AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026 Auction: ಬರೋಬ್ಬರಿ 25.2 ಕೋಟಿ ರೂ.ಗೆ ಗ್ರೀನ್ ಹರಾಜು

IPL 2026 Auction: ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಆವೃತ್ತಿಗಾಗಿ ಅಬುಧಾಬಿಯ ಇತಿಹಾದ್ ಅರೇನಾದಲ್ಲಿ ಹರಾಜು ಪ್ರಕ್ರಿಯೆ ನಡೆಯುತ್ತಿದೆ. ಈ ಹರಾಜಿನಲ್ಲಿ ಬರೋಬ್ಬರಿ 369 ಆಟಗಾರರ ಹೆಸರು ಕಾಣಿಸಿಕೊಂಡಿದೆ. ಇವರಲ್ಲಿ ಮೊದಲ ಸುತ್ತಿನಲ್ಲಿ ಆಸ್ಟ್ರೇಲಿಯಾದ ಆಲ್​ರೌಂಡರ್​ ಕ್ಯಾಮರೋನ್ ಗ್ರೀನ್​ ಭರ್ಜರಿ ಮೊತ್ತಕ್ಕೆ ಹರಾಜಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 16, 2025 | 2:57 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಮಿನಿ ಹರಾಜಿನಲ್ಲಿ ಆಸ್ಟ್ರೇಲಿಯಾ ತಂಡದ ಆಲ್​ರೌಂಡರ್ ಕ್ಯಾಮರೋನ್ ಗ್ರೀನ್ ಬರೋಬ್ಬರಿ 25.20 ಕೋಟಿ ರೂ.ಗೆ ಹರಾಜಾಗಿದ್ದಾರೆ. ಹೀಗೆ ಆಸೀಸ್ ಆಟಗಾರನಿಗೆ ಕೋಟಿ ಮೊತ್ತ ನೀಡಿ ಖರೀದಿಸಿರುವುದು ಕೊಲ್ಕತ್ತಾ ನೈಟ್ ರೈಡರ್ಸ್​ ತಂಡ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಮಿನಿ ಹರಾಜಿನಲ್ಲಿ ಆಸ್ಟ್ರೇಲಿಯಾ ತಂಡದ ಆಲ್​ರೌಂಡರ್ ಕ್ಯಾಮರೋನ್ ಗ್ರೀನ್ ಬರೋಬ್ಬರಿ 25.20 ಕೋಟಿ ರೂ.ಗೆ ಹರಾಜಾಗಿದ್ದಾರೆ. ಹೀಗೆ ಆಸೀಸ್ ಆಟಗಾರನಿಗೆ ಕೋಟಿ ಮೊತ್ತ ನೀಡಿ ಖರೀದಿಸಿರುವುದು ಕೊಲ್ಕತ್ತಾ ನೈಟ್ ರೈಡರ್ಸ್​ ತಂಡ.

1 / 5
ಕೆಕೆಆರ್ ತಂಡದ ಸ್ಟಾರ್ ಆಲ್​ರೌಂಡರ್ ಆ್ಯಂಡ್ರೆ ರಸೆಲ್ ಈಗಾಗಲೇ ಐಪಿಎಲ್​ಗೆ ವಿದಾಯ ಹೇಳಿದ್ದಾರೆ. ಅವರ ಬದಲಿಗೆ  ಗ್ರೀನ್ ಅವರನ್ನು ಖರೀದಿಸಲು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಪ್ಲ್ಯಾನ್ ರೂಪಿಸಿತ್ತು. ಆದರೆ ಅತ್ತ ಕೆಕೆಆರ್​ ಫ್ರಾಂಚೈಸಿಗೆ ಸಿಎಸ್​ಕೆ ಕಡೆಯಿಂದ ಭರ್ಜರಿ ಪೈಪೋಟಿ ಎದುರಾಗಿತ್ತು.

ಕೆಕೆಆರ್ ತಂಡದ ಸ್ಟಾರ್ ಆಲ್​ರೌಂಡರ್ ಆ್ಯಂಡ್ರೆ ರಸೆಲ್ ಈಗಾಗಲೇ ಐಪಿಎಲ್​ಗೆ ವಿದಾಯ ಹೇಳಿದ್ದಾರೆ. ಅವರ ಬದಲಿಗೆ  ಗ್ರೀನ್ ಅವರನ್ನು ಖರೀದಿಸಲು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಪ್ಲ್ಯಾನ್ ರೂಪಿಸಿತ್ತು. ಆದರೆ ಅತ್ತ ಕೆಕೆಆರ್​ ಫ್ರಾಂಚೈಸಿಗೆ ಸಿಎಸ್​ಕೆ ಕಡೆಯಿಂದ ಭರ್ಜರಿ ಪೈಪೋಟಿ ಎದುರಾಗಿತ್ತು.

2 / 5
ಇದಾಗ್ಯೂ ಅಂತಿಮವಾಗಿ ಬರೋಬ್ಬರಿ 25.20 ಕೋಟಿ ರೂ. ನೀಡುವ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಕ್ಯಾಮರೋನ್ ಗ್ರೀನ್ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಅದರಂತೆ ಗ್ರೀನ್ ಮುಂಬರುವ ಐಪಿಎಲ್​ನಲ್ಲಿ ಕೆಕೆಆರ್ ಪರ ಕಣಕ್ಕಿಳಿಯಲಿದ್ದಾರೆ.

ಇದಾಗ್ಯೂ ಅಂತಿಮವಾಗಿ ಬರೋಬ್ಬರಿ 25.20 ಕೋಟಿ ರೂ. ನೀಡುವ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಕ್ಯಾಮರೋನ್ ಗ್ರೀನ್ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಅದರಂತೆ ಗ್ರೀನ್ ಮುಂಬರುವ ಐಪಿಎಲ್​ನಲ್ಲಿ ಕೆಕೆಆರ್ ಪರ ಕಣಕ್ಕಿಳಿಯಲಿದ್ದಾರೆ.

3 / 5
ಕ್ಯಾಮರೋನ್ ಗ್ರೀನ್ ಈ ಹಿಂದೆ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿದಿದ್ದರು. 2023 ರಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದ ಗ್ರೀನ್, 2024 ರಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿದ್ದರು. ಇದೀಗ ಮೂರನೇ ತಂಡವಾಗಿ ಕೆಕೆಆರ್ ಪರ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ.

ಕ್ಯಾಮರೋನ್ ಗ್ರೀನ್ ಈ ಹಿಂದೆ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿದಿದ್ದರು. 2023 ರಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದ ಗ್ರೀನ್, 2024 ರಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿದ್ದರು. ಇದೀಗ ಮೂರನೇ ತಂಡವಾಗಿ ಕೆಕೆಆರ್ ಪರ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ.

4 / 5
KKR ತಂಡ: ಅಜಿಂಕ್ಯ ರಹಾನೆ, ಅಂಗ್​ಕ್ರಿಶ್ ರಘುವಂಶಿ, ಅನ್ಕುಲ್ ರಾಯ್, ಹರ್ಷಿತ್ ರಾಣಾ, ಮನೀಶ್ ಪಾಂಡೆ, ರಮಣ್​ದೀಪ್ ಸಿಂಗ್, ರಿಂಕು ಸಿಂಗ್, ರೋವ್​ಮನ್ ಪೊವೆಲ್, ಸುನಿಲ್ ನರೈನ್, ಉಮ್ರಾನ್ ಮಲಿಕ್, ವೈಭವ್ ಅರೋರಾ, ವರುಣ್ ಚಕ್ರವರ್ತಿ.

KKR ತಂಡ: ಅಜಿಂಕ್ಯ ರಹಾನೆ, ಅಂಗ್​ಕ್ರಿಶ್ ರಘುವಂಶಿ, ಅನ್ಕುಲ್ ರಾಯ್, ಹರ್ಷಿತ್ ರಾಣಾ, ಮನೀಶ್ ಪಾಂಡೆ, ರಮಣ್​ದೀಪ್ ಸಿಂಗ್, ರಿಂಕು ಸಿಂಗ್, ರೋವ್​ಮನ್ ಪೊವೆಲ್, ಸುನಿಲ್ ನರೈನ್, ಉಮ್ರಾನ್ ಮಲಿಕ್, ವೈಭವ್ ಅರೋರಾ, ವರುಣ್ ಚಕ್ರವರ್ತಿ.

5 / 5
Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು