆರ್ ತಂಡದ ಪವರ್ ಕೋಚ್ ಆಗಿ ಕಾಣಿಸಿಕೊಳ್ಳಲಿದ್ದಾರೆ.

3 / 6
ಗ್ಲೆನ್ ಮ್ಯಾಕ್ಸ್ ವೆಲ್: ಕಳೆದ ಸೀಸನ್ ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಭಾಗವಾಗಿದ್ದ ಆಸ್ಟ್ರೇಲಿಯಾ ತಂಡದ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಕೂಡ ಮುಂಬರುವ ಐಪಿಎಲ್ ಹರಾಜಿಗೆ ಹೆಸರು ನೀಡಿಲ್ಲ. ವೈಯಕ್ತಿಕ ಕಾರಣಗಳಿಂದಾಗಿ ಈ ಬಾರಿ ಐಪಿಎಲ್ ನಲ್ಲಿ ಕಣಕ್ಕಿಳಿಯುತ್ತಿಲ್ಲ ಎಂದು ಮ್ಯಾಕ್ಸ್‌ವೆಲ್ ತಿಳಿಸಿದ್ದಾರೆ. ಹೀಗಾಗಿ ಈ ಬಾರಿಯ ಹರಾಜಿನಲ್ಲಿ ಮ್ಯಾಕ್ಸ್‌ವೆಲ್ ಹೆಸರು ಸಹ ಕಾಣಿಸಿಕೊಳ್ಳುವುದಿಲ್ಲ.

ಗ್ಲೆನ್ ಮ್ಯಾಕ್ಸ್ ವೆಲ್: ಕಳೆದ ಸೀಸನ್ ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಭಾಗವಾಗಿದ್ದ ಆಸ್ಟ್ರೇಲಿಯಾ ತಂಡದ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಕೂಡ ಮುಂಬರುವ ಐಪಿಎಲ್ ಹರಾಜಿಗೆ ಹೆಸರು ನೀಡಿಲ್ಲ. ವೈಯಕ್ತಿಕ ಕಾರಣಗಳಿಂದಾಗಿ ಈ ಬಾರಿ ಐಪಿಎಲ್ ನಲ್ಲಿ ಕಣಕ್ಕಿಳಿಯುತ್ತಿಲ್ಲ ಎಂದು ಮ್ಯಾಕ್ಸ್‌ವೆಲ್ ತಿಳಿಸಿದ್ದಾರೆ. ಹೀಗಾಗಿ ಈ ಬಾರಿಯ ಹರಾಜಿನಲ್ಲಿ ಮ್ಯಾಕ್ಸ್‌ವೆಲ್ ಹೆಸರು ಸಹ ಕಾಣಿಸಿಕೊಳ್ಳುವುದಿಲ್ಲ.

4 / 6
ಫಾಫ್ ಡುಪ್ಲೆಸಿಸ್: ಐಪಿಎಲ್ 2025 ರಲ್ಲಿ ಫಾಫ್ ಡುಪ್ಲೆಸಿಸ್ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿದಿದ್ದರು. ಆದರೆ ಈ ಬಾರಿ ಡಿಸಿ ಪ್ರಾಂಚೈಸಿ ಅವರನ್ನು ರಿಟೈನ್ ಮಾಡಿಕೊಂಡಿಲ್ಲ. ಇದಾಗ್ಯೂ ಅವರು ಈ ಬಾರಿಯ ಹರಾಜಿನಲ್ಲಿ ಕಾಣಿಸಿಕೊಳ್ಳದಿರಲು ನಿರ್ಧರಿಸಿದ್ದಾರ. ಬದಲಾಗಿ 2026 ರಲ್ಲಿ ಪಾಕಿಸ್ತಾನ್ ಸೂಪರ್ ಲೀಗ್​​ನಲ್ಲಿ ಹೊಸ ಇನಿಂಗ್ಸ್ ಆರಂಭಿಸುವುದಾಗಿ ತಿಳಿಸಿದ್ದಾರೆ. ಹೀಗಾಗಿ ಈ ಬಾರಿ ಫಾಫ್ ಡುಪ್ಲೆಸಿಸ್ ಕೂಡ ಐಪಿಎಲ್​​ನಲ್ಲಿ ಕಾಣಿಸಿಕೊಳ್ಳುವುದಿಲ್ಲ.

ಫಾಫ್ ಡುಪ್ಲೆಸಿಸ್: ಐಪಿಎಲ್ 2025 ರಲ್ಲಿ ಫಾಫ್ ಡುಪ್ಲೆಸಿಸ್ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿದಿದ್ದರು. ಆದರೆ ಈ ಬಾರಿ ಡಿಸಿ ಪ್ರಾಂಚೈಸಿ ಅವರನ್ನು ರಿಟೈನ್ ಮಾಡಿಕೊಂಡಿಲ್ಲ. ಇದಾಗ್ಯೂ ಅವರು ಈ ಬಾರಿಯ ಹರಾಜಿನಲ್ಲಿ ಕಾಣಿಸಿಕೊಳ್ಳದಿರಲು ನಿರ್ಧರಿಸಿದ್ದಾರ. ಬದಲಾಗಿ 2026 ರಲ್ಲಿ ಪಾಕಿಸ್ತಾನ್ ಸೂಪರ್ ಲೀಗ್​​ನಲ್ಲಿ ಹೊಸ ಇನಿಂಗ್ಸ್ ಆರಂಭಿಸುವುದಾಗಿ ತಿಳಿಸಿದ್ದಾರೆ. ಹೀಗಾಗಿ ಈ ಬಾರಿ ಫಾಫ್ ಡುಪ್ಲೆಸಿಸ್ ಕೂಡ ಐಪಿಎಲ್​​ನಲ್ಲಿ ಕಾಣಿಸಿಕೊಳ್ಳುವುದಿಲ್ಲ.

5 / 6
ಐಪಿಎಲ್ ಮಿನಿ ಹರಾಜು ಯಾವಾಗ? ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ಕ್ಕಾಗಿ ಮಿನಿ ಹರಾಜು ನಡೆಯಲಿದೆ. ಈ ಹರಾಜಿಗಾಗಿ ದಿನಾಂಕ ನಿಗದಿ ಮಾಡಲಾಗಿದ್ದು, ಅದರಂತೆ ಡಿಸೆಂಬರ್ 16 ರಂದು ಅಬುಧಾಬಿಯಲ್ಲಿ ಐಪಿಎಲ್ ಆಕ್ಷನ್ ಪ್ರಕ್ರಿಯೆ ನಡೆಯಲಿದೆ.

ಐಪಿಎಲ್ ಮಿನಿ ಹರಾಜು ಯಾವಾಗ? ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ಕ್ಕಾಗಿ ಮಿನಿ ಹರಾಜು ನಡೆಯಲಿದೆ. ಈ ಹರಾಜಿಗಾಗಿ ದಿನಾಂಕ ನಿಗದಿ ಮಾಡಲಾಗಿದ್ದು, ಅದರಂತೆ ಡಿಸೆಂಬರ್ 16 ರಂದು ಅಬುಧಾಬಿಯಲ್ಲಿ ಐಪಿಎಲ್ ಆಕ್ಷನ್ ಪ್ರಕ್ರಿಯೆ ನಡೆಯಲಿದೆ.

6 / 6
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್