AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: CSK ತಂಡಕ್ಕೆ ಸಂಜು ಸ್ಯಾಮ್ಸನ್ ಎಂಟ್ರಿ ಬಹುತೇಕ ಖಚಿತ

IPL 2026 Sanju Samson: ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಮಹೇಂದ್ರ ಸಿಂಗ್ ಧೋನಿಯ ಉತ್ತರಾಧಿಕಾರಿಯನ್ನು ಹುಡುಕುತ್ತಿದೆ. ಈ ಹುಡುಕಾಟದ ನಡುವೆ ಸಿಎಸ್​ಕೆ ಜೊತೆ ಸಂಜು ಸ್ಯಾಮ್ಸನ್ ಹೆಸರು ತಳುಕು ಹಾಕಿಕೊಂಡಿದೆ. ಅಲ್ಲದೆ ಸ್ಯಾಮ್ಸನ್ ಖರೀದಿಗಾಗಿ ನಾವು ಆಸಕ್ತರಾಗಿದ್ದೇವೆ ಎಂಬುದನ್ನು ಸಹ ಸಿಎಸ್​ಕೆ ಫ್ರಾಂಚೈಸಿ ಮೂಲಗಳು ಖಚಿತಪಡಿಸಿದೆ.

ಝಾಹಿರ್ ಯೂಸುಫ್
|

Updated on: Jul 02, 2025 | 8:23 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರ ಮಿನಿ ಹರಾಜಿಗೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ (CSK) ಬಿಗ್ ಡೀಲ್ ಕುದುರಿಸಿಕೊಳ್ಳುವ ಸಾಧ್ಯತೆಯಿದೆ. ಅದು ಕೂಡ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ (Sanju Samson) ಅವರನ್ನು ಖರೀದಿಸುವ ಮೂಲಕ ಎಂಬುದು ವಿಶೇಷ. 

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರ ಮಿನಿ ಹರಾಜಿಗೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ (CSK) ಬಿಗ್ ಡೀಲ್ ಕುದುರಿಸಿಕೊಳ್ಳುವ ಸಾಧ್ಯತೆಯಿದೆ. ಅದು ಕೂಡ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ (Sanju Samson) ಅವರನ್ನು ಖರೀದಿಸುವ ಮೂಲಕ ಎಂಬುದು ವಿಶೇಷ. 

1 / 5
ಅಂದರೆ ಐಪಿಎಲ್ 2026ರ ಟ್ರೇಡ್ ವಿಂಡೋ ಮೂಲಕ ಸಂಜು ಸ್ಯಾಮ್ಸನ್ ಅವರನ್ನು ಆಯ್ಕೆ ಮಾಡಲು ಆಸಕ್ತರಾಗಿದ್ದೇವೆ ಎಂಬುದನ್ನು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ. ಸ್ಯಾಮ್ಸನ್ ಅವರ ಆಯ್ಕೆಯನ್ನು ನಾವು ಖಂಡಿತವಾಗಿಯೂ ಎದುರು ನೋಡುತ್ತಿದ್ದೇವೆ. ಏಕೆಂದರೆ ಅವರು ಪರಿಪೂರ್ಣ ಆಟಗಾರ. ಹೀಗಾಗಿ ಅವರನ್ನು ತಂಂಡಕ್ಕೆ ಕರೆತರಲು ಉತ್ಸುಕರಾಗಿದ್ದೇವೆ ಎಂದು ತಿಳಿಸಿದ್ದಾರೆ.

ಅಂದರೆ ಐಪಿಎಲ್ 2026ರ ಟ್ರೇಡ್ ವಿಂಡೋ ಮೂಲಕ ಸಂಜು ಸ್ಯಾಮ್ಸನ್ ಅವರನ್ನು ಆಯ್ಕೆ ಮಾಡಲು ಆಸಕ್ತರಾಗಿದ್ದೇವೆ ಎಂಬುದನ್ನು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ. ಸ್ಯಾಮ್ಸನ್ ಅವರ ಆಯ್ಕೆಯನ್ನು ನಾವು ಖಂಡಿತವಾಗಿಯೂ ಎದುರು ನೋಡುತ್ತಿದ್ದೇವೆ. ಏಕೆಂದರೆ ಅವರು ಪರಿಪೂರ್ಣ ಆಟಗಾರ. ಹೀಗಾಗಿ ಅವರನ್ನು ತಂಂಡಕ್ಕೆ ಕರೆತರಲು ಉತ್ಸುಕರಾಗಿದ್ದೇವೆ ಎಂದು ತಿಳಿಸಿದ್ದಾರೆ.

2 / 5
ಸಂಜು ಸ್ಯಾಮ್ಸನ್ ಭಾರತೀಯ ಬ್ಯಾಟ್ಸ್‌ಮನ್. ಅಷ್ಟೇ ಅಲ್ಲದೆ ವಿಕೆಟ್ ಕೀಪರ್ ಮತ್ತು ಓಪನರ್. ಅವರು ಆಯ್ಕೆಗೆ ಲಭ್ಯವಿದ್ದರೆ, ನಮ್ಮ ತಂಡಕ್ಕೆ ಸೇರಿಸಿಕೊಳ್ಳುವ ಆಯ್ಕೆಯನ್ನು ನಾವು ಖಂಡಿತವಾಗಿಯೂ ಪರಿಗಣಿಸುತ್ತೇವೆ. ಆದರೆ ಯಾರನ್ನು ನೀಡಿ ಸಂಜು ಸ್ಯಾಮ್ಸನ್ ಅವರನ್ನು ಖರೀದಿಸುತ್ತೇವೆ ಎಂಬ ಬಗ್ಗೆ ನಾವು ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ. ಇದಾಗ್ಯೂ ನಾವು ಸ್ಯಾಮ್ಸನ್ ಮೇಲೆ ಕಣ್ಣಿಟ್ಟಿರುವುದು ನಿಜ ಎಂದು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಮೂಲಗಳು ತಿಳಿಸಿವೆ.

ಸಂಜು ಸ್ಯಾಮ್ಸನ್ ಭಾರತೀಯ ಬ್ಯಾಟ್ಸ್‌ಮನ್. ಅಷ್ಟೇ ಅಲ್ಲದೆ ವಿಕೆಟ್ ಕೀಪರ್ ಮತ್ತು ಓಪನರ್. ಅವರು ಆಯ್ಕೆಗೆ ಲಭ್ಯವಿದ್ದರೆ, ನಮ್ಮ ತಂಡಕ್ಕೆ ಸೇರಿಸಿಕೊಳ್ಳುವ ಆಯ್ಕೆಯನ್ನು ನಾವು ಖಂಡಿತವಾಗಿಯೂ ಪರಿಗಣಿಸುತ್ತೇವೆ. ಆದರೆ ಯಾರನ್ನು ನೀಡಿ ಸಂಜು ಸ್ಯಾಮ್ಸನ್ ಅವರನ್ನು ಖರೀದಿಸುತ್ತೇವೆ ಎಂಬ ಬಗ್ಗೆ ನಾವು ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ. ಇದಾಗ್ಯೂ ನಾವು ಸ್ಯಾಮ್ಸನ್ ಮೇಲೆ ಕಣ್ಣಿಟ್ಟಿರುವುದು ನಿಜ ಎಂದು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಮೂಲಗಳು ತಿಳಿಸಿವೆ.

3 / 5
ಅದರಂತೆ ಐಪಿಎಲ್ ಮಿನಿ ಹರಾಜಿಗೂ ಮುನ್ನ ಸಂಜು ಸ್ಯಾಮ್ಸನ್ ಟ್ರೇಡ್ ವಿಂಡೋ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಎಂಟ್ರಿ ಕೊಡುವ ಸಾಧ್ಯತೆಯಿದೆ. ಈ ಡೀಲ್ ಯಶಸ್ವಿಯಾಗದೇ ಇದ್ದರೆ ಸ್ಯಾಮ್ಸನ್ ರಾಜಸ್ಥಾನ್ ರಾಯಲ್ಸ್ ತಂಡದಿಂದ ಹೊರಬರಬಹುದು. ಅಲ್ಲದೆ ಮಿನಿ ಹರಾಜಿನಲ್ಲಿ ಕಾಣಿಸಿಕೊಳ್ಳುವ ಮೂಲಕ ಸಿಎಸ್​ಕೆ ತಂಡದ ಪಾಲಾಗಬಹುದು.

ಅದರಂತೆ ಐಪಿಎಲ್ ಮಿನಿ ಹರಾಜಿಗೂ ಮುನ್ನ ಸಂಜು ಸ್ಯಾಮ್ಸನ್ ಟ್ರೇಡ್ ವಿಂಡೋ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಎಂಟ್ರಿ ಕೊಡುವ ಸಾಧ್ಯತೆಯಿದೆ. ಈ ಡೀಲ್ ಯಶಸ್ವಿಯಾಗದೇ ಇದ್ದರೆ ಸ್ಯಾಮ್ಸನ್ ರಾಜಸ್ಥಾನ್ ರಾಯಲ್ಸ್ ತಂಡದಿಂದ ಹೊರಬರಬಹುದು. ಅಲ್ಲದೆ ಮಿನಿ ಹರಾಜಿನಲ್ಲಿ ಕಾಣಿಸಿಕೊಳ್ಳುವ ಮೂಲಕ ಸಿಎಸ್​ಕೆ ತಂಡದ ಪಾಲಾಗಬಹುದು.

4 / 5
ಒಟ್ಟಿನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕನ ಮೇಲೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಕಣ್ಣಿಟ್ಟಿರುವುದು ಖಚಿತವಾಗಿದ್ದು, ಹೀಗಾಗಿ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ಸಂಜು ಸ್ಯಾಮ್ಸನ್ ಸಿಎಸ್​ಕೆ ಪರ ಕಣಕ್ಕಿಳಿದರೂ ಅಚ್ಚರಿಪಡಬೇಕಿಲ್ಲ.

ಒಟ್ಟಿನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕನ ಮೇಲೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಕಣ್ಣಿಟ್ಟಿರುವುದು ಖಚಿತವಾಗಿದ್ದು, ಹೀಗಾಗಿ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ಸಂಜು ಸ್ಯಾಮ್ಸನ್ ಸಿಎಸ್​ಕೆ ಪರ ಕಣಕ್ಕಿಳಿದರೂ ಅಚ್ಚರಿಪಡಬೇಕಿಲ್ಲ.

5 / 5
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​