AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಪ್ಲೇಆಫ್​ಗೂ ಮುನ್ನ RCBಗೆ ಗುಡ್ ನ್ಯೂಸ್..!

IPL 2026 RCB: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈವರೆಗೆ 13 ಪಂದ್ಯಗಳನ್ನಾಡಿದೆ. ಈ ಹದಿಮೂರು ಮ್ಯಾಚ್​ಗಳಲ್ಲಿ 9 ಪಂದ್ಯಗಳಲ್ಲಿ ಜಯ ಸಾಧಿಸಿರುವ ಆರ್​ಸಿಬಿ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿದೆ. ಈ ಅಗ್ರಸ್ಥಾನದೊಂದಿಗೆ ಆರ್​ಸಿಬಿ ಮೊದಲ ಕ್ವಾಲಿಫೈಯರ್ ಪಂದ್ಯವಾಡುವುದು ಬಹುತೇಕ ಖಚಿತ.

ಝಾಹಿರ್ ಯೂಸುಫ್
|

Updated on:May 21, 2026 | 11:54 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 65 ಪಂದ್ಯಗಳು ಮುಗಿದ್ದು, ಈ ಮ್ಯಾಚ್​ಗಳ ಮುಕ್ತಾಯದ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಈ ಅಗ್ರಸ್ಥಾನದೊಂದಿಗೆ ಆರ್​ಸಿಬಿ ಪ್ಲೇಆಫ್​ನಲ್ಲಿ ಮೊದಲ ಕ್ವಾಲಿಫೈಯರ್ ಆಡುವುದನ್ನು ಬಹುತೇಕ ಖಚಿತಪಡಿಸಿಕೊಂಡಿದೆ. (PC: IPL)

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 65 ಪಂದ್ಯಗಳು ಮುಗಿದ್ದು, ಈ ಮ್ಯಾಚ್​ಗಳ ಮುಕ್ತಾಯದ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಈ ಅಗ್ರಸ್ಥಾನದೊಂದಿಗೆ ಆರ್​ಸಿಬಿ ಪ್ಲೇಆಫ್​ನಲ್ಲಿ ಮೊದಲ ಕ್ವಾಲಿಫೈಯರ್ ಆಡುವುದನ್ನು ಬಹುತೇಕ ಖಚಿತಪಡಿಸಿಕೊಂಡಿದೆ. (PC: IPL)

1 / 5
ಇತ್ತ ಪ್ಲೇಆಫ್​ ಆಡುವುದನ್ನು ಖಚಿತಪಡಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಡೆಗೆ ಗುಡ್​ ನ್ಯೂಸ್​ವೊಂದು ಸಿಕ್ಕಿದೆ. ಅದು ಕೂಡ ಸ್ಫೋಟಕ ದಾಂಡಿಗನ ರಿಎಂಟ್ರಿಯ ಸುದ್ದಿ ಎಂಬುದು ವಿಶೇಷ. ಹೌದು, ಪ್ಲೇಆಫ್​ ಪಂದ್ಯಕ್ಕೂ ಮುನ್ನ ಫಿಲ್ ಸಾಲ್ಟ್ ಆರ್​ಸಿಬಿ ತಂಡವನ್ನು ಕೂಡಿಕೊಳ್ಳಲಿದ್ದಾರೆ. (PC: IPL)

ಇತ್ತ ಪ್ಲೇಆಫ್​ ಆಡುವುದನ್ನು ಖಚಿತಪಡಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಡೆಗೆ ಗುಡ್​ ನ್ಯೂಸ್​ವೊಂದು ಸಿಕ್ಕಿದೆ. ಅದು ಕೂಡ ಸ್ಫೋಟಕ ದಾಂಡಿಗನ ರಿಎಂಟ್ರಿಯ ಸುದ್ದಿ ಎಂಬುದು ವಿಶೇಷ. ಹೌದು, ಪ್ಲೇಆಫ್​ ಪಂದ್ಯಕ್ಕೂ ಮುನ್ನ ಫಿಲ್ ಸಾಲ್ಟ್ ಆರ್​ಸಿಬಿ ತಂಡವನ್ನು ಕೂಡಿಕೊಳ್ಳಲಿದ್ದಾರೆ. (PC: IPL)

2 / 5
ಕಳೆದ ಏಪ್ರಿಲ್ 18 ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಸಾಲ್ಟ್ ಅವರ ಎಡಗೈ ಬೆರಳಿಗೆ ತೀವ್ರ ಪೆಟ್ಟಾಗಿತ್ತು. ಈ ಗಾಯದ ಕಾರಣ ಇಂಗ್ಲೆಂಡ್​ಗೆ ತೆರಳಿದ್ದ ಅವರು, ಇದೀಗ ಸಂಪೂರ್ಣ ಫಿಟ್ ಆಗಿದ್ದು ಆರ್‌ಸಿಬಿ ಕ್ಯಾಂಪ್ ಸೇರಿಕೊಳ್ಳಲು ಸಜ್ಜಾಗಿದ್ದಾರೆ. (PC: IPL)

ಕಳೆದ ಏಪ್ರಿಲ್ 18 ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಸಾಲ್ಟ್ ಅವರ ಎಡಗೈ ಬೆರಳಿಗೆ ತೀವ್ರ ಪೆಟ್ಟಾಗಿತ್ತು. ಈ ಗಾಯದ ಕಾರಣ ಇಂಗ್ಲೆಂಡ್​ಗೆ ತೆರಳಿದ್ದ ಅವರು, ಇದೀಗ ಸಂಪೂರ್ಣ ಫಿಟ್ ಆಗಿದ್ದು ಆರ್‌ಸಿಬಿ ಕ್ಯಾಂಪ್ ಸೇರಿಕೊಳ್ಳಲು ಸಜ್ಜಾಗಿದ್ದಾರೆ. (PC: IPL)

3 / 5
ಅದರಂತೆ ಮೇ 26 ಕ್ಕೂ ಮುನ್ನ ಫಿಲ್ ಸಾಲ್ಟ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಕೂಡಿಕೊಳ್ಳಲಿದ್ದಾರೆ. ಇದರಿಂದ ಆರ್​ಸಿಬಿ ತಂಡದ ಬ್ಯಾಟಿಂಗ್ ಲೈನಪ್ ಮತ್ತಷ್ಟು ಬಲಿಷ್ಠವಾಗಲಿದೆ. ಏಕೆಂದರೆ ಐಪಿಎಲ್​ನ ಮೊದರ್ಲಾರ್ಧದಲ್ಲಿ 6 ಪಂದ್ಯಗಳನ್ನಾಡಿದ್ದ ಸಾಲ್ಟ್ 2 ಭರ್ಜರಿ ಅರ್ಧಶತಕಗಳೊಂದಿಗೆ 206 ರನ್ ಕಲೆಹಾಕಿದ್ದರು. (PC: IPL)

ಅದರಂತೆ ಮೇ 26 ಕ್ಕೂ ಮುನ್ನ ಫಿಲ್ ಸಾಲ್ಟ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಕೂಡಿಕೊಳ್ಳಲಿದ್ದಾರೆ. ಇದರಿಂದ ಆರ್​ಸಿಬಿ ತಂಡದ ಬ್ಯಾಟಿಂಗ್ ಲೈನಪ್ ಮತ್ತಷ್ಟು ಬಲಿಷ್ಠವಾಗಲಿದೆ. ಏಕೆಂದರೆ ಐಪಿಎಲ್​ನ ಮೊದರ್ಲಾರ್ಧದಲ್ಲಿ 6 ಪಂದ್ಯಗಳನ್ನಾಡಿದ್ದ ಸಾಲ್ಟ್ 2 ಭರ್ಜರಿ ಅರ್ಧಶತಕಗಳೊಂದಿಗೆ 206 ರನ್ ಕಲೆಹಾಕಿದ್ದರು. (PC: IPL)

4 / 5
ಇತ್ತ ಸಾಲ್ಟ್ ಅನುಪಸ್ಥಿತಿಯಲ್ಲಿ ಆರ್​ಸಿಬಿ ಪರ 7 ಪಂದ್ಯಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಜೇಕಬ್ ಬೆಥೆಲ್ ಕಲೆಹಾಕಿರುವುದು ಕೇವಲ 96 ರನ್​ಗಳು ಮಾತ್ರ. ಅಂದರೆ ಸಾಲ್ಟ್​ ಅನುಪಸ್ಥಿತಿಯಿಂದ ಆರ್​ಸಿಬಿ ಉತ್ತಮ ಆರಂಭವನ್ನೇ ಪಡೆದಿರಲಿಲ್ಲ. ಇದೀಗ ನಿರ್ಣಾಯಕ ಹಂತಕ್ಕೂ ಮುನ್ನ ಫಿಲ್ ಸಾಲ್ಟ್ ಎಂಟ್ರಿ ಕೊಡುತ್ತಿರುವುದು ಆರ್​ಸಿಬಿ ಪಾಲಿಗೆ ಶುಭ ಸೂಚನೆ ಎಂದೇ ಹೇಳಬಹುದು. (PC: IPL)

ಇತ್ತ ಸಾಲ್ಟ್ ಅನುಪಸ್ಥಿತಿಯಲ್ಲಿ ಆರ್​ಸಿಬಿ ಪರ 7 ಪಂದ್ಯಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಜೇಕಬ್ ಬೆಥೆಲ್ ಕಲೆಹಾಕಿರುವುದು ಕೇವಲ 96 ರನ್​ಗಳು ಮಾತ್ರ. ಅಂದರೆ ಸಾಲ್ಟ್​ ಅನುಪಸ್ಥಿತಿಯಿಂದ ಆರ್​ಸಿಬಿ ಉತ್ತಮ ಆರಂಭವನ್ನೇ ಪಡೆದಿರಲಿಲ್ಲ. ಇದೀಗ ನಿರ್ಣಾಯಕ ಹಂತಕ್ಕೂ ಮುನ್ನ ಫಿಲ್ ಸಾಲ್ಟ್ ಎಂಟ್ರಿ ಕೊಡುತ್ತಿರುವುದು ಆರ್​ಸಿಬಿ ಪಾಲಿಗೆ ಶುಭ ಸೂಚನೆ ಎಂದೇ ಹೇಳಬಹುದು. (PC: IPL)

5 / 5

Published On - 11:53 am, Thu, 21 May 26

Follow Us
SIR ಬಗ್ಗೆ ಭಯ ಬೇಡ: ಧೈರ್ಯ ಹೇಳಿದ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್
SIR ಬಗ್ಗೆ ಭಯ ಬೇಡ: ಧೈರ್ಯ ಹೇಳಿದ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಹೆಚ್.ಕೆ ಸುರೇಶ್ ಪ್ರಮಾಣ!
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಹೆಚ್.ಕೆ ಸುರೇಶ್ ಪ್ರಮಾಣ!
ಎಲ್ಲರೂ ಮತಪಟ್ಟಿಯಲ್ಲಿ ತಮ್ಮ ಹೆಸರು ಇರುವಂತೆ ನೋಡಿಕೊಳ್ಳಿ ಎಂದ ಡಿಕೆಶಿ!
ಎಲ್ಲರೂ ಮತಪಟ್ಟಿಯಲ್ಲಿ ತಮ್ಮ ಹೆಸರು ಇರುವಂತೆ ನೋಡಿಕೊಳ್ಳಿ ಎಂದ ಡಿಕೆಶಿ!
ಬೆಂಗಳೂರಿನಲ್ಲಿ ಫುಟ್​ಪಾತ್ ಅತಿಕ್ರಮಣ ತೆರವಿಗೆ ಇಂದೇ ಗಡುವು
ಬೆಂಗಳೂರಿನಲ್ಲಿ ಫುಟ್​ಪಾತ್ ಅತಿಕ್ರಮಣ ತೆರವಿಗೆ ಇಂದೇ ಗಡುವು
ಮತದಾರರ ಪಟ್ಟಿ ಪರಿಷ್ಕರಣೆ: ಸಿಎಂ ಮನೆಯಿಂದಲೇ ಎಸ್​ಐಆರ್​ಗೆ ಚಾಲನೆ!
ಮತದಾರರ ಪಟ್ಟಿ ಪರಿಷ್ಕರಣೆ: ಸಿಎಂ ಮನೆಯಿಂದಲೇ ಎಸ್​ಐಆರ್​ಗೆ ಚಾಲನೆ!
ವಿವಾಹಿತೆ ಜೊತೆ ಪರಾರಿಯಾದ ಯುವಕನ ಮನೆ ಧ್ವಂಸ: ಕಮಿಷನರ್​​ ಏನಂದ್ರು?
ವಿವಾಹಿತೆ ಜೊತೆ ಪರಾರಿಯಾದ ಯುವಕನ ಮನೆ ಧ್ವಂಸ: ಕಮಿಷನರ್​​ ಏನಂದ್ರು?
ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ
ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ
ನೋಡಿ, ಎಂಥಾ ಅದ್ಭುತ ದೃಶ್ಯ! ಒಂದೇ ಮರದ ಮೇಲೆ ಕುಳಿತ ಎರಡು ಚಿರತೆಗಳು
ನೋಡಿ, ಎಂಥಾ ಅದ್ಭುತ ದೃಶ್ಯ! ಒಂದೇ ಮರದ ಮೇಲೆ ಕುಳಿತ ಎರಡು ಚಿರತೆಗಳು
ಅಡ್ಡಮತದಾನ ಮಾಡಿಲ್ಲ: ಬೇಲೂರು ಬಿಜೆಪಿ ಶಾಸಕ ಸುರೇಶ್ ಆಣೆ-ಪ್ರಮಾಣ
ಅಡ್ಡಮತದಾನ ಮಾಡಿಲ್ಲ: ಬೇಲೂರು ಬಿಜೆಪಿ ಶಾಸಕ ಸುರೇಶ್ ಆಣೆ-ಪ್ರಮಾಣ
ಕಾರವಾರದಲ್ಲಿ ಅಬ್ಬರಿಸಿದ ಮಳೆರಾಯ; ಹಲವೆಡೆ ರಸ್ತೆಗಳು ಜಲಾವೃತ!
ಕಾರವಾರದಲ್ಲಿ ಅಬ್ಬರಿಸಿದ ಮಳೆರಾಯ; ಹಲವೆಡೆ ರಸ್ತೆಗಳು ಜಲಾವೃತ!