AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL Auction 2026: 3ನೇ ವಿಕೆಟ್​ಕೀಪರ್ ಆಗಿ ದಾಖಲೆಯ ಮೊತ್ತಕ್ಕೆ ಸಿಎಸ್​ಕೆ ಸೇರಿದ ಕಾರ್ತಿಕ್ ಶರ್ಮಾ

Kartik Sharma Auction Price: ಐಪಿಎಲ್ 2026 ಮಿನಿ ಹರಾಜಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಯುವ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಕಾರ್ತಿಕ್ ಶರ್ಮಾ ಅವರನ್ನು 14.2 ಕೋಟಿ ರೂ.ಗೆ ಖರೀದಿಸಿದೆ. 19 ವರ್ಷದ ಅನ್‌ಕ್ಯಾಪ್ಡ್ ಆಟಗಾರರಿಗಾಗಿ ಹಲವು ಫ್ರಾಂಚೈಸಿಗಳು ಬಿಡ್ ಮಾಡಿದ್ದವು. ರಣಜಿ ಮತ್ತು ವಿಜಯ್ ಹಜಾರೆ ಟ್ರೋಫಿ ಚೊಚ್ಚಲ ಪಂದ್ಯಗಳಲ್ಲಿ ಶತಕ ಬಾರಿಸಿ ಗಮನ ಸೆಳೆದಿದ್ದ ಕಾರ್ತಿಕ್, ಸಿಕ್ಸರ್‌ಗಳನ್ನು ಬಾರಿಸುವುದಕ್ಕೆ ಹೆಸರುವಾಸಿಯಾಗಿದ್ದಾರೆ.

ಪೃಥ್ವಿಶಂಕರ
|

Updated on: Dec 16, 2025 | 6:40 PM

Share
ಐಪಿಎಲ್ 2026 ರ ಮಿನಿ ಹರಾಜಿನಲ್ಲಿ ರಾಜಸ್ಥಾನದ ಯುವ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಕಾರ್ತಿಕ್ ಶರ್ಮಾ ಅವರನ್ನು ದಾಖಲೆಯ ಮೊತ್ತ ನೀಡಿ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಖರೀದಿಸಿದೆ. ಕೇವಲ 19 ವರ್ಷ ವಯಸ್ಸಿನ ಈ ಅನ್‌ಕ್ಯಾಪ್ಡ್ ಆಟಗಾರನಿಗಾಗಿ ಹಲವಾರು ಫ್ರಾಂಚೈಸಿಗಳು ಭಾರಿ ಬಿಡ್ ಮಾಡಿದವು. ಅಂತಿಮವಾಗಿ, ಚೆನ್ನೈ ಸೂಪರ್ ಕಿಂಗ್ಸ್ 14.2 ಕೋಟಿ ಮೊತ್ತಕ್ಕೆ ಅವರನ್ನು ತಂಡಕ್ಕೆ ಸೇರಿಸಿಕೊಂಡಿತು.

ಐಪಿಎಲ್ 2026 ರ ಮಿನಿ ಹರಾಜಿನಲ್ಲಿ ರಾಜಸ್ಥಾನದ ಯುವ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಕಾರ್ತಿಕ್ ಶರ್ಮಾ ಅವರನ್ನು ದಾಖಲೆಯ ಮೊತ್ತ ನೀಡಿ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಖರೀದಿಸಿದೆ. ಕೇವಲ 19 ವರ್ಷ ವಯಸ್ಸಿನ ಈ ಅನ್‌ಕ್ಯಾಪ್ಡ್ ಆಟಗಾರನಿಗಾಗಿ ಹಲವಾರು ಫ್ರಾಂಚೈಸಿಗಳು ಭಾರಿ ಬಿಡ್ ಮಾಡಿದವು. ಅಂತಿಮವಾಗಿ, ಚೆನ್ನೈ ಸೂಪರ್ ಕಿಂಗ್ಸ್ 14.2 ಕೋಟಿ ಮೊತ್ತಕ್ಕೆ ಅವರನ್ನು ತಂಡಕ್ಕೆ ಸೇರಿಸಿಕೊಂಡಿತು.

1 / 5
ಮೂಲ ಬೆಲೆ 30 ಲಕ್ಷ ರೂಗಳೊಂದಿಗೆ ಹರಾಜಿಗೆ ಬಂದ ಕಾರ್ತಿಕ್​ಗಾಗಿ ಮೊದಲು ಮುಂಬೈ ಬಿಡ್ ಮಾಡಿತು. ಆ ಬಳಿಕ ಲಕ್ನೋ, ಸಿಎಸ್​ಕೆ ನಡುವೆ ಪೈಪೋಟಿ ನಡೆಯಿತು. ಲಕ್ನೋ ಹೊರಬಿದ್ದ ಬಳಿಕ ಕೆಕೆಆರ್ ಎಂಟ್ರಿಕೊಟ್ಟಿತು. ಕೆಕೆಆರ್ ಹೊರಬಿದ್ದ ಬಳಿಕ ಹೈದರಾಬಾದ್‌ ಬಿಡ್ ಮಾಡಿತು. ಅಂತಿಮವಾಗಿ ಸಿಎಸ್​ಕೆ ಈ ಬಿಡ್ ಗೆಲ್ಲುವಲ್ಲಿ ಯಶಸ್ವಿಯಾಯಿತು.

ಮೂಲ ಬೆಲೆ 30 ಲಕ್ಷ ರೂಗಳೊಂದಿಗೆ ಹರಾಜಿಗೆ ಬಂದ ಕಾರ್ತಿಕ್​ಗಾಗಿ ಮೊದಲು ಮುಂಬೈ ಬಿಡ್ ಮಾಡಿತು. ಆ ಬಳಿಕ ಲಕ್ನೋ, ಸಿಎಸ್​ಕೆ ನಡುವೆ ಪೈಪೋಟಿ ನಡೆಯಿತು. ಲಕ್ನೋ ಹೊರಬಿದ್ದ ಬಳಿಕ ಕೆಕೆಆರ್ ಎಂಟ್ರಿಕೊಟ್ಟಿತು. ಕೆಕೆಆರ್ ಹೊರಬಿದ್ದ ಬಳಿಕ ಹೈದರಾಬಾದ್‌ ಬಿಡ್ ಮಾಡಿತು. ಅಂತಿಮವಾಗಿ ಸಿಎಸ್​ಕೆ ಈ ಬಿಡ್ ಗೆಲ್ಲುವಲ್ಲಿ ಯಶಸ್ವಿಯಾಯಿತು.

2 / 5
ಕಳೆದ ವರ್ಷ ಕಾರ್ತಿಕ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಟ್ರಯಲ್ಸ್‌ನಲ್ಲಿ ಭಾಗವಹಿಸಿದ್ದರು. ನಂತರ ಚೆನ್ನೈ ಸೂಪರ್ ಕಿಂಗ್ಸ್‌ನ ಶಿಬಿರದಲ್ಲೂ ಕಾಣಿಸಿಕೊಂಡಿದ್ದರು. ಹೀಗಾಗಿ ಗಾಯದ ಬದಲಿಯಾಗಿ ಅವರನ್ನು ಸಿಎಸ್​ಕೆ ತಂಡದಲ್ಲಿ ಸೇರಿಸಿಕೊಳ್ಳಬಹುದು ಎಂಬ ಮಾತು ಕೇಳಿಬಂದಿತ್ತು. ಆದರೆ ಹರಾಜು ನೋಂದಣಿ ಕೊರತೆಯಿಂದಾಗಿ ಅದು ಆಗಲಿಲ್ಲ.

ಕಳೆದ ವರ್ಷ ಕಾರ್ತಿಕ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಟ್ರಯಲ್ಸ್‌ನಲ್ಲಿ ಭಾಗವಹಿಸಿದ್ದರು. ನಂತರ ಚೆನ್ನೈ ಸೂಪರ್ ಕಿಂಗ್ಸ್‌ನ ಶಿಬಿರದಲ್ಲೂ ಕಾಣಿಸಿಕೊಂಡಿದ್ದರು. ಹೀಗಾಗಿ ಗಾಯದ ಬದಲಿಯಾಗಿ ಅವರನ್ನು ಸಿಎಸ್​ಕೆ ತಂಡದಲ್ಲಿ ಸೇರಿಸಿಕೊಳ್ಳಬಹುದು ಎಂಬ ಮಾತು ಕೇಳಿಬಂದಿತ್ತು. ಆದರೆ ಹರಾಜು ನೋಂದಣಿ ಕೊರತೆಯಿಂದಾಗಿ ಅದು ಆಗಲಿಲ್ಲ.

3 / 5
ಸಿಕ್ಸರ್‌ಗಳನ್ನು ಬಾರಿಸುವುದಕ್ಕೆ ಹೆಸರುವಾಸಿಯಾಗಿರುವ ಕಾರ್ತಿಕ್ ಶರ್ಮಾ 2024-25ರಲ್ಲಿ ರಣಜಿ ಟ್ರೋಫಿಗೆ ಪಾದಾರ್ಪಣೆ ಮಾಡಿದರು, ಉತ್ತರಾಖಂಡ್ ವಿರುದ್ಧದ ತಮ್ಮ ಮೊದಲ ಪಂದ್ಯದಲ್ಲಿಯೇ ಶತಕ ಗಳಿಸಿದರು. ವಿಜಯ್ ಹಜಾರೆ ಟ್ರೋಫಿಯಲ್ಲಿ ತಮ್ಮ ಚೊಚ್ಚಲ ಪಂದ್ಯದಲ್ಲೂ ಶತಕ ಬಾರಿಸಿದರು. ಇತ್ತೀಚೆಗೆ ನಡೆದ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲೂ ಭಾಗವಹಿಸಿದ್ದ ಕಾರ್ತಿಕ್, ಗಾಯದಿಂದಾಗಿ ಪಂದ್ಯಾವಳಿಯಿಂದ ಹಿಂದೆ ಸರಿಯಬೇಕಾಯಿತು.

ಸಿಕ್ಸರ್‌ಗಳನ್ನು ಬಾರಿಸುವುದಕ್ಕೆ ಹೆಸರುವಾಸಿಯಾಗಿರುವ ಕಾರ್ತಿಕ್ ಶರ್ಮಾ 2024-25ರಲ್ಲಿ ರಣಜಿ ಟ್ರೋಫಿಗೆ ಪಾದಾರ್ಪಣೆ ಮಾಡಿದರು, ಉತ್ತರಾಖಂಡ್ ವಿರುದ್ಧದ ತಮ್ಮ ಮೊದಲ ಪಂದ್ಯದಲ್ಲಿಯೇ ಶತಕ ಗಳಿಸಿದರು. ವಿಜಯ್ ಹಜಾರೆ ಟ್ರೋಫಿಯಲ್ಲಿ ತಮ್ಮ ಚೊಚ್ಚಲ ಪಂದ್ಯದಲ್ಲೂ ಶತಕ ಬಾರಿಸಿದರು. ಇತ್ತೀಚೆಗೆ ನಡೆದ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲೂ ಭಾಗವಹಿಸಿದ್ದ ಕಾರ್ತಿಕ್, ಗಾಯದಿಂದಾಗಿ ಪಂದ್ಯಾವಳಿಯಿಂದ ಹಿಂದೆ ಸರಿಯಬೇಕಾಯಿತು.

4 / 5
ಕಾರ್ತಿಕ್ ಶರ್ಮಾ ಇದುವರೆಗೆ 12 ಪಂದ್ಯಗಳನ್ನು ಆಡಿದ್ದು, 30.36 ಸರಾಸರಿಯಲ್ಲಿ 334 ರನ್ ಗಳಿಸಿದ್ದಾರೆ. ಇದರಲ್ಲಿ 16 ಬೌಂಡರಿಗಳು ಮತ್ತು 28 ಸಿಕ್ಸರ್‌ಗಳು ಸೇರಿವೆ. ಹಾಗೆಯೇ 8 ಲಿಸ್ಟ್ ಎ ಪಂದ್ಯಗಳಲ್ಲಿ 3 ಶತಕಗಳು ಸೇರಿದಂತೆ 479 ರನ್ ಗಳಿಸಿದ್ದಾರೆ. ಕಾರ್ತಿಕ್ ಶರ್ಮಾ ಟೀಂ ಇಂಡಿಯಾ ಆಟಗಾರ ದೀಪಕ್ ಚಾಹರ್ ಅವರ ತಂದೆ ನಡೆಸುತ್ತಿರುವ ಅಕಾಡೆಮಿಯಲ್ಲಿ ಅಭ್ಯಾಸ ಮಾಡುತ್ತಾರೆ ಎಂಬುದು ಗಮನಿಸಬೇಕಾದ ಸಂಗತಿ.

ಕಾರ್ತಿಕ್ ಶರ್ಮಾ ಇದುವರೆಗೆ 12 ಪಂದ್ಯಗಳನ್ನು ಆಡಿದ್ದು, 30.36 ಸರಾಸರಿಯಲ್ಲಿ 334 ರನ್ ಗಳಿಸಿದ್ದಾರೆ. ಇದರಲ್ಲಿ 16 ಬೌಂಡರಿಗಳು ಮತ್ತು 28 ಸಿಕ್ಸರ್‌ಗಳು ಸೇರಿವೆ. ಹಾಗೆಯೇ 8 ಲಿಸ್ಟ್ ಎ ಪಂದ್ಯಗಳಲ್ಲಿ 3 ಶತಕಗಳು ಸೇರಿದಂತೆ 479 ರನ್ ಗಳಿಸಿದ್ದಾರೆ. ಕಾರ್ತಿಕ್ ಶರ್ಮಾ ಟೀಂ ಇಂಡಿಯಾ ಆಟಗಾರ ದೀಪಕ್ ಚಾಹರ್ ಅವರ ತಂದೆ ನಡೆಸುತ್ತಿರುವ ಅಕಾಡೆಮಿಯಲ್ಲಿ ಅಭ್ಯಾಸ ಮಾಡುತ್ತಾರೆ ಎಂಬುದು ಗಮನಿಸಬೇಕಾದ ಸಂಗತಿ.

5 / 5
Follow Us
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ