AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಇಲ್ಲಿದೆ ಆರ್ ಸಿಬಿ ಪಂದ್ಯಗಳ ವೇಳಾಪಟ್ಟಿ, ಸೇವ್ ಮಾಡಿಟ್ಟುಕೊಳ್ಳಿ

ಟಿ20 ವಿಶ್ವಕಪ್ ಬಳಿಕ ಭಾರತದ ದೊಡ್ಡ ಕ್ರಿಕೆಟ್ ಉತ್ಸವವಾದ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪ್ರಾರಂಭವಾಗಲಿದ್ದು, 2026ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಸೀಸನ್-19 ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಬಿಡುಗಡೆ ಮಾಡಿದೆ. ಇದೇ ಮಾರ್ಚ್ 28ರಿಂದ ಏಪ್ರಿಲ್ 12ರವರೆಗೆ ಮೊದಲ ಹಂತದ ಪಂದ್ಯಗಳು ನಡೆಯಲಿವೆ. ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನೋಡಿಕೊಂಡು ಪೂರ್ಣ ವೇಳಾಪಟ್ಟಿಯನ್ನು ಪ್ರಕಟಿಸುವುದಾಗಿ ಬಿಸಿಸಿಐ ತಿಳಿಸಿದೆ. ಹಾಗಾದ್ರೆ, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ಪಂದ್ಯಗಳ ಸಮಯ, ಸ್ಥಳದ ಸಂಪೂರ್ಣ ವಿವರ ಇಲ್ಲಿದೆ.

ರಮೇಶ್ ಬಿ. ಜವಳಗೇರಾ
|

Updated on:Mar 11, 2026 | 8:58 PM

Share
 ಭಾರತದ ದೊಡ್ಡ ಕ್ರಿಕೆಟ್ ಉತ್ಸವವಾದ ಇಂಡಿಯನ್ ಪ್ರೀಮಿಯರ್ ಲೀಗ್ 2026 (IPL 2026) ಮೊದಲ ಹಂತದ ಒಟ್ಟು 20 ಪಂದ್ಯಗಳ ವೇಳಾಪಟ್ಟಿ ಪ್ರಕಟವಾಗಿದೆ. ಇದೇ ಮಾರ್ಚ್ 28ರಿಂದ ಪ್ರಾರಂಭವಾಗಲಿದ್ದು, ಮೊದಲ ಉದ್ಘಾಟನಾ ಪಂದ್ಯವನ್ನು ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಲಿದೆ. ಅದು ತವರು ಅಂಗಳ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ.

ಭಾರತದ ದೊಡ್ಡ ಕ್ರಿಕೆಟ್ ಉತ್ಸವವಾದ ಇಂಡಿಯನ್ ಪ್ರೀಮಿಯರ್ ಲೀಗ್ 2026 (IPL 2026) ಮೊದಲ ಹಂತದ ಒಟ್ಟು 20 ಪಂದ್ಯಗಳ ವೇಳಾಪಟ್ಟಿ ಪ್ರಕಟವಾಗಿದೆ. ಇದೇ ಮಾರ್ಚ್ 28ರಿಂದ ಪ್ರಾರಂಭವಾಗಲಿದ್ದು, ಮೊದಲ ಉದ್ಘಾಟನಾ ಪಂದ್ಯವನ್ನು ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಲಿದೆ. ಅದು ತವರು ಅಂಗಳ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ.

1 / 6
ಐಪಿಎಲ್ ಸೀಸನ್ 19ರ ಮೊದಲ ಹಂತದ ಪಂದ್ಯಗಳು ಮಾರ್ಚ್ 28ರಿಂದ ಏಪ್ರಿಲ್ 12ರವರೆಗೂ ನಡೆಯಲಿದ್ದು, ಈ ಪೈಕಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್​​ಸಿಬಿ) ತಂಡ ಮೊದಲ ಹಂತದ ಟೂರ್ನಿಯಲ್ಲಿ ಒಟ್ಟು ನಾಲ್ಕು ಪಂದ್ಯಗಳನ್ನು ಆಡಲಿದೆ. ಎರಡು ಪಂದ್ಯ ತವರು ಅಂಗಳ ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಲಿದ್ದು, ಇನ್ನೆರೆಡು ಮ್ಯಾಚ್​ ಗುವಾಹಟ್ಟಿ ಹಾಗೂ ಮುಂಬೈನಲ್ಲಿ ಆಡಲಿದೆ.

ಐಪಿಎಲ್ ಸೀಸನ್ 19ರ ಮೊದಲ ಹಂತದ ಪಂದ್ಯಗಳು ಮಾರ್ಚ್ 28ರಿಂದ ಏಪ್ರಿಲ್ 12ರವರೆಗೂ ನಡೆಯಲಿದ್ದು, ಈ ಪೈಕಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್​​ಸಿಬಿ) ತಂಡ ಮೊದಲ ಹಂತದ ಟೂರ್ನಿಯಲ್ಲಿ ಒಟ್ಟು ನಾಲ್ಕು ಪಂದ್ಯಗಳನ್ನು ಆಡಲಿದೆ. ಎರಡು ಪಂದ್ಯ ತವರು ಅಂಗಳ ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಲಿದ್ದು, ಇನ್ನೆರೆಡು ಮ್ಯಾಚ್​ ಗುವಾಹಟ್ಟಿ ಹಾಗೂ ಮುಂಬೈನಲ್ಲಿ ಆಡಲಿದೆ.

2 / 6
ಮಾರ್ಚ್ 28ರಂದು ಐಪಿಎಲ್ ಸೀಸನ್ 19ರ ಉದ್ಘಾಟನಾ ಪಂದ್ಯ ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಡೇಡಿಯಂನಲ್ಲಿ ನಡೆಯಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲ ಪಂದ್ಯದಲ್ಲಿ ಸನ್​ ರೈಸರ್ಸ್ ಹೆದರಾಬಾದ್ ತಂಡವನ್ನು ಎದುರಿಸಲಿದೆ. ಪಂದ್ಯ ಮಾ.28ರ ಸಂಜೆ 7:30ಕ್ಕೆ ನಡೆಯಲಿದೆ.

ಮಾರ್ಚ್ 28ರಂದು ಐಪಿಎಲ್ ಸೀಸನ್ 19ರ ಉದ್ಘಾಟನಾ ಪಂದ್ಯ ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಡೇಡಿಯಂನಲ್ಲಿ ನಡೆಯಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲ ಪಂದ್ಯದಲ್ಲಿ ಸನ್​ ರೈಸರ್ಸ್ ಹೆದರಾಬಾದ್ ತಂಡವನ್ನು ಎದುರಿಸಲಿದೆ. ಪಂದ್ಯ ಮಾ.28ರ ಸಂಜೆ 7:30ಕ್ಕೆ ನಡೆಯಲಿದೆ.

3 / 6
ಉದ್ಘಾಟನಾ ಪಂದ್ಯದ ನಂತರ ರಜತ್ ಪಾಟೀದಾರ್ ನೇತೃತ್ವದ ರಾಯಲ್ ಚಾಲೆಂರ್ಜ್ ಬೆಂಗಳೂರು ತಂಡ ತನ್ನ ಎರಡನೇ ಮ್ಯಾಚ್​​​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್​​ಕೆ) ತಂಡವನ್ನು ಎದುರಿಸಲಿದೆ. ಈ ಪಂದ್ಯ ಏಪ್ರಿಲ್ 5ರ ಸಂಜೆ 7.30ಕ್ಕೆ ತವರು ಅಂಗಳ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ.

ಉದ್ಘಾಟನಾ ಪಂದ್ಯದ ನಂತರ ರಜತ್ ಪಾಟೀದಾರ್ ನೇತೃತ್ವದ ರಾಯಲ್ ಚಾಲೆಂರ್ಜ್ ಬೆಂಗಳೂರು ತಂಡ ತನ್ನ ಎರಡನೇ ಮ್ಯಾಚ್​​​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್​​ಕೆ) ತಂಡವನ್ನು ಎದುರಿಸಲಿದೆ. ಈ ಪಂದ್ಯ ಏಪ್ರಿಲ್ 5ರ ಸಂಜೆ 7.30ಕ್ಕೆ ತವರು ಅಂಗಳ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ.

4 / 6
ಇನ್ನು ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಮೂರನೇ ಪಂದ್ಯವನ್ನು ಏಪ್ರಿಲ್ 10ರಂದು ರಾಜಸ್ಥಾನ ರಾಯಲ್ಸ್ ತಂಡದ ಎದುರು ಸೆಣಸಾಡಲಿದೆ. ಈ ಮ್ಯಾಚ್ ಸಂಜೆ 7.30ಕ್ಕೆ ಗುವಾಹಟ್ಟಿಯಲ್ಲಿ ನಡೆಯಲಿದೆ.

ಇನ್ನು ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಮೂರನೇ ಪಂದ್ಯವನ್ನು ಏಪ್ರಿಲ್ 10ರಂದು ರಾಜಸ್ಥಾನ ರಾಯಲ್ಸ್ ತಂಡದ ಎದುರು ಸೆಣಸಾಡಲಿದೆ. ಈ ಮ್ಯಾಚ್ ಸಂಜೆ 7.30ಕ್ಕೆ ಗುವಾಹಟ್ಟಿಯಲ್ಲಿ ನಡೆಯಲಿದೆ.

5 / 6
ಮೊದಲ ಹಂತದ ವೇಳಾಪಟ್ಟಿ ಪ್ರಕಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ನಾಲ್ಕನೇ ಪಂದ್ಯವನ್ನು ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಆಡಲಿದೆ. ಈ ಪಂದ್ಯ ಏಪ್ರಿಲ್ 12ರಂದು ಸಂಜೆ 730ಕ್ಕೆ ಮುಂಬೈನ  ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ.

ಮೊದಲ ಹಂತದ ವೇಳಾಪಟ್ಟಿ ಪ್ರಕಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ನಾಲ್ಕನೇ ಪಂದ್ಯವನ್ನು ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಆಡಲಿದೆ. ಈ ಪಂದ್ಯ ಏಪ್ರಿಲ್ 12ರಂದು ಸಂಜೆ 730ಕ್ಕೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ.

6 / 6

Published On - 8:58 pm, Wed, 11 March 26

Follow Us
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್
ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್
ನಿಮ್ಮ 10 ಕೋಟಿ ರೂ. ಎಲ್ಲಿ ಸಾಕಾಗುತ್ತದೆ
ನಿಮ್ಮ 10 ಕೋಟಿ ರೂ. ಎಲ್ಲಿ ಸಾಕಾಗುತ್ತದೆ