AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲಿಸ್​ಗೆ ಜಾಕ್ ಪಾಟ್: ಒಂದು ಮ್ಯಾಚ್​ಗೆ ಬರೋಬ್ಬರಿ 2.14 ಕೋಟಿ ರೂ.

IPL 2026 Josh Inglis: ಆಸ್ಟ್ರೇಲಿಯಾದ ಸ್ಫೋಟಕ ದಾಂಡಿಗ ಜೋಸ್ ಇಂಗ್ಲಿಸ್ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಈವರೆಗೆ ಆಡಿರುವುದು ಕೇವಲ 11 ಪಂದ್ಯಗಳನ್ನು ಮಾತ್ರ. ಅದು ಕೂಡ ಪಂಜಾಬ್ ಕಿಂಗ್ಸ್ ಪರ. ಕಳೆದ ಸೀಸನ್​ನಲ್ಲಿ ಪಂಜಾಬ್ ಪರ 11 ಮ್ಯಾಚ್​ಗಳನ್ನಾಡಿದ್ದ ಇಂಗ್ಲಿಸ್ ಒಂದು ಅರ್ಧಶತಕದೊಂದಿಗೆ 278 ರನ್ ಕಲೆಹಾಕಿದ್ದರು. ಈ ಬಾರಿ ಆಸ್ಟ್ರೇಲಿಯನ್ ದಾಂಡಿಗ ಲಕ್ನೋ ಸೂಪರ್ ಜೈಂಟ್ಸ್ ಪರ ಕಣಕ್ಕಿಳಿಯಲಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 17, 2025 | 10:24 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಹರಾಜು ಪ್ರಕ್ರಿಯೆಗೆ ತೆರೆ ಬಿದ್ದಿದೆ. ಈ ಬಾರಿಯ ಹರಾಜಿನಲ್ಲಿ ಗರಿಷ್ಠ ಮೊತ್ತಕ್ಕೆ ಬಿಡ್ ಆಗಿರುವುದು ಕ್ಯಾಮರೋನ್ ಗ್ರೀನ್. ಆಸ್ಟ್ರೇಲಿಯಾ ಆಲ್​ರೌಂಡರ್​ನನ್ನು ಕೆಕೆಆರ್ ಬರೋಬ್ಬರಿ 25.20 ಕೋಟಿ ರೂ.ಗೆ ಖರೀದಿಸಿದ್ದಾರೆ. ಇದಾಗ್ಯೂ ಜಾಕ್​ ಪಾಟ್ ಹೊಡೆದಿರುವುದು ಜೋಶ್ ಇಂಗ್ಲಿಸ್​ಗೆ (Josh Inglis)​.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಹರಾಜು ಪ್ರಕ್ರಿಯೆಗೆ ತೆರೆ ಬಿದ್ದಿದೆ. ಈ ಬಾರಿಯ ಹರಾಜಿನಲ್ಲಿ ಗರಿಷ್ಠ ಮೊತ್ತಕ್ಕೆ ಬಿಡ್ ಆಗಿರುವುದು ಕ್ಯಾಮರೋನ್ ಗ್ರೀನ್. ಆಸ್ಟ್ರೇಲಿಯಾ ಆಲ್​ರೌಂಡರ್​ನನ್ನು ಕೆಕೆಆರ್ ಬರೋಬ್ಬರಿ 25.20 ಕೋಟಿ ರೂ.ಗೆ ಖರೀದಿಸಿದ್ದಾರೆ. ಇದಾಗ್ಯೂ ಜಾಕ್​ ಪಾಟ್ ಹೊಡೆದಿರುವುದು ಜೋಶ್ ಇಂಗ್ಲಿಸ್​ಗೆ (Josh Inglis)​.

1 / 5
ಏಕೆಂದರೆ ಜೋಶ್ ಇಂಗ್ಲಿಸ್ ಬರೋಬ್ಬರಿ 8.60 ಕೋಟಿ ರೂ.ಗೆ ಬಿಡ್ ಆಗಿದ್ದಾರೆ. ಆಸ್ಟ್ರೇಲಿಯನ್ ವಿಕೆಟ್ ಕೀಪರ್ ಬ್ಯಾಟರ್​ನನ್ನು ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ಬೃಹತ್ ಮೊತ್ತ ನೀಡಿ ಖರೀದಿಸಿದೆ. ಇದರಲ್ಲೇನು ವಿಶೇಷ ಎಂಬ ಪ್ರಶ್ನೆ ಮೂಡುವುದು ಸಹಜ. ಇದಕ್ಕೆ ಉತ್ತರ ಈ ಕೆಳಗಿದೆ...

ಏಕೆಂದರೆ ಜೋಶ್ ಇಂಗ್ಲಿಸ್ ಬರೋಬ್ಬರಿ 8.60 ಕೋಟಿ ರೂ.ಗೆ ಬಿಡ್ ಆಗಿದ್ದಾರೆ. ಆಸ್ಟ್ರೇಲಿಯನ್ ವಿಕೆಟ್ ಕೀಪರ್ ಬ್ಯಾಟರ್​ನನ್ನು ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ಬೃಹತ್ ಮೊತ್ತ ನೀಡಿ ಖರೀದಿಸಿದೆ. ಇದರಲ್ಲೇನು ವಿಶೇಷ ಎಂಬ ಪ್ರಶ್ನೆ ಮೂಡುವುದು ಸಹಜ. ಇದಕ್ಕೆ ಉತ್ತರ ಈ ಕೆಳಗಿದೆ...

2 / 5
ಜೋಶ್ ಇಂಗ್ಲಿಸ್ ಕಳೆದ ಸೀಸನ್​ನಲ್ಲಿ ಪಂಜಾಬ್ ಕಿಂಗ್ಸ್ ತಂಡದಲ್ಲಿದ್ದರು. ಇದಾಗ್ಯೂ ಅವರನ್ನು ಕಿಂಗ್ಸ್ ಪಡೆ ರಿಟೈನ್ ಮಾಡಿರಲಿಲ್ಲ. ಇದಕ್ಕೆ ಮುಖ್ಯ ಕಾರಣ ಜೋಶ್ ಇಂಗ್ಲಿಸ್ ಮುಂದಿನ ಸೀಸನ್​ನಲ್ಲಿ ಕೇವಲ 4 ಮ್ಯಾಚ್​ಗಳಿಗೆ ಮಾತ್ರ ಲಭ್ಯನಿರಲಿದ್ದೇನೆ ಎಂದು ತಿಳಿಸಿರುವುದು.

ಜೋಶ್ ಇಂಗ್ಲಿಸ್ ಕಳೆದ ಸೀಸನ್​ನಲ್ಲಿ ಪಂಜಾಬ್ ಕಿಂಗ್ಸ್ ತಂಡದಲ್ಲಿದ್ದರು. ಇದಾಗ್ಯೂ ಅವರನ್ನು ಕಿಂಗ್ಸ್ ಪಡೆ ರಿಟೈನ್ ಮಾಡಿರಲಿಲ್ಲ. ಇದಕ್ಕೆ ಮುಖ್ಯ ಕಾರಣ ಜೋಶ್ ಇಂಗ್ಲಿಸ್ ಮುಂದಿನ ಸೀಸನ್​ನಲ್ಲಿ ಕೇವಲ 4 ಮ್ಯಾಚ್​ಗಳಿಗೆ ಮಾತ್ರ ಲಭ್ಯನಿರಲಿದ್ದೇನೆ ಎಂದು ತಿಳಿಸಿರುವುದು.

3 / 5
ಅಂದರೆ ಐಪಿಎಲ್ 2026 ರಲ್ಲಿ ಜೋಶ್ ಇಂಗ್ಲಿಸ್ ವೈಯುಕ್ತಿಕ ಕಾರಣಗಳಿಂದಾಗಿ ಕೇವಲ 4 ನಾಲ್ಕು ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿಯಲಿದ್ದೇನೆ ಎಂದು ತಿಳಿಸಿದ್ದಾರೆ. ಮೊದಲೇ ನಾಲ್ಕು ಮ್ಯಾಚ್​ಗಳಿಗೆ ಲಭ್ಯರಿರುವುದಾಗಿ ತಿಳಿಸಿ ಹರಾಜಿನಲ್ಲಿ ಕಾಣಿಸಿಕೊಂಡಿದ್ದರು.

ಅಂದರೆ ಐಪಿಎಲ್ 2026 ರಲ್ಲಿ ಜೋಶ್ ಇಂಗ್ಲಿಸ್ ವೈಯುಕ್ತಿಕ ಕಾರಣಗಳಿಂದಾಗಿ ಕೇವಲ 4 ನಾಲ್ಕು ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿಯಲಿದ್ದೇನೆ ಎಂದು ತಿಳಿಸಿದ್ದಾರೆ. ಮೊದಲೇ ನಾಲ್ಕು ಮ್ಯಾಚ್​ಗಳಿಗೆ ಲಭ್ಯರಿರುವುದಾಗಿ ತಿಳಿಸಿ ಹರಾಜಿನಲ್ಲಿ ಕಾಣಿಸಿಕೊಂಡಿದ್ದರು.

4 / 5
ಇದಾಗ್ಯೂ 4 ಪಂದ್ಯಗಳಿಗಾಗಿ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ಜೋಶ್ ಇಂಗ್ಲಿಸ್ ಅವರನ್ನು ಬರೋಬ್ಬರಿ 8.60 ಕೋಟಿ ರೂ. ನೀಡಿ ಖರೀದಿಸಿದೆ. ಅದರಂತೆ ಒಂದು ಪಂದ್ಯಕ್ಕಾಗಿ ಇಂಗ್ಲಿಸ್​ ಬರೋಬ್ಬರಿ 2.14 ಕೋಟಿ ರೂ. ಪಡೆಯಲಿದ್ದಾರೆ. ಈ ಮೂಲಕ ಮುಂದಿನ ಸೀಸನ್​ ಐಪಿಎಲ್​ನಲ್ಲಿ ಪಂದ್ಯವೊಂದಕ್ಕೆ ಗರಿಷ್ಠ ಮೊತ್ತ ಪಡೆಯುವ ಆಟಗಾರನಾಗಿ ಜೋಶ್ ಇಂಗ್ಲಿಸ್ ಕಾಣಿಸಿಕೊಳ್ಳಲಿದ್ದಾರೆ.

ಇದಾಗ್ಯೂ 4 ಪಂದ್ಯಗಳಿಗಾಗಿ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ಜೋಶ್ ಇಂಗ್ಲಿಸ್ ಅವರನ್ನು ಬರೋಬ್ಬರಿ 8.60 ಕೋಟಿ ರೂ. ನೀಡಿ ಖರೀದಿಸಿದೆ. ಅದರಂತೆ ಒಂದು ಪಂದ್ಯಕ್ಕಾಗಿ ಇಂಗ್ಲಿಸ್​ ಬರೋಬ್ಬರಿ 2.14 ಕೋಟಿ ರೂ. ಪಡೆಯಲಿದ್ದಾರೆ. ಈ ಮೂಲಕ ಮುಂದಿನ ಸೀಸನ್​ ಐಪಿಎಲ್​ನಲ್ಲಿ ಪಂದ್ಯವೊಂದಕ್ಕೆ ಗರಿಷ್ಠ ಮೊತ್ತ ಪಡೆಯುವ ಆಟಗಾರನಾಗಿ ಜೋಶ್ ಇಂಗ್ಲಿಸ್ ಕಾಣಿಸಿಕೊಳ್ಳಲಿದ್ದಾರೆ.

5 / 5
‘ಯಾವನು ಕೇಳಿದ ನಿಮ್ಮ ಕಮೆಂಟ್?’; ರವಿಚಂದ್ರನ್ ಗರಂ ಆಗಿದ್ದು ಯಾರ ಬಗ್ಗೆ?
‘ಯಾವನು ಕೇಳಿದ ನಿಮ್ಮ ಕಮೆಂಟ್?’; ರವಿಚಂದ್ರನ್ ಗರಂ ಆಗಿದ್ದು ಯಾರ ಬಗ್ಗೆ?
ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು
ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ