AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: 2 ದಿನಗಳ ಮುಂಚೆ ಆಯ್ಕೆ… RCB ಆಟಗಾರನಿಗೆ ಖುಲಾಯಿಸಲಿದೆಯಾ ಅದೃಷ್ಟ

Mayank Agarwal: ಈ ಬಾರಿ ಐಪಿಎಲ್​ನಲ್ಲಿ ಆರ್​ಸಿಬಿ ಪರ ಕೇವಲ 4 ಪಂದ್ಯಗಳನ್ನಾಡಿರುವ ಮಯಾಂಕ್ ಅಗರ್ವಾಲ್ ಒಟ್ಟು 95 ರನ್ ಕಲೆಹಾಕಿದ್ದಾರೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೊಚ್ಚಲ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಮಯಾಂಕ್ ಅಗರ್ವಾಲ್ ತನ್ನದೇಯಾದ ಕೊಡುಗೆಯನ್ನು ನೀಡಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 13, 2025 | 7:08 AM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ಬದಲಿ ಆಟಗಾರರಾಗಿ ಎಂಟ್ರಿ ಕೊಟ್ಟ ಪ್ಲೇಯರ್ಸ್​ಗಳಲ್ಲಿ ಮಯಾಂಕ್ ಅಗರ್ವಾಲ್ (Mayank Agarwal) ಕೂಡ ಒಬ್ಬರು. ಈ ಬಾರಿಯ ಐಪಿಎಲ್​ನ ದ್ವಿತೀಯಾರ್ಧದ ಪಂದ್ಯದ ವೇಳೆ ಆರ್​ಸಿಬಿ ಆಟಗಾರ ದೇವದತ್ ಪಡಿಕ್ಕಲ್ ಗಾಯಗೊಂಡ ಪರಿಣಾಮ ಮಯಾಂಕ್ ಅವರನ್ನು ಬದಲಿಯಾಗಿ ಆಯ್ಕೆ ಮಾಡಿದ್ದರು.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ಬದಲಿ ಆಟಗಾರರಾಗಿ ಎಂಟ್ರಿ ಕೊಟ್ಟ ಪ್ಲೇಯರ್ಸ್​ಗಳಲ್ಲಿ ಮಯಾಂಕ್ ಅಗರ್ವಾಲ್ (Mayank Agarwal) ಕೂಡ ಒಬ್ಬರು. ಈ ಬಾರಿಯ ಐಪಿಎಲ್​ನ ದ್ವಿತೀಯಾರ್ಧದ ಪಂದ್ಯದ ವೇಳೆ ಆರ್​ಸಿಬಿ ಆಟಗಾರ ದೇವದತ್ ಪಡಿಕ್ಕಲ್ ಗಾಯಗೊಂಡ ಪರಿಣಾಮ ಮಯಾಂಕ್ ಅವರನ್ನು ಬದಲಿಯಾಗಿ ಆಯ್ಕೆ ಮಾಡಿದ್ದರು.

1 / 5
ಈ ಆಯ್ಕೆಯೊಂದಿಗೆ ಮಯಾಂಕ್ ಅಗರ್ವಾಲ್ ಅವರು ಚಾಂಪಿಯನ್ ತಂಡದ ಭಾಗವಾಗಿದ್ದರು. ಅದರಲ್ಲೂ ಕೊನೆಯ 4 ಪಂದ್ಯಗಳಲ್ಲಿ ಕಣಕ್ಕಿಳಿಯುವ ಮೂಲಕ ಕನ್ನಡಿಗ ಆರ್​ಸಿಬಿ ತಂಡ ಟ್ರೋಫಿ ಗೆಲ್ಲುವಲ್ಲಿ ತನ್ನದೇಯಾದ ಕೊಡುಗೆಯನ್ನು ಸಹ ನೀಡಿದ್ದರು. ಇದಾಗ್ಯೂ ಮಯಾಂಕ್ ಅವರನ್ನು ಆರ್​ಸಿಬಿ ಮುಂದಿನ ಸೀಸನ್​ಗೆ ಉಳಿಸಿಕೊಳ್ಳಲಿದೆಯಾ ಎಂಬುದೇ ಪ್ರಶ್ನೆ.

ಈ ಆಯ್ಕೆಯೊಂದಿಗೆ ಮಯಾಂಕ್ ಅಗರ್ವಾಲ್ ಅವರು ಚಾಂಪಿಯನ್ ತಂಡದ ಭಾಗವಾಗಿದ್ದರು. ಅದರಲ್ಲೂ ಕೊನೆಯ 4 ಪಂದ್ಯಗಳಲ್ಲಿ ಕಣಕ್ಕಿಳಿಯುವ ಮೂಲಕ ಕನ್ನಡಿಗ ಆರ್​ಸಿಬಿ ತಂಡ ಟ್ರೋಫಿ ಗೆಲ್ಲುವಲ್ಲಿ ತನ್ನದೇಯಾದ ಕೊಡುಗೆಯನ್ನು ಸಹ ನೀಡಿದ್ದರು. ಇದಾಗ್ಯೂ ಮಯಾಂಕ್ ಅವರನ್ನು ಆರ್​ಸಿಬಿ ಮುಂದಿನ ಸೀಸನ್​ಗೆ ಉಳಿಸಿಕೊಳ್ಳಲಿದೆಯಾ ಎಂಬುದೇ ಪ್ರಶ್ನೆ.

2 / 5
ಏಕೆಂದರೆ ಐಪಿಎಲ್​ ನಿಯಮದ ಪ್ರಕಾರ, ಕೊನೆಯ ಪಂದ್ಯಗಳ ವೇಳೆ ಅಂದರೆ ಐಪಿಎಲ್ ಸ್ಥಗಿತಗೊಂಡು ಮರು ಆಯೋಜನೆಗೊಂಡಾಗ ಬದಲಿ ಆಟಗಾರರಾಗಿ ತಂಡಕ್ಕೆ ಸೇರ್ಪಡೆಗೊಂಡವರನ್ನು ಮುಂದಿನ ಸೀಸನ್​ಗೆ ರಿಟೈನ್ ಮಾಡಿಕೊಳ್ಳುವಂತಿಲ್ಲ. ಇತ್ತ ಮಯಾಂಕ್ ಅಗರ್ವಾಲ್ ಆಯ್ಕೆಯಾಗಿದ್ದು, ಐಪಿಎಲ್ ಸ್ಥಗಿತಗೊಳ್ಳುವ 48 ಗಂಟೆಗಳ ಮುಂಚೆ.

ಏಕೆಂದರೆ ಐಪಿಎಲ್​ ನಿಯಮದ ಪ್ರಕಾರ, ಕೊನೆಯ ಪಂದ್ಯಗಳ ವೇಳೆ ಅಂದರೆ ಐಪಿಎಲ್ ಸ್ಥಗಿತಗೊಂಡು ಮರು ಆಯೋಜನೆಗೊಂಡಾಗ ಬದಲಿ ಆಟಗಾರರಾಗಿ ತಂಡಕ್ಕೆ ಸೇರ್ಪಡೆಗೊಂಡವರನ್ನು ಮುಂದಿನ ಸೀಸನ್​ಗೆ ರಿಟೈನ್ ಮಾಡಿಕೊಳ್ಳುವಂತಿಲ್ಲ. ಇತ್ತ ಮಯಾಂಕ್ ಅಗರ್ವಾಲ್ ಆಯ್ಕೆಯಾಗಿದ್ದು, ಐಪಿಎಲ್ ಸ್ಥಗಿತಗೊಳ್ಳುವ 48 ಗಂಟೆಗಳ ಮುಂಚೆ.

3 / 5
ಅಂದರೆ ಭಾರತ-ಪಾಕಿಸ್ತಾನ್ ನಡುವಣ ಯುದ್ಧದ ಭೀತಿ ಹಿನ್ನಲೆಯಲ್ಲಿ ಐಪಿಎಲ್ ಸ್ಥಗಿತಗೊಳ್ಳುವ 2 ದಿನಗಳ ಮೊದಲೇ ಮಯಾಂಕ್ ಅಗರ್ವಾಲ್ ಆರ್​​ಸಿಬಿ ತಂಡವನ್ನು ಸೇರಿಕೊಂಡಿದ್ದರು. ಹೀಗಾಗಿ ಅವರನ್ನು ರಿಟೈನ್​​ ಮಾಡಿಕೊಳ್ಳಲು ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಕ್ಕೆ ಅವಕಾಶವಿದೆ. ಅದರಂತೆ ಐಪಿಎಲ್ 2026 ರಲ್ಲೂ ಕನ್ನಡಿಗ ಆರ್​ಸಿಬಿ ತಂಡದಲ್ಲೇ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

ಅಂದರೆ ಭಾರತ-ಪಾಕಿಸ್ತಾನ್ ನಡುವಣ ಯುದ್ಧದ ಭೀತಿ ಹಿನ್ನಲೆಯಲ್ಲಿ ಐಪಿಎಲ್ ಸ್ಥಗಿತಗೊಳ್ಳುವ 2 ದಿನಗಳ ಮೊದಲೇ ಮಯಾಂಕ್ ಅಗರ್ವಾಲ್ ಆರ್​​ಸಿಬಿ ತಂಡವನ್ನು ಸೇರಿಕೊಂಡಿದ್ದರು. ಹೀಗಾಗಿ ಅವರನ್ನು ರಿಟೈನ್​​ ಮಾಡಿಕೊಳ್ಳಲು ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಕ್ಕೆ ಅವಕಾಶವಿದೆ. ಅದರಂತೆ ಐಪಿಎಲ್ 2026 ರಲ್ಲೂ ಕನ್ನಡಿಗ ಆರ್​ಸಿಬಿ ತಂಡದಲ್ಲೇ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

4 / 5
ಇದಾಗ್ಯೂ ಆರ್​ಸಿಬಿ ತಂಡವು ಮುಂದಿನ ಸೀಸನ್​ಗಾಗಿ ಟಿಮ್ ಸೈಫರ್ಟ್ ಹಾಗೂ ಬ್ಲೆಸಿಂಗ್ ಮುಝರಬಾನಿಯನ್ನು ಉಳಿಸಿಕೊಳ್ಳುವಂತಿಲ್ಲ. ಏಕೆಂದರೆ ಈ ಇಬ್ಬರು ಆಟಗಾರರು ಐಪಿಎಲ್​ನ ಕೊನೆಯ ಹಂತದಲ್ಲಿ ಬದಲಿ ಆಟಗಾರರಾಗಿ ಆರ್​ಸಿಬಿ ತಂಡಕ್ಕೆ ಸೇರ್ಪಡೆಯಾಗಿದ್ದರು. ಹೀಗಾಗಿ ಬದಲಿ ಆಟಗಾರರಾಗಿ ಆರ್​ಸಿಬಿ ತಂಡಕ್ಕೆ ಆಯ್ಕೆಯಾದ ಮೂವರಲ್ಲಿ ಮಯಾಂಕ್ ಅಗರ್ವಾಲ್ ಅವರನ್ನು ಮಾತ್ರ ಉಳಿಸಿಕೊಳ್ಳಲು ಅವಕಾಶವಿದೆ. ಈ ಅವಕಾಶವನ್ನು ಆರ್​ಸಿಬಿ ಬಳಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

ಇದಾಗ್ಯೂ ಆರ್​ಸಿಬಿ ತಂಡವು ಮುಂದಿನ ಸೀಸನ್​ಗಾಗಿ ಟಿಮ್ ಸೈಫರ್ಟ್ ಹಾಗೂ ಬ್ಲೆಸಿಂಗ್ ಮುಝರಬಾನಿಯನ್ನು ಉಳಿಸಿಕೊಳ್ಳುವಂತಿಲ್ಲ. ಏಕೆಂದರೆ ಈ ಇಬ್ಬರು ಆಟಗಾರರು ಐಪಿಎಲ್​ನ ಕೊನೆಯ ಹಂತದಲ್ಲಿ ಬದಲಿ ಆಟಗಾರರಾಗಿ ಆರ್​ಸಿಬಿ ತಂಡಕ್ಕೆ ಸೇರ್ಪಡೆಯಾಗಿದ್ದರು. ಹೀಗಾಗಿ ಬದಲಿ ಆಟಗಾರರಾಗಿ ಆರ್​ಸಿಬಿ ತಂಡಕ್ಕೆ ಆಯ್ಕೆಯಾದ ಮೂವರಲ್ಲಿ ಮಯಾಂಕ್ ಅಗರ್ವಾಲ್ ಅವರನ್ನು ಮಾತ್ರ ಉಳಿಸಿಕೊಳ್ಳಲು ಅವಕಾಶವಿದೆ. ಈ ಅವಕಾಶವನ್ನು ಆರ್​ಸಿಬಿ ಬಳಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

5 / 5
Follow Us
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ