AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಗರಿಷ್ಠ ಮೂಲ ಬೆಲೆ ಘೋಷಿಸಿದ ಆಟಗಾರರು ಯಾರೆಲ್ಲಾ ಗೊತ್ತಾ?

IPL 2026 Auction: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮಿನಿ ಹರಾಜಿಗೆ ವೇದಿಕೆ ಸಿದ್ಧವಾಗಿದೆ. ಡಿಸೆಂಬರ್ 16 ರಂದು ಅಬುಧಾಬಿಯ ಇತಿಹಾದ್ ಅರೇನಾದಲ್ಲಿ ನಡೆಯಲಿರುವ ಈ ಹರಾಜಿನಲ್ಲಿ ಒಟ್ಟು 350 ಆಟಗಾರರ ಹೆಸರು ಕಾಣಿಸಿಕೊಳ್ಳಲಿದೆ. ಈ 350 ಆಟಗಾರರಲ್ಲಿ 40 ಮಂದಿ ತಮ್ಮ ಆರಂಭಿಕ ಬಿಡ್ಡಿಂಗ್ ಬೆಲೆ 2 ಕೋಟಿ ರೂ. ಎಂದು ಘೋಷಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 09, 2025 | 3:10 PM

Share
IPL 2026: ಐಪಿಎಲ್ ಮಿನಿ ಹರಾಜಿಗಾಗಿ ಬರೋಬ್ಬರಿ 350 ಆಟಗಾರರು ಆಯ್ಕೆಯಾಗಿದ್ದಾರೆ. ಈ ಆಟಗಾರರನ್ನು 8 ಕೆಟಗರಿಯಲ್ಲಿ ವಿಂಗಡಿಸಲಾಗಿದೆ. ಇಲ್ಲಿ ಮೊದಲ ಪಟ್ಟಿಯಲ್ಲಿ ಗರಿಷ್ಠ ಮೂಲ ಬೆಲೆ ಘೋಷಿಸಿರುವ ಆಟಗಾರರು ಕಾಣಿಸಿಕೊಂಡಿದ್ದಾರೆ. ಅಂದರೆ ನಲ್ವತ್ತು ಆಟಗಾರರು ತಮ್ಮ ಆರಂಭಿಕ ಬಿಡ್ಡಿಂಗ್ ಮೊತ್ತ 2 ಕೋಟಿ ರೂ. ಎಂದು ಘೋಷಿಸಿದ್ದಾರೆ.

IPL 2026: ಐಪಿಎಲ್ ಮಿನಿ ಹರಾಜಿಗಾಗಿ ಬರೋಬ್ಬರಿ 350 ಆಟಗಾರರು ಆಯ್ಕೆಯಾಗಿದ್ದಾರೆ. ಈ ಆಟಗಾರರನ್ನು 8 ಕೆಟಗರಿಯಲ್ಲಿ ವಿಂಗಡಿಸಲಾಗಿದೆ. ಇಲ್ಲಿ ಮೊದಲ ಪಟ್ಟಿಯಲ್ಲಿ ಗರಿಷ್ಠ ಮೂಲ ಬೆಲೆ ಘೋಷಿಸಿರುವ ಆಟಗಾರರು ಕಾಣಿಸಿಕೊಂಡಿದ್ದಾರೆ. ಅಂದರೆ ನಲ್ವತ್ತು ಆಟಗಾರರು ತಮ್ಮ ಆರಂಭಿಕ ಬಿಡ್ಡಿಂಗ್ ಮೊತ್ತ 2 ಕೋಟಿ ರೂ. ಎಂದು ಘೋಷಿಸಿದ್ದಾರೆ.

1 / 5
ಇನ್ನು 9 ಆಟಗಾರರ ಬೇಸ್ ಪ್ರೈಸ್ 1.50 ಕೋಟಿ ರೂ. ಹಾಗೆಯೇ 4 ಆಟಗಾರರು 1.25 ಕೋಟಿ ರೂ. ಮೂಲ ಬೆಲೆ ಘೋಷಿಸಿದ್ದಾರೆ. ಇನ್ನು 17 ಆಟಗಾರರು 1 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡರೆ, 42 ಆಟಗಾರರು ತಮ್ಮ ಆರಂಭಿಕ ಬೆಲೆ 75 ಲಕ್ಷ ರೂ. ಎಂದು ತಿಳಿಸಿದ್ದಾರೆ. ಹಾಗೆಯೇ 50 ಲಕ್ಷ ರೂ. ಮೂಲ ಬೆಲೆ ಹೊಂದಿರುವ 4 ಆಟಗಾರರು, 40 ಲಕ್ಷ ರೂ. ಮೂಲ ಬೆಲೆ ಘೋಷಿಸಿರುವ 7 ಆಟಗಾರರು ಈ ಪಟ್ಟಿಯಲ್ಲಿದ್ದಾರೆ. ಇದಲ್ಲದೆ 30 ಲಕ್ಷ ರೂ. ಮೂಲ ಬೆಲೆಯೊಂದು 227 ಆಟಗಾರರ ಹೆಸರು ಕಾಣಿಸಿಕೊಂಡಿದೆ. ಅದರಂತೆ ಈ ಬಾರಿ 2 ಕೋಟಿ ರೂ. ಮೂಲ ಬೆಲೆ ಘೋಷಿಸಿರುವ 40 ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ಇನ್ನು 9 ಆಟಗಾರರ ಬೇಸ್ ಪ್ರೈಸ್ 1.50 ಕೋಟಿ ರೂ. ಹಾಗೆಯೇ 4 ಆಟಗಾರರು 1.25 ಕೋಟಿ ರೂ. ಮೂಲ ಬೆಲೆ ಘೋಷಿಸಿದ್ದಾರೆ. ಇನ್ನು 17 ಆಟಗಾರರು 1 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡರೆ, 42 ಆಟಗಾರರು ತಮ್ಮ ಆರಂಭಿಕ ಬೆಲೆ 75 ಲಕ್ಷ ರೂ. ಎಂದು ತಿಳಿಸಿದ್ದಾರೆ. ಹಾಗೆಯೇ 50 ಲಕ್ಷ ರೂ. ಮೂಲ ಬೆಲೆ ಹೊಂದಿರುವ 4 ಆಟಗಾರರು, 40 ಲಕ್ಷ ರೂ. ಮೂಲ ಬೆಲೆ ಘೋಷಿಸಿರುವ 7 ಆಟಗಾರರು ಈ ಪಟ್ಟಿಯಲ್ಲಿದ್ದಾರೆ. ಇದಲ್ಲದೆ 30 ಲಕ್ಷ ರೂ. ಮೂಲ ಬೆಲೆಯೊಂದು 227 ಆಟಗಾರರ ಹೆಸರು ಕಾಣಿಸಿಕೊಂಡಿದೆ. ಅದರಂತೆ ಈ ಬಾರಿ 2 ಕೋಟಿ ರೂ. ಮೂಲ ಬೆಲೆ ಘೋಷಿಸಿರುವ 40 ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

2 / 5
ಡೆವೊನ್ ಕಾನ್ವೇ, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಕ್ಯಾಮರೋನ್ ಗ್ರೀನ್, ಡೇವಿಡ್ ಮಿಲ್ಲರ್, ಸ್ಟೀವ್ ಸ್ಮಿತ್, ಗಸ್ ಅಟ್ಕಿನ್ಸನ್, ವನಿಂದು ಹಸರಂಗ, ವೆಂಕಟೇಶ್ ಅಯ್ಯರ್, ಲಿಯಾಮ್ ಲಿವಿಂಗ್‌ಸ್ಟೋನ್, ರಚಿನ್ ರವೀಂದ್ರ, ಶಾನ್ ಅಬಾಟ್, ಮೈಕೆಲ್ ಬ್ರೇಸ್‌ವೆಲ್, ಜೇಸನ್ ಹೋಲ್ಡರ್.

ಡೆವೊನ್ ಕಾನ್ವೇ, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಕ್ಯಾಮರೋನ್ ಗ್ರೀನ್, ಡೇವಿಡ್ ಮಿಲ್ಲರ್, ಸ್ಟೀವ್ ಸ್ಮಿತ್, ಗಸ್ ಅಟ್ಕಿನ್ಸನ್, ವನಿಂದು ಹಸರಂಗ, ವೆಂಕಟೇಶ್ ಅಯ್ಯರ್, ಲಿಯಾಮ್ ಲಿವಿಂಗ್‌ಸ್ಟೋನ್, ರಚಿನ್ ರವೀಂದ್ರ, ಶಾನ್ ಅಬಾಟ್, ಮೈಕೆಲ್ ಬ್ರೇಸ್‌ವೆಲ್, ಜೇಸನ್ ಹೋಲ್ಡರ್.

3 / 5
ಡೇರಿಲ್ ಮಿಚೆಲ್, ಕೂಪರ್ ಕೊನೊಲಿ, ಟಾಮ್ ಕರನ್, ಡೇನಿಯಲ್ ಲಾರೆನ್ಸ್, ಲಿಯಾಮ್ ಡಾಸನ್, ಫಿನ್ ಅಲೆನ್, ಬೆನ್ ಡಕೆಟ್, ಜೇಮಿ ಸ್ಮಿತ್, ಟಾಮ್ ಬ್ಯಾಂಟನ್, ಶಾಯ್ ಹೋಪ್, ಜೋಶ್ ಇಂಗ್ಲಿಸ್, ಜೆರಾಲ್ಡ್ ಕೋಟ್ಝಿ, ಜೇಕಬ್ ಡಫಿ, ಮ್ಯಾಟ್ ಹೆನ್ರಿ, ಅನ್ರಿಕ್ ನೋಕಿಯ.

ಡೇರಿಲ್ ಮಿಚೆಲ್, ಕೂಪರ್ ಕೊನೊಲಿ, ಟಾಮ್ ಕರನ್, ಡೇನಿಯಲ್ ಲಾರೆನ್ಸ್, ಲಿಯಾಮ್ ಡಾಸನ್, ಫಿನ್ ಅಲೆನ್, ಬೆನ್ ಡಕೆಟ್, ಜೇಮಿ ಸ್ಮಿತ್, ಟಾಮ್ ಬ್ಯಾಂಟನ್, ಶಾಯ್ ಹೋಪ್, ಜೋಶ್ ಇಂಗ್ಲಿಸ್, ಜೆರಾಲ್ಡ್ ಕೋಟ್ಝಿ, ಜೇಕಬ್ ಡಫಿ, ಮ್ಯಾಟ್ ಹೆನ್ರಿ, ಅನ್ರಿಕ್ ನೋಕಿಯ.

4 / 5
ಮಥೀಶ ಪತಿರಾಣ, ರವಿ ಬಿಷ್ಣೋಯ್, ಅಕೀಲ್ ಹೋಸೇನ್, ಮುಜೀಬ್ ಉರ್ ರೆಹಮಾನ್, ಮಹೀಶ್ ತೀಕ್ಷಣ, ಕೈಲ್ ಜೇಮಿಸನ್, ಆ್ಯಡಂ ಮಿಲ್ನ್​, ಲುಂಗಿ ಎನ್‌ಗಿಡಿ, ವಿಲಿಯಂ ಒರೋಕ್, ಮುಸ್ತಾಫಿಜುರ್ ರೆಹಮಾನ್, ಅಲ್ಝಾರಿ ಜೋಸೆಫ್, ನವೀನ್-ಉಲ್-ಹಕ್.

ಮಥೀಶ ಪತಿರಾಣ, ರವಿ ಬಿಷ್ಣೋಯ್, ಅಕೀಲ್ ಹೋಸೇನ್, ಮುಜೀಬ್ ಉರ್ ರೆಹಮಾನ್, ಮಹೀಶ್ ತೀಕ್ಷಣ, ಕೈಲ್ ಜೇಮಿಸನ್, ಆ್ಯಡಂ ಮಿಲ್ನ್​, ಲುಂಗಿ ಎನ್‌ಗಿಡಿ, ವಿಲಿಯಂ ಒರೋಕ್, ಮುಸ್ತಾಫಿಜುರ್ ರೆಹಮಾನ್, ಅಲ್ಝಾರಿ ಜೋಸೆಫ್, ನವೀನ್-ಉಲ್-ಹಕ್.

5 / 5
Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್