AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: SRH ತಂಡಕ್ಕೆ ಎಡಗೈ ವೇಗಿ ಎಂಟ್ರಿ..!

IPL 2026: ಐಪಿಎಲ್ 2026ರಲ್ಲಿ ಈವರೆಗೆ ಐದು ಪಂದ್ಯಗಳನ್ನಾಡಿರುವ ಸನ್​ರೈಸರ್ಸ್ ಹೈದರಾಬಾದ್ ತಂಡವು ಎರಡು ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಈ ಗೆಲುವುಗಳೊಂದಿಗೆ ಎಸ್​ಆರ್​ಹೆಚ್ ತಂಡ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಇತ್ತ ಕಳೆದ ಪಂದ್ಯದಲ್ಲಿ ಗೆದ್ದು ಬೀಗಿದ್ದ ಎಸ್​ಆರ್​ಹೆಚ್ ಇದೀಗ ತಂಡದಲ್ಲಿ ಪ್ರಮುಖ ಬದಲಾವಣೆ ಮಾಡಿಕೊಂಡಿದೆ.

ಝಾಹಿರ್ ಯೂಸುಫ್
|

Updated on: Apr 15, 2026 | 7:53 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಆವೃತ್ತಿಯ ಮಧ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ತನ್ನ ಬೌಲಿಂಗ್ ವಿಭಾಗದಲ್ಲಿ ಮಹತ್ವದ ಬದಲಾವಣೆ ಮಾಡಿಕೊಂಡಿದೆ. ಈ ಬದಲಾವಣೆಯೊಂದಿಗೆ ಎಸ್​ಆರ್​ಹೆಚ್ ತಂಡಕ್ಕೆ ಲಂಕಾ ವೇಗಿ ಎಂಟ್ರಿ ಕೊಟ್ಟಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಆವೃತ್ತಿಯ ಮಧ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ತನ್ನ ಬೌಲಿಂಗ್ ವಿಭಾಗದಲ್ಲಿ ಮಹತ್ವದ ಬದಲಾವಣೆ ಮಾಡಿಕೊಂಡಿದೆ. ಈ ಬದಲಾವಣೆಯೊಂದಿಗೆ ಎಸ್​ಆರ್​ಹೆಚ್ ತಂಡಕ್ಕೆ ಲಂಕಾ ವೇಗಿ ಎಂಟ್ರಿ ಕೊಟ್ಟಿದ್ದಾರೆ.

1 / 5
ಮಾರ್ಚ್ 28 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಮೊದಲ ಪಂದ್ಯಕ್ಕೂ ಮುನ್ನ ನೆಟ್ಸ್‌ನಲ್ಲಿ ಬ್ಯಾಟಿಂಗ್ ಮಾಡುವಾಗ ಇಂಗ್ಲೆಂಡ್ ಆಟಗಾರ ಬ್ರೈಡನ್ ಕಾರ್ಸ್‌ ಅವರ ಕೈಗೆ ಬಲವಾದ ಗಾಯವಾಗಿತ್ತು. ಈ ಗಾಯದ ಕಾರಣ ಇದೀಗ ಕಾರ್ಸ್ ಇದೀಗ ಐಪಿಎಲ್​ನಿಂದ ಹೊರಗುಳಿದಿದ್ದಾರೆ.

ಮಾರ್ಚ್ 28 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಮೊದಲ ಪಂದ್ಯಕ್ಕೂ ಮುನ್ನ ನೆಟ್ಸ್‌ನಲ್ಲಿ ಬ್ಯಾಟಿಂಗ್ ಮಾಡುವಾಗ ಇಂಗ್ಲೆಂಡ್ ಆಟಗಾರ ಬ್ರೈಡನ್ ಕಾರ್ಸ್‌ ಅವರ ಕೈಗೆ ಬಲವಾದ ಗಾಯವಾಗಿತ್ತು. ಈ ಗಾಯದ ಕಾರಣ ಇದೀಗ ಕಾರ್ಸ್ ಇದೀಗ ಐಪಿಎಲ್​ನಿಂದ ಹೊರಗುಳಿದಿದ್ದಾರೆ.

2 / 5
ಅತ್ತ ಬ್ರೈಡನ್ ಕಾರ್ಸ್ ಟೂರ್ನಿಯಿಂದ ಹೊರಬೀಳುತ್ತಿದ್ದಂತೆ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಶ್ರೀಲಂಕಾದ ಎಡಗೈ ವೇಗಿ ದಿಲ್ಶನ್ ಮಧುಶಂಕ ಅವರನ್ನು ತಂಡಕ್ಕೆ ಆಯ್ಕೆ ಮಾಡಿಕೊಂಡಿದೆ. ಅದರಂತೆ ಎಸ್​ಆರ್​ಹೆಚ್ ತಂಡದ ಮುಂದಿನ ಪಂದ್ಯಗಳಿಗೆ ಮಧುಶಂಕ ಲಭ್ಯರಿರಲಿದ್ದಾರೆ.

ಅತ್ತ ಬ್ರೈಡನ್ ಕಾರ್ಸ್ ಟೂರ್ನಿಯಿಂದ ಹೊರಬೀಳುತ್ತಿದ್ದಂತೆ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಶ್ರೀಲಂಕಾದ ಎಡಗೈ ವೇಗಿ ದಿಲ್ಶನ್ ಮಧುಶಂಕ ಅವರನ್ನು ತಂಡಕ್ಕೆ ಆಯ್ಕೆ ಮಾಡಿಕೊಂಡಿದೆ. ಅದರಂತೆ ಎಸ್​ಆರ್​ಹೆಚ್ ತಂಡದ ಮುಂದಿನ ಪಂದ್ಯಗಳಿಗೆ ಮಧುಶಂಕ ಲಭ್ಯರಿರಲಿದ್ದಾರೆ.

3 / 5
ದಿಲ್ಶನ್ ಮಧುಶಂಕ ಶ್ರೀಲಂಕಾ ಪರ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಅಲ್ಲದೆ ಆರಂಭಿಕ ಓವರ್‌ಗಳಲ್ಲಿ ಚೆಂಡನ್ನು ಸ್ವಿಂಗ್ ಮಾಡುವ ಕಲೆಯನ್ನು ಕರಗತ ಮಾಡಿಕೊಂಡಿರುವ ಮಧುಶಂಕ ಎಂಟ್ರಿಯು ಸನ್​ರೈಸರ್ಸ್ ಹೈದರಾಬಾದ್ ತಂಡದ ಬೌಲಿಂಗ್ ವಿಭಾಗವನ್ನು ಮತ್ತಷ್ಟು ಬಲಿಷ್ಠಗೊಳಿಸಲಿದೆ.

ದಿಲ್ಶನ್ ಮಧುಶಂಕ ಶ್ರೀಲಂಕಾ ಪರ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಅಲ್ಲದೆ ಆರಂಭಿಕ ಓವರ್‌ಗಳಲ್ಲಿ ಚೆಂಡನ್ನು ಸ್ವಿಂಗ್ ಮಾಡುವ ಕಲೆಯನ್ನು ಕರಗತ ಮಾಡಿಕೊಂಡಿರುವ ಮಧುಶಂಕ ಎಂಟ್ರಿಯು ಸನ್​ರೈಸರ್ಸ್ ಹೈದರಾಬಾದ್ ತಂಡದ ಬೌಲಿಂಗ್ ವಿಭಾಗವನ್ನು ಮತ್ತಷ್ಟು ಬಲಿಷ್ಠಗೊಳಿಸಲಿದೆ.

4 / 5
ಸನ್‌ರೈಸರ್ಸ್ ಹೈದರಾಬಾದ್ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಅನಿಕೇತ್ ವರ್ಮಾ, ಸ್ಮರಣ್ ರವಿಚಂದ್ರನ್, ಇಶಾನ್ ಕಿಶನ್, ಹೆನ್ರಿಕ್ ಕ್ಲಾಸೆನ್, ನಿತೀಶ್ ಕುಮಾರ್ ರೆಡ್ಡಿ, ಹರ್ಷ್ ದುಬೆ, ಕಮಿಂದು ಮೆಂಡಿಸ್, ಹರ್ಷಲ್ ಪಟೇಲ್​, ಜಯದೇವ್ ಉನದ್ಕತ್, ಎಶಾನ್ ಮಾಲಿಂಗ, ಝೀಶಾನ್ ಅನ್ಸಾರಿ, ಶಿವಾಂಗ್ ಕುಮಾರ್, ಸಲೀಲ್ ಅರೋರ, ಸಾಕಿಬ್ ಹುಸೈನ್, ಓಂಕಾರ್ ತರ್ಮಲೆ, ಅಮಿತ್ ಕುಮಾರ್, ಪ್ರಫುಲ್ ಹಿಂಗೆ, ಕ್ರೇನ್ಸ್ ಫುಲೆಟ್ರಾ, ಲಿಯಾಮ್ ಲಿವಿಂಗ್​ಸ್ಟೋನ್ಸ್, ಶಿವಂ ಮಾವಿ, ದಿಲ್ಶನ್ ಮಧುಶಂಕ.

ಸನ್‌ರೈಸರ್ಸ್ ಹೈದರಾಬಾದ್ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಅನಿಕೇತ್ ವರ್ಮಾ, ಸ್ಮರಣ್ ರವಿಚಂದ್ರನ್, ಇಶಾನ್ ಕಿಶನ್, ಹೆನ್ರಿಕ್ ಕ್ಲಾಸೆನ್, ನಿತೀಶ್ ಕುಮಾರ್ ರೆಡ್ಡಿ, ಹರ್ಷ್ ದುಬೆ, ಕಮಿಂದು ಮೆಂಡಿಸ್, ಹರ್ಷಲ್ ಪಟೇಲ್​, ಜಯದೇವ್ ಉನದ್ಕತ್, ಎಶಾನ್ ಮಾಲಿಂಗ, ಝೀಶಾನ್ ಅನ್ಸಾರಿ, ಶಿವಾಂಗ್ ಕುಮಾರ್, ಸಲೀಲ್ ಅರೋರ, ಸಾಕಿಬ್ ಹುಸೈನ್, ಓಂಕಾರ್ ತರ್ಮಲೆ, ಅಮಿತ್ ಕುಮಾರ್, ಪ್ರಫುಲ್ ಹಿಂಗೆ, ಕ್ರೇನ್ಸ್ ಫುಲೆಟ್ರಾ, ಲಿಯಾಮ್ ಲಿವಿಂಗ್​ಸ್ಟೋನ್ಸ್, ಶಿವಂ ಮಾವಿ, ದಿಲ್ಶನ್ ಮಧುಶಂಕ.

5 / 5
Follow Us
ಉತ್ತರ ಪ್ರದೇಶದ ಸಹರಾನ್‌ಪುರದ ವನ್ಯಜೀವಿ ಕಾರಿಡಾರ್‌ಗೆ ಪ್ರಧಾನಿ ಮೋದಿ ಭೇಟಿ
ಉತ್ತರ ಪ್ರದೇಶದ ಸಹರಾನ್‌ಪುರದ ವನ್ಯಜೀವಿ ಕಾರಿಡಾರ್‌ಗೆ ಪ್ರಧಾನಿ ಮೋದಿ ಭೇಟಿ
ಸಿದ್ದರಾಮಯ್ಯ ಜತೆ ರಹಸ್ಯ ಮಾತುಕತೆ ನಡೆಸಿ ಹೊರಟ ಜಮೀರ್, ಮಂತ್ರಿ ಕಥೆ ಏನು?
ಸಿದ್ದರಾಮಯ್ಯ ಜತೆ ರಹಸ್ಯ ಮಾತುಕತೆ ನಡೆಸಿ ಹೊರಟ ಜಮೀರ್, ಮಂತ್ರಿ ಕಥೆ ಏನು?
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?