AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

LSG vs RCB ಪಂದ್ಯಕ್ಕೆ 5 ಆಟಗಾರರು ಅಲಭ್ಯ

IPL 2026 RCB vs LSG: ಐಪಿಎಲ್​ನ 50ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ತಂಡದ ಮೂವರು ಹಾಗೂ ಎಲ್​ಎಸ್​ಜಿ ತಂಡ ಇಬ್ಬರು ಆಟಗಾರರು ಅಲಭ್ಯರಾಗಿದ್ದಾರೆ.

ಝಾಹಿರ್ ಯೂಸುಫ್
|

Updated on:May 07, 2026 | 8:15 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 50ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಗಳು ಮುಖಾಮುಖಿಯಾಗಲಿದೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಐವರು ಆಟಗಾರರು ಅಲಭ್ಯರಾಗಿದ್ದಾರೆ. ಅವರೆಂದರೆ... (PC: IPL)

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 50ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಗಳು ಮುಖಾಮುಖಿಯಾಗಲಿದೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಐವರು ಆಟಗಾರರು ಅಲಭ್ಯರಾಗಿದ್ದಾರೆ. ಅವರೆಂದರೆ... (PC: IPL)

1 / 6
ಫಿಲ್ ಸಾಲ್ಟ್​: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕ ದಾಂದಿಗ ಫಿಲ್ ಸಾಲ್ಟ್ ಈ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ. ಹೆಬ್ಬೆರಳಿನ ಗಾಯಕ್ಕೆ ತುತ್ತಾಗಿರುವ ಸಾಲ್ಟ್ ಚಿಕಿತ್ಸೆಗಾಗಿ ಇಂಗ್ಲೆಂಡ್​ಗೆ ಮರಳಿದ್ದು, ಹೀಗಾಗಿ ಎಲ್​ಎಸ್​​ಜಿ ವಿರುದ್ಧದ ಪಂದ್ಯದಲ್ಲಿ ಕಾಣಿಸಿಕೊಳ್ಳುವುದಿಲ್ಲ. (PC: IPL)

ಫಿಲ್ ಸಾಲ್ಟ್​: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕ ದಾಂದಿಗ ಫಿಲ್ ಸಾಲ್ಟ್ ಈ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ. ಹೆಬ್ಬೆರಳಿನ ಗಾಯಕ್ಕೆ ತುತ್ತಾಗಿರುವ ಸಾಲ್ಟ್ ಚಿಕಿತ್ಸೆಗಾಗಿ ಇಂಗ್ಲೆಂಡ್​ಗೆ ಮರಳಿದ್ದು, ಹೀಗಾಗಿ ಎಲ್​ಎಸ್​​ಜಿ ವಿರುದ್ಧದ ಪಂದ್ಯದಲ್ಲಿ ಕಾಣಿಸಿಕೊಳ್ಳುವುದಿಲ್ಲ. (PC: IPL)

2 / 6
ಮ್ಯಾಥ್ಯೂ ಬ್ರೀಟ್ಝ್​​ಕೆ: ಲಕ್ನೋ ಸೂಪರ್ ಜೈಂಟ್ಸ್​ ತಂಡದ ಸ್ಫೋಟಕ ದಾಂಡಿಗ ಮ್ಯಾಥ್ಯೂ ಬ್ರೀಟ್ಝ್​ಕೆ ವೈಯುಕ್ತಿಕ ಕಾರಣಗಳಿಗಾಗಿ ಸೌತ್ ಆಫ್ರಿಕಾಗೆ ಮರಳಿದ್ದಾರೆ. ಹೀಗಾಗಿ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಬ್ರೀಟ್ಜ್​​ಕೆ ಕಣಕ್ಕಿಳಿಯುವುದಿಲ್ಲ. (PC: IPL)

ಮ್ಯಾಥ್ಯೂ ಬ್ರೀಟ್ಝ್​​ಕೆ: ಲಕ್ನೋ ಸೂಪರ್ ಜೈಂಟ್ಸ್​ ತಂಡದ ಸ್ಫೋಟಕ ದಾಂಡಿಗ ಮ್ಯಾಥ್ಯೂ ಬ್ರೀಟ್ಝ್​ಕೆ ವೈಯುಕ್ತಿಕ ಕಾರಣಗಳಿಗಾಗಿ ಸೌತ್ ಆಫ್ರಿಕಾಗೆ ಮರಳಿದ್ದಾರೆ. ಹೀಗಾಗಿ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಬ್ರೀಟ್ಜ್​​ಕೆ ಕಣಕ್ಕಿಳಿಯುವುದಿಲ್ಲ. (PC: IPL)

3 / 6
ನುವಾನ್ ತುಷಾರ: ಆರ್​ಸಿಬಿ ವೇಗಿ ನುವಾನ್ ತುಷಾರ ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಇನ್ನೂ ಸಹ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡವನ್ನು ಕೂಡಿಕೊಂಡಿಲ್ಲ. ಹೀಗಾಗಿ ತುಷಾರ ಕೂಡ ಎಲ್​ಎಸ್​ಜಿ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ. (PC: IPL)

ನುವಾನ್ ತುಷಾರ: ಆರ್​ಸಿಬಿ ವೇಗಿ ನುವಾನ್ ತುಷಾರ ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಇನ್ನೂ ಸಹ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡವನ್ನು ಕೂಡಿಕೊಂಡಿಲ್ಲ. ಹೀಗಾಗಿ ತುಷಾರ ಕೂಡ ಎಲ್​ಎಸ್​ಜಿ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ. (PC: IPL)

4 / 6
ವನಿಂದು ಹಸರಂಗ: ಎಲ್​​ಎಸ್​ಜಿ ತಂಡದಲ್ಲಿದ್ದ ಶ್ರೀಲಂಕಾ ಸ್ಪಿನ್ನರ್ ವನಿಂದು ಹಸರಂಗ ಗಾಯಗೊಂಡು ಟೂರ್ನಿಯಿಂದ ಹೊರಬಿದ್ದಿದ್ದಾರೆ. ಇದೀಗ ಅವರ ಬದಲಿಗೆ ಜಾರ್ಜ್​ ಲಿಂಡೆಯನ್ನು ಆಯ್ಕೆ ಮಾಡಿದ್ದಾರೆ. ಹೀಗಾಗಿ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ವನಿಂದು ಹಸರಂಗ ಕೂಡ ಕಾಣಿಸಿಕೊಳ್ಳುವುದಿಲ್ಲ. (PC: IPL)

ವನಿಂದು ಹಸರಂಗ: ಎಲ್​​ಎಸ್​ಜಿ ತಂಡದಲ್ಲಿದ್ದ ಶ್ರೀಲಂಕಾ ಸ್ಪಿನ್ನರ್ ವನಿಂದು ಹಸರಂಗ ಗಾಯಗೊಂಡು ಟೂರ್ನಿಯಿಂದ ಹೊರಬಿದ್ದಿದ್ದಾರೆ. ಇದೀಗ ಅವರ ಬದಲಿಗೆ ಜಾರ್ಜ್​ ಲಿಂಡೆಯನ್ನು ಆಯ್ಕೆ ಮಾಡಿದ್ದಾರೆ. ಹೀಗಾಗಿ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ವನಿಂದು ಹಸರಂಗ ಕೂಡ ಕಾಣಿಸಿಕೊಳ್ಳುವುದಿಲ್ಲ. (PC: IPL)

5 / 6
ಯಶ್ ದಯಾಳ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿದ್ದ ಎಡಗೈ ವೇಗಿ ಯಶ್ ದಯಾಳ್ ಈ ಬಾರಿಯ ಐಪಿಎಲ್​​​ನಿಂದ ಹೊರಗುಳಿದಿದ್ದಾರೆ. ವೈಯುಕ್ತಿಕ ಕಾರಣಗಳಿಂದಾಗಿ ಟೂರ್ನಿಯಿಂದ ಹಿಂದೆ ಸರಿದಿರುವ ದಯಾಳ್ ಕೂಡ ಎಲ್​ಎಸ್​ಜಿ ವಿರುದ್ಧದ ಮ್ಯಾಚ್​ನಲ್ಲಿ ಕಾಣಿಸಿಕೊಳ್ಳುವುದಿಲ್ಲ. (PC: IPL)

Yd (21)

6 / 6

Published On - 8:14 am, Thu, 7 May 26

Follow Us
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಮೆಟ್ಟಿಲುಗಳಿಗೆ ಕೈ ಮುಗಿದು ವಿಧಾನಸೌಧಕ್ಕೆ ಸಮರ್ಥ್​ ಎಂಟ್ರಿ
ಮೆಟ್ಟಿಲುಗಳಿಗೆ ಕೈ ಮುಗಿದು ವಿಧಾನಸೌಧಕ್ಕೆ ಸಮರ್ಥ್​ ಎಂಟ್ರಿ
ಉಡುಪಿಯಲ್ಲಿ ಅಬ್ಬರಿಸಿದ ವರುಣ: ರಸ್ತೆಯಲ್ಲೇ ನೀರು ನಿಂತು ಸವಾರರ ಪರದಾಟ
ಉಡುಪಿಯಲ್ಲಿ ಅಬ್ಬರಿಸಿದ ವರುಣ: ರಸ್ತೆಯಲ್ಲೇ ನೀರು ನಿಂತು ಸವಾರರ ಪರದಾಟ
ಸ್ಟ್ರಾಂಗ್‌ ರೂಮ್‌ವೊಂದರ ಬೀಗ ಕಳೆದಿರೋದನ್ನು ನಾವು ಎಂದೂ ಕೇಳಿರಲಿಲ್ಲ
ಸ್ಟ್ರಾಂಗ್‌ ರೂಮ್‌ವೊಂದರ ಬೀಗ ಕಳೆದಿರೋದನ್ನು ನಾವು ಎಂದೂ ಕೇಳಿರಲಿಲ್ಲ
IPL ಫೈನಲ್ ಬೆಂಗಳೂರಿನಿಂದ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಇಲ್ಲಿದೆ
IPL ಫೈನಲ್ ಬೆಂಗಳೂರಿನಿಂದ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಇಲ್ಲಿದೆ