AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: 40 ಕೋಟಿ ರೂ.ನೊಂದಿಗೆ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ KKR 

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಕ್ಕಾಗಿ ಮುಂದಿನ ತಿಂಗಳು ಮಿನಿ ಹರಾಜು ನಡೆಯಲಿದೆ. ಈ ಹರಾಜಿಗೂ ಮುನ್ನ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಸಲ್ಲಿಸಬೇಕಾಗುತ್ತದೆ. ಹೀಗೆ ರಿಟೈನ್ ಪಟ್ಟಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 15.

ಝಾಹಿರ್ ಯೂಸುಫ್
|

Updated on: Nov 11, 2025 | 3:10 PM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಮಿನಿ ಹರಾಜಿಗಾಗಿ ಸಿದ್ಧತೆಗಳು ಶುರುವಾಗಿದೆ. ಈಗಾಗಲೇ ಎಲ್ಲಾ ಫ್ರಾಂಚೈಸಿ ರಿಟೈನ್ ಆಟಗಾರರ ಪಟ್ಟಿಯನ್ನು ಸಿದ್ಧಪಡಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಇದರ ನಡುವೆ ಕೊಲ್ಕತ್ತಾ ನೈಟ್ ರೈಡರ್ಸ್ ಕಡೆಯಿಂದ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಅದು ಕೂಡ ಬಿಗ್ ಪರ್ಸ್ ಮೊತ್ತದ ಸುದ್ದಿ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಮಿನಿ ಹರಾಜಿಗಾಗಿ ಸಿದ್ಧತೆಗಳು ಶುರುವಾಗಿದೆ. ಈಗಾಗಲೇ ಎಲ್ಲಾ ಫ್ರಾಂಚೈಸಿ ರಿಟೈನ್ ಆಟಗಾರರ ಪಟ್ಟಿಯನ್ನು ಸಿದ್ಧಪಡಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಇದರ ನಡುವೆ ಕೊಲ್ಕತ್ತಾ ನೈಟ್ ರೈಡರ್ಸ್ ಕಡೆಯಿಂದ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಅದು ಕೂಡ ಬಿಗ್ ಪರ್ಸ್ ಮೊತ್ತದ ಸುದ್ದಿ.

1 / 5
ಹೌದು, ಐಪಿಎಲ್ ಮಿನಿ ಹರಾಜಿಗೂ ಮುನ್ನ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಒಂದಷ್ಟು ಪ್ರಮುಖ ಆಟಗಾರರನ್ನು ಬಿಡುಗಡೆ ಮಾಡುವುದು ಖಚಿತ. ಹೀಗೆ ಸ್ಟಾರ್ ಆಟಗಾರರನ್ನು ರಿಲೀಸ್ ಮಾಡಿ ಕೆಕೆಆರ್ ಸುಮಾರು 40 ಕೋಟಿ ರೂ. ಮೊತ್ತದೊಂದಿಗೆ ಹರಾಜಿನಲ್ಲಿ ಕಾಣಿಸಿಕೊಳ್ಳಲು ಪ್ಲ್ಯಾನ್ ರೂಪಿಸಿದೆ.

ಹೌದು, ಐಪಿಎಲ್ ಮಿನಿ ಹರಾಜಿಗೂ ಮುನ್ನ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಒಂದಷ್ಟು ಪ್ರಮುಖ ಆಟಗಾರರನ್ನು ಬಿಡುಗಡೆ ಮಾಡುವುದು ಖಚಿತ. ಹೀಗೆ ಸ್ಟಾರ್ ಆಟಗಾರರನ್ನು ರಿಲೀಸ್ ಮಾಡಿ ಕೆಕೆಆರ್ ಸುಮಾರು 40 ಕೋಟಿ ರೂ. ಮೊತ್ತದೊಂದಿಗೆ ಹರಾಜಿನಲ್ಲಿ ಕಾಣಿಸಿಕೊಳ್ಳಲು ಪ್ಲ್ಯಾನ್ ರೂಪಿಸಿದೆ.

2 / 5
ಅಂದರೆ ಕಳೆದ ಸೀಸನ್​ನ ಹರಾಜು ಮೊತ್ತದ ಮೂರನೇ ಒಂದು ಭಾಗದೊಂದಿಗೆ ಈ ಬಾರಿ ಕೆಕೆಆರ್ ಮಿನಿ ಹರಾಜನ್ನು ಎದುರಿಸಲಿದೆ. ಐಪಿಎಲ್ 2025 ರ ಮೆಗಾ ಹರಾಜಿಗಾಗಿ ಪ್ರತಿ ಫ್ರಾಂಚೈಸಿಗೆ 120 ಕೋಟಿ ರೂ. ನಿಗದಿ ಮಾಡಲಾಗಿತ್ತು. ಇದೀಗ ಅದರಲ್ಲಿ 80 ಕೋಟಿ ರೂ. ಮೊತ್ತದ ಆಟಗಾರರನ್ನು ಉಳಿಸಿಕೊಳ್ಳಲು ಕೆಕೆಆರ್ ಮುಂದಾಗಿದೆ.

ಅಂದರೆ ಕಳೆದ ಸೀಸನ್​ನ ಹರಾಜು ಮೊತ್ತದ ಮೂರನೇ ಒಂದು ಭಾಗದೊಂದಿಗೆ ಈ ಬಾರಿ ಕೆಕೆಆರ್ ಮಿನಿ ಹರಾಜನ್ನು ಎದುರಿಸಲಿದೆ. ಐಪಿಎಲ್ 2025 ರ ಮೆಗಾ ಹರಾಜಿಗಾಗಿ ಪ್ರತಿ ಫ್ರಾಂಚೈಸಿಗೆ 120 ಕೋಟಿ ರೂ. ನಿಗದಿ ಮಾಡಲಾಗಿತ್ತು. ಇದೀಗ ಅದರಲ್ಲಿ 80 ಕೋಟಿ ರೂ. ಮೊತ್ತದ ಆಟಗಾರರನ್ನು ಉಳಿಸಿಕೊಳ್ಳಲು ಕೆಕೆಆರ್ ಮುಂದಾಗಿದೆ.

3 / 5
ಇನ್ನುಳಿದ 40 ಕೋಟಿ ರೂ. ಮೊತ್ತದೊಂದಿಗೆ ಮಿನಿ ಹರಾಜಿನಲ್ಲಿ ಕಾಣಿಸಿಕೊಂಡು ಕೆಲ ಪ್ರಮುಖ ಆಟಗಾರರಿಗೆ ಬಿಡ್ ಮಾಡಲು ಯೋಜನೆ ರೂಪಿಸುತ್ತಿದ್ದಾರೆ. ಹೀಗಾಗಿ ಡಿಸೆಂಬರ್ 15 ರಂದು ನಡೆಯಲಿರುವ ಆಕ್ಷನ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಕಡೆಯಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

ಇನ್ನುಳಿದ 40 ಕೋಟಿ ರೂ. ಮೊತ್ತದೊಂದಿಗೆ ಮಿನಿ ಹರಾಜಿನಲ್ಲಿ ಕಾಣಿಸಿಕೊಂಡು ಕೆಲ ಪ್ರಮುಖ ಆಟಗಾರರಿಗೆ ಬಿಡ್ ಮಾಡಲು ಯೋಜನೆ ರೂಪಿಸುತ್ತಿದ್ದಾರೆ. ಹೀಗಾಗಿ ಡಿಸೆಂಬರ್ 15 ರಂದು ನಡೆಯಲಿರುವ ಆಕ್ಷನ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಕಡೆಯಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

4 / 5
ಇನ್ನು ಮಿನಿ ಹರಾಜಿಗೂ ಮುನ್ನ ಕೆಕೆಆರ್ ಬಿಡುಗಡೆ ಮಾಡಲಿರುವ ಆಟಗಾರರ ಪಟ್ಟಿಯಲ್ಲಿ ವೆಂಕಟೇಶ್ ಅಯ್ಯರ್ (23.75 ಕೋಟಿ ರೂ), ಅನ್ರಿಕ್ ನೋಕಿಯ (6.50 ಕೋಟಿ ರೂ) ಕ್ವಿಂಟನ್ ಡಿಕಾಕ್ (3.6 ಕೋಟಿ ರೂ), ಸೆನ್ಸರ್ ಜಾನ್ಸನ್ (2.8 ಕೋಟಿ ರೂ), ಮೊಯೀನ್ ಅಲಿ (2 ಕೋಟಿ ರೂ) ಹಾಗೂ ರಹಮಾನುಲ್ಲಾ ಗುರ್ಬಾಝ್ (2 ಕೋಟಿ ರೂ) ಹೆಸರುಗಳು ಮುಂಚೂಣಿಯಲ್ಲಿವೆ. ಈ ಆರು ಆಟಗಾರರನ್ನು ಬಿಡುಗಡೆ ಮಾಡಿದರೆ ಕೆಕೆಆರ್ ತಂಡದ ಪರ್ಸ್ ಮೊತ್ತ 40.65 ಕೋಟಿ ರೂ. ಆಗಲಿದೆ.

ಇನ್ನು ಮಿನಿ ಹರಾಜಿಗೂ ಮುನ್ನ ಕೆಕೆಆರ್ ಬಿಡುಗಡೆ ಮಾಡಲಿರುವ ಆಟಗಾರರ ಪಟ್ಟಿಯಲ್ಲಿ ವೆಂಕಟೇಶ್ ಅಯ್ಯರ್ (23.75 ಕೋಟಿ ರೂ), ಅನ್ರಿಕ್ ನೋಕಿಯ (6.50 ಕೋಟಿ ರೂ) ಕ್ವಿಂಟನ್ ಡಿಕಾಕ್ (3.6 ಕೋಟಿ ರೂ), ಸೆನ್ಸರ್ ಜಾನ್ಸನ್ (2.8 ಕೋಟಿ ರೂ), ಮೊಯೀನ್ ಅಲಿ (2 ಕೋಟಿ ರೂ) ಹಾಗೂ ರಹಮಾನುಲ್ಲಾ ಗುರ್ಬಾಝ್ (2 ಕೋಟಿ ರೂ) ಹೆಸರುಗಳು ಮುಂಚೂಣಿಯಲ್ಲಿವೆ. ಈ ಆರು ಆಟಗಾರರನ್ನು ಬಿಡುಗಡೆ ಮಾಡಿದರೆ ಕೆಕೆಆರ್ ತಂಡದ ಪರ್ಸ್ ಮೊತ್ತ 40.65 ಕೋಟಿ ರೂ. ಆಗಲಿದೆ.

5 / 5
Follow Us
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ