AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಈ ಆಟಗಾರನನ್ನು ಖರೀದಿಸಿದ್ದೇ ಕೆಎಲ್ ರಾಹುಲ್​ಗಾಗಿ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಸೀಸನ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಜೋಡಿ ಬದಲಾಗುವುದು ಖಚಿತ. ಏಕೆಂದರೆ ಕಳೆದ ಬಾರಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಜೇಕ್ ಫ್ರೇಸರ್ ಮೆಕ್ ಗುರ್ಕ್ ಅವರನ್ನು ಡಿಸಿ ಫ್ರಾಂಚೈಸಿ ತಂಡದಿಂದ ಕೈ ಬಿಟ್ಟಿದೆ. ಹೀಗಾಗಿ ಕೆಎಲ್ ರಾಹುಲ್ ಹಾಗೂ ಬೆನ್ ಡಕೆಟ್ ಇನಿಂಗ್ಸ್ ಆರಂಭಿಸುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on: Dec 22, 2025 | 7:55 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್​ ಬಲಿಷ್ಠ ಪಡೆಯನ್ನು ರೂಪಿಸಿದೆ. ಹರಾಜಿಗೂ ಮುನ್ನ 17 ಆಟಗಾರರನ್ನು ಉಳಿಸಿಕೊಂಡಿದ್ದ ಡೆಲ್ಲಿ ಫ್ರಾಂಚೈಸಿ, ಆಕ್ಷನ್​ ಮೂಲಕ 8 ಆಟಗಾರರನ್ನು ಖರೀದಿಸಿದ್ದಾರೆ. ಈ ಎಂಟು ಆಟಗಾರರಲ್ಲಿ ಐವರು ವಿದೇಶಿ ಪ್ಲೇಯರ್ಸ್ ಎಂಬುದು ವಿಶೇಷ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್​ ಬಲಿಷ್ಠ ಪಡೆಯನ್ನು ರೂಪಿಸಿದೆ. ಹರಾಜಿಗೂ ಮುನ್ನ 17 ಆಟಗಾರರನ್ನು ಉಳಿಸಿಕೊಂಡಿದ್ದ ಡೆಲ್ಲಿ ಫ್ರಾಂಚೈಸಿ, ಆಕ್ಷನ್​ ಮೂಲಕ 8 ಆಟಗಾರರನ್ನು ಖರೀದಿಸಿದ್ದಾರೆ. ಈ ಎಂಟು ಆಟಗಾರರಲ್ಲಿ ಐವರು ವಿದೇಶಿ ಪ್ಲೇಯರ್ಸ್ ಎಂಬುದು ವಿಶೇಷ.

1 / 5
ಈ ಐವರು ವಿದೇಶಿ ಆಟಗಾರರಲ್ಲಿ ಬೆನ್ ಡಕೆಟ್ ಕೂಡ ಒಬ್ಬರು. ಇಂಗ್ಲೆಂಡ್ ತಂಡದ ಆರಂಭಿಕ ದಾಂಡಿಗ ಬೆನ್ ಡಕೆಟ್ ಇದೇ ಮೊದಲ ಬಾರಿಗೆ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಂದರೆ ಕಳೆದ 18 ಸೀಸನ್​ಗಳಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್​ನತ್ತ ಮುಖ ಮಾಡದ ಡಕೆಟ್​ನನ್ನು ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ಖರೀದಿಸಿದೆ.

ಈ ಐವರು ವಿದೇಶಿ ಆಟಗಾರರಲ್ಲಿ ಬೆನ್ ಡಕೆಟ್ ಕೂಡ ಒಬ್ಬರು. ಇಂಗ್ಲೆಂಡ್ ತಂಡದ ಆರಂಭಿಕ ದಾಂಡಿಗ ಬೆನ್ ಡಕೆಟ್ ಇದೇ ಮೊದಲ ಬಾರಿಗೆ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಂದರೆ ಕಳೆದ 18 ಸೀಸನ್​ಗಳಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್​ನತ್ತ ಮುಖ ಮಾಡದ ಡಕೆಟ್​ನನ್ನು ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ಖರೀದಿಸಿದೆ.

2 / 5
ವಿಶೇಷ ಎಂದರೆ ಬೆನ್ ಡಕೆಟ್​ನ ಖರೀದಿಸಿರುವುದು ಕೆಎಲ್ ರಾಹುಲ್​ಗಾಗಿ. ಐಪಿಎಲ್ ಹರಾಜಿಗೂ ಮುನ್ನ ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಮಾಲೀಕ ಪಾರ್ಥ್ ಜಿಂದಾಲ್ ಜೊತೆ ತಂಡಕ್ಕೆ ಡಕೆಟ್​ ಅವರ ಅವಶ್ಯಕತೆಯಿದೆ ಎಂದಿದ್ದರು. ಹೀಗಾಗಿಯೇ ಬೆನ್ ಡಕೆಟ್​ ಅವರಿಗಾಗಿ ನಾವು ಬಿಡ್ ಮಾಡಿದ್ದೇವೆ ಎಂದು ಜಿಂದಾಲ್ ತಿಳಿಸಿದ್ದಾರೆ.

ವಿಶೇಷ ಎಂದರೆ ಬೆನ್ ಡಕೆಟ್​ನ ಖರೀದಿಸಿರುವುದು ಕೆಎಲ್ ರಾಹುಲ್​ಗಾಗಿ. ಐಪಿಎಲ್ ಹರಾಜಿಗೂ ಮುನ್ನ ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಮಾಲೀಕ ಪಾರ್ಥ್ ಜಿಂದಾಲ್ ಜೊತೆ ತಂಡಕ್ಕೆ ಡಕೆಟ್​ ಅವರ ಅವಶ್ಯಕತೆಯಿದೆ ಎಂದಿದ್ದರು. ಹೀಗಾಗಿಯೇ ಬೆನ್ ಡಕೆಟ್​ ಅವರಿಗಾಗಿ ನಾವು ಬಿಡ್ ಮಾಡಿದ್ದೇವೆ ಎಂದು ಜಿಂದಾಲ್ ತಿಳಿಸಿದ್ದಾರೆ.

3 / 5
ಇತ್ತ ಕೆಎಲ್ ರಾಹುಲ್ ಸೂಚನೆ ಮೇರೆಗೆ ಡಿಸಿ ಫ್ರಾಂಚೈಸಿ ಇಂಗ್ಲೆಂಡ್ ದಾಂಡಿಗನ ಖರೀದಿಸಿರುವ ಕಾರಣ ಈ ಬಾರಿಯ ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಬೆನ್ ಡಕೆಟ್ ಆರಂಭಿಕನಾಗಿ ಆರಂಭಿಕನಾಗಿ ಕಣಕ್ಕಿಳಿಯಬಹುದು. ಅಂದರೆ ರಾಹುಲ್ ಹಾಗೂ ಡಕೆಟ್ ಇನಿಂಗ್ಸ್ ಆರಂಭಿಸುವ ಸಾಧ್ಯತೆ ಹೆಚ್ಚಿದೆ.

ಇತ್ತ ಕೆಎಲ್ ರಾಹುಲ್ ಸೂಚನೆ ಮೇರೆಗೆ ಡಿಸಿ ಫ್ರಾಂಚೈಸಿ ಇಂಗ್ಲೆಂಡ್ ದಾಂಡಿಗನ ಖರೀದಿಸಿರುವ ಕಾರಣ ಈ ಬಾರಿಯ ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಬೆನ್ ಡಕೆಟ್ ಆರಂಭಿಕನಾಗಿ ಆರಂಭಿಕನಾಗಿ ಕಣಕ್ಕಿಳಿಯಬಹುದು. ಅಂದರೆ ರಾಹುಲ್ ಹಾಗೂ ಡಕೆಟ್ ಇನಿಂಗ್ಸ್ ಆರಂಭಿಸುವ ಸಾಧ್ಯತೆ ಹೆಚ್ಚಿದೆ.

4 / 5
ಡೆಲ್ಲಿ ಕ್ಯಾಪಿಟಲ್ಸ್ ತಂಡ: ಅಕ್ಷರ್ ಪಟೇಲ್, ಕೆಎಲ್ ರಾಹುಲ್, ಅಭಿಷೇಕ್ ಪೊರೆಲ್, ಟ್ರಿಸ್ಟನ್ ಸ್ಟಬ್ಸ್, ಕರುಣ್ ನಾಯರ್, ಸಮೀರ್ ರಿಝ್ವಿ, ಅಶುತೋಷ್ ಶರ್ಮಾ, ವಿಪ್ರಾಜ್ ನಿಗಮ್, ಮಾಧವ್ ತಿವಾರಿ, ತ್ರಿಪುರಾಣ ವಿಜಯ್, ಅಜಯ್ ಮಂಡಲ್, ಕುಲ್ದೀಪ್ ಯಾದವ್, ಮಿಚೆಲ್ ಸ್ಟಾರ್ಕ್, ಟಿ. ನಟರಾಜನ್, ಮುಕೇಶ್ ಕುಮಾರ್, ದುಷ್ಮಂತ ಚಮೀರಾ, ಆಕಿಬ್ ನಬಿ, ಪಾತುಮ್ ನಿಸ್ಸಂಕಾ, ಬೆನ್ ಡಕೆಟ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಸಾಹಿಲ್ ಪರಾಖ್, ಪೃಥ್ವಿ ಶಾ, ಕೈಲ್ ಜೇಮಿಸನ್.

ಡೆಲ್ಲಿ ಕ್ಯಾಪಿಟಲ್ಸ್ ತಂಡ: ಅಕ್ಷರ್ ಪಟೇಲ್, ಕೆಎಲ್ ರಾಹುಲ್, ಅಭಿಷೇಕ್ ಪೊರೆಲ್, ಟ್ರಿಸ್ಟನ್ ಸ್ಟಬ್ಸ್, ಕರುಣ್ ನಾಯರ್, ಸಮೀರ್ ರಿಝ್ವಿ, ಅಶುತೋಷ್ ಶರ್ಮಾ, ವಿಪ್ರಾಜ್ ನಿಗಮ್, ಮಾಧವ್ ತಿವಾರಿ, ತ್ರಿಪುರಾಣ ವಿಜಯ್, ಅಜಯ್ ಮಂಡಲ್, ಕುಲ್ದೀಪ್ ಯಾದವ್, ಮಿಚೆಲ್ ಸ್ಟಾರ್ಕ್, ಟಿ. ನಟರಾಜನ್, ಮುಕೇಶ್ ಕುಮಾರ್, ದುಷ್ಮಂತ ಚಮೀರಾ, ಆಕಿಬ್ ನಬಿ, ಪಾತುಮ್ ನಿಸ್ಸಂಕಾ, ಬೆನ್ ಡಕೆಟ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಸಾಹಿಲ್ ಪರಾಖ್, ಪೃಥ್ವಿ ಶಾ, ಕೈಲ್ ಜೇಮಿಸನ್.

5 / 5
Follow Us
ಕಬ್ಬಿನ ತೋಟದಲ್ಲಿ 4 ಚಿರತೆ ಮರಿಗಳು
ಕಬ್ಬಿನ ತೋಟದಲ್ಲಿ 4 ಚಿರತೆ ಮರಿಗಳು
ಈದ್ ಮೆರವಣಿಗೆ ವೇಳೆ ಘರ್ಷಣೆ ಸಂಬಂಧ 3 FIR: 8 ಮಂದಿ ಪೊಲೀಸ್ ವಶಕ್ಕೆ
ಈದ್ ಮೆರವಣಿಗೆ ವೇಳೆ ಘರ್ಷಣೆ ಸಂಬಂಧ 3 FIR: 8 ಮಂದಿ ಪೊಲೀಸ್ ವಶಕ್ಕೆ
ಇಂದು ಹಯಗ್ರೀವ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಹಯಗ್ರೀವ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ