AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: MI vs RCB ಪಂದ್ಯಕ್ಕೆ 4 ಆಟಗಾರರು ಅಲಭ್ಯ

IPL 2026, Mumbai Indians vs Royal Challengers Bengaluru: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-19ರ 20ನೇ ಮ್ಯಾಚ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಮುಂಬೈ ಇಂಡಿಯನ್ಸ್ (MI) ತಂಡಗಳು ಮುಖಾಮುಖಿಯಾಗಲಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ನಾಲ್ವರು ಆಟಗಾರರು ಅಲಭ್ಯರಾಗಲಿದ್ದಾರೆ.

ಝಾಹಿರ್ ಯೂಸುಫ್
|

Updated on: Apr 12, 2026 | 9:51 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 20ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ಮತ್ತು ರಾಯಲ್ ಚಾಲೆಂಜರ್ಸ್ (RCB) ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಇಂದು (ಏ.12) ನಡೆಯಲಿರುವ ಈ ಪಂದ್ಯಕ್ಕೆ ನಾಲ್ವರು ಆಟಗಾರರು ಅಲಭ್ಯರಾಗಿದ್ದಾರೆ. ಆ ಆಟಗಾರರೆಂದರೆ...

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 20ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ಮತ್ತು ರಾಯಲ್ ಚಾಲೆಂಜರ್ಸ್ (RCB) ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಇಂದು (ಏ.12) ನಡೆಯಲಿರುವ ಈ ಪಂದ್ಯಕ್ಕೆ ನಾಲ್ವರು ಆಟಗಾರರು ಅಲಭ್ಯರಾಗಿದ್ದಾರೆ. ಆ ಆಟಗಾರರೆಂದರೆ...

1 / 5
ಅಥರ್ವ ಅಂಕೋಲೇಕರ್:  ಮುಂಬೈ ಇಂಡಿಯನ್ಸ್ ತಂಡದ ಯುವ ಆಟಗಾರ ಅಥರ್ವ ಅಂಕೋಲೇಕರ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಅಥರ್ವ ಕಾಣಿಸಿಕೊಳ್ಳುವುದಿಲ್ಲ.

ಅಥರ್ವ ಅಂಕೋಲೇಕರ್:  ಮುಂಬೈ ಇಂಡಿಯನ್ಸ್ ತಂಡದ ಯುವ ಆಟಗಾರ ಅಥರ್ವ ಅಂಕೋಲೇಕರ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಅಥರ್ವ ಕಾಣಿಸಿಕೊಳ್ಳುವುದಿಲ್ಲ.

2 / 5
ವಿಲ್ ಜ್ಯಾಕ್ಸ್: ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ಆಟಗಾರ ವಿಲ್ ಜ್ಯಾಕ್ಸ್ ಇನ್ನೂ ತಂಡವನ್ನು ಸೇರಿಕೊಂಡಿಲ್ಲ. ಹೀಗಾಗಿ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಇಂದಿನ ಮ್ಯಾಚ್​ಗೂ ವಿಲ್ ಜ್ಯಾಕ್ಸ್ ಅಲಭ್ಯರಾಗಲಿದ್ದಾರೆ.

ವಿಲ್ ಜ್ಯಾಕ್ಸ್: ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ಆಟಗಾರ ವಿಲ್ ಜ್ಯಾಕ್ಸ್ ಇನ್ನೂ ತಂಡವನ್ನು ಸೇರಿಕೊಂಡಿಲ್ಲ. ಹೀಗಾಗಿ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಇಂದಿನ ಮ್ಯಾಚ್​ಗೂ ವಿಲ್ ಜ್ಯಾಕ್ಸ್ ಅಲಭ್ಯರಾಗಲಿದ್ದಾರೆ.

3 / 5
ನುವಾನ್ ತುಷಾರ: ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಶ್ರೀಲಂಕನ್ ವೇಗಿ ನುವಾನ್ ತುಷಾರಗೆ ಶ್ರೀಲಂಕಾ ಕ್ರಿಕೆಟ್ ಬೋರ್ಡ್​ ಇನ್ನೂ ಸಹ ಎನ್​ಒಸಿ ನೀಡಿಲ್ಲ. ಇದೇ ಕಾರಣದಿಂದಾಗಿ ಅವರು ಇನ್ನೂ ಸಹ ಆರ್​ಸಿಬಿ ತಂಡವನ್ನು ಕೂಡಿಕೊಂಡಿಲ್ಲ. ಹೀಗಾಗಿ ಮುಂಬೈ ಇಂಡಿಯನ್ಸ್​ ವಿರುದ್ಧದ ಪಂದ್ಯಕ್ಕೂ ನುವಾನ್ ತುಷಾರ ಅಲಭ್ಯರಾಗಲಿದ್ದಾರೆ.

ನುವಾನ್ ತುಷಾರ: ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಶ್ರೀಲಂಕನ್ ವೇಗಿ ನುವಾನ್ ತುಷಾರಗೆ ಶ್ರೀಲಂಕಾ ಕ್ರಿಕೆಟ್ ಬೋರ್ಡ್​ ಇನ್ನೂ ಸಹ ಎನ್​ಒಸಿ ನೀಡಿಲ್ಲ. ಇದೇ ಕಾರಣದಿಂದಾಗಿ ಅವರು ಇನ್ನೂ ಸಹ ಆರ್​ಸಿಬಿ ತಂಡವನ್ನು ಕೂಡಿಕೊಂಡಿಲ್ಲ. ಹೀಗಾಗಿ ಮುಂಬೈ ಇಂಡಿಯನ್ಸ್​ ವಿರುದ್ಧದ ಪಂದ್ಯಕ್ಕೂ ನುವಾನ್ ತುಷಾರ ಅಲಭ್ಯರಾಗಲಿದ್ದಾರೆ.

4 / 5
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-19ರ 20ನೇ ಮ್ಯಾಚ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಮುಂಬೈ ಇಂಡಿಯನ್ಸ್ (MI) ತಂಡಗಳು ಮುಖಾಮುಖಿಯಾಗಲಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ನಾಲ್ವರು ಆಟಗಾರರು ಅಲಭ್ಯರಾಗಲಿದ್ದಾರೆ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-19ರ 20ನೇ ಮ್ಯಾಚ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಮುಂಬೈ ಇಂಡಿಯನ್ಸ್ (MI) ತಂಡಗಳು ಮುಖಾಮುಖಿಯಾಗಲಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ನಾಲ್ವರು ಆಟಗಾರರು ಅಲಭ್ಯರಾಗಲಿದ್ದಾರೆ.

5 / 5
Follow Us
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಕೊಡಗು: ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಜನರಿಗೆ ಗಾಯ
ಕೊಡಗು: ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಜನರಿಗೆ ಗಾಯ
ಜೆಡಿಎಸ್ ಪಾದಯಾತ್ರೆ ತಡೆದ ಪೊಲೀಸರು: ಭಾರಿ ಹೈಡ್ರಾಮಾ
ಜೆಡಿಎಸ್ ಪಾದಯಾತ್ರೆ ತಡೆದ ಪೊಲೀಸರು: ಭಾರಿ ಹೈಡ್ರಾಮಾ