AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಹೀಗಾದ್ರೆ CSK ಪ್ಲೇಆಫ್​ಗೇರುವುದು ಖಚಿತ..!

IPL 2026 CSK vs GT: ಇಂಡಿಯನ್ ಪ್ರೀಮಿಯರ್ ಲೀಗ್​ನ 66ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯವು ಸಿಎಸ್​ಕೆ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲಿ ಗೆದ್ದರೆ ಮಾತ್ರ ಸಿಎಸ್​ಕೆ ತಂಡ ಪ್ಲೇಆಫ್ ರೇಸ್​ನಲ್ಲಿ ಉಳಿಯಲಿದೆ.

ಝಾಹಿರ್ ಯೂಸುಫ್
|

Updated on: May 21, 2026 | 12:17 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಮೂರು ಟೀಮ್​ಗಳು ಪ್ಲೇಆಫ್ ಹಂತಕ್ಕೇರಿದರೆ, 2 ತಂಡಗಳು ಟೂರ್ನಿಯಿಂದ ಹೊರಬಿದ್ದಿದೆ. ಇನ್ನು ಒಂದು ಸ್ಥಾನಕ್ಕಾಗಿ 5 ತಂಡಗಳ ನಡುವೆ ಪೈಪೋಟಿ ಮುಂದುವರೆದಿದೆ. ಈ ಪೈಪೋಟಿ ನಡುವೆ ಚೆನ್ನೈ ಸೂಪರ್ ಕಿಂಗ್ಸ್ ಕೂಡ ಪ್ಲೇಆಫ್​ ಹಂತಕ್ಕೇರಬಹುದು. ಇದಕ್ಕಾಗಿ ಈ ಒಂದು ಫಲಿತಾಂಶವನ್ನು ಎದುರು ನೋಡಬೇಕು. (PC: IPL)

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಮೂರು ಟೀಮ್​ಗಳು ಪ್ಲೇಆಫ್ ಹಂತಕ್ಕೇರಿದರೆ, 2 ತಂಡಗಳು ಟೂರ್ನಿಯಿಂದ ಹೊರಬಿದ್ದಿದೆ. ಇನ್ನು ಒಂದು ಸ್ಥಾನಕ್ಕಾಗಿ 5 ತಂಡಗಳ ನಡುವೆ ಪೈಪೋಟಿ ಮುಂದುವರೆದಿದೆ. ಈ ಪೈಪೋಟಿ ನಡುವೆ ಚೆನ್ನೈ ಸೂಪರ್ ಕಿಂಗ್ಸ್ ಕೂಡ ಪ್ಲೇಆಫ್​ ಹಂತಕ್ಕೇರಬಹುದು. ಇದಕ್ಕಾಗಿ ಈ ಒಂದು ಫಲಿತಾಂಶವನ್ನು ಎದುರು ನೋಡಬೇಕು. (PC: IPL)

1 / 5
ಅಂದರೆ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ತಂಡವು ಭರ್ಜರಿ ಜಯ ಸಾಧಿಸಬೇಕು. ಅದು ಕೂಡ ಕನಿಷ್ಠ 20 ರನ್​ಗಳ ಅಂತರದಿಂದ. ಇಂತಹದೊಂದು ಗೆಲುವು ಸಿಕ್ಕರೆ 14 ಅಂಕಗಳೊಂದಿಗೆ ಸಿಎಸ್​ಕೆ ತಂಡವು ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರಲಿದೆ.

ಅಂದರೆ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ತಂಡವು ಭರ್ಜರಿ ಜಯ ಸಾಧಿಸಬೇಕು. ಅದು ಕೂಡ ಕನಿಷ್ಠ 20 ರನ್​ಗಳ ಅಂತರದಿಂದ. ಇಂತಹದೊಂದು ಗೆಲುವು ಸಿಕ್ಕರೆ 14 ಅಂಕಗಳೊಂದಿಗೆ ಸಿಎಸ್​ಕೆ ತಂಡವು ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರಲಿದೆ.

2 / 5
ಈ ನಾಲ್ಕನೇ ಸ್ಥಾನವನ್ನು ಕಾಯ್ದುಕೊಳ್ಳಬೇಕಿದ್ದರೆ ಸಿಎಸ್​ಕೆ ತಂಡವು ಮೂರು ತಂಡಗಳ ಸೋಲನ್ನು ಸಹ ಎದುರು ನೋಡಬೇಕು. ಏಕೆಂದರೆ ಮುಂದಿನ ಮೂರು ಮ್ಯಾಚ್​ಗಳಲ್ಲಿ ಒಂದು ತಂಡವು ಭರ್ಜರಿ ಜಯ ಸಾಧಿಸಿದರೆ ಸಿಎಸ್​ಕೆ ತಂಡವು ಅಂಕ ಪಟ್ಟಿಯಲ್ಲಿ ಮತ್ತೆ 5ನೇ ಸ್ಥಾನಕ್ಕೆ ಕುಸಿಯಲಿದೆ.

ಈ ನಾಲ್ಕನೇ ಸ್ಥಾನವನ್ನು ಕಾಯ್ದುಕೊಳ್ಳಬೇಕಿದ್ದರೆ ಸಿಎಸ್​ಕೆ ತಂಡವು ಮೂರು ತಂಡಗಳ ಸೋಲನ್ನು ಸಹ ಎದುರು ನೋಡಬೇಕು. ಏಕೆಂದರೆ ಮುಂದಿನ ಮೂರು ಮ್ಯಾಚ್​ಗಳಲ್ಲಿ ಒಂದು ತಂಡವು ಭರ್ಜರಿ ಜಯ ಸಾಧಿಸಿದರೆ ಸಿಎಸ್​ಕೆ ತಂಡವು ಅಂಕ ಪಟ್ಟಿಯಲ್ಲಿ ಮತ್ತೆ 5ನೇ ಸ್ಥಾನಕ್ಕೆ ಕುಸಿಯಲಿದೆ.

3 / 5
ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ಭರ್ಜರಿ ಜಯ ಸಾಧಿಸಿದ ಬಳಿಕ, ಲಕ್ನೋ ಸೂಪರ್ ಜೈಂಟ್ಸ್ ತಂಡದ ಗೆಲುವನ್ನು ಎದುರು ನೋಡಬೇಕು. ಅಂದರೆ ಎಲ್​ಎಸ್​ಜಿ ವಿರುದ್ಧ ಪಂಜಾಬ್ ಕಿಂಗ್ಸ್ ಸೋಲಬೇಕು. ಹಾಗೆಯೇ ಮುಂಬೈ ಇಂಡಿಯನ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್  ಪರಾಜಯಗೊಳ್ಳಬೇಕು. ಹಾಗೆಯೇ ಕೆಕೆಆರ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆಲ್ಲಬೇಕು.

ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ಭರ್ಜರಿ ಜಯ ಸಾಧಿಸಿದ ಬಳಿಕ, ಲಕ್ನೋ ಸೂಪರ್ ಜೈಂಟ್ಸ್ ತಂಡದ ಗೆಲುವನ್ನು ಎದುರು ನೋಡಬೇಕು. ಅಂದರೆ ಎಲ್​ಎಸ್​ಜಿ ವಿರುದ್ಧ ಪಂಜಾಬ್ ಕಿಂಗ್ಸ್ ಸೋಲಬೇಕು. ಹಾಗೆಯೇ ಮುಂಬೈ ಇಂಡಿಯನ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್  ಪರಾಜಯಗೊಳ್ಳಬೇಕು. ಹಾಗೆಯೇ ಕೆಕೆಆರ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆಲ್ಲಬೇಕು.

4 / 5
ಅಂದರೆ ಇಂದಿನ ಮ್ಯಾಚ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆದ್ದರೆ, ಆ ಬಳಿಕ ಪಂಜಾಬ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಂದಿನ ಮ್ಯಾಚ್​ನಲ್ಲಿ ಸೋಲುವುದನ್ನು ಎದುರು ನೋಡಬೇಕು. ಇಂತಹದೊಂದು ಫಲಿತಾಂಶ ಮೂಡಿಬಂದರೆ ಸಿಎಸ್​ಕೆ ತಂಡವು ಪಾಯಿಂಟ್ಸ್​ ಟೇಬಲ್​ನಲ್ಲಿ 4ನೇ ಸ್ಥಾನ ಪಡೆದು ಪ್ಲೇಆಫ್​​ಗೇರಲಿದೆ.

ಅಂದರೆ ಇಂದಿನ ಮ್ಯಾಚ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆದ್ದರೆ, ಆ ಬಳಿಕ ಪಂಜಾಬ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಂದಿನ ಮ್ಯಾಚ್​ನಲ್ಲಿ ಸೋಲುವುದನ್ನು ಎದುರು ನೋಡಬೇಕು. ಇಂತಹದೊಂದು ಫಲಿತಾಂಶ ಮೂಡಿಬಂದರೆ ಸಿಎಸ್​ಕೆ ತಂಡವು ಪಾಯಿಂಟ್ಸ್​ ಟೇಬಲ್​ನಲ್ಲಿ 4ನೇ ಸ್ಥಾನ ಪಡೆದು ಪ್ಲೇಆಫ್​​ಗೇರಲಿದೆ.

5 / 5
Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ