AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL Auction 2026: 16.75 ಕೋಟಿ ರೂ. ನಷ್ಟದೊಂದಿಗೆ ಆರ್​ಸಿಬಿ ಸೇರಿದ ವೆಂಕಟೇಶ್ ಅಯ್ಯರ್

Venkatesh Iyer Auction Price: ಐಪಿಎಲ್ 2026 ಮಿನಿ ಹರಾಜಿನಲ್ಲಿ ವೆಂಕಟೇಶ್ ಅಯ್ಯರ್ 7 ಕೋಟಿ ರೂ.ಗೆ RCB ಸೇರಿಕೊಂಡಿದ್ದಾರೆ. ಕಳೆದ ಮೆಗಾ ಹರಾಜಿನಲ್ಲಿ 23.75 ಕೋಟಿ ಪಡೆದಿದ್ದ ವೆಂಕಟೇಶ್​ ಈ ಬಾರಿ ಕಡಿಮೆ ಮೊತ್ತಕ್ಕೆ ಬಿಕರಿಯಾಗಿದ್ದಾರೆ. ಅವರ ಕಳಪೆ ಪ್ರದರ್ಶನವೇ ಇದಕ್ಕೆ ಕಾರಣ. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ನೆರವಾಗಬಲ್ಲ ಅಯ್ಯರ್ ಆರ್​ಸಿಬಿಗೆ ಉತ್ತಮ ಆಯ್ಕೆ ಎನ್ನಲಾಗಿದೆ.

ಪೃಥ್ವಿಶಂಕರ
|

Updated on: Dec 16, 2025 | 7:16 PM

Share
ಅಬುಧಾಬಿಯಲ್ಲಿ ನಡೆದ ಐಪಿಎಲ್ 2026 ಮಿನಿ ಹರಾಜಿನಲ್ಲಿ ಭಾರತದ ಆಲ್‌ರೌಂಡರ್ ವೆಂಕಟೇಶ್ ಅಯ್ಯರ್ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡವನ್ನು ಸೇರಿಕೊಂಡಿದ್ದಾರೆ. ಹಿಂದಿನ ಮೆಗಾ ಹರಾಜಿನಲ್ಲಿ 23.75 ಕೋಟಿ ರೂ.ಗೆ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಸೇರಿಕೊಂಡಿದ್ದ ವೆಂಕಟೇಶ್, ಈ ಮಿನಿ ಹರಾಜಿನಲ್ಲಿ 7 ಕೋಟಿಗೆ ಮಾರಾಟವಾದರು.

ಅಬುಧಾಬಿಯಲ್ಲಿ ನಡೆದ ಐಪಿಎಲ್ 2026 ಮಿನಿ ಹರಾಜಿನಲ್ಲಿ ಭಾರತದ ಆಲ್‌ರೌಂಡರ್ ವೆಂಕಟೇಶ್ ಅಯ್ಯರ್ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡವನ್ನು ಸೇರಿಕೊಂಡಿದ್ದಾರೆ. ಹಿಂದಿನ ಮೆಗಾ ಹರಾಜಿನಲ್ಲಿ 23.75 ಕೋಟಿ ರೂ.ಗೆ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಸೇರಿಕೊಂಡಿದ್ದ ವೆಂಕಟೇಶ್, ಈ ಮಿನಿ ಹರಾಜಿನಲ್ಲಿ 7 ಕೋಟಿಗೆ ಮಾರಾಟವಾದರು.

1 / 5
ವಾಸ್ತವವಾಗಿ ಕಳೆದ ಬಾರಿಯ ಮೆಗಾ ಹರಾಜಿನಲ್ಲಿ ಇದೇ ವೆಂಕಟೇಶ್​ಗಾಗಿ ಆರ್​ಸಿಬಿ ಹಾಗೂ ಕೆಕೆಆರ್ ನಡುವೆ ಭಾರಿ ಪೈಪೋಟಿ ನಡೆದಿತ್ತು. ಅಂತಿಮವಾಗಿ ಬಿಡ್ ಗೆಲ್ಲುವಲ್ಲಿ ಕೆಕೆಆರ್ ಯಶಸ್ವಿಯಾಗಿತ್ತು. ಈ ಬಾರಿಯೂ ಇದೇ ಎರಡು ತಂಡಗಳು ಪೈಪೋಟಿಗೆ ಬಿದ್ದಿದ್ದವು. ಆದರೆ ಈ ಬಾರಿ ಬಿಡ್ ಗೆದ್ದಿದ್ದು ಆರ್​ಸಿಬಿ, ಅದು ಕೇವಲ 7 ಕೋಟಿ ರೂ.ಗಳಿಗೆ.

ವಾಸ್ತವವಾಗಿ ಕಳೆದ ಬಾರಿಯ ಮೆಗಾ ಹರಾಜಿನಲ್ಲಿ ಇದೇ ವೆಂಕಟೇಶ್​ಗಾಗಿ ಆರ್​ಸಿಬಿ ಹಾಗೂ ಕೆಕೆಆರ್ ನಡುವೆ ಭಾರಿ ಪೈಪೋಟಿ ನಡೆದಿತ್ತು. ಅಂತಿಮವಾಗಿ ಬಿಡ್ ಗೆಲ್ಲುವಲ್ಲಿ ಕೆಕೆಆರ್ ಯಶಸ್ವಿಯಾಗಿತ್ತು. ಈ ಬಾರಿಯೂ ಇದೇ ಎರಡು ತಂಡಗಳು ಪೈಪೋಟಿಗೆ ಬಿದ್ದಿದ್ದವು. ಆದರೆ ಈ ಬಾರಿ ಬಿಡ್ ಗೆದ್ದಿದ್ದು ಆರ್​ಸಿಬಿ, ಅದು ಕೇವಲ 7 ಕೋಟಿ ರೂ.ಗಳಿಗೆ.

2 / 5
ಕಳೆದ ಆವೃತ್ತಿಯಲ್ಲಿ ಬರೋಬ್ಬರಿ 23.75 ಕೋಟಿ ರೂ. ಪಡೆದಿದ್ದ ವೆಂಕಟೇಶ್​, ಈ ಬಾರಿ ಪಡೆದಿದ್ದು, 7 ಕೋಟಿ. ಅಂದರೆ ವೆಂಕಟೇಶ್​ ಖಜಾನೆಗೆ 16.75 ಕೋಟಿ ರೂ. ನಷ್ಟವುಂಟಾಗಿದೆ. ವೆಂಕಟೇಶ್ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಆರ್​ಸಿಬಿ ನೆರವಾಗಲಿದ್ದು, ಅವರ ಖರೀದಿ ತಂಡದ ಉತ್ತಮ ನಿರ್ಧಾರ ಎನ್ನಲಾಗುತ್ತಿದೆ.

ಕಳೆದ ಆವೃತ್ತಿಯಲ್ಲಿ ಬರೋಬ್ಬರಿ 23.75 ಕೋಟಿ ರೂ. ಪಡೆದಿದ್ದ ವೆಂಕಟೇಶ್​, ಈ ಬಾರಿ ಪಡೆದಿದ್ದು, 7 ಕೋಟಿ. ಅಂದರೆ ವೆಂಕಟೇಶ್​ ಖಜಾನೆಗೆ 16.75 ಕೋಟಿ ರೂ. ನಷ್ಟವುಂಟಾಗಿದೆ. ವೆಂಕಟೇಶ್ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಆರ್​ಸಿಬಿ ನೆರವಾಗಲಿದ್ದು, ಅವರ ಖರೀದಿ ತಂಡದ ಉತ್ತಮ ನಿರ್ಧಾರ ಎನ್ನಲಾಗುತ್ತಿದೆ.

3 / 5
ಮೂಲ ಬೆಲೆ 2 ಕೋಟಿ ರೂಗಳೊಂದಿಗೆ ಹರಾಜಿಗೆ ಬಂದಿದ್ದ ವೆಂಕಟೇಶ್​ಗಾಗಿ ಮೊದಲು ಲಕ್ನೋ ಸೂಪರ್ ಜೈಂಟ್ಸ್ ಬಿಡ್ಡಿಂಗ್ ಮಾಡಿತು. ನಂತರ ಗುಜರಾತ್ ಟೈಟನ್ಸ್ ಬಿಡ್ಡಿಂಗ್ ಆರಂಭಿಸಿತು. ಗುಜರಾತ್ ಹೊರಬಿದ್ದ ಬಳಿಕ ಕಣಕ್ಕಿಳಿದ ಆರ್​ಸಿಬಿ ಬಿಡ್ ಅನ್ನು 7 ಕೋಟಿಗೆ ಏರಿಸಿ ಅಂತಿಮವಾಗಿ ವೆಂಕಟೇಶ್​ರನ್ನು ತಂಡಕ್ಕೆ ಸೇರಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು.

ಮೂಲ ಬೆಲೆ 2 ಕೋಟಿ ರೂಗಳೊಂದಿಗೆ ಹರಾಜಿಗೆ ಬಂದಿದ್ದ ವೆಂಕಟೇಶ್​ಗಾಗಿ ಮೊದಲು ಲಕ್ನೋ ಸೂಪರ್ ಜೈಂಟ್ಸ್ ಬಿಡ್ಡಿಂಗ್ ಮಾಡಿತು. ನಂತರ ಗುಜರಾತ್ ಟೈಟನ್ಸ್ ಬಿಡ್ಡಿಂಗ್ ಆರಂಭಿಸಿತು. ಗುಜರಾತ್ ಹೊರಬಿದ್ದ ಬಳಿಕ ಕಣಕ್ಕಿಳಿದ ಆರ್​ಸಿಬಿ ಬಿಡ್ ಅನ್ನು 7 ಕೋಟಿಗೆ ಏರಿಸಿ ಅಂತಿಮವಾಗಿ ವೆಂಕಟೇಶ್​ರನ್ನು ತಂಡಕ್ಕೆ ಸೇರಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು.

4 / 5
ಆದಾಗ್ಯೂ, ಕಳೆದ ಆವೃತ್ತಿಯಲ್ಲಿ ವೆಂಕಟೇಶ್ ಅವರ ಪ್ರದರ್ಶನ ತೀರ ಕಳಪೆಯಾಗಿತ್ತು. ಹೀಗಾಗಿ ಅವರನ್ನು ಕೆಕೆಆರ್ ಕೈಬಿಟ್ಟಿತು. ವೆಂಕಟೇಶ್ ಅಯ್ಯರ್ 2021 ರಿಂದ ಐಪಿಎಲ್‌ನಲ್ಲಿ ಆಡುತ್ತಿದ್ದು, ಇದುವರೆಗೆ ಐಪಿಎಲ್‌ನಲ್ಲಿ ಒಟ್ಟು 62 ಪಂದ್ಯಗಳನ್ನು ಆಡಿದ್ದಾರೆ. 29.95 ರ ಸರಾಸರಿಯಲ್ಲಿ 1,468 ರನ್ ಗಳಿಸಿದ್ದಾರೆ. 2024 ರಲ್ಲಿ ಕೆಕೆಆರ್ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ ವೆಂಕಟೇಶ್, 370 ರನ್ ಬಾರಿಸಿದ್ದರು. ಆದಾಗ್ಯೂ, ಕಳೆದ ಆವೃತ್ತಿಯಲ್ಲಿ 11 ಪಂದ್ಯಗಳನ್ನಾಡಿದ ಅವರು ಕೇವಲ 142 ರನ್‌ ಗಳಿಸಿದರು. ಇದು ಅವರನ್ನು ಕೆಕೆಆರ್‌ನಿಂದ ಬಿಡುಗಡೆ ಮಾಡಲು ಕಾರಣವಾಯಿತು.

ಆದಾಗ್ಯೂ, ಕಳೆದ ಆವೃತ್ತಿಯಲ್ಲಿ ವೆಂಕಟೇಶ್ ಅವರ ಪ್ರದರ್ಶನ ತೀರ ಕಳಪೆಯಾಗಿತ್ತು. ಹೀಗಾಗಿ ಅವರನ್ನು ಕೆಕೆಆರ್ ಕೈಬಿಟ್ಟಿತು. ವೆಂಕಟೇಶ್ ಅಯ್ಯರ್ 2021 ರಿಂದ ಐಪಿಎಲ್‌ನಲ್ಲಿ ಆಡುತ್ತಿದ್ದು, ಇದುವರೆಗೆ ಐಪಿಎಲ್‌ನಲ್ಲಿ ಒಟ್ಟು 62 ಪಂದ್ಯಗಳನ್ನು ಆಡಿದ್ದಾರೆ. 29.95 ರ ಸರಾಸರಿಯಲ್ಲಿ 1,468 ರನ್ ಗಳಿಸಿದ್ದಾರೆ. 2024 ರಲ್ಲಿ ಕೆಕೆಆರ್ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ ವೆಂಕಟೇಶ್, 370 ರನ್ ಬಾರಿಸಿದ್ದರು. ಆದಾಗ್ಯೂ, ಕಳೆದ ಆವೃತ್ತಿಯಲ್ಲಿ 11 ಪಂದ್ಯಗಳನ್ನಾಡಿದ ಅವರು ಕೇವಲ 142 ರನ್‌ ಗಳಿಸಿದರು. ಇದು ಅವರನ್ನು ಕೆಕೆಆರ್‌ನಿಂದ ಬಿಡುಗಡೆ ಮಾಡಲು ಕಾರಣವಾಯಿತು.

5 / 5
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ