AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: 40 ಕೋಟಿ ರೂ.ನೊಂದಿಗೆ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ KKR 

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಕ್ಕಾಗಿ ಮುಂದಿನ ತಿಂಗಳು ಮಿನಿ ಹರಾಜು ನಡೆಯಲಿದೆ. ಈ ಹರಾಜಿಗೂ ಮುನ್ನ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಸಲ್ಲಿಸಬೇಕಾಗುತ್ತದೆ. ಹೀಗೆ ರಿಟೈನ್ ಪಟ್ಟಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 15.

ಝಾಹಿರ್ ಯೂಸುಫ್
|

Updated on: Nov 11, 2025 | 3:10 PM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಮಿನಿ ಹರಾಜಿಗಾಗಿ ಸಿದ್ಧತೆಗಳು ಶುರುವಾಗಿದೆ. ಈಗಾಗಲೇ ಎಲ್ಲಾ ಫ್ರಾಂಚೈಸಿ ರಿಟೈನ್ ಆಟಗಾರರ ಪಟ್ಟಿಯನ್ನು ಸಿದ್ಧಪಡಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಇದರ ನಡುವೆ ಕೊಲ್ಕತ್ತಾ ನೈಟ್ ರೈಡರ್ಸ್ ಕಡೆಯಿಂದ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಅದು ಕೂಡ ಬಿಗ್ ಪರ್ಸ್ ಮೊತ್ತದ ಸುದ್ದಿ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಮಿನಿ ಹರಾಜಿಗಾಗಿ ಸಿದ್ಧತೆಗಳು ಶುರುವಾಗಿದೆ. ಈಗಾಗಲೇ ಎಲ್ಲಾ ಫ್ರಾಂಚೈಸಿ ರಿಟೈನ್ ಆಟಗಾರರ ಪಟ್ಟಿಯನ್ನು ಸಿದ್ಧಪಡಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಇದರ ನಡುವೆ ಕೊಲ್ಕತ್ತಾ ನೈಟ್ ರೈಡರ್ಸ್ ಕಡೆಯಿಂದ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಅದು ಕೂಡ ಬಿಗ್ ಪರ್ಸ್ ಮೊತ್ತದ ಸುದ್ದಿ.

1 / 5
ಹೌದು, ಐಪಿಎಲ್ ಮಿನಿ ಹರಾಜಿಗೂ ಮುನ್ನ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಒಂದಷ್ಟು ಪ್ರಮುಖ ಆಟಗಾರರನ್ನು ಬಿಡುಗಡೆ ಮಾಡುವುದು ಖಚಿತ. ಹೀಗೆ ಸ್ಟಾರ್ ಆಟಗಾರರನ್ನು ರಿಲೀಸ್ ಮಾಡಿ ಕೆಕೆಆರ್ ಸುಮಾರು 40 ಕೋಟಿ ರೂ. ಮೊತ್ತದೊಂದಿಗೆ ಹರಾಜಿನಲ್ಲಿ ಕಾಣಿಸಿಕೊಳ್ಳಲು ಪ್ಲ್ಯಾನ್ ರೂಪಿಸಿದೆ.

ಹೌದು, ಐಪಿಎಲ್ ಮಿನಿ ಹರಾಜಿಗೂ ಮುನ್ನ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಒಂದಷ್ಟು ಪ್ರಮುಖ ಆಟಗಾರರನ್ನು ಬಿಡುಗಡೆ ಮಾಡುವುದು ಖಚಿತ. ಹೀಗೆ ಸ್ಟಾರ್ ಆಟಗಾರರನ್ನು ರಿಲೀಸ್ ಮಾಡಿ ಕೆಕೆಆರ್ ಸುಮಾರು 40 ಕೋಟಿ ರೂ. ಮೊತ್ತದೊಂದಿಗೆ ಹರಾಜಿನಲ್ಲಿ ಕಾಣಿಸಿಕೊಳ್ಳಲು ಪ್ಲ್ಯಾನ್ ರೂಪಿಸಿದೆ.

2 / 5
ಅಂದರೆ ಕಳೆದ ಸೀಸನ್​ನ ಹರಾಜು ಮೊತ್ತದ ಮೂರನೇ ಒಂದು ಭಾಗದೊಂದಿಗೆ ಈ ಬಾರಿ ಕೆಕೆಆರ್ ಮಿನಿ ಹರಾಜನ್ನು ಎದುರಿಸಲಿದೆ. ಐಪಿಎಲ್ 2025 ರ ಮೆಗಾ ಹರಾಜಿಗಾಗಿ ಪ್ರತಿ ಫ್ರಾಂಚೈಸಿಗೆ 120 ಕೋಟಿ ರೂ. ನಿಗದಿ ಮಾಡಲಾಗಿತ್ತು. ಇದೀಗ ಅದರಲ್ಲಿ 80 ಕೋಟಿ ರೂ. ಮೊತ್ತದ ಆಟಗಾರರನ್ನು ಉಳಿಸಿಕೊಳ್ಳಲು ಕೆಕೆಆರ್ ಮುಂದಾಗಿದೆ.

ಅಂದರೆ ಕಳೆದ ಸೀಸನ್​ನ ಹರಾಜು ಮೊತ್ತದ ಮೂರನೇ ಒಂದು ಭಾಗದೊಂದಿಗೆ ಈ ಬಾರಿ ಕೆಕೆಆರ್ ಮಿನಿ ಹರಾಜನ್ನು ಎದುರಿಸಲಿದೆ. ಐಪಿಎಲ್ 2025 ರ ಮೆಗಾ ಹರಾಜಿಗಾಗಿ ಪ್ರತಿ ಫ್ರಾಂಚೈಸಿಗೆ 120 ಕೋಟಿ ರೂ. ನಿಗದಿ ಮಾಡಲಾಗಿತ್ತು. ಇದೀಗ ಅದರಲ್ಲಿ 80 ಕೋಟಿ ರೂ. ಮೊತ್ತದ ಆಟಗಾರರನ್ನು ಉಳಿಸಿಕೊಳ್ಳಲು ಕೆಕೆಆರ್ ಮುಂದಾಗಿದೆ.

3 / 5
ಇನ್ನುಳಿದ 40 ಕೋಟಿ ರೂ. ಮೊತ್ತದೊಂದಿಗೆ ಮಿನಿ ಹರಾಜಿನಲ್ಲಿ ಕಾಣಿಸಿಕೊಂಡು ಕೆಲ ಪ್ರಮುಖ ಆಟಗಾರರಿಗೆ ಬಿಡ್ ಮಾಡಲು ಯೋಜನೆ ರೂಪಿಸುತ್ತಿದ್ದಾರೆ. ಹೀಗಾಗಿ ಡಿಸೆಂಬರ್ 15 ರಂದು ನಡೆಯಲಿರುವ ಆಕ್ಷನ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಕಡೆಯಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

ಇನ್ನುಳಿದ 40 ಕೋಟಿ ರೂ. ಮೊತ್ತದೊಂದಿಗೆ ಮಿನಿ ಹರಾಜಿನಲ್ಲಿ ಕಾಣಿಸಿಕೊಂಡು ಕೆಲ ಪ್ರಮುಖ ಆಟಗಾರರಿಗೆ ಬಿಡ್ ಮಾಡಲು ಯೋಜನೆ ರೂಪಿಸುತ್ತಿದ್ದಾರೆ. ಹೀಗಾಗಿ ಡಿಸೆಂಬರ್ 15 ರಂದು ನಡೆಯಲಿರುವ ಆಕ್ಷನ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಕಡೆಯಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

4 / 5
ಇನ್ನು ಮಿನಿ ಹರಾಜಿಗೂ ಮುನ್ನ ಕೆಕೆಆರ್ ಬಿಡುಗಡೆ ಮಾಡಲಿರುವ ಆಟಗಾರರ ಪಟ್ಟಿಯಲ್ಲಿ ವೆಂಕಟೇಶ್ ಅಯ್ಯರ್ (23.75 ಕೋಟಿ ರೂ), ಅನ್ರಿಕ್ ನೋಕಿಯ (6.50 ಕೋಟಿ ರೂ) ಕ್ವಿಂಟನ್ ಡಿಕಾಕ್ (3.6 ಕೋಟಿ ರೂ), ಸೆನ್ಸರ್ ಜಾನ್ಸನ್ (2.8 ಕೋಟಿ ರೂ), ಮೊಯೀನ್ ಅಲಿ (2 ಕೋಟಿ ರೂ) ಹಾಗೂ ರಹಮಾನುಲ್ಲಾ ಗುರ್ಬಾಝ್ (2 ಕೋಟಿ ರೂ) ಹೆಸರುಗಳು ಮುಂಚೂಣಿಯಲ್ಲಿವೆ. ಈ ಆರು ಆಟಗಾರರನ್ನು ಬಿಡುಗಡೆ ಮಾಡಿದರೆ ಕೆಕೆಆರ್ ತಂಡದ ಪರ್ಸ್ ಮೊತ್ತ 40.65 ಕೋಟಿ ರೂ. ಆಗಲಿದೆ.

ಇನ್ನು ಮಿನಿ ಹರಾಜಿಗೂ ಮುನ್ನ ಕೆಕೆಆರ್ ಬಿಡುಗಡೆ ಮಾಡಲಿರುವ ಆಟಗಾರರ ಪಟ್ಟಿಯಲ್ಲಿ ವೆಂಕಟೇಶ್ ಅಯ್ಯರ್ (23.75 ಕೋಟಿ ರೂ), ಅನ್ರಿಕ್ ನೋಕಿಯ (6.50 ಕೋಟಿ ರೂ) ಕ್ವಿಂಟನ್ ಡಿಕಾಕ್ (3.6 ಕೋಟಿ ರೂ), ಸೆನ್ಸರ್ ಜಾನ್ಸನ್ (2.8 ಕೋಟಿ ರೂ), ಮೊಯೀನ್ ಅಲಿ (2 ಕೋಟಿ ರೂ) ಹಾಗೂ ರಹಮಾನುಲ್ಲಾ ಗುರ್ಬಾಝ್ (2 ಕೋಟಿ ರೂ) ಹೆಸರುಗಳು ಮುಂಚೂಣಿಯಲ್ಲಿವೆ. ಈ ಆರು ಆಟಗಾರರನ್ನು ಬಿಡುಗಡೆ ಮಾಡಿದರೆ ಕೆಕೆಆರ್ ತಂಡದ ಪರ್ಸ್ ಮೊತ್ತ 40.65 ಕೋಟಿ ರೂ. ಆಗಲಿದೆ.

5 / 5
ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್