AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026 Auction: ಬರೋಬ್ಬರಿ 25.2 ಕೋಟಿ ರೂ.ಗೆ ಗ್ರೀನ್ ಹರಾಜು

IPL 2026 Auction: ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಆವೃತ್ತಿಗಾಗಿ ಅಬುಧಾಬಿಯ ಇತಿಹಾದ್ ಅರೇನಾದಲ್ಲಿ ಹರಾಜು ಪ್ರಕ್ರಿಯೆ ನಡೆಯುತ್ತಿದೆ. ಈ ಹರಾಜಿನಲ್ಲಿ ಬರೋಬ್ಬರಿ 369 ಆಟಗಾರರ ಹೆಸರು ಕಾಣಿಸಿಕೊಂಡಿದೆ. ಇವರಲ್ಲಿ ಮೊದಲ ಸುತ್ತಿನಲ್ಲಿ ಆಸ್ಟ್ರೇಲಿಯಾದ ಆಲ್​ರೌಂಡರ್​ ಕ್ಯಾಮರೋನ್ ಗ್ರೀನ್​ ಭರ್ಜರಿ ಮೊತ್ತಕ್ಕೆ ಹರಾಜಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 16, 2025 | 2:57 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಮಿನಿ ಹರಾಜಿನಲ್ಲಿ ಆಸ್ಟ್ರೇಲಿಯಾ ತಂಡದ ಆಲ್​ರೌಂಡರ್ ಕ್ಯಾಮರೋನ್ ಗ್ರೀನ್ ಬರೋಬ್ಬರಿ 25.20 ಕೋಟಿ ರೂ.ಗೆ ಹರಾಜಾಗಿದ್ದಾರೆ. ಹೀಗೆ ಆಸೀಸ್ ಆಟಗಾರನಿಗೆ ಕೋಟಿ ಮೊತ್ತ ನೀಡಿ ಖರೀದಿಸಿರುವುದು ಕೊಲ್ಕತ್ತಾ ನೈಟ್ ರೈಡರ್ಸ್​ ತಂಡ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಮಿನಿ ಹರಾಜಿನಲ್ಲಿ ಆಸ್ಟ್ರೇಲಿಯಾ ತಂಡದ ಆಲ್​ರೌಂಡರ್ ಕ್ಯಾಮರೋನ್ ಗ್ರೀನ್ ಬರೋಬ್ಬರಿ 25.20 ಕೋಟಿ ರೂ.ಗೆ ಹರಾಜಾಗಿದ್ದಾರೆ. ಹೀಗೆ ಆಸೀಸ್ ಆಟಗಾರನಿಗೆ ಕೋಟಿ ಮೊತ್ತ ನೀಡಿ ಖರೀದಿಸಿರುವುದು ಕೊಲ್ಕತ್ತಾ ನೈಟ್ ರೈಡರ್ಸ್​ ತಂಡ.

1 / 5
ಕೆಕೆಆರ್ ತಂಡದ ಸ್ಟಾರ್ ಆಲ್​ರೌಂಡರ್ ಆ್ಯಂಡ್ರೆ ರಸೆಲ್ ಈಗಾಗಲೇ ಐಪಿಎಲ್​ಗೆ ವಿದಾಯ ಹೇಳಿದ್ದಾರೆ. ಅವರ ಬದಲಿಗೆ  ಗ್ರೀನ್ ಅವರನ್ನು ಖರೀದಿಸಲು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಪ್ಲ್ಯಾನ್ ರೂಪಿಸಿತ್ತು. ಆದರೆ ಅತ್ತ ಕೆಕೆಆರ್​ ಫ್ರಾಂಚೈಸಿಗೆ ಸಿಎಸ್​ಕೆ ಕಡೆಯಿಂದ ಭರ್ಜರಿ ಪೈಪೋಟಿ ಎದುರಾಗಿತ್ತು.

ಕೆಕೆಆರ್ ತಂಡದ ಸ್ಟಾರ್ ಆಲ್​ರೌಂಡರ್ ಆ್ಯಂಡ್ರೆ ರಸೆಲ್ ಈಗಾಗಲೇ ಐಪಿಎಲ್​ಗೆ ವಿದಾಯ ಹೇಳಿದ್ದಾರೆ. ಅವರ ಬದಲಿಗೆ  ಗ್ರೀನ್ ಅವರನ್ನು ಖರೀದಿಸಲು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಪ್ಲ್ಯಾನ್ ರೂಪಿಸಿತ್ತು. ಆದರೆ ಅತ್ತ ಕೆಕೆಆರ್​ ಫ್ರಾಂಚೈಸಿಗೆ ಸಿಎಸ್​ಕೆ ಕಡೆಯಿಂದ ಭರ್ಜರಿ ಪೈಪೋಟಿ ಎದುರಾಗಿತ್ತು.

2 / 5
ಇದಾಗ್ಯೂ ಅಂತಿಮವಾಗಿ ಬರೋಬ್ಬರಿ 25.20 ಕೋಟಿ ರೂ. ನೀಡುವ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಕ್ಯಾಮರೋನ್ ಗ್ರೀನ್ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಅದರಂತೆ ಗ್ರೀನ್ ಮುಂಬರುವ ಐಪಿಎಲ್​ನಲ್ಲಿ ಕೆಕೆಆರ್ ಪರ ಕಣಕ್ಕಿಳಿಯಲಿದ್ದಾರೆ.

ಇದಾಗ್ಯೂ ಅಂತಿಮವಾಗಿ ಬರೋಬ್ಬರಿ 25.20 ಕೋಟಿ ರೂ. ನೀಡುವ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಕ್ಯಾಮರೋನ್ ಗ್ರೀನ್ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಅದರಂತೆ ಗ್ರೀನ್ ಮುಂಬರುವ ಐಪಿಎಲ್​ನಲ್ಲಿ ಕೆಕೆಆರ್ ಪರ ಕಣಕ್ಕಿಳಿಯಲಿದ್ದಾರೆ.

3 / 5
ಕ್ಯಾಮರೋನ್ ಗ್ರೀನ್ ಈ ಹಿಂದೆ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿದಿದ್ದರು. 2023 ರಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದ ಗ್ರೀನ್, 2024 ರಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿದ್ದರು. ಇದೀಗ ಮೂರನೇ ತಂಡವಾಗಿ ಕೆಕೆಆರ್ ಪರ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ.

ಕ್ಯಾಮರೋನ್ ಗ್ರೀನ್ ಈ ಹಿಂದೆ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿದಿದ್ದರು. 2023 ರಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದ ಗ್ರೀನ್, 2024 ರಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿದ್ದರು. ಇದೀಗ ಮೂರನೇ ತಂಡವಾಗಿ ಕೆಕೆಆರ್ ಪರ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ.

4 / 5
KKR ತಂಡ: ಅಜಿಂಕ್ಯ ರಹಾನೆ, ಅಂಗ್​ಕ್ರಿಶ್ ರಘುವಂಶಿ, ಅನ್ಕುಲ್ ರಾಯ್, ಹರ್ಷಿತ್ ರಾಣಾ, ಮನೀಶ್ ಪಾಂಡೆ, ರಮಣ್​ದೀಪ್ ಸಿಂಗ್, ರಿಂಕು ಸಿಂಗ್, ರೋವ್​ಮನ್ ಪೊವೆಲ್, ಸುನಿಲ್ ನರೈನ್, ಉಮ್ರಾನ್ ಮಲಿಕ್, ವೈಭವ್ ಅರೋರಾ, ವರುಣ್ ಚಕ್ರವರ್ತಿ.

KKR ತಂಡ: ಅಜಿಂಕ್ಯ ರಹಾನೆ, ಅಂಗ್​ಕ್ರಿಶ್ ರಘುವಂಶಿ, ಅನ್ಕುಲ್ ರಾಯ್, ಹರ್ಷಿತ್ ರಾಣಾ, ಮನೀಶ್ ಪಾಂಡೆ, ರಮಣ್​ದೀಪ್ ಸಿಂಗ್, ರಿಂಕು ಸಿಂಗ್, ರೋವ್​ಮನ್ ಪೊವೆಲ್, ಸುನಿಲ್ ನರೈನ್, ಉಮ್ರಾನ್ ಮಲಿಕ್, ವೈಭವ್ ಅರೋರಾ, ವರುಣ್ ಚಕ್ರವರ್ತಿ.

5 / 5
Follow Us
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?