AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026 Auction: RCB ತಂಡಕ್ಕೆ ಸ್ಟಾರ್ ಆಲ್​ರೌಂಡರ್ ಎಂಟ್ರಿ

IPL 2026 Auction: ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಆವೃತ್ತಿಗಾಗಿ ಅಬುಧಾಬಿಯ ಇತಿಹಾದ್ ಅರೇನಾದಲ್ಲಿ ಹರಾಜು ಪ್ರಕ್ರಿಯೆ ನಡೆಯುತ್ತಿದೆ. ಈ ಹರಾಜಿನಲ್ಲಿ ಬರೋಬ್ಬರಿ 369 ಆಟಗಾರರ ಹೆಸರು ಕಾಣಿಸಿಕೊಂಡಿದೆ. ಇವರಲ್ಲಿ ಎರಡನೇ ಸುತ್ತಿನಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಫ್ರಾಂಚೈಸಿ ಸ್ಟಾರ್ ಆಲ್​ರೌಂಡರ್​ನನ್ನು ಖರೀದಿಸಿದೆ.

ಝಾಹಿರ್ ಯೂಸುಫ್
|

Updated on:Dec 16, 2025 | 3:27 PM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಒಟ್ಟು 17 ಆಟಗಾರರನ್ನು ರಿಟೈನ್ ಮಾಡಿಕೊಂಡಿತ್ತು. ಇದೀಗ 16.40 ಕೋಟಿ ರೂ.ನೊಂದಿಗೆ ಹರಾಜಿನಲ್ಲಿ ಕಾಣಿಸಿಕೊಂಡಿರುವ ಆರ್​ಸಿಬಿ ಸ್ಟಾರ್ ಆಟಗಾರನನ್ನು ಖರೀದಿಸಿದೆ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಒಟ್ಟು 17 ಆಟಗಾರರನ್ನು ರಿಟೈನ್ ಮಾಡಿಕೊಂಡಿತ್ತು. ಇದೀಗ 16.40 ಕೋಟಿ ರೂ.ನೊಂದಿಗೆ ಹರಾಜಿನಲ್ಲಿ ಕಾಣಿಸಿಕೊಂಡಿರುವ ಆರ್​ಸಿಬಿ ಸ್ಟಾರ್ ಆಟಗಾರನನ್ನು ಖರೀದಿಸಿದೆ.

1 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ವೆಂಕಟೇಶ್ ಅಯ್ಯರ್ ಅವರನ್ನು ಬರೋಬ್ಬರಿ 7 ಕೋಟಿ ರೂ.ಗೆ ಖರೀದಿಸಿದೆ. ಕಳೆದ ಸೀಸನ್​ನಲ್ಲಿ ವೆಂಕಟೇಶ್ ಅಯ್ಯರ್ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಕಣಕ್ಕಿಳಿದಿದ್ದರು. ಈ ಬಾರಿ ಆರ್​ಸಿಬಿ ಪರ ಕಣಕ್ಕಿಳಿಯಲಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ವೆಂಕಟೇಶ್ ಅಯ್ಯರ್ ಅವರನ್ನು ಬರೋಬ್ಬರಿ 7 ಕೋಟಿ ರೂ.ಗೆ ಖರೀದಿಸಿದೆ. ಕಳೆದ ಸೀಸನ್​ನಲ್ಲಿ ವೆಂಕಟೇಶ್ ಅಯ್ಯರ್ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಕಣಕ್ಕಿಳಿದಿದ್ದರು. ಈ ಬಾರಿ ಆರ್​ಸಿಬಿ ಪರ ಕಣಕ್ಕಿಳಿಯಲಿದ್ದಾರೆ.

2 / 5
ಆರ್​ಸಿಬಿ ತಂಡಕ್ಕೆ ಈ ಬಾರಿ 8 ಆಟಗಾರರನ್ನು ಖರೀದಿಸಲು ಅವಕಾಶವಿದೆ. ಅದರಂತೆ ಇದೀಗ ಓರ್ವ ಆಟಗಾರನನ್ನು ಖರೀದಿಸಿದ್ದು, ಇನ್ನೂ 7 ಮಂದಿಯನ್ನು ಮಾಡಬಹುದು. ಏಕೆಂದರೆ ಐಪಿಎಲ್ ನಿಯಮದ ಪ್ರಕಾರ ಒಂದು ತಂಡದಲ್ಲಿ ಗರಿಷ್ಠ 25 ಆಟಗಾರರನ್ನು ಹೊಂದಬಹುದು.

ಆರ್​ಸಿಬಿ ತಂಡಕ್ಕೆ ಈ ಬಾರಿ 8 ಆಟಗಾರರನ್ನು ಖರೀದಿಸಲು ಅವಕಾಶವಿದೆ. ಅದರಂತೆ ಇದೀಗ ಓರ್ವ ಆಟಗಾರನನ್ನು ಖರೀದಿಸಿದ್ದು, ಇನ್ನೂ 7 ಮಂದಿಯನ್ನು ಮಾಡಬಹುದು. ಏಕೆಂದರೆ ಐಪಿಎಲ್ ನಿಯಮದ ಪ್ರಕಾರ ಒಂದು ತಂಡದಲ್ಲಿ ಗರಿಷ್ಠ 25 ಆಟಗಾರರನ್ನು ಹೊಂದಬಹುದು.

3 / 5
ಅದರಂತೆ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು 16.40 ಕೋಟಿ ರೂ.ನಲ್ಲಿ ಈ ಬಾರಿ ಎಷ್ಟು ಆಟಗಾರರನ್ನು ಖರೀದಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. ಕಳೆದ ಬಾರಿ ಆರ್​ಸಿಬಿ 22 ಆಟಗಾರರ ತಂಡವನ್ನು ರೂಪಿಸಿತ್ತು ಎಂಬುದು ಇಲ್ಲಿ ಉಲ್ಲೇಖಾರ್ಹ. ಇದಾಗ್ಯೂ ಈ ಬಾರಿ ಹೆಚ್ಚುವರಿ ಆಟಗಾರರನ್ನು ತಂಡಕ್ಕೆ ಸೇರ್ಪಡೆಗೊಳಿಸುವ ಸಾಧ್ಯತೆಯಿದೆ.

ಅದರಂತೆ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು 16.40 ಕೋಟಿ ರೂ.ನಲ್ಲಿ ಈ ಬಾರಿ ಎಷ್ಟು ಆಟಗಾರರನ್ನು ಖರೀದಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. ಕಳೆದ ಬಾರಿ ಆರ್​ಸಿಬಿ 22 ಆಟಗಾರರ ತಂಡವನ್ನು ರೂಪಿಸಿತ್ತು ಎಂಬುದು ಇಲ್ಲಿ ಉಲ್ಲೇಖಾರ್ಹ. ಇದಾಗ್ಯೂ ಈ ಬಾರಿ ಹೆಚ್ಚುವರಿ ಆಟಗಾರರನ್ನು ತಂಡಕ್ಕೆ ಸೇರ್ಪಡೆಗೊಳಿಸುವ ಸಾಧ್ಯತೆಯಿದೆ.

4 / 5
RCB ತಂಡ:  ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್​ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ರಾಸಿಖ್ ದಾರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ವೆಂಕಟೇಶ್ ಅಯ್ಯರ್.

RCB ತಂಡ:  ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್​ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ರಾಸಿಖ್ ದಾರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ವೆಂಕಟೇಶ್ ಅಯ್ಯರ್.

5 / 5

Published On - 3:26 pm, Tue, 16 December 25

ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ
ಯೋಗಿ, ದಿಗಂತ್, ಸತೀಶ್: ವೇದಿಕೆ ಮೇಲೆ ಮೂವರು ಗೆಳೆಯರ ಮಾತುಗಳು
ಯೋಗಿ, ದಿಗಂತ್, ಸತೀಶ್: ವೇದಿಕೆ ಮೇಲೆ ಮೂವರು ಗೆಳೆಯರ ಮಾತುಗಳು
ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್ 2026': ಮೋದಿ ಭಾಷಣ ಕನ್ನಡದಲ್ಲಿ ಕೇಳಿ
ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್ 2026': ಮೋದಿ ಭಾಷಣ ಕನ್ನಡದಲ್ಲಿ ಕೇಳಿ
ಮೊದಲ ಬಾರಿಗೆ ಮಗಳ ಪರಿಚಯಿಸಿದ ನೀನಾಸಂ ಸತೀಶ್
ಮೊದಲ ಬಾರಿಗೆ ಮಗಳ ಪರಿಚಯಿಸಿದ ನೀನಾಸಂ ಸತೀಶ್
ಎಐನಿಂದಾಗುವ ಅಪಾಯಗಳ ತಗ್ಗಿಸುವ ಉಪಾಯ ಕಂಡುಕೊಳ್ಳಬೇಕು: ಅಶ್ವಿನಿ ವೈಷ್ಣವ್
ಎಐನಿಂದಾಗುವ ಅಪಾಯಗಳ ತಗ್ಗಿಸುವ ಉಪಾಯ ಕಂಡುಕೊಳ್ಳಬೇಕು: ಅಶ್ವಿನಿ ವೈಷ್ಣವ್
ಎಐ ಇಂಪ್ಯಾಕ್ಟ್​ ಶೃಂಗಸಭೆ: ವಿಶ್ವನಾಯಕರೊಂದಿಗೆ ಪ್ರಧಾನಿ ಮೋದಿ ಮಾತುಕತೆ
ಎಐ ಇಂಪ್ಯಾಕ್ಟ್​ ಶೃಂಗಸಭೆ: ವಿಶ್ವನಾಯಕರೊಂದಿಗೆ ಪ್ರಧಾನಿ ಮೋದಿ ಮಾತುಕತೆ
ಬೆಂಗಳೂರಿನಲ್ಲಿ ಕಸದ ಸಮಸ್ಯೆ: ನಿಂತಲ್ಲೇ ನಿಂತ ತ್ಯಾಜ್ಯ ಸಂಗ್ರಹಣೆ ವಾಹನಗಳು
ಬೆಂಗಳೂರಿನಲ್ಲಿ ಕಸದ ಸಮಸ್ಯೆ: ನಿಂತಲ್ಲೇ ನಿಂತ ತ್ಯಾಜ್ಯ ಸಂಗ್ರಹಣೆ ವಾಹನಗಳು