AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: MI vs RCB ಪಂದ್ಯಕ್ಕೆ 4 ಆಟಗಾರರು ಅಲಭ್ಯ

IPL 2026, Mumbai Indians vs Royal Challengers Bengaluru: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-19ರ 20ನೇ ಮ್ಯಾಚ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಮುಂಬೈ ಇಂಡಿಯನ್ಸ್ (MI) ತಂಡಗಳು ಮುಖಾಮುಖಿಯಾಗಲಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ನಾಲ್ವರು ಆಟಗಾರರು ಅಲಭ್ಯರಾಗಲಿದ್ದಾರೆ.

ಝಾಹಿರ್ ಯೂಸುಫ್
|

Updated on: Apr 12, 2026 | 9:51 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 20ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ಮತ್ತು ರಾಯಲ್ ಚಾಲೆಂಜರ್ಸ್ (RCB) ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಇಂದು (ಏ.12) ನಡೆಯಲಿರುವ ಈ ಪಂದ್ಯಕ್ಕೆ ನಾಲ್ವರು ಆಟಗಾರರು ಅಲಭ್ಯರಾಗಿದ್ದಾರೆ. ಆ ಆಟಗಾರರೆಂದರೆ...

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 20ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ಮತ್ತು ರಾಯಲ್ ಚಾಲೆಂಜರ್ಸ್ (RCB) ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಇಂದು (ಏ.12) ನಡೆಯಲಿರುವ ಈ ಪಂದ್ಯಕ್ಕೆ ನಾಲ್ವರು ಆಟಗಾರರು ಅಲಭ್ಯರಾಗಿದ್ದಾರೆ. ಆ ಆಟಗಾರರೆಂದರೆ...

1 / 5
ಅಥರ್ವ ಅಂಕೋಲೇಕರ್:  ಮುಂಬೈ ಇಂಡಿಯನ್ಸ್ ತಂಡದ ಯುವ ಆಟಗಾರ ಅಥರ್ವ ಅಂಕೋಲೇಕರ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಅಥರ್ವ ಕಾಣಿಸಿಕೊಳ್ಳುವುದಿಲ್ಲ.

ಅಥರ್ವ ಅಂಕೋಲೇಕರ್:  ಮುಂಬೈ ಇಂಡಿಯನ್ಸ್ ತಂಡದ ಯುವ ಆಟಗಾರ ಅಥರ್ವ ಅಂಕೋಲೇಕರ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಅಥರ್ವ ಕಾಣಿಸಿಕೊಳ್ಳುವುದಿಲ್ಲ.

2 / 5
ವಿಲ್ ಜ್ಯಾಕ್ಸ್: ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ಆಟಗಾರ ವಿಲ್ ಜ್ಯಾಕ್ಸ್ ಇನ್ನೂ ತಂಡವನ್ನು ಸೇರಿಕೊಂಡಿಲ್ಲ. ಹೀಗಾಗಿ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಇಂದಿನ ಮ್ಯಾಚ್​ಗೂ ವಿಲ್ ಜ್ಯಾಕ್ಸ್ ಅಲಭ್ಯರಾಗಲಿದ್ದಾರೆ.

ವಿಲ್ ಜ್ಯಾಕ್ಸ್: ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ಆಟಗಾರ ವಿಲ್ ಜ್ಯಾಕ್ಸ್ ಇನ್ನೂ ತಂಡವನ್ನು ಸೇರಿಕೊಂಡಿಲ್ಲ. ಹೀಗಾಗಿ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಇಂದಿನ ಮ್ಯಾಚ್​ಗೂ ವಿಲ್ ಜ್ಯಾಕ್ಸ್ ಅಲಭ್ಯರಾಗಲಿದ್ದಾರೆ.

3 / 5
ನುವಾನ್ ತುಷಾರ: ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಶ್ರೀಲಂಕನ್ ವೇಗಿ ನುವಾನ್ ತುಷಾರಗೆ ಶ್ರೀಲಂಕಾ ಕ್ರಿಕೆಟ್ ಬೋರ್ಡ್​ ಇನ್ನೂ ಸಹ ಎನ್​ಒಸಿ ನೀಡಿಲ್ಲ. ಇದೇ ಕಾರಣದಿಂದಾಗಿ ಅವರು ಇನ್ನೂ ಸಹ ಆರ್​ಸಿಬಿ ತಂಡವನ್ನು ಕೂಡಿಕೊಂಡಿಲ್ಲ. ಹೀಗಾಗಿ ಮುಂಬೈ ಇಂಡಿಯನ್ಸ್​ ವಿರುದ್ಧದ ಪಂದ್ಯಕ್ಕೂ ನುವಾನ್ ತುಷಾರ ಅಲಭ್ಯರಾಗಲಿದ್ದಾರೆ.

ನುವಾನ್ ತುಷಾರ: ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಶ್ರೀಲಂಕನ್ ವೇಗಿ ನುವಾನ್ ತುಷಾರಗೆ ಶ್ರೀಲಂಕಾ ಕ್ರಿಕೆಟ್ ಬೋರ್ಡ್​ ಇನ್ನೂ ಸಹ ಎನ್​ಒಸಿ ನೀಡಿಲ್ಲ. ಇದೇ ಕಾರಣದಿಂದಾಗಿ ಅವರು ಇನ್ನೂ ಸಹ ಆರ್​ಸಿಬಿ ತಂಡವನ್ನು ಕೂಡಿಕೊಂಡಿಲ್ಲ. ಹೀಗಾಗಿ ಮುಂಬೈ ಇಂಡಿಯನ್ಸ್​ ವಿರುದ್ಧದ ಪಂದ್ಯಕ್ಕೂ ನುವಾನ್ ತುಷಾರ ಅಲಭ್ಯರಾಗಲಿದ್ದಾರೆ.

4 / 5
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-19ರ 20ನೇ ಮ್ಯಾಚ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಮುಂಬೈ ಇಂಡಿಯನ್ಸ್ (MI) ತಂಡಗಳು ಮುಖಾಮುಖಿಯಾಗಲಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ನಾಲ್ವರು ಆಟಗಾರರು ಅಲಭ್ಯರಾಗಲಿದ್ದಾರೆ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-19ರ 20ನೇ ಮ್ಯಾಚ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಮುಂಬೈ ಇಂಡಿಯನ್ಸ್ (MI) ತಂಡಗಳು ಮುಖಾಮುಖಿಯಾಗಲಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ನಾಲ್ವರು ಆಟಗಾರರು ಅಲಭ್ಯರಾಗಲಿದ್ದಾರೆ.

5 / 5
Follow Us
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
‘ಬಿಗ್ ಬಾಸ್ ಕನ್ನಡ ಸೀಸನ್ 13’: ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು?
‘ಬಿಗ್ ಬಾಸ್ ಕನ್ನಡ ಸೀಸನ್ 13’: ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು?
ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್
ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್
ಎಫ್​ಐಆರ್ ಬೆನ್ನಲ್ಲೇ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಜೋಶಿ ವಾಗ್ದಾಳಿ
ಎಫ್​ಐಆರ್ ಬೆನ್ನಲ್ಲೇ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಜೋಶಿ ವಾಗ್ದಾಳಿ
ಇಂದು ಹೇರಂಭ ಸಂಕಷ್ಟ ಚತುರ್ಥಿ; ಸಿಂಹವಾಹನಸ್ಥ ವಿನಾಯಕನ ಆರಾಧನೆಯ ದಿನ
ಇಂದು ಹೇರಂಭ ಸಂಕಷ್ಟ ಚತುರ್ಥಿ; ಸಿಂಹವಾಹನಸ್ಥ ವಿನಾಯಕನ ಆರಾಧನೆಯ ದಿನ
ಪ್ರಕಾಶ್ ರಾಜ್​​​ಗೆ ಘೇರಾವ್ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ
ಪ್ರಕಾಶ್ ರಾಜ್​​​ಗೆ ಘೇರಾವ್ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!