AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: CSK ತಂಡದಿಂದ 5 ಆಟಗಾರರು ಔಟ್..!

IPL 2026 CSK: ಐಪಿಎಲ್ 2026ರ ಮಿನಿ ಹರಾಜಿಗೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡದಿಂದ ಐವರು ಆಟಗಾರರು ಹೊರಬೀಳುವುದು ಬಹುತೇಕ ಖಚಿತವಾಗಿದೆ. ಅಷ್ಟೇ ಅಲ್ಲದೆ ಅಂತಿಮ ಪಟ್ಟಿಯಲ್ಲಿ ಮತ್ತಷ್ಟು ಆಟಗಾರರು ಕೂಡ ಸೇರ್ಪಡೆಗೊಳ್ಳುವ ಸಾಧ್ಯತೆಯಿದೆ. ಈ ಮೂಲಕ ಐಪಿಎಲ್ 2026 ರಲ್ಲಿ ಸಿಎಸ್​ಕೆ ಫ್ರಾಂಚೈಸಿ ದೊಡ್ಡ ಮೊತ್ತದ ಪರ್ಸ್ ಹೊಂದುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on: Oct 11, 2025 | 10:23 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19ರ ಮಿನಿ ಹರಾಜಿಗೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದಿಂದ 5 ಆಟಗಾರರು ಹೊರಬೀಳುವುದು ಬಹುತೇಕ ಖಚಿತವಾಗಿದೆ. ಅಂದರೆ ಕಳೆದ ಸೀಸನ್​ನಲ್ಲಿ ಸಿಎಸ್​ಕೆ ಪರ ಕಳಪೆ ಪ್ರದರ್ಶನ ನೀಡಿದ್ದ ಐವರನ್ನು ಹರಾಜಿಗೂ ಮುನ್ನ ರಿಲೀಸ್ ಮಾಡಲು ನಿರ್ಧರಿಸಲಾಗಿದೆ. ಆ ಆಟಗಾರರು ಯಾರೆಂದರೆ...

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19ರ ಮಿನಿ ಹರಾಜಿಗೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದಿಂದ 5 ಆಟಗಾರರು ಹೊರಬೀಳುವುದು ಬಹುತೇಕ ಖಚಿತವಾಗಿದೆ. ಅಂದರೆ ಕಳೆದ ಸೀಸನ್​ನಲ್ಲಿ ಸಿಎಸ್​ಕೆ ಪರ ಕಳಪೆ ಪ್ರದರ್ಶನ ನೀಡಿದ್ದ ಐವರನ್ನು ಹರಾಜಿಗೂ ಮುನ್ನ ರಿಲೀಸ್ ಮಾಡಲು ನಿರ್ಧರಿಸಲಾಗಿದೆ. ಆ ಆಟಗಾರರು ಯಾರೆಂದರೆ...

1 / 6
ದೀಪಕ್ ಹೂಡಾ: ಐಪಿಎಲ್ 2025 ರ ಮೆಗಾ ಹರಾಜಿನ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ದೀಪಕ್ ಹೂಡಾ ಅವರನ್ನು 1.70 ಕೋಟಿ ರೂ. ಗೆ ಖರೀದಿಸಿದ್ದರು. ಆದರೆ ಕಳೆದ ಸೀಸನ್​ನಲ್ಲಿ 7 ಪಂದ್ಯಗಳನ್ನಾಡಿದ್ದ ಹೂಡಾ ಕಲೆಹಾಕಿದ್ದು ಕೇವಲ 31 ರನ್​ಗಳು ಮಾತ್ರ. ಹೀಗಾಗಿ ಅವರನ್ನು ರಿಲೀಸ್ ಮಾಡಲು ಸಿಎಸ್​ಕೆ ಫ್ರಾಂಚೈಸಿ ನಿರ್ಧರಿಸಿದೆ.

ದೀಪಕ್ ಹೂಡಾ: ಐಪಿಎಲ್ 2025 ರ ಮೆಗಾ ಹರಾಜಿನ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ದೀಪಕ್ ಹೂಡಾ ಅವರನ್ನು 1.70 ಕೋಟಿ ರೂ. ಗೆ ಖರೀದಿಸಿದ್ದರು. ಆದರೆ ಕಳೆದ ಸೀಸನ್​ನಲ್ಲಿ 7 ಪಂದ್ಯಗಳನ್ನಾಡಿದ್ದ ಹೂಡಾ ಕಲೆಹಾಕಿದ್ದು ಕೇವಲ 31 ರನ್​ಗಳು ಮಾತ್ರ. ಹೀಗಾಗಿ ಅವರನ್ನು ರಿಲೀಸ್ ಮಾಡಲು ಸಿಎಸ್​ಕೆ ಫ್ರಾಂಚೈಸಿ ನಿರ್ಧರಿಸಿದೆ.

2 / 6
ವಿಜಯ್ ಶಂಕರ್: ತಮಿಳುನಾಡು ಮೂಲದ ಆಲ್​ರೌಂಡರ್ ವಿಜಯ್ ಶಂಕರ್ ಅವರನ್ನು ಸಿಎಸ್​ಕೆ ಫ್ರಾಂಚೈಸಿ ಕಳೆದ ಸೀಸನ್​ಹರಾಜಿನಲ್ಲಿ 1.2 ಕೋಟಿ ರೂ.ಗೆ ಖರೀದಿಸಿದ್ದರು. ಆದರೆ ಕೊನೆಯ ಸೀಸನ್​ನಲ್ಲಿ 6 ಪಂದ್ಯಗಳನ್ನಾಡಿದ್ದ ವಿಜಯ್ ಶಂಕರ್ ಕಲೆಹಾಕಿದ್ದು ಕೇವಲ 112 ರನ್​ಗಳು ಮಾತ್ರ. ಹೀಗಾಗಿ ಅವರನ್ನು ಸಹ ಬಿಡುಗಡೆ ಮಾಡಲು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ನಿರ್ಧರಿಸಿದೆ.

ವಿಜಯ್ ಶಂಕರ್: ತಮಿಳುನಾಡು ಮೂಲದ ಆಲ್​ರೌಂಡರ್ ವಿಜಯ್ ಶಂಕರ್ ಅವರನ್ನು ಸಿಎಸ್​ಕೆ ಫ್ರಾಂಚೈಸಿ ಕಳೆದ ಸೀಸನ್​ಹರಾಜಿನಲ್ಲಿ 1.2 ಕೋಟಿ ರೂ.ಗೆ ಖರೀದಿಸಿದ್ದರು. ಆದರೆ ಕೊನೆಯ ಸೀಸನ್​ನಲ್ಲಿ 6 ಪಂದ್ಯಗಳನ್ನಾಡಿದ್ದ ವಿಜಯ್ ಶಂಕರ್ ಕಲೆಹಾಕಿದ್ದು ಕೇವಲ 112 ರನ್​ಗಳು ಮಾತ್ರ. ಹೀಗಾಗಿ ಅವರನ್ನು ಸಹ ಬಿಡುಗಡೆ ಮಾಡಲು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ನಿರ್ಧರಿಸಿದೆ.

3 / 6
ರಾಹುಲ್ ತ್ರಿಪಾಠಿ: 2025ರ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ರಾಹುಲ್ ತ್ರಿಪಾಠಿಯನ್ನು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಬರೋಬ್ಬರಿ 3.40 ಕೋಟಿ ರೂ.ಗೆ ಖರೀದಿಸಿದ್ದರು. ಅದರಂತೆ ಕಳೆದ ಸೀಸನ್​ನಲ್ಲಿ ಸಿಎಸ್​ಕೆ ಪರ 5 ಪಂದ್ಯಗಳನ್ನಾಡಿದ್ದ ತ್ರಿಪಾಠಿ ಕಲೆಹಾಕಿದ್ದು ಕೇವಲ 55 ರನ್​ಗಳು ಮಾತ್ರ. ಹೀಗಾಗಿ ಈ ಬಾರಿಯ ಹರಾಜಿಗೂ ಮುನ್ನ ಅವರನ್ನು ರಿಲೀಸ್ ಮಾಡಲು ಸಿಎಸ್​ಕೆ ನಿರ್ಧರಿಸಿದೆ.

ರಾಹುಲ್ ತ್ರಿಪಾಠಿ: 2025ರ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ರಾಹುಲ್ ತ್ರಿಪಾಠಿಯನ್ನು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಬರೋಬ್ಬರಿ 3.40 ಕೋಟಿ ರೂ.ಗೆ ಖರೀದಿಸಿದ್ದರು. ಅದರಂತೆ ಕಳೆದ ಸೀಸನ್​ನಲ್ಲಿ ಸಿಎಸ್​ಕೆ ಪರ 5 ಪಂದ್ಯಗಳನ್ನಾಡಿದ್ದ ತ್ರಿಪಾಠಿ ಕಲೆಹಾಕಿದ್ದು ಕೇವಲ 55 ರನ್​ಗಳು ಮಾತ್ರ. ಹೀಗಾಗಿ ಈ ಬಾರಿಯ ಹರಾಜಿಗೂ ಮುನ್ನ ಅವರನ್ನು ರಿಲೀಸ್ ಮಾಡಲು ಸಿಎಸ್​ಕೆ ನಿರ್ಧರಿಸಿದೆ.

4 / 6
ಸ್ಯಾಮ್ ಕರನ್: ಐಪಿಎಲ್ 2025 ರ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದ ಸ್ಯಾಮ್ ಕರನ್​ಗೆ ನೀಡಿರುವ ಸಂಭಾವನೆ 2.4 ಕೋಟಿ ರೂ. ಇದಾಗ್ಯೂ ಕಳೆದ ಸೀಸನ್​ನಲ್ಲಿ ಸ್ಯಾಮ್ ಕರನ್ ಸಿಎಸ್​ಕೆ ಪರ 5 ಪಂದ್ಯಗಳಲ್ಲಿ ಕಲೆಹಾಕಿದ್ದು 114 ರನ್​ಗಳು ಮಾತ್ರ. ಹಾಗೆಯೇ ಒಂದು ವಿಕೆಟ್ ಪಡೆಯಲಷ್ಟೇ ಶಕ್ತರಾಗಿದ್ದರು. ಹೀಗಾಗಿ ಕರನ್ ಅವರನ್ನು ಸಹ ಬಿಡುಗಡೆ ಮಾಡಲು ಸಿಎಸ್​ಕೆ ಮುಂದಾಗಿದೆ.

ಸ್ಯಾಮ್ ಕರನ್: ಐಪಿಎಲ್ 2025 ರ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದ ಸ್ಯಾಮ್ ಕರನ್​ಗೆ ನೀಡಿರುವ ಸಂಭಾವನೆ 2.4 ಕೋಟಿ ರೂ. ಇದಾಗ್ಯೂ ಕಳೆದ ಸೀಸನ್​ನಲ್ಲಿ ಸ್ಯಾಮ್ ಕರನ್ ಸಿಎಸ್​ಕೆ ಪರ 5 ಪಂದ್ಯಗಳಲ್ಲಿ ಕಲೆಹಾಕಿದ್ದು 114 ರನ್​ಗಳು ಮಾತ್ರ. ಹಾಗೆಯೇ ಒಂದು ವಿಕೆಟ್ ಪಡೆಯಲಷ್ಟೇ ಶಕ್ತರಾಗಿದ್ದರು. ಹೀಗಾಗಿ ಕರನ್ ಅವರನ್ನು ಸಹ ಬಿಡುಗಡೆ ಮಾಡಲು ಸಿಎಸ್​ಕೆ ಮುಂದಾಗಿದೆ.

5 / 6
ಡೆವೊನ್ ಕಾನ್ವೆ: ಚೆನ್ನೈ ಸೂಪರ್ ಕಿಂಗ್ಸ್ ಪರ ಕಳೆದ ಕೆಲ ವರ್ಷಗಳಿಂದ ಕಣಕ್ಕಿಳಿಯುತ್ತಿದ್ದ ಡೆವೊನ್ ಕಾನ್ವೆ ಅವರನ್ನು ಸಹ ಈ ಬಾರಿ ಬಿಡುಗಡೆ ಮಾಡಲು ಸಿಎಸ್​ಕೆ ನಿರ್ಧರಿಸಿದೆ. ಏಕೆಂದರೆ ಕಳೆದ ಸೀಸನ್​ನಲ್ಲಿ ಕಾನ್ವೆ 6 ಪಂದ್ಯಗಳಿಂದ ಕೇವಲ 156 ರನ್​ ಮಾತ್ರ ಕಲೆಹಾಕಿದ್ದರು. ಇದೀಗ ಕಳಪೆ ಫಾರ್ಮ್​ನಲ್ಲಿರುವ ಡೆವೊನ್ ಕಾನ್ವೆಯನ್ನು ಬಿಡುಗಡೆ ಮಾಡಿ 6.25 ಕೋಟಿ ರೂ. ಪರ್ಸ್ ಮೊತ್ತ ಹೆಚ್ಚಿಸಲು ಸಿಎಸ್​ಕೆ ಫ್ರಾಂಚೈಸಿ ನಿರ್ಧರಿಸಿದೆ.

ಡೆವೊನ್ ಕಾನ್ವೆ: ಚೆನ್ನೈ ಸೂಪರ್ ಕಿಂಗ್ಸ್ ಪರ ಕಳೆದ ಕೆಲ ವರ್ಷಗಳಿಂದ ಕಣಕ್ಕಿಳಿಯುತ್ತಿದ್ದ ಡೆವೊನ್ ಕಾನ್ವೆ ಅವರನ್ನು ಸಹ ಈ ಬಾರಿ ಬಿಡುಗಡೆ ಮಾಡಲು ಸಿಎಸ್​ಕೆ ನಿರ್ಧರಿಸಿದೆ. ಏಕೆಂದರೆ ಕಳೆದ ಸೀಸನ್​ನಲ್ಲಿ ಕಾನ್ವೆ 6 ಪಂದ್ಯಗಳಿಂದ ಕೇವಲ 156 ರನ್​ ಮಾತ್ರ ಕಲೆಹಾಕಿದ್ದರು. ಇದೀಗ ಕಳಪೆ ಫಾರ್ಮ್​ನಲ್ಲಿರುವ ಡೆವೊನ್ ಕಾನ್ವೆಯನ್ನು ಬಿಡುಗಡೆ ಮಾಡಿ 6.25 ಕೋಟಿ ರೂ. ಪರ್ಸ್ ಮೊತ್ತ ಹೆಚ್ಚಿಸಲು ಸಿಎಸ್​ಕೆ ಫ್ರಾಂಚೈಸಿ ನಿರ್ಧರಿಸಿದೆ.

6 / 6
ಗಿಲ್ಲಿ ನಟನ ಮೇಲೆ ಏಕಾಏಕಿ ದಾಳಿಗೆ ಇಳಿದ ಅಶ್ವಿನಿ, ಧ್ರುವಂತ್
ಗಿಲ್ಲಿ ನಟನ ಮೇಲೆ ಏಕಾಏಕಿ ದಾಳಿಗೆ ಇಳಿದ ಅಶ್ವಿನಿ, ಧ್ರುವಂತ್
ದೇವಸ್ಥಾನಕ್ಕೆ ಜೋಡಿ ತೆಂಗಿನಕಾಯಿಯನ್ನೇ ತೆಗೆದುಕೊಂಡು ಹೋಗಬೇಕು ಯಾಕೆ?
ದೇವಸ್ಥಾನಕ್ಕೆ ಜೋಡಿ ತೆಂಗಿನಕಾಯಿಯನ್ನೇ ತೆಗೆದುಕೊಂಡು ಹೋಗಬೇಕು ಯಾಕೆ?
ರೋಹಿಣಿ ನಕ್ಷತ್ರದಲ್ಲಿ ಚಂದ್ರ ಸಂಚಾರ: ಇದಿನ ರಾಶಿ ಭವಿಷ್ಯ ವಿವರಣೆ ಇಲ್ಲಿದೆ
ರೋಹಿಣಿ ನಕ್ಷತ್ರದಲ್ಲಿ ಚಂದ್ರ ಸಂಚಾರ: ಇದಿನ ರಾಶಿ ಭವಿಷ್ಯ ವಿವರಣೆ ಇಲ್ಲಿದೆ
ವಂದೇ ಮಾತರಂ ರಾಷ್ಟ್ರಗೀತೆಯಾಗಬೇಕಿತ್ತು; ವಿಶ್ವೇಶ್ವರ ಹೆಗಡೆ ಕಾಗೇರಿ ವಿವಾದ
ವಂದೇ ಮಾತರಂ ರಾಷ್ಟ್ರಗೀತೆಯಾಗಬೇಕಿತ್ತು; ವಿಶ್ವೇಶ್ವರ ಹೆಗಡೆ ಕಾಗೇರಿ ವಿವಾದ
ಬೇರೊಬ್ಬರೊಂದಿಗೆ ಓಡಿಹೋದ ಹೆಂಡ್ತಿ: ಮರ್ಯಾದೆಗೆ ಹೆದರಿ ಪ್ರಾಣ ಬಿಟ್ಟ ಪತಿ
ಬೇರೊಬ್ಬರೊಂದಿಗೆ ಓಡಿಹೋದ ಹೆಂಡ್ತಿ: ಮರ್ಯಾದೆಗೆ ಹೆದರಿ ಪ್ರಾಣ ಬಿಟ್ಟ ಪತಿ
ಇದು ಕೊನೆ ಎಚ್ಚರಿಕೆ: ಸರ್ಕಾರಕ್ಕೆ ಮತ್ತೊಂದು ಡೆಡ್​​ಲೈನ್ ನೀಡಿದ ರೈತರು
ಇದು ಕೊನೆ ಎಚ್ಚರಿಕೆ: ಸರ್ಕಾರಕ್ಕೆ ಮತ್ತೊಂದು ಡೆಡ್​​ಲೈನ್ ನೀಡಿದ ರೈತರು
ಬೆಳಗಾವಿ ಕಬ್ಬು ಬೆಳೆಗಾರರ ಕಿಚ್ಚು: ಸ್ಥಳಕ್ಕೆ ಓಡಿ ಬಂದ ಸಚಿವ ಹೇಳಿದ್ದೇನು?
ಬೆಳಗಾವಿ ಕಬ್ಬು ಬೆಳೆಗಾರರ ಕಿಚ್ಚು: ಸ್ಥಳಕ್ಕೆ ಓಡಿ ಬಂದ ಸಚಿವ ಹೇಳಿದ್ದೇನು?
ರಾಹುಲ್, ಲಾಲುಗೆ ಸೀತಾ ಮಂದಿರ ನಿರ್ಮಾಣ ತಡೆಯಲು ಸಾಧ್ಯವಿಲ್ಲ; ಅಮಿತ್ ಶಾ
ರಾಹುಲ್, ಲಾಲುಗೆ ಸೀತಾ ಮಂದಿರ ನಿರ್ಮಾಣ ತಡೆಯಲು ಸಾಧ್ಯವಿಲ್ಲ; ಅಮಿತ್ ಶಾ
8 ದಿನ ಬಳಿಕ ಧರಣಿ ಸ್ಥಳಕ್ಕೆ ಬಂದ ಸಚಿವರ ವಿರುದ್ಧ ರೊಚ್ಚಿಗೆದ್ದ ರೈತರು
8 ದಿನ ಬಳಿಕ ಧರಣಿ ಸ್ಥಳಕ್ಕೆ ಬಂದ ಸಚಿವರ ವಿರುದ್ಧ ರೊಚ್ಚಿಗೆದ್ದ ರೈತರು
ಹರೀಶ್​​ ರಾಯ್ ಅಂತಿಮ ದರ್ಶನ ಪಡೆದ ಯಶ್: ಪುತ್ರನಿಗೆ ಹಣ ಸಹಾಯ
ಹರೀಶ್​​ ರಾಯ್ ಅಂತಿಮ ದರ್ಶನ ಪಡೆದ ಯಶ್: ಪುತ್ರನಿಗೆ ಹಣ ಸಹಾಯ