AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಅಕ್ಷರ್ ಪಟೇಲ್​ಗೆ ಕೊಕ್: ಡೆಲ್ಲಿ ಕ್ಯಾಪಿಟಲ್ಸ್​ಗೆ ಹೊಸ ನಾಯಕ

Delhi Capitals: ಇಂಡಿಯನ್ ಪ್ರೀಮಿಯರ್ ಲೀಗ್​ 2025 ರಲ್ಲಿ ಅಕ್ಷರ್ ಪಟೇಲ್ ಮುಂದಾಳತ್ವದಲ್ಲಿ ಕಣಕ್ಕಿಳಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 14 ಮ್ಯಾಚ್​ಗಳಲ್ಲಿ ಗೆದ್ದಿದ್ದು ಕೇವಲ 7 ಪಂದ್ಯಗಳನ್ನು ಮಾತ್ರ. ಅಲ್ಲದೆ ಪ್ಲೇಆಫ್ ಪ್ರವೇಶಿಸುವಲ್ಲಿಯೂ ಡೆಲ್ಲಿ ಕ್ಯಾಪಿಟಲ್ಸ್ ವಿಫಲವಾಗಿತ್ತು. ಇದೇ ಕಾರಣದಿಂದಾಗಿ ಮುಂಬರುವ ಸೀಸನ್​ನಲ್ಲಿ ಹೊಸ ನಾಯಕನನ್ನು ಕಣಕ್ಕಿಳಿಸಲು ಡಿಸಿ ಫ್ರಾಂಚೈಸಿ ಮುಂದಾಗಿದೆ.

ಝಾಹಿರ್ ಯೂಸುಫ್
|

Updated on: Sep 01, 2025 | 2:54 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಸೀಸನ್-19 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಹೊಸ ನಾಯಕ ಮುನ್ನಡೆಸಲಿದ್ದಾರೆ. ಕಳೆದ ಬಾರಿ ತಂಡವನ್ನು ಮುನ್ನಡೆಸಿದ್ದ ಅಕ್ಷರ್ ಪಟೇಲ್ (Axar Patel ) ಅವರನ್ನು ನಾಯಕತ್ವದಿಂದ ವಜಾಗೊಳಿಸಲಿದ್ದಾರೆ ಎಂದು ವರದಿಯಾಗಿದೆ. 

ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಸೀಸನ್-19 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಹೊಸ ನಾಯಕ ಮುನ್ನಡೆಸಲಿದ್ದಾರೆ. ಕಳೆದ ಬಾರಿ ತಂಡವನ್ನು ಮುನ್ನಡೆಸಿದ್ದ ಅಕ್ಷರ್ ಪಟೇಲ್ (Axar Patel ) ಅವರನ್ನು ನಾಯಕತ್ವದಿಂದ ವಜಾಗೊಳಿಸಲಿದ್ದಾರೆ ಎಂದು ವರದಿಯಾಗಿದೆ. 

1 / 5
ಅದರಂತೆ ಐಪಿಎಲ್ 2026 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಹೊಸ ನಾಯಕ ಮುನ್ನಡೆಸಲಿದ್ದಾರೆ. ಈ ಹೊಸ ನಾಯಕ ಯಾರೆಂಬುದು ಇನ್ನೂ ಸಹ ಬಹಿರಂಗವಾಗಿಲ್ಲ. ಇದಾಗ್ಯೂ ಕ್ಯಾಪ್ಟನ್ ರೇಸ್​ನಲ್ಲಿ ಮೂವರ ಹೆಸರುಗಳು ಕೇಳಿ ಬರುತ್ತಿವೆ. ಅವರೆಂದರೆ...

ಅದರಂತೆ ಐಪಿಎಲ್ 2026 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಹೊಸ ನಾಯಕ ಮುನ್ನಡೆಸಲಿದ್ದಾರೆ. ಈ ಹೊಸ ನಾಯಕ ಯಾರೆಂಬುದು ಇನ್ನೂ ಸಹ ಬಹಿರಂಗವಾಗಿಲ್ಲ. ಇದಾಗ್ಯೂ ಕ್ಯಾಪ್ಟನ್ ರೇಸ್​ನಲ್ಲಿ ಮೂವರ ಹೆಸರುಗಳು ಕೇಳಿ ಬರುತ್ತಿವೆ. ಅವರೆಂದರೆ...

2 / 5
ಕೆಎಲ್ ರಾಹುಲ್: ಡೆಲ್ಲಿ ಕ್ಯಾಪಿಟಲ್ಸ್ ತಂಡವು ಕಳೆದ ಬಾರಿಯ ಮೆಗಾ ಹರಾಜಿನ ಮೂಲಕ ಕನ್ನಡಿಗ ಕೆಎಲ್ ರಾಹುಲ್ ಅವರನ್ನು ಬರೋಬ್ಬರಿ 14 ಕೋಟಿ ರೂ.ಗೆ ಖರೀದಿಸಿತ್ತು. ಅತ್ತ ವಿಕೆಟ್ ಕೀಪರ್, ಆರಂಭಿಕನಾಗಿ ಅದ್ಭುತ ಪ್ರದರ್ಶನ ನೀಡಿರುವ ರಾಹುಲ್​ ಅವರಿಗೆ ಕ್ಯಾಪ್ಟನ್ ಪಟ್ಟ ನೀಡಲು ಡಿಸಿ ಫ್ರಾಂಚೈಸಿ ಆಸಕ್ತಿ ಹೊಂದಿದೆ. ಕೆಎಲ್ ರಾಹುಲ್ ಐಪಿಎಲ್​​ನಲ್ಲಿ 64 ಪಂದ್ಯಗಳಲ್ಲಿ ಕ್ಯಾಪ್ಟನ್ ಆಗಿ ಕಾಣಿಸಿಕೊಂಡಿದ್ದು, ಹೀಗಾಗಿ ಮುಂದಿನ ಸೀಸನ್​ನಲ್ಲಿ ಡಿಸಿ ತಂಡದ ನಾಯಕರಾಗಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

ಕೆಎಲ್ ರಾಹುಲ್: ಡೆಲ್ಲಿ ಕ್ಯಾಪಿಟಲ್ಸ್ ತಂಡವು ಕಳೆದ ಬಾರಿಯ ಮೆಗಾ ಹರಾಜಿನ ಮೂಲಕ ಕನ್ನಡಿಗ ಕೆಎಲ್ ರಾಹುಲ್ ಅವರನ್ನು ಬರೋಬ್ಬರಿ 14 ಕೋಟಿ ರೂ.ಗೆ ಖರೀದಿಸಿತ್ತು. ಅತ್ತ ವಿಕೆಟ್ ಕೀಪರ್, ಆರಂಭಿಕನಾಗಿ ಅದ್ಭುತ ಪ್ರದರ್ಶನ ನೀಡಿರುವ ರಾಹುಲ್​ ಅವರಿಗೆ ಕ್ಯಾಪ್ಟನ್ ಪಟ್ಟ ನೀಡಲು ಡಿಸಿ ಫ್ರಾಂಚೈಸಿ ಆಸಕ್ತಿ ಹೊಂದಿದೆ. ಕೆಎಲ್ ರಾಹುಲ್ ಐಪಿಎಲ್​​ನಲ್ಲಿ 64 ಪಂದ್ಯಗಳಲ್ಲಿ ಕ್ಯಾಪ್ಟನ್ ಆಗಿ ಕಾಣಿಸಿಕೊಂಡಿದ್ದು, ಹೀಗಾಗಿ ಮುಂದಿನ ಸೀಸನ್​ನಲ್ಲಿ ಡಿಸಿ ತಂಡದ ನಾಯಕರಾಗಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

3 / 5
ಫಾಫ್ ಡುಪ್ಲೆಸಿಸ್: ಕಳೆದ ಸೀಸನ್​​ನಲ್ಲಿ 2 ಕೋಟಿ ರೂ.ಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಸೇರ್ಪಡೆಯಾಗಿರುವ ಫಾಫ್ ನಾಯಕತ್ವದ ಆಕಾಂಕ್ಷಿ. ಏಕೆಂದರೆ ಫಾಫ್ ಐಪಿಎಲ್​​ನಲ್ಲಿ 42 ಪಂದ್ಯಗಳಲ್ಲಿ ಕ್ಯಾಪ್ಟನ್ ಆಗಿ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಸೌತ್ ಆಫ್ರಿಕಾ ತಂಡವನ್ನು ಮುನ್ನಡೆಸಿದ ಅನುಭವವು ಕೂಡ ಅವರ ಜೊತೆಗಿದೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಅನುಭವಿ ನಾಯಕನ ಮೊರೆ ಹೋದರೆ ಫಾಫ್​​ಗೆ ಕ್ಯಾಪ್ಟನ್ ಪಟ್ಟ ಸಿಗಲಿದೆ.

ಫಾಫ್ ಡುಪ್ಲೆಸಿಸ್: ಕಳೆದ ಸೀಸನ್​​ನಲ್ಲಿ 2 ಕೋಟಿ ರೂ.ಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಸೇರ್ಪಡೆಯಾಗಿರುವ ಫಾಫ್ ನಾಯಕತ್ವದ ಆಕಾಂಕ್ಷಿ. ಏಕೆಂದರೆ ಫಾಫ್ ಐಪಿಎಲ್​​ನಲ್ಲಿ 42 ಪಂದ್ಯಗಳಲ್ಲಿ ಕ್ಯಾಪ್ಟನ್ ಆಗಿ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಸೌತ್ ಆಫ್ರಿಕಾ ತಂಡವನ್ನು ಮುನ್ನಡೆಸಿದ ಅನುಭವವು ಕೂಡ ಅವರ ಜೊತೆಗಿದೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಅನುಭವಿ ನಾಯಕನ ಮೊರೆ ಹೋದರೆ ಫಾಫ್​​ಗೆ ಕ್ಯಾಪ್ಟನ್ ಪಟ್ಟ ಸಿಗಲಿದೆ.

4 / 5
ಟ್ರಿಸ್ಟನ್ ಸ್ಟಬ್ಸ್: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಯುವ ಸ್ಫೋಟಕ ದಾಂಡಿಗ ಟ್ರಿಸ್ಟನ್ ಸ್ಟಬ್ಸ್ ಹೆಸರು ಕೂಡ ನಾಯಕತ್ವದ ರೇಸ್​ನಲ್ಲಿ ಕೇಳಿ ಬಂದಿದೆ. ತಂಡದ ಸ್ಥಿರ ಪ್ರದರ್ಶನ ನೀಡುವ ಆಟಗಾರನಾಗಿರುವ ಕಾರಣ ಸ್ಟಬ್ಸ್ ಅವರಿಗೆ ಕ್ಯಾಪ್ಟನ್ ಪಟ್ಟ ನೀಡಿ ಪ್ರಯೋಗ ನಡೆಸುವ ಸಾಧ್ಯತೆಯನ್ನು ಸಹ ತಳ್ಳಿ ಹಾಕುವಂತಿಲ್ಲ. 

ಟ್ರಿಸ್ಟನ್ ಸ್ಟಬ್ಸ್: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಯುವ ಸ್ಫೋಟಕ ದಾಂಡಿಗ ಟ್ರಿಸ್ಟನ್ ಸ್ಟಬ್ಸ್ ಹೆಸರು ಕೂಡ ನಾಯಕತ್ವದ ರೇಸ್​ನಲ್ಲಿ ಕೇಳಿ ಬಂದಿದೆ. ತಂಡದ ಸ್ಥಿರ ಪ್ರದರ್ಶನ ನೀಡುವ ಆಟಗಾರನಾಗಿರುವ ಕಾರಣ ಸ್ಟಬ್ಸ್ ಅವರಿಗೆ ಕ್ಯಾಪ್ಟನ್ ಪಟ್ಟ ನೀಡಿ ಪ್ರಯೋಗ ನಡೆಸುವ ಸಾಧ್ಯತೆಯನ್ನು ಸಹ ತಳ್ಳಿ ಹಾಕುವಂತಿಲ್ಲ. 

5 / 5
Follow Us
ಪೆಟ್ರೋಲ್ ಬಂಕ್​ನಲ್ಲಿ ಡೀಸೆಲ್​ನಿಂದ ಗಾಡಿ ತೊಳೆದ ಯುವಕ!
ಪೆಟ್ರೋಲ್ ಬಂಕ್​ನಲ್ಲಿ ಡೀಸೆಲ್​ನಿಂದ ಗಾಡಿ ತೊಳೆದ ಯುವಕ!
ಬಾಗಲಕೋಟೆ ಬೈ ಎಲೆಕ್ಷನ್​​: ಬಿಜೆಪಿ, ಕಾಂಗ್ರೆಸ್​​ ನಡುವೆ ಕರಪತ್ರ ಫೈಟ್
ಬಾಗಲಕೋಟೆ ಬೈ ಎಲೆಕ್ಷನ್​​: ಬಿಜೆಪಿ, ಕಾಂಗ್ರೆಸ್​​ ನಡುವೆ ಕರಪತ್ರ ಫೈಟ್
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ