AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಸ್ವಾಪ್ ಡೀಲ್… CSK ಕೈ ತಪ್ಪಿದ ಸಂಜು ಸ್ಯಾಮ್ಸನ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಆವೃತ್ತಿಯಲ್ಲಿ ಸಂಜು ಸ್ಯಾಮ್ಸನ್ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಈಗಾಗಲೇ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ಸ್ವಾಪ್ ಡೀಲ್ ಕುದುರಿದ್ದು, ಅಧಿಕೃತ ಅನೌನ್ಸ್ ಶೀಘ್ರದಲ್ಲೇ ಹೊರಬೀಳಲಿದೆ ಎಂದು ವರದಿಯಾಗಿದೆ.

ಝಾಹಿರ್ ಯೂಸುಫ್
|

Updated on: Nov 02, 2025 | 12:24 PM

Share
ಅದರಂತೆ ಸಂಜು ಸ್ಯಾಮ್ಸನ್ ಇನ್ನೇನು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪಾಲಾಗಲಿದ್ದಾರೆ ಎನ್ನುವಾಗ ಚೆನ್ನೈ ಸೂಪರ್ ಕಿಂಗ್ಸ್ ಮತ್ತೊಮ್ಮೆ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯನ್ನು ಸಂಪರ್ಕಿಸಿದೆ. ಅದು ಕೂಡ ಸ್ಟಾರ್ ಆಟಗಾರನ ಸ್ವಾಪ್ ಡೀಲ್​ನ ಆಫರ್​ನೊಂದಿಗೆ ಎಂಬುದು ವಿಶೇಷ.

ಅದರಂತೆ ಸಂಜು ಸ್ಯಾಮ್ಸನ್ ಇನ್ನೇನು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪಾಲಾಗಲಿದ್ದಾರೆ ಎನ್ನುವಾಗ ಚೆನ್ನೈ ಸೂಪರ್ ಕಿಂಗ್ಸ್ ಮತ್ತೊಮ್ಮೆ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯನ್ನು ಸಂಪರ್ಕಿಸಿದೆ. ಅದು ಕೂಡ ಸ್ಟಾರ್ ಆಟಗಾರನ ಸ್ವಾಪ್ ಡೀಲ್​ನ ಆಫರ್​ನೊಂದಿಗೆ ಎಂಬುದು ವಿಶೇಷ.

1 / 6
ಐಪಿಎಲ್ ಮೂಲಗಳ ಮಾಹಿತಿ ಪ್ರಕಾರ, ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ರಾಜಸ್ಥಾನ್ ರಾಯಲ್ಸ್ ಜೊತೆ ಸ್ವಾಪ್ ಡೀಲ್ ಮಾಡಿಕೊಂಡಿದ್ದು, ಅದರಂತೆ ಹರಾಜಿಗೂ ಮುನ್ನ ಸ್ಯಾಮ್ಸನ್ ಡೆಲ್ಲಿ ಪಡೆಗೆ ಎಂಟ್ರಿ ಕೊಡಲಿದ್ದಾರೆ. ಇತ್ತ ಡೆಲ್ಲಿ ಕ್ಯಾಪಿಟಲ್ಸ್ ಆಟಗಾರ ಟ್ರಿಸ್ಟನ್ ಸ್ಟಬ್ಸ್ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸೇಪರ್ಡೆಯಾಗಲಿದ್ದಾರೆ ತಿಳಿಸಲಾಗಿತ್ತು.

ಐಪಿಎಲ್ ಮೂಲಗಳ ಮಾಹಿತಿ ಪ್ರಕಾರ, ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ರಾಜಸ್ಥಾನ್ ರಾಯಲ್ಸ್ ಜೊತೆ ಸ್ವಾಪ್ ಡೀಲ್ ಮಾಡಿಕೊಂಡಿದ್ದು, ಅದರಂತೆ ಹರಾಜಿಗೂ ಮುನ್ನ ಸ್ಯಾಮ್ಸನ್ ಡೆಲ್ಲಿ ಪಡೆಗೆ ಎಂಟ್ರಿ ಕೊಡಲಿದ್ದಾರೆ. ಇತ್ತ ಡೆಲ್ಲಿ ಕ್ಯಾಪಿಟಲ್ಸ್ ಆಟಗಾರ ಟ್ರಿಸ್ಟನ್ ಸ್ಟಬ್ಸ್ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸೇಪರ್ಡೆಯಾಗಲಿದ್ದಾರೆ ತಿಳಿಸಲಾಗಿತ್ತು.

2 / 6
ಆದರೆ ಜಡೇಜಾ ಅವರನ್ನು ನೀಡಲು ಸಿಎಸ್​ಕೆ ಮುಂದಾಗಿರಲಿಲ್ಲ. ಇತ್ತ ಉಳಿದ ಆಟಗಾರರೊಂದಿಗಿನ ಸ್ವಾಪ್ ಡೀಲ್​ಗೆ ಆರ್​ಆರ್ ಕೂಡ ಒಪ್ಪಿಕೊಂಡಿರಲಿಲ್ಲ. ಇದಾಗ್ಯೂ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಸಂಜು ಸ್ಯಾಮ್ಸನ್ ಹರಾಜಿನಲ್ಲಿ ಕಾಣಿಸಿಕೊಳ್ಳುವ ನಿರೀಕ್ಷೆಯಲ್ಲಿದ್ದರು.

ಆದರೆ ಜಡೇಜಾ ಅವರನ್ನು ನೀಡಲು ಸಿಎಸ್​ಕೆ ಮುಂದಾಗಿರಲಿಲ್ಲ. ಇತ್ತ ಉಳಿದ ಆಟಗಾರರೊಂದಿಗಿನ ಸ್ವಾಪ್ ಡೀಲ್​ಗೆ ಆರ್​ಆರ್ ಕೂಡ ಒಪ್ಪಿಕೊಂಡಿರಲಿಲ್ಲ. ಇದಾಗ್ಯೂ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಸಂಜು ಸ್ಯಾಮ್ಸನ್ ಹರಾಜಿನಲ್ಲಿ ಕಾಣಿಸಿಕೊಳ್ಳುವ ನಿರೀಕ್ಷೆಯಲ್ಲಿದ್ದರು.

3 / 6
ಅಲ್ಲದೆ ಸಂಜು ಸ್ಯಾಮ್ಸನ್ ಅವರೊಂದಿಗೆ ಸ್ವಾಪ್ ಡೀಲ್ ಮಾಡಿಕೊಳ್ಳಲು ಬಯಸಿರುವ ಆಟಗಾರನಿಗೆ ಈಗಾಗಲೇ ಸಿಎಸ್​ಕೆ ಸಂದೇಶ ಕಳಿಸಿದ್ದು, ಆತನ ಒಪ್ಪಿಗೆಗಾಗಿ ಕಾಯುತ್ತಿದೆ. ಈ ಎಲ್ಲಾ ಪ್ರಕ್ರಿಯೆಗಳು ಯಶಸ್ವಿಯಾದರೆ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ಡೆಲ್ಲಿ ಕ್ಯಾಪಿಟಲ್ಸ್​ ಅನ್ನು ಕೈ ಬಿಟ್ಟು ಸಂಜು ಸ್ಯಾಮ್ಸನ್ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್​ಗೆ ಮಾರಾಟ ಮಾಡಬಹುದು. ಹೀಗಾಗಿ ಅಂತಿಮವಾಗಿ ಸ್ಯಾಮ್ಸನ್ ಯಾವ ತಂಡದ ಪಾಲಾಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಅಲ್ಲದೆ ಸಂಜು ಸ್ಯಾಮ್ಸನ್ ಅವರೊಂದಿಗೆ ಸ್ವಾಪ್ ಡೀಲ್ ಮಾಡಿಕೊಳ್ಳಲು ಬಯಸಿರುವ ಆಟಗಾರನಿಗೆ ಈಗಾಗಲೇ ಸಿಎಸ್​ಕೆ ಸಂದೇಶ ಕಳಿಸಿದ್ದು, ಆತನ ಒಪ್ಪಿಗೆಗಾಗಿ ಕಾಯುತ್ತಿದೆ. ಈ ಎಲ್ಲಾ ಪ್ರಕ್ರಿಯೆಗಳು ಯಶಸ್ವಿಯಾದರೆ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ಡೆಲ್ಲಿ ಕ್ಯಾಪಿಟಲ್ಸ್​ ಅನ್ನು ಕೈ ಬಿಟ್ಟು ಸಂಜು ಸ್ಯಾಮ್ಸನ್ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್​ಗೆ ಮಾರಾಟ ಮಾಡಬಹುದು. ಹೀಗಾಗಿ ಅಂತಿಮವಾಗಿ ಸ್ಯಾಮ್ಸನ್ ಯಾವ ತಂಡದ ಪಾಲಾಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

4 / 6
ಸಂಜು ಸ್ಯಾಮ್ಸನ್ ರಾಜಸ್ಥಾನ್ ರಾಯಲ್ಸ್​ ತಂಡದಿಂದ ಹೊರಬರಲಿದ್ದಾರೆ ಎಂಬ ಸುದ್ದಿ ಬೆನ್ನಲ್ಲೇ ಸಿಎಸ್​ಕೆ ಫ್ರಾಂಚೈಸಿಯು ಅವರ ಖರೀದಿಗೆ ಯೋಜನೆ ರೂಪಿಸಿತ್ತು. ಇದಕ್ಕಾಗಿ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ರಾಜಸ್ಥಾನ್ ರಾಯಲ್ಸ್ ಜೊತೆ ಕ್ಯಾಶ್ ಡೀಲ್ ಕುದಿರಿಸಲು ಯತ್ನಿಸಿದ್ದರು. ಆದರೆ ಆರ್​ಆರ್ ಫ್ರಾಂಚೈಸಿಯು ಸ್ವಾಪ್ ಡೀಲ್​ಗೆ ಹೆಚ್ಚಿನ ಆಸಕ್ತಿ ತೋರಿದ್ದರು. ಅಲ್ಲದೆ ರವೀಂದ್ರ ಜಡೇಜಾ ಅವರನ್ನು ನೀಡಿದರೆ ಸಂಜು ಸ್ಯಾಮ್ಸನ್ ಅವರನ್ನು ಬಿಟ್ಟು ಕೊಡುವುದಾಗಿ ತಿಳಿಸಿದ್ದರು.

ಸಂಜು ಸ್ಯಾಮ್ಸನ್ ರಾಜಸ್ಥಾನ್ ರಾಯಲ್ಸ್​ ತಂಡದಿಂದ ಹೊರಬರಲಿದ್ದಾರೆ ಎಂಬ ಸುದ್ದಿ ಬೆನ್ನಲ್ಲೇ ಸಿಎಸ್​ಕೆ ಫ್ರಾಂಚೈಸಿಯು ಅವರ ಖರೀದಿಗೆ ಯೋಜನೆ ರೂಪಿಸಿತ್ತು. ಇದಕ್ಕಾಗಿ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ರಾಜಸ್ಥಾನ್ ರಾಯಲ್ಸ್ ಜೊತೆ ಕ್ಯಾಶ್ ಡೀಲ್ ಕುದಿರಿಸಲು ಯತ್ನಿಸಿದ್ದರು. ಆದರೆ ಆರ್​ಆರ್ ಫ್ರಾಂಚೈಸಿಯು ಸ್ವಾಪ್ ಡೀಲ್​ಗೆ ಹೆಚ್ಚಿನ ಆಸಕ್ತಿ ತೋರಿದ್ದರು. ಅಲ್ಲದೆ ರವೀಂದ್ರ ಜಡೇಜಾ ಅವರನ್ನು ನೀಡಿದರೆ ಸಂಜು ಸ್ಯಾಮ್ಸನ್ ಅವರನ್ನು ಬಿಟ್ಟು ಕೊಡುವುದಾಗಿ ತಿಳಿಸಿದ್ದರು.

5 / 6
ಆದರೆ ಸಿಎಸ್​ಕೆ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ರಾಜಸ್ಥಾನ್ ರಾಯಲ್ಸ್ ಜೊತೆ ಸ್ವಾಪ್ ಡೀಲ್​ಗೆ ಕುದುರಿಸಿತ್ತು. ಅದರಂತೆ ಸೌತ್ ಆಫ್ರಿಕಾದ ಸ್ಫೋಟಕ ದಾಂಡಿಗ ಟ್ರಿಸ್ಟನ್ ಸ್ಟಬ್ಸ್​ನನ್ನು ನೀಡಿ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಸಂಜು ಸ್ಯಾಮ್ಸನ್ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಮುಂದಾಗಿದೆ.

ಆದರೆ ಸಿಎಸ್​ಕೆ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ರಾಜಸ್ಥಾನ್ ರಾಯಲ್ಸ್ ಜೊತೆ ಸ್ವಾಪ್ ಡೀಲ್​ಗೆ ಕುದುರಿಸಿತ್ತು. ಅದರಂತೆ ಸೌತ್ ಆಫ್ರಿಕಾದ ಸ್ಫೋಟಕ ದಾಂಡಿಗ ಟ್ರಿಸ್ಟನ್ ಸ್ಟಬ್ಸ್​ನನ್ನು ನೀಡಿ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಸಂಜು ಸ್ಯಾಮ್ಸನ್ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಮುಂದಾಗಿದೆ.

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ