AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: 2 ದಿನಗಳ ಮುಂಚೆ ಆಯ್ಕೆ… RCB ಆಟಗಾರನಿಗೆ ಖುಲಾಯಿಸಲಿದೆಯಾ ಅದೃಷ್ಟ

Mayank Agarwal: ಈ ಬಾರಿ ಐಪಿಎಲ್​ನಲ್ಲಿ ಆರ್​ಸಿಬಿ ಪರ ಕೇವಲ 4 ಪಂದ್ಯಗಳನ್ನಾಡಿರುವ ಮಯಾಂಕ್ ಅಗರ್ವಾಲ್ ಒಟ್ಟು 95 ರನ್ ಕಲೆಹಾಕಿದ್ದಾರೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೊಚ್ಚಲ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಮಯಾಂಕ್ ಅಗರ್ವಾಲ್ ತನ್ನದೇಯಾದ ಕೊಡುಗೆಯನ್ನು ನೀಡಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 13, 2025 | 7:08 AM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ಬದಲಿ ಆಟಗಾರರಾಗಿ ಎಂಟ್ರಿ ಕೊಟ್ಟ ಪ್ಲೇಯರ್ಸ್​ಗಳಲ್ಲಿ ಮಯಾಂಕ್ ಅಗರ್ವಾಲ್ (Mayank Agarwal) ಕೂಡ ಒಬ್ಬರು. ಈ ಬಾರಿಯ ಐಪಿಎಲ್​ನ ದ್ವಿತೀಯಾರ್ಧದ ಪಂದ್ಯದ ವೇಳೆ ಆರ್​ಸಿಬಿ ಆಟಗಾರ ದೇವದತ್ ಪಡಿಕ್ಕಲ್ ಗಾಯಗೊಂಡ ಪರಿಣಾಮ ಮಯಾಂಕ್ ಅವರನ್ನು ಬದಲಿಯಾಗಿ ಆಯ್ಕೆ ಮಾಡಿದ್ದರು.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ಬದಲಿ ಆಟಗಾರರಾಗಿ ಎಂಟ್ರಿ ಕೊಟ್ಟ ಪ್ಲೇಯರ್ಸ್​ಗಳಲ್ಲಿ ಮಯಾಂಕ್ ಅಗರ್ವಾಲ್ (Mayank Agarwal) ಕೂಡ ಒಬ್ಬರು. ಈ ಬಾರಿಯ ಐಪಿಎಲ್​ನ ದ್ವಿತೀಯಾರ್ಧದ ಪಂದ್ಯದ ವೇಳೆ ಆರ್​ಸಿಬಿ ಆಟಗಾರ ದೇವದತ್ ಪಡಿಕ್ಕಲ್ ಗಾಯಗೊಂಡ ಪರಿಣಾಮ ಮಯಾಂಕ್ ಅವರನ್ನು ಬದಲಿಯಾಗಿ ಆಯ್ಕೆ ಮಾಡಿದ್ದರು.

1 / 5
ಈ ಆಯ್ಕೆಯೊಂದಿಗೆ ಮಯಾಂಕ್ ಅಗರ್ವಾಲ್ ಅವರು ಚಾಂಪಿಯನ್ ತಂಡದ ಭಾಗವಾಗಿದ್ದರು. ಅದರಲ್ಲೂ ಕೊನೆಯ 4 ಪಂದ್ಯಗಳಲ್ಲಿ ಕಣಕ್ಕಿಳಿಯುವ ಮೂಲಕ ಕನ್ನಡಿಗ ಆರ್​ಸಿಬಿ ತಂಡ ಟ್ರೋಫಿ ಗೆಲ್ಲುವಲ್ಲಿ ತನ್ನದೇಯಾದ ಕೊಡುಗೆಯನ್ನು ಸಹ ನೀಡಿದ್ದರು. ಇದಾಗ್ಯೂ ಮಯಾಂಕ್ ಅವರನ್ನು ಆರ್​ಸಿಬಿ ಮುಂದಿನ ಸೀಸನ್​ಗೆ ಉಳಿಸಿಕೊಳ್ಳಲಿದೆಯಾ ಎಂಬುದೇ ಪ್ರಶ್ನೆ.

ಈ ಆಯ್ಕೆಯೊಂದಿಗೆ ಮಯಾಂಕ್ ಅಗರ್ವಾಲ್ ಅವರು ಚಾಂಪಿಯನ್ ತಂಡದ ಭಾಗವಾಗಿದ್ದರು. ಅದರಲ್ಲೂ ಕೊನೆಯ 4 ಪಂದ್ಯಗಳಲ್ಲಿ ಕಣಕ್ಕಿಳಿಯುವ ಮೂಲಕ ಕನ್ನಡಿಗ ಆರ್​ಸಿಬಿ ತಂಡ ಟ್ರೋಫಿ ಗೆಲ್ಲುವಲ್ಲಿ ತನ್ನದೇಯಾದ ಕೊಡುಗೆಯನ್ನು ಸಹ ನೀಡಿದ್ದರು. ಇದಾಗ್ಯೂ ಮಯಾಂಕ್ ಅವರನ್ನು ಆರ್​ಸಿಬಿ ಮುಂದಿನ ಸೀಸನ್​ಗೆ ಉಳಿಸಿಕೊಳ್ಳಲಿದೆಯಾ ಎಂಬುದೇ ಪ್ರಶ್ನೆ.

2 / 5
ಏಕೆಂದರೆ ಐಪಿಎಲ್​ ನಿಯಮದ ಪ್ರಕಾರ, ಕೊನೆಯ ಪಂದ್ಯಗಳ ವೇಳೆ ಅಂದರೆ ಐಪಿಎಲ್ ಸ್ಥಗಿತಗೊಂಡು ಮರು ಆಯೋಜನೆಗೊಂಡಾಗ ಬದಲಿ ಆಟಗಾರರಾಗಿ ತಂಡಕ್ಕೆ ಸೇರ್ಪಡೆಗೊಂಡವರನ್ನು ಮುಂದಿನ ಸೀಸನ್​ಗೆ ರಿಟೈನ್ ಮಾಡಿಕೊಳ್ಳುವಂತಿಲ್ಲ. ಇತ್ತ ಮಯಾಂಕ್ ಅಗರ್ವಾಲ್ ಆಯ್ಕೆಯಾಗಿದ್ದು, ಐಪಿಎಲ್ ಸ್ಥಗಿತಗೊಳ್ಳುವ 48 ಗಂಟೆಗಳ ಮುಂಚೆ.

ಏಕೆಂದರೆ ಐಪಿಎಲ್​ ನಿಯಮದ ಪ್ರಕಾರ, ಕೊನೆಯ ಪಂದ್ಯಗಳ ವೇಳೆ ಅಂದರೆ ಐಪಿಎಲ್ ಸ್ಥಗಿತಗೊಂಡು ಮರು ಆಯೋಜನೆಗೊಂಡಾಗ ಬದಲಿ ಆಟಗಾರರಾಗಿ ತಂಡಕ್ಕೆ ಸೇರ್ಪಡೆಗೊಂಡವರನ್ನು ಮುಂದಿನ ಸೀಸನ್​ಗೆ ರಿಟೈನ್ ಮಾಡಿಕೊಳ್ಳುವಂತಿಲ್ಲ. ಇತ್ತ ಮಯಾಂಕ್ ಅಗರ್ವಾಲ್ ಆಯ್ಕೆಯಾಗಿದ್ದು, ಐಪಿಎಲ್ ಸ್ಥಗಿತಗೊಳ್ಳುವ 48 ಗಂಟೆಗಳ ಮುಂಚೆ.

3 / 5
ಅಂದರೆ ಭಾರತ-ಪಾಕಿಸ್ತಾನ್ ನಡುವಣ ಯುದ್ಧದ ಭೀತಿ ಹಿನ್ನಲೆಯಲ್ಲಿ ಐಪಿಎಲ್ ಸ್ಥಗಿತಗೊಳ್ಳುವ 2 ದಿನಗಳ ಮೊದಲೇ ಮಯಾಂಕ್ ಅಗರ್ವಾಲ್ ಆರ್​​ಸಿಬಿ ತಂಡವನ್ನು ಸೇರಿಕೊಂಡಿದ್ದರು. ಹೀಗಾಗಿ ಅವರನ್ನು ರಿಟೈನ್​​ ಮಾಡಿಕೊಳ್ಳಲು ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಕ್ಕೆ ಅವಕಾಶವಿದೆ. ಅದರಂತೆ ಐಪಿಎಲ್ 2026 ರಲ್ಲೂ ಕನ್ನಡಿಗ ಆರ್​ಸಿಬಿ ತಂಡದಲ್ಲೇ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

ಅಂದರೆ ಭಾರತ-ಪಾಕಿಸ್ತಾನ್ ನಡುವಣ ಯುದ್ಧದ ಭೀತಿ ಹಿನ್ನಲೆಯಲ್ಲಿ ಐಪಿಎಲ್ ಸ್ಥಗಿತಗೊಳ್ಳುವ 2 ದಿನಗಳ ಮೊದಲೇ ಮಯಾಂಕ್ ಅಗರ್ವಾಲ್ ಆರ್​​ಸಿಬಿ ತಂಡವನ್ನು ಸೇರಿಕೊಂಡಿದ್ದರು. ಹೀಗಾಗಿ ಅವರನ್ನು ರಿಟೈನ್​​ ಮಾಡಿಕೊಳ್ಳಲು ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಕ್ಕೆ ಅವಕಾಶವಿದೆ. ಅದರಂತೆ ಐಪಿಎಲ್ 2026 ರಲ್ಲೂ ಕನ್ನಡಿಗ ಆರ್​ಸಿಬಿ ತಂಡದಲ್ಲೇ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

4 / 5
ಇದಾಗ್ಯೂ ಆರ್​ಸಿಬಿ ತಂಡವು ಮುಂದಿನ ಸೀಸನ್​ಗಾಗಿ ಟಿಮ್ ಸೈಫರ್ಟ್ ಹಾಗೂ ಬ್ಲೆಸಿಂಗ್ ಮುಝರಬಾನಿಯನ್ನು ಉಳಿಸಿಕೊಳ್ಳುವಂತಿಲ್ಲ. ಏಕೆಂದರೆ ಈ ಇಬ್ಬರು ಆಟಗಾರರು ಐಪಿಎಲ್​ನ ಕೊನೆಯ ಹಂತದಲ್ಲಿ ಬದಲಿ ಆಟಗಾರರಾಗಿ ಆರ್​ಸಿಬಿ ತಂಡಕ್ಕೆ ಸೇರ್ಪಡೆಯಾಗಿದ್ದರು. ಹೀಗಾಗಿ ಬದಲಿ ಆಟಗಾರರಾಗಿ ಆರ್​ಸಿಬಿ ತಂಡಕ್ಕೆ ಆಯ್ಕೆಯಾದ ಮೂವರಲ್ಲಿ ಮಯಾಂಕ್ ಅಗರ್ವಾಲ್ ಅವರನ್ನು ಮಾತ್ರ ಉಳಿಸಿಕೊಳ್ಳಲು ಅವಕಾಶವಿದೆ. ಈ ಅವಕಾಶವನ್ನು ಆರ್​ಸಿಬಿ ಬಳಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

ಇದಾಗ್ಯೂ ಆರ್​ಸಿಬಿ ತಂಡವು ಮುಂದಿನ ಸೀಸನ್​ಗಾಗಿ ಟಿಮ್ ಸೈಫರ್ಟ್ ಹಾಗೂ ಬ್ಲೆಸಿಂಗ್ ಮುಝರಬಾನಿಯನ್ನು ಉಳಿಸಿಕೊಳ್ಳುವಂತಿಲ್ಲ. ಏಕೆಂದರೆ ಈ ಇಬ್ಬರು ಆಟಗಾರರು ಐಪಿಎಲ್​ನ ಕೊನೆಯ ಹಂತದಲ್ಲಿ ಬದಲಿ ಆಟಗಾರರಾಗಿ ಆರ್​ಸಿಬಿ ತಂಡಕ್ಕೆ ಸೇರ್ಪಡೆಯಾಗಿದ್ದರು. ಹೀಗಾಗಿ ಬದಲಿ ಆಟಗಾರರಾಗಿ ಆರ್​ಸಿಬಿ ತಂಡಕ್ಕೆ ಆಯ್ಕೆಯಾದ ಮೂವರಲ್ಲಿ ಮಯಾಂಕ್ ಅಗರ್ವಾಲ್ ಅವರನ್ನು ಮಾತ್ರ ಉಳಿಸಿಕೊಳ್ಳಲು ಅವಕಾಶವಿದೆ. ಈ ಅವಕಾಶವನ್ನು ಆರ್​ಸಿಬಿ ಬಳಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

5 / 5
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ