AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: SRH ತಂಡಕ್ಕೆ ಗುಡ್ ಬೈ… ಮೌನ ಮುರಿದ ನಿತೀಶ್ ಕುಮಾರ್ ರೆಡ್ಡಿ

Nitish Kumar Reddy: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ನಿತೀಶ್ ಕುಮಾರ್ ರೆಡ್ಡಿ ಕಳೆದ 3 ವರ್ಷಗಳಿಂದ ಸನ್​ರೈಸರ್ಸ್ ಪರ ಕಣಕ್ಕಿಳಿಯುತ್ತಿದ್ದಾರೆ. ಎಸ್​ಆರ್​ಹೆಚ್ ಪರ ಈವರೆಗೆ 28 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಅವರು ಮುಂಬರುವ ಸೀಸನ್​ನಲ್ಲಿ ಹೊಸ ತಂಡದ ಪರ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಈ ಸುದ್ದಿಗಳಿಗೆ ನಿತೀಶ್ ಕುಮಾರ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

ಝಾಹಿರ್ ಯೂಸುಫ್
|

Updated on: Jul 29, 2025 | 11:54 AM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಕ್ಕೂ ಮುನ್ನ ನಿತೀಶ್ ಕುಮಾರ್ ರೆಡ್ಡಿ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಗುಡ್ ಬೈ ಹೇಳಲಿದ್ದಾರೆ. ಎಸ್​ಆರ್​ಹೆಚ್ ಜೊತೆಗಿನ ಒಪ್ಪಂದವನ್ನು ಅವರು ಶೀಘ್ರದಲ್ಲೇ ಕೊನೆಗೊಳಿಸಲಿದ್ದಾರೆ ಎಂಬ ಸುದ್ದಿಗಳು ಕಳೆದ ಕೆಲ ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಕ್ಕೂ ಮುನ್ನ ನಿತೀಶ್ ಕುಮಾರ್ ರೆಡ್ಡಿ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಗುಡ್ ಬೈ ಹೇಳಲಿದ್ದಾರೆ. ಎಸ್​ಆರ್​ಹೆಚ್ ಜೊತೆಗಿನ ಒಪ್ಪಂದವನ್ನು ಅವರು ಶೀಘ್ರದಲ್ಲೇ ಕೊನೆಗೊಳಿಸಲಿದ್ದಾರೆ ಎಂಬ ಸುದ್ದಿಗಳು ಕಳೆದ ಕೆಲ ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

1 / 5
ಈ ಸುದ್ದಿಗಳಿಗೆ ಖುದ್ದು ನಿತೀಶ್ ಕುಮಾರ್ ರೆಡ್ಡಿ ಬ್ರೇಕ್ ಹಾಕಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿರುವ ನಿತೀಶ್, ಸನ್​ರೈಸರ್ಸ್ ಹೈದರಾಬಾದ್ ಜೊತೆಗಿನ ನನ್ನ ಬಂಧವು ನಂಬಿಕೆ, ಗೌರವ ಮತ್ತು ವರ್ಷಗಳ ಉತ್ಸಾಹದ ಮೇಲೆ ನಿರ್ಮಿತವಾಗಿದೆ. ಹೀಗಾಗಿ ನಾನು ಯಾವಾಗಲೂ ಎಸ್​​ಆರ್​ಹೆಚ್​ ತಂಡದೊಂದಿಗೆ ಇರುತ್ತೇನೆ ಎಂದು ತಿಳಿಸಿದ್ದಾರೆ.

ಈ ಸುದ್ದಿಗಳಿಗೆ ಖುದ್ದು ನಿತೀಶ್ ಕುಮಾರ್ ರೆಡ್ಡಿ ಬ್ರೇಕ್ ಹಾಕಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿರುವ ನಿತೀಶ್, ಸನ್​ರೈಸರ್ಸ್ ಹೈದರಾಬಾದ್ ಜೊತೆಗಿನ ನನ್ನ ಬಂಧವು ನಂಬಿಕೆ, ಗೌರವ ಮತ್ತು ವರ್ಷಗಳ ಉತ್ಸಾಹದ ಮೇಲೆ ನಿರ್ಮಿತವಾಗಿದೆ. ಹೀಗಾಗಿ ನಾನು ಯಾವಾಗಲೂ ಎಸ್​​ಆರ್​ಹೆಚ್​ ತಂಡದೊಂದಿಗೆ ಇರುತ್ತೇನೆ ಎಂದು ತಿಳಿಸಿದ್ದಾರೆ.

2 / 5
ಈ ಮೂಲಕ ಸನ್​ರೈಸರ್ಸ್ ಹೈದರಾಬಾದ್ ತಂಡದಿಂದ ನಾನು ಹೊರ ನಡೆಯಲಿದ್ದೇನೆ ಎಂಬುದು ಕೇವಲ ವದಂತಿ ಅಷ್ಟೇ. ನಾನು ಯಾವಾಗಲೂ ಎಸ್​ಆರ್​ಹೆಚ್ ತಂಡದ ಭಾಗವಾಗಲು ಬಯಸುತ್ತೇನೆ. ಇದೇ ತಂಡದೊಂದಿಗೆ ಮುಂದುವರೆಯುತ್ತೇನೆ ಎಂದು ನಿತೀಶ್ ಕುಮಾರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಮುಂಬರುವ ಸೀಸನ್​ನಲ್ಲೂ ಎನ್​ಕೆಆರ್​ ಎಸ್​ಆರ್​ಹೆಚ್ ತಂಡದಲ್ಲೇ ಕಾಣಿಸಿಕೊಳ್ಳಲಿದ್ದಾರೆ.

ಈ ಮೂಲಕ ಸನ್​ರೈಸರ್ಸ್ ಹೈದರಾಬಾದ್ ತಂಡದಿಂದ ನಾನು ಹೊರ ನಡೆಯಲಿದ್ದೇನೆ ಎಂಬುದು ಕೇವಲ ವದಂತಿ ಅಷ್ಟೇ. ನಾನು ಯಾವಾಗಲೂ ಎಸ್​ಆರ್​ಹೆಚ್ ತಂಡದ ಭಾಗವಾಗಲು ಬಯಸುತ್ತೇನೆ. ಇದೇ ತಂಡದೊಂದಿಗೆ ಮುಂದುವರೆಯುತ್ತೇನೆ ಎಂದು ನಿತೀಶ್ ಕುಮಾರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಮುಂಬರುವ ಸೀಸನ್​ನಲ್ಲೂ ಎನ್​ಕೆಆರ್​ ಎಸ್​ಆರ್​ಹೆಚ್ ತಂಡದಲ್ಲೇ ಕಾಣಿಸಿಕೊಳ್ಳಲಿದ್ದಾರೆ.

3 / 5
ನಿತೀಶ್ ಕುಮಾರ್ ರೆಡ್ಡಿ ಐಪಿಎಲ್ ಕೆರಿಯರ್ ಆರಂಭಿಸಿದ್ದು 2023 ರಲ್ಲಿ. ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಆಯ್ಕೆಯಾಗುವ ಮೂಲಕ ರಂಗೀನ್ ಕ್ರಿಕೆಟ್ ಟೂರ್ನಿಗೆ ಎಂಟ್ರಿ ಕೊಟ್ಟಿದ್ದ ಯುವ ಆಲ್​ರೌಂಡ್ ಕಳೆದ ಮೂರು ಸೀಸನ್​ಗಳಲ್ಲಿ ಎಸ್​ಆರ್​ಹೆಚ್ ತಂಡದ ಭಾಗವಾಗಿದ್ದಾರೆ. ಅದರಲ್ಲೂ ಕಳೆದ ಎರಡು ಸೀಸನ್​ಗಳಿಂದ ಸನ್​ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ ಇಲೆವೆನ್​ನ ಖಾಯಂ ಸದಸ್ಯರಾಗಿ ಕಾಣಿಸಿಕೊಂಡಿದ್ದಾರೆ. 

ನಿತೀಶ್ ಕುಮಾರ್ ರೆಡ್ಡಿ ಐಪಿಎಲ್ ಕೆರಿಯರ್ ಆರಂಭಿಸಿದ್ದು 2023 ರಲ್ಲಿ. ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಆಯ್ಕೆಯಾಗುವ ಮೂಲಕ ರಂಗೀನ್ ಕ್ರಿಕೆಟ್ ಟೂರ್ನಿಗೆ ಎಂಟ್ರಿ ಕೊಟ್ಟಿದ್ದ ಯುವ ಆಲ್​ರೌಂಡ್ ಕಳೆದ ಮೂರು ಸೀಸನ್​ಗಳಲ್ಲಿ ಎಸ್​ಆರ್​ಹೆಚ್ ತಂಡದ ಭಾಗವಾಗಿದ್ದಾರೆ. ಅದರಲ್ಲೂ ಕಳೆದ ಎರಡು ಸೀಸನ್​ಗಳಿಂದ ಸನ್​ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ ಇಲೆವೆನ್​ನ ಖಾಯಂ ಸದಸ್ಯರಾಗಿ ಕಾಣಿಸಿಕೊಂಡಿದ್ದಾರೆ. 

4 / 5
ಸನ್​ರೈಸರ್ಸ್ ಹೈದರಾಬಾದ್ ಪರ ಈವರೆಗೆ 28 ಪಂದ್ಯಗಳನ್ನಾಡಿರುವ ನಿತೀಶ್ ಕುಮಾರ್ ರೆಡ್ಡಿ ಒಟ್ಟು 485 ರನ್ ಕಲೆಹಾಕಿದ್ದಾರೆ. ಈ ವೇಳೆ 2 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇನ್ನು ಬೌಲಿಂಗ್​ನಲ್ಲಿ 139 ಎಸೆತಗಳನ್ನು ಎಸೆದಿರುವ ಅವರು ಒಟ್ಟು 5 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಎಸ್​ಆರ್​ಹೆಚ್ ತಂಡದ ಭರವಸೆಯ ಆಲ್​ರೌಂಡರ್ ಆಗಿ ಗುರುತಿಸಿಕೊಂಡಿದ್ದಾರೆ.

ಸನ್​ರೈಸರ್ಸ್ ಹೈದರಾಬಾದ್ ಪರ ಈವರೆಗೆ 28 ಪಂದ್ಯಗಳನ್ನಾಡಿರುವ ನಿತೀಶ್ ಕುಮಾರ್ ರೆಡ್ಡಿ ಒಟ್ಟು 485 ರನ್ ಕಲೆಹಾಕಿದ್ದಾರೆ. ಈ ವೇಳೆ 2 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇನ್ನು ಬೌಲಿಂಗ್​ನಲ್ಲಿ 139 ಎಸೆತಗಳನ್ನು ಎಸೆದಿರುವ ಅವರು ಒಟ್ಟು 5 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಎಸ್​ಆರ್​ಹೆಚ್ ತಂಡದ ಭರವಸೆಯ ಆಲ್​ರೌಂಡರ್ ಆಗಿ ಗುರುತಿಸಿಕೊಂಡಿದ್ದಾರೆ.

5 / 5
Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ