AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಐಪಿಎಲ್ ಪ್ಲೇಆಫ್ ವೇಳಾಪಟ್ಟಿ ಇಲ್ಲಿದೆ

IPL 2026 Playoffs Schedule: ಐಪಿಎಲ್ ಇತಿಹಾಸದಲ್ಲೇ ಅತ್ಯಂತ ರೋಚಕ ಘಟ್ಟಕ್ಕೆ ವೇದಿಕೆ ಸಿದ್ಧವಾಗಿದೆ. ಟೂರ್ನಿಯ ಲೀಗ್ ಹಂತದ ಹೈ-ವೋಲ್ಟೇಜ್ ಪಂದ್ಯಗಳು ಮುಕ್ತಾಯಗೊಂಡಿದ್ದು, ಇನ್ನುಳಿದಿರುವುದು ಪ್ಲೇಆಫ್ ಪಂದ್ಯಗಳು. ಪ್ಲೇಆಫ್​ ಸುತ್ತಿನಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು, ಗುಜರಾತ್ ಟೈಟಾನ್ಸ್, ಸನ್​ರೈಸರ್ಸ್ಬ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್​ ತಂಡಗಳು ಮುಖಾಮುಖಿಯಾಗಲಿವೆ.

ಝಾಹಿರ್ ಯೂಸುಫ್
|

Updated on:May 25, 2026 | 11:34 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಸುತ್ತಿನ ಪಂದ್ಯಗಳು ಪೂರ್ಣಗೊಂಡಿವೆ. 10 ತಂಡಗಳ ನಡುವಣ ಕದನದಲ್ಲಿ ಅತ್ಯಧಿಕ ಗೆಲುವು ದಾಖಲಿಸಿದ 4 ತಂಡಗಳು ದ್ವಿತೀಯ ಸುತ್ತಿಗೆ ಪ್ರವೇಶಿಸಿದೆ. ದ್ವಿತೀಯ ಸುತ್ತಿನಲ್ಲಿ, ಅಂದರೆ ಪ್ಲೇಆಫ್​ ಸುತ್ತಿನಲ್ಲಿ ಒಟ್ಟು ನಾಲ್ಕು ಮ್ಯಾಚ್​ಗಳು ನಡೆಯಲಿದೆ.  (PC: IPL)

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಸುತ್ತಿನ ಪಂದ್ಯಗಳು ಪೂರ್ಣಗೊಂಡಿವೆ. 10 ತಂಡಗಳ ನಡುವಣ ಕದನದಲ್ಲಿ ಅತ್ಯಧಿಕ ಗೆಲುವು ದಾಖಲಿಸಿದ 4 ತಂಡಗಳು ದ್ವಿತೀಯ ಸುತ್ತಿಗೆ ಪ್ರವೇಶಿಸಿದೆ. ದ್ವಿತೀಯ ಸುತ್ತಿನಲ್ಲಿ, ಅಂದರೆ ಪ್ಲೇಆಫ್​ ಸುತ್ತಿನಲ್ಲಿ ಒಟ್ಟು ನಾಲ್ಕು ಮ್ಯಾಚ್​ಗಳು ನಡೆಯಲಿದೆ.  (PC: IPL)

1 / 7
ಪ್ಲೇಆಫ್ ಸುತ್ತಿನಲ್ಲಿ ಮೊದಲು ಮೊದಲ ಕ್ವಾಲಿಫೈಯರ್ ಪಂದ್ಯ ನಡೆಯಲಿದೆ. ಇದಾದ ಬಳಿಕ ಎಲಿಮಿನೇಟರ್ ಪಂದ್ಯ ನಡೆಯಲಿದೆ. ಈ ಮ್ಯಾಚ್​ನಲ್ಲಿ ಸೋಲುವ ತಂಡ ಟೂರ್ನಿಯಿಂದ ಹೊರಬೀಳಲಿದೆ. ಹಾಗೆಯೇ ಗೆಲ್ಲುವ ತಂಡ ಮೊದಲ ಕ್ವಾಲಿಫೈಯರ್​ನಲ್ಲಿ ಸೋತ ತಂಡದೊಡನೆ ದ್ವಿತೀಯ ಕ್ವಾಲಿಫೈಯರ್ ಪಂದ್ಯವಾಡಲಿದೆ. (PC: IPL)

ಪ್ಲೇಆಫ್ ಸುತ್ತಿನಲ್ಲಿ ಮೊದಲು ಮೊದಲ ಕ್ವಾಲಿಫೈಯರ್ ಪಂದ್ಯ ನಡೆಯಲಿದೆ. ಇದಾದ ಬಳಿಕ ಎಲಿಮಿನೇಟರ್ ಪಂದ್ಯ ನಡೆಯಲಿದೆ. ಈ ಮ್ಯಾಚ್​ನಲ್ಲಿ ಸೋಲುವ ತಂಡ ಟೂರ್ನಿಯಿಂದ ಹೊರಬೀಳಲಿದೆ. ಹಾಗೆಯೇ ಗೆಲ್ಲುವ ತಂಡ ಮೊದಲ ಕ್ವಾಲಿಫೈಯರ್​ನಲ್ಲಿ ಸೋತ ತಂಡದೊಡನೆ ದ್ವಿತೀಯ ಕ್ವಾಲಿಫೈಯರ್ ಪಂದ್ಯವಾಡಲಿದೆ. (PC: IPL)

2 / 7
ದ್ವಿತೀಯ ಕ್ವಾಲಿಫೈಯರ್​ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ಗೆ ಪ್ರವೇಶಿಸುತ್ತದೆ. ಅದರಂತೆ ಮೇ 31 ರಂದು ನಡೆಯಲಿರುವ ಫೈನಲ್​ನಲ್ಲಿ ಮೊದಲ ಕ್ವಾಲಿಫೈಯರ್​ ಹಾಗೂ ದ್ವಿತೀಯ ಕ್ವಾಲಿಫೈಯರ್​ನಲ್ಲಿ ಗೆದ್ದ ತಂಡಗಳು ಮುಖಾಮುಖಿಯಾಗಲಿದೆ. ಈ ಎಲ್ಲಾ ನಾಲ್ಕು ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿದೆ... (PC: IPL)

ದ್ವಿತೀಯ ಕ್ವಾಲಿಫೈಯರ್​ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ಗೆ ಪ್ರವೇಶಿಸುತ್ತದೆ. ಅದರಂತೆ ಮೇ 31 ರಂದು ನಡೆಯಲಿರುವ ಫೈನಲ್​ನಲ್ಲಿ ಮೊದಲ ಕ್ವಾಲಿಫೈಯರ್​ ಹಾಗೂ ದ್ವಿತೀಯ ಕ್ವಾಲಿಫೈಯರ್​ನಲ್ಲಿ ಗೆದ್ದ ತಂಡಗಳು ಮುಖಾಮುಖಿಯಾಗಲಿದೆ. ಈ ಎಲ್ಲಾ ನಾಲ್ಕು ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿದೆ... (PC: IPL)

3 / 7
ಮೇ 26, ಮಂಗಳವಾರ (ಕ್ವಾಲಿಫೈಯರ್ 1): ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) vs ಗುಜರಾತ್ ಟೈಟನ್ಸ್ (GT) ಸ್ಥಳ: ಎಚ್‌ಪಿಸಿಎ ಸ್ಟೇಡಿಯಂ, ಧರ್ಮಶಾಲಾ  (PC: IPL)

ಮೇ 26, ಮಂಗಳವಾರ (ಕ್ವಾಲಿಫೈಯರ್ 1): ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) vs ಗುಜರಾತ್ ಟೈಟನ್ಸ್ (GT) ಸ್ಥಳ: ಎಚ್‌ಪಿಸಿಎ ಸ್ಟೇಡಿಯಂ, ಧರ್ಮಶಾಲಾ  (PC: IPL)

4 / 7
ಮೇ 27, ಬುಧವಾರ (ಎಲಿಮಿನೇಟರ್): ಸನ್‌ರೈಸರ್ಸ್ ಹೈದರಾಬಾದ್ (SRH) vs ರಾಜಸ್ಥಾನ್ ರಾಯಲ್ಸ್ (RR), ಸ್ಥಳ: ಮಹಾರಾಜ ಯಾದವೀಂದ್ರ ಸಿಂಗ್ ಸ್ಟೇಡಿಯಂ, ಮುಲ್ಲನ್‌ಪುರ್ (ನ್ಯೂ ಚಂಡೀಗಢ್) (PC: IPL)

ಮೇ 27, ಬುಧವಾರ (ಎಲಿಮಿನೇಟರ್): ಸನ್‌ರೈಸರ್ಸ್ ಹೈದರಾಬಾದ್ (SRH) vs ರಾಜಸ್ಥಾನ್ ರಾಯಲ್ಸ್ (RR), ಸ್ಥಳ: ಮಹಾರಾಜ ಯಾದವೀಂದ್ರ ಸಿಂಗ್ ಸ್ಟೇಡಿಯಂ, ಮುಲ್ಲನ್‌ಪುರ್ (ನ್ಯೂ ಚಂಡೀಗಢ್) (PC: IPL)

5 / 7
ಮೇ 29, ಶುಕ್ರವಾರ (ಕ್ವಾಲಿಫೈಯರ್ 2): ಕ್ವಾಲಿಫೈಯರ್ 1 ರ ಸೋತ ತಂಡ vs ಎಲಿಮಿನೇಟರ್ ಪಂದ್ಯದ ಗೆದ್ದ ತಂಡ, ಸ್ಥಳ: ಮಹಾರಾಜ ಯಾದವೀಂದ್ರ ಸಿಂಗ್ ಸ್ಟೇಡಿಯಂ, ಮುಲ್ಲನ್‌ಪುರ್ (ನ್ಯೂ ಚಂಡೀಗಢ್) (PC: IPL)

ಮೇ 29, ಶುಕ್ರವಾರ (ಕ್ವಾಲಿಫೈಯರ್ 2): ಕ್ವಾಲಿಫೈಯರ್ 1 ರ ಸೋತ ತಂಡ vs ಎಲಿಮಿನೇಟರ್ ಪಂದ್ಯದ ಗೆದ್ದ ತಂಡ, ಸ್ಥಳ: ಮಹಾರಾಜ ಯಾದವೀಂದ್ರ ಸಿಂಗ್ ಸ್ಟೇಡಿಯಂ, ಮುಲ್ಲನ್‌ಪುರ್ (ನ್ಯೂ ಚಂಡೀಗಢ್) (PC: IPL)

6 / 7
ಮೇ 31, ಭಾನುವಾರ (ಫೈನಲ್ ಮ್ಯಾಚ್​): ಕ್ವಾಲಿಫೈಯರ್ 1 ರ ಗೆದ್ದ ತಂಡ vs ಕ್ವಾಲಿಫೈಯರ್ 2 ರ ಗೆದ್ದ ತಂಡ, ಸ್ಥಳ: ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್  (PC: IPL)

ಮೇ 31, ಭಾನುವಾರ (ಫೈನಲ್ ಮ್ಯಾಚ್​): ಕ್ವಾಲಿಫೈಯರ್ 1 ರ ಗೆದ್ದ ತಂಡ vs ಕ್ವಾಲಿಫೈಯರ್ 2 ರ ಗೆದ್ದ ತಂಡ, ಸ್ಥಳ: ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್  (PC: IPL)

7 / 7

Published On - 7:41 am, Mon, 25 May 26

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಬಕ್ರೀದ್ ಸ್ಪೆಷಲ್: ಪೆರೆಸಂದ್ರ ಸಂತೆಯಲ್ಲಿ ಕುರಿಗಳಿಗೆ ಭಾರೀ ಬೇಡಿಕೆ!
ಬಕ್ರೀದ್ ಸ್ಪೆಷಲ್: ಪೆರೆಸಂದ್ರ ಸಂತೆಯಲ್ಲಿ ಕುರಿಗಳಿಗೆ ಭಾರೀ ಬೇಡಿಕೆ!
ಅಭಿಮಾನಿಗಳ ಬಳಿ ವಿಶೇಷ ಮನವಿ ಇಟ್ಟ ಅಶ್ವಿನಿ ಗೌಡ
ಅಭಿಮಾನಿಗಳ ಬಳಿ ವಿಶೇಷ ಮನವಿ ಇಟ್ಟ ಅಶ್ವಿನಿ ಗೌಡ
ಕಳ್ಳನಾಯಿ: ಬೈಕ್​ನಿಂದ 1 ಲಕ್ಷ ರೂ.ಇದ್ದ ಹಣದ ಬ್ಯಾಗ್ ಕದ್ದೊಯ್ದ ನಾಯಿ
ಕಳ್ಳನಾಯಿ: ಬೈಕ್​ನಿಂದ 1 ಲಕ್ಷ ರೂ.ಇದ್ದ ಹಣದ ಬ್ಯಾಗ್ ಕದ್ದೊಯ್ದ ನಾಯಿ
ಭಟ್ಕಳ ಮೂರಿನ್ ಕಟ್ಟೆ ವಿವಾದ: ಅಸಲಿಗೆ ಆಗಿದ್ದೇನೆಂಬ ಮಾಹಿತಿ ಕೊಟ್ಟ ಎಸ್ಪಿ
ಭಟ್ಕಳ ಮೂರಿನ್ ಕಟ್ಟೆ ವಿವಾದ: ಅಸಲಿಗೆ ಆಗಿದ್ದೇನೆಂಬ ಮಾಹಿತಿ ಕೊಟ್ಟ ಎಸ್ಪಿ
ವಿದೇಶಿ ಪ್ರವಾಸ ಕೈಬಿಟ್ಟು ಸ್ವದೇಶಿ ಪ್ರವಾಸಕ್ಕೆ ಆದ್ಯತೆ ನೀಡಿ!
ವಿದೇಶಿ ಪ್ರವಾಸ ಕೈಬಿಟ್ಟು ಸ್ವದೇಶಿ ಪ್ರವಾಸಕ್ಕೆ ಆದ್ಯತೆ ನೀಡಿ!
ಭಟ್ಕಳ ದುರಂತ: ಮನಕಲಕುವಂತಿದೆ ಜಲಸಮಾಧಿಯಾದ 11 ಮಂದಿಯ ಕುಟುಂಬದ ಕಥೆಗಳು
ಭಟ್ಕಳ ದುರಂತ: ಮನಕಲಕುವಂತಿದೆ ಜಲಸಮಾಧಿಯಾದ 11 ಮಂದಿಯ ಕುಟುಂಬದ ಕಥೆಗಳು
ಕಾಂಗ್ರೆಸ್ ನಾಯಕರಿಂದ ಜಂಟಿ ಸುದ್ದಿಗೋಷ್ಠಿ ನೇರಪ್ರಸಾರ
ಕಾಂಗ್ರೆಸ್ ನಾಯಕರಿಂದ ಜಂಟಿ ಸುದ್ದಿಗೋಷ್ಠಿ ನೇರಪ್ರಸಾರ
ಬೈಕ್ ತಡೆದಿದ್ದಕ್ಕೆ ಪೊಲೀಸ್ ಕಾನ್‌ಸ್ಟೆಬಲ್ ತಲೆಗೆ ಹೊಡೆದು ಪರಾರಿ
ಬೈಕ್ ತಡೆದಿದ್ದಕ್ಕೆ ಪೊಲೀಸ್ ಕಾನ್‌ಸ್ಟೆಬಲ್ ತಲೆಗೆ ಹೊಡೆದು ಪರಾರಿ
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಬೆಂಗಳೂರಿನಲ್ಲಿ ಇಂಧನ ದರದ ಚಾರ್ಟ್ ಇಲ್ಲಿದೆ
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಬೆಂಗಳೂರಿನಲ್ಲಿ ಇಂಧನ ದರದ ಚಾರ್ಟ್ ಇಲ್ಲಿದೆ
ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್ ಬಗ್ಗೆ ಡಿಸಿಎಂ ಡಿಕೆಶಿ ಏನಂದ್ರು?
ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್ ಬಗ್ಗೆ ಡಿಸಿಎಂ ಡಿಕೆಶಿ ಏನಂದ್ರು?