AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026 Auction: ಬರೋಬ್ಬರಿ 25.2 ಕೋಟಿ ರೂ.ಗೆ ಗ್ರೀನ್ ಹರಾಜು

IPL 2026 Auction: ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಆವೃತ್ತಿಗಾಗಿ ಅಬುಧಾಬಿಯ ಇತಿಹಾದ್ ಅರೇನಾದಲ್ಲಿ ಹರಾಜು ಪ್ರಕ್ರಿಯೆ ನಡೆಯುತ್ತಿದೆ. ಈ ಹರಾಜಿನಲ್ಲಿ ಬರೋಬ್ಬರಿ 369 ಆಟಗಾರರ ಹೆಸರು ಕಾಣಿಸಿಕೊಂಡಿದೆ. ಇವರಲ್ಲಿ ಮೊದಲ ಸುತ್ತಿನಲ್ಲಿ ಆಸ್ಟ್ರೇಲಿಯಾದ ಆಲ್​ರೌಂಡರ್​ ಕ್ಯಾಮರೋನ್ ಗ್ರೀನ್​ ಭರ್ಜರಿ ಮೊತ್ತಕ್ಕೆ ಹರಾಜಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 16, 2025 | 2:57 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಮಿನಿ ಹರಾಜಿನಲ್ಲಿ ಆಸ್ಟ್ರೇಲಿಯಾ ತಂಡದ ಆಲ್​ರೌಂಡರ್ ಕ್ಯಾಮರೋನ್ ಗ್ರೀನ್ ಬರೋಬ್ಬರಿ 25.20 ಕೋಟಿ ರೂ.ಗೆ ಹರಾಜಾಗಿದ್ದಾರೆ. ಹೀಗೆ ಆಸೀಸ್ ಆಟಗಾರನಿಗೆ ಕೋಟಿ ಮೊತ್ತ ನೀಡಿ ಖರೀದಿಸಿರುವುದು ಕೊಲ್ಕತ್ತಾ ನೈಟ್ ರೈಡರ್ಸ್​ ತಂಡ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಮಿನಿ ಹರಾಜಿನಲ್ಲಿ ಆಸ್ಟ್ರೇಲಿಯಾ ತಂಡದ ಆಲ್​ರೌಂಡರ್ ಕ್ಯಾಮರೋನ್ ಗ್ರೀನ್ ಬರೋಬ್ಬರಿ 25.20 ಕೋಟಿ ರೂ.ಗೆ ಹರಾಜಾಗಿದ್ದಾರೆ. ಹೀಗೆ ಆಸೀಸ್ ಆಟಗಾರನಿಗೆ ಕೋಟಿ ಮೊತ್ತ ನೀಡಿ ಖರೀದಿಸಿರುವುದು ಕೊಲ್ಕತ್ತಾ ನೈಟ್ ರೈಡರ್ಸ್​ ತಂಡ.

1 / 5
ಕೆಕೆಆರ್ ತಂಡದ ಸ್ಟಾರ್ ಆಲ್​ರೌಂಡರ್ ಆ್ಯಂಡ್ರೆ ರಸೆಲ್ ಈಗಾಗಲೇ ಐಪಿಎಲ್​ಗೆ ವಿದಾಯ ಹೇಳಿದ್ದಾರೆ. ಅವರ ಬದಲಿಗೆ  ಗ್ರೀನ್ ಅವರನ್ನು ಖರೀದಿಸಲು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಪ್ಲ್ಯಾನ್ ರೂಪಿಸಿತ್ತು. ಆದರೆ ಅತ್ತ ಕೆಕೆಆರ್​ ಫ್ರಾಂಚೈಸಿಗೆ ಸಿಎಸ್​ಕೆ ಕಡೆಯಿಂದ ಭರ್ಜರಿ ಪೈಪೋಟಿ ಎದುರಾಗಿತ್ತು.

ಕೆಕೆಆರ್ ತಂಡದ ಸ್ಟಾರ್ ಆಲ್​ರೌಂಡರ್ ಆ್ಯಂಡ್ರೆ ರಸೆಲ್ ಈಗಾಗಲೇ ಐಪಿಎಲ್​ಗೆ ವಿದಾಯ ಹೇಳಿದ್ದಾರೆ. ಅವರ ಬದಲಿಗೆ  ಗ್ರೀನ್ ಅವರನ್ನು ಖರೀದಿಸಲು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಪ್ಲ್ಯಾನ್ ರೂಪಿಸಿತ್ತು. ಆದರೆ ಅತ್ತ ಕೆಕೆಆರ್​ ಫ್ರಾಂಚೈಸಿಗೆ ಸಿಎಸ್​ಕೆ ಕಡೆಯಿಂದ ಭರ್ಜರಿ ಪೈಪೋಟಿ ಎದುರಾಗಿತ್ತು.

2 / 5
ಇದಾಗ್ಯೂ ಅಂತಿಮವಾಗಿ ಬರೋಬ್ಬರಿ 25.20 ಕೋಟಿ ರೂ. ನೀಡುವ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಕ್ಯಾಮರೋನ್ ಗ್ರೀನ್ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಅದರಂತೆ ಗ್ರೀನ್ ಮುಂಬರುವ ಐಪಿಎಲ್​ನಲ್ಲಿ ಕೆಕೆಆರ್ ಪರ ಕಣಕ್ಕಿಳಿಯಲಿದ್ದಾರೆ.

ಇದಾಗ್ಯೂ ಅಂತಿಮವಾಗಿ ಬರೋಬ್ಬರಿ 25.20 ಕೋಟಿ ರೂ. ನೀಡುವ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಕ್ಯಾಮರೋನ್ ಗ್ರೀನ್ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಅದರಂತೆ ಗ್ರೀನ್ ಮುಂಬರುವ ಐಪಿಎಲ್​ನಲ್ಲಿ ಕೆಕೆಆರ್ ಪರ ಕಣಕ್ಕಿಳಿಯಲಿದ್ದಾರೆ.

3 / 5
ಕ್ಯಾಮರೋನ್ ಗ್ರೀನ್ ಈ ಹಿಂದೆ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿದಿದ್ದರು. 2023 ರಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದ ಗ್ರೀನ್, 2024 ರಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿದ್ದರು. ಇದೀಗ ಮೂರನೇ ತಂಡವಾಗಿ ಕೆಕೆಆರ್ ಪರ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ.

ಕ್ಯಾಮರೋನ್ ಗ್ರೀನ್ ಈ ಹಿಂದೆ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿದಿದ್ದರು. 2023 ರಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದ ಗ್ರೀನ್, 2024 ರಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿದ್ದರು. ಇದೀಗ ಮೂರನೇ ತಂಡವಾಗಿ ಕೆಕೆಆರ್ ಪರ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ.

4 / 5
KKR ತಂಡ: ಅಜಿಂಕ್ಯ ರಹಾನೆ, ಅಂಗ್​ಕ್ರಿಶ್ ರಘುವಂಶಿ, ಅನ್ಕುಲ್ ರಾಯ್, ಹರ್ಷಿತ್ ರಾಣಾ, ಮನೀಶ್ ಪಾಂಡೆ, ರಮಣ್​ದೀಪ್ ಸಿಂಗ್, ರಿಂಕು ಸಿಂಗ್, ರೋವ್​ಮನ್ ಪೊವೆಲ್, ಸುನಿಲ್ ನರೈನ್, ಉಮ್ರಾನ್ ಮಲಿಕ್, ವೈಭವ್ ಅರೋರಾ, ವರುಣ್ ಚಕ್ರವರ್ತಿ.

KKR ತಂಡ: ಅಜಿಂಕ್ಯ ರಹಾನೆ, ಅಂಗ್​ಕ್ರಿಶ್ ರಘುವಂಶಿ, ಅನ್ಕುಲ್ ರಾಯ್, ಹರ್ಷಿತ್ ರಾಣಾ, ಮನೀಶ್ ಪಾಂಡೆ, ರಮಣ್​ದೀಪ್ ಸಿಂಗ್, ರಿಂಕು ಸಿಂಗ್, ರೋವ್​ಮನ್ ಪೊವೆಲ್, ಸುನಿಲ್ ನರೈನ್, ಉಮ್ರಾನ್ ಮಲಿಕ್, ವೈಭವ್ ಅರೋರಾ, ವರುಣ್ ಚಕ್ರವರ್ತಿ.

5 / 5
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ
ಯೋಗಿ, ದಿಗಂತ್, ಸತೀಶ್: ವೇದಿಕೆ ಮೇಲೆ ಮೂವರು ಗೆಳೆಯರ ಮಾತುಗಳು
ಯೋಗಿ, ದಿಗಂತ್, ಸತೀಶ್: ವೇದಿಕೆ ಮೇಲೆ ಮೂವರು ಗೆಳೆಯರ ಮಾತುಗಳು
ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್ 2026': ಮೋದಿ ಭಾಷಣ ಕನ್ನಡದಲ್ಲಿ ಕೇಳಿ
ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್ 2026': ಮೋದಿ ಭಾಷಣ ಕನ್ನಡದಲ್ಲಿ ಕೇಳಿ
ಮೊದಲ ಬಾರಿಗೆ ಮಗಳ ಪರಿಚಯಿಸಿದ ನೀನಾಸಂ ಸತೀಶ್
ಮೊದಲ ಬಾರಿಗೆ ಮಗಳ ಪರಿಚಯಿಸಿದ ನೀನಾಸಂ ಸತೀಶ್
ಎಐನಿಂದಾಗುವ ಅಪಾಯಗಳ ತಗ್ಗಿಸುವ ಉಪಾಯ ಕಂಡುಕೊಳ್ಳಬೇಕು: ಅಶ್ವಿನಿ ವೈಷ್ಣವ್
ಎಐನಿಂದಾಗುವ ಅಪಾಯಗಳ ತಗ್ಗಿಸುವ ಉಪಾಯ ಕಂಡುಕೊಳ್ಳಬೇಕು: ಅಶ್ವಿನಿ ವೈಷ್ಣವ್
ಎಐ ಇಂಪ್ಯಾಕ್ಟ್​ ಶೃಂಗಸಭೆ: ವಿಶ್ವನಾಯಕರೊಂದಿಗೆ ಪ್ರಧಾನಿ ಮೋದಿ ಮಾತುಕತೆ
ಎಐ ಇಂಪ್ಯಾಕ್ಟ್​ ಶೃಂಗಸಭೆ: ವಿಶ್ವನಾಯಕರೊಂದಿಗೆ ಪ್ರಧಾನಿ ಮೋದಿ ಮಾತುಕತೆ
ಬೆಂಗಳೂರಿನಲ್ಲಿ ಕಸದ ಸಮಸ್ಯೆ: ನಿಂತಲ್ಲೇ ನಿಂತ ತ್ಯಾಜ್ಯ ಸಂಗ್ರಹಣೆ ವಾಹನಗಳು
ಬೆಂಗಳೂರಿನಲ್ಲಿ ಕಸದ ಸಮಸ್ಯೆ: ನಿಂತಲ್ಲೇ ನಿಂತ ತ್ಯಾಜ್ಯ ಸಂಗ್ರಹಣೆ ವಾಹನಗಳು