AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಹೀನಾಯ ಅತ್ಯಂತ ಹೀನಾಯ ದಾಖಲೆ ಬರೆದ RCB

IPL 2026 RCB vs SRH: ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 255 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್​ಗಳಲ್ಲಿ 200 ರನ್​ ಕಲೆಹಾಕಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಎಸ್​ಆರ್​ಹೆಚ್​ 55 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: May 23, 2026 | 7:36 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 67ನೇ ಪಂದ್ಯದಲ್ಲಿ ಸನ್​ರೈರ್ಸ್​ ಹೈದರಾಬಾದ್ (SRH)​ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸೋಲನುಭವಿಸಿದೆ.  ಈ ಸೋಲಿನೊಂದಿಗೆ ಅತ್ಯಂತ ಹೀನಾಯ ದಾಖಲೆಯೊಂದನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ. (PC: IPL)

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 67ನೇ ಪಂದ್ಯದಲ್ಲಿ ಸನ್​ರೈರ್ಸ್​ ಹೈದರಾಬಾದ್ (SRH)​ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸೋಲನುಭವಿಸಿದೆ.  ಈ ಸೋಲಿನೊಂದಿಗೆ ಅತ್ಯಂತ ಹೀನಾಯ ದಾಖಲೆಯೊಂದನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ. (PC: IPL)

1 / 6
ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 255 ರನ್ ಕಲೆಹಾಕಿದ್ದರು. ಈ ಬೃಹತ್ ಮೊತ್ತದೊಂದಿಗೆ ಸನ್​ರೈಸರ್ಸ್ ಹೈದರಾಬಾದ್ ಒಂದೇ ತಂಡದ ವಿರುದ್ಧ 2 ಬಾರಿ 250+ ಸ್ಕೋರ್​ಗಳಿಸಿದ ವಿಶೇಷ ದಾಖಲೆ ಬರೆಯಿತು. (PC: IPL)

ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 255 ರನ್ ಕಲೆಹಾಕಿದ್ದರು. ಈ ಬೃಹತ್ ಮೊತ್ತದೊಂದಿಗೆ ಸನ್​ರೈಸರ್ಸ್ ಹೈದರಾಬಾದ್ ಒಂದೇ ತಂಡದ ವಿರುದ್ಧ 2 ಬಾರಿ 250+ ಸ್ಕೋರ್​ಗಳಿಸಿದ ವಿಶೇಷ ದಾಖಲೆ ಬರೆಯಿತು. (PC: IPL)

2 / 6
ಅಂದರೆ ಐಪಿಎಲ್ ಇತಿಹಾಸದಲ್ಲಿ ಯಾವುದೇ ತಂಡ ಒಂದೇ ತಂಡದ ವಿರುದ್ಧ 2 ಬಾರಿ 250+ ಸ್ಕೋರ್​ ನೀಡಿರಲಿಲ್ಲ. ಆದರೆ ಆರ್​​ಸಿಬಿ ಬೌಲರ್​ಗಳು ಎಸ್​ಆರ್​ಹೆಚ್ ವಿರುದ್ಧ ದಂಡಿಸಿಕೊಳ್ಳುವ ಮೂಲಕ ಹೀನಾಯ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: IPL)

ಅಂದರೆ ಐಪಿಎಲ್ ಇತಿಹಾಸದಲ್ಲಿ ಯಾವುದೇ ತಂಡ ಒಂದೇ ತಂಡದ ವಿರುದ್ಧ 2 ಬಾರಿ 250+ ಸ್ಕೋರ್​ ನೀಡಿರಲಿಲ್ಲ. ಆದರೆ ಆರ್​​ಸಿಬಿ ಬೌಲರ್​ಗಳು ಎಸ್​ಆರ್​ಹೆಚ್ ವಿರುದ್ಧ ದಂಡಿಸಿಕೊಳ್ಳುವ ಮೂಲಕ ಹೀನಾಯ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: IPL)

3 / 6
ಈ ಮೊದಲು 2024 ರಲ್ಲಿ  ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ನೆರವಿನಿಂದ SRH ತಂಡ ಐಪಿಎಲ್ ಇತಿಹಾಸದ ಸಾರ್ವಕಾಲಿಕ ಗರಿಷ್ಠ ಮೊತ್ತವಾದ 287 ರನ್ ಸಿಡಿಸಿತ್ತು. ಇದೀಗ ಮತ್ತೊಮ್ಮೆ ಆರ್​ಸಿಬಿ ವಿರುದ್ಧ ಅಬ್ಬರಿಸುವ ಸನ್​ರೈಸರ್ಸ್ ಹೈದರಾಬಾದ್ 255 ರನ್​ ಚಚ್ಚಿದ್ದಾರೆ. (PC: IPL)

ಈ ಮೊದಲು 2024 ರಲ್ಲಿ  ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ನೆರವಿನಿಂದ SRH ತಂಡ ಐಪಿಎಲ್ ಇತಿಹಾಸದ ಸಾರ್ವಕಾಲಿಕ ಗರಿಷ್ಠ ಮೊತ್ತವಾದ 287 ರನ್ ಸಿಡಿಸಿತ್ತು. ಇದೀಗ ಮತ್ತೊಮ್ಮೆ ಆರ್​ಸಿಬಿ ವಿರುದ್ಧ ಅಬ್ಬರಿಸುವ ಸನ್​ರೈಸರ್ಸ್ ಹೈದರಾಬಾದ್ 255 ರನ್​ ಚಚ್ಚಿದ್ದಾರೆ. (PC: IPL)

4 / 6
ಈ ಸ್ಕೋರ್​ಗಳೊಂದಿಗೆ ಐಪಿಎಲ್​ನಲ್ಲಿ ಒಂದೇ ತಂಡದ ವಿರುದ್ಧ 2 ಬಾರಿ 250+ ಸ್ಕೋರ್ ನೀಡಿದ ಹೀನಾಯ ದಾಖಲೆಯನ್ನು ಆರ್​ಸಿಬಿ ತನ್ನಾಗಿಸಿಕೊಂಡಿದೆ. ಅಷ್ಟೇ ಅಲ್ಲದೆ ಐಪಿಎಲ್ ಇತಿಹಾಸದಲ್ಲಿ ಮೂರು ಬಾರಿ 250+ ಸ್ಕೋರ್ ಹೊಡೆಸಿಕೊಂಡ ಅನಗತ್ಯ ದಾಖಲೆ ಪಟ್ಟಿಯಲ್ಲಿ ಆರ್​ಸಿಬಿ ಹೆಸರು ಕಾಣಿಸಿಕೊಂಡಿದೆ. (PC: IPL)

ಈ ಸ್ಕೋರ್​ಗಳೊಂದಿಗೆ ಐಪಿಎಲ್​ನಲ್ಲಿ ಒಂದೇ ತಂಡದ ವಿರುದ್ಧ 2 ಬಾರಿ 250+ ಸ್ಕೋರ್ ನೀಡಿದ ಹೀನಾಯ ದಾಖಲೆಯನ್ನು ಆರ್​ಸಿಬಿ ತನ್ನಾಗಿಸಿಕೊಂಡಿದೆ. ಅಷ್ಟೇ ಅಲ್ಲದೆ ಐಪಿಎಲ್ ಇತಿಹಾಸದಲ್ಲಿ ಮೂರು ಬಾರಿ 250+ ಸ್ಕೋರ್ ಹೊಡೆಸಿಕೊಂಡ ಅನಗತ್ಯ ದಾಖಲೆ ಪಟ್ಟಿಯಲ್ಲಿ ಆರ್​ಸಿಬಿ ಹೆಸರು ಕಾಣಿಸಿಕೊಂಡಿದೆ. (PC: IPL)

5 / 6
ಒಟ್ಟಾರೆಯಾಗಿ ಹೇಳುವುದಾದರೆ ಐಪಿಎಲ್​ನ ಬಲಿಷ್ಠ ಬೌಲಿಂಗ್ ಪಡೆಯನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸನ್​ರೈಸರ್ಸ್ ಹೈದರಾಬಾದ್ ಬ್ಯಾಟರ್​ಗಳು ಮತ್ತೊಮ್ಮೆ ಧೂಳೀಪಟ ಮಾಡಿದ್ದಾರೆ. ಈ ಮೂಲಕ ಮೊದಲ ಸೋಲಿನ ಸೇಡನ್ನು 55 ರನ್​ಗಳ ಭರ್ಜರಿ ಜಯದೊಂದಿಗೆ ತೀರಿಸಿಕೊಂಡಿದ್ದಾರೆ. (PC: IPL)

ಒಟ್ಟಾರೆಯಾಗಿ ಹೇಳುವುದಾದರೆ ಐಪಿಎಲ್​ನ ಬಲಿಷ್ಠ ಬೌಲಿಂಗ್ ಪಡೆಯನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸನ್​ರೈಸರ್ಸ್ ಹೈದರಾಬಾದ್ ಬ್ಯಾಟರ್​ಗಳು ಮತ್ತೊಮ್ಮೆ ಧೂಳೀಪಟ ಮಾಡಿದ್ದಾರೆ. ಈ ಮೂಲಕ ಮೊದಲ ಸೋಲಿನ ಸೇಡನ್ನು 55 ರನ್​ಗಳ ಭರ್ಜರಿ ಜಯದೊಂದಿಗೆ ತೀರಿಸಿಕೊಂಡಿದ್ದಾರೆ. (PC: IPL)

6 / 6
Follow Us
ಇಂದು ಈ ರಾಶಿಯವರಿಗೆ ಸ್ವಲ್ಪ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಸ್ವಲ್ಪ ಖರ್ಚು ಹೆಚ್ಚಾಗುವ ಸಾಧ್ಯತೆ
ಮುಂಬೈನಲ್ಲಿ ವರುಣನ ಆರ್ಭಟಕ್ಕೆ ಕೆರೆಯಂತಾದ ರಸ್ತೆಗಳು
ಮುಂಬೈನಲ್ಲಿ ವರುಣನ ಆರ್ಭಟಕ್ಕೆ ಕೆರೆಯಂತಾದ ರಸ್ತೆಗಳು
ಮೆಟ್ರೋ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸಾ ಕೇಂದ್ರ ತೆರೆಯಲು ಆದೇಶ
ಮೆಟ್ರೋ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸಾ ಕೇಂದ್ರ ತೆರೆಯಲು ಆದೇಶ
ಗಾಯಕಿಯಾದ ಪತ್ನಿ ಶಿಲ್ಪಾ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಗಣೇಶ್ ಕಾಮಿಡಿ ಮಾತು
ಗಾಯಕಿಯಾದ ಪತ್ನಿ ಶಿಲ್ಪಾ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಗಣೇಶ್ ಕಾಮಿಡಿ ಮಾತು
ಭೂ ಪರಿಹಾರ ನೀಡದಿದ್ದಕ್ಕೆ ಡಿಸಿ ಆವರಣದಲ್ಲಿರುವ ಸರ್ಕಾರಿ ಕಚೇರಿಯೇ ಜಪ್ತಿ
ಭೂ ಪರಿಹಾರ ನೀಡದಿದ್ದಕ್ಕೆ ಡಿಸಿ ಆವರಣದಲ್ಲಿರುವ ಸರ್ಕಾರಿ ಕಚೇರಿಯೇ ಜಪ್ತಿ
ಬಿಜೆಪಿಯಲ್ಲಿ ಬಿರುಗಾಳಿ ಎಬ್ಬಿಸಿದ ಶಾಸಕರ ಅಡ್ಡಮತದಾನ
ಬಿಜೆಪಿಯಲ್ಲಿ ಬಿರುಗಾಳಿ ಎಬ್ಬಿಸಿದ ಶಾಸಕರ ಅಡ್ಡಮತದಾನ
ಕನ್ನಡದವರು ಬೆಳೆಸಲ್ಲ ಎಂದಿದ್ದ ಸೋನು, ಈಗ ಮತ್ತೆ ಕನ್ನಡ ಚಿತ್ರರಂಗಕ್ಕೆ
ಕನ್ನಡದವರು ಬೆಳೆಸಲ್ಲ ಎಂದಿದ್ದ ಸೋನು, ಈಗ ಮತ್ತೆ ಕನ್ನಡ ಚಿತ್ರರಂಗಕ್ಕೆ
ಸಿದ್ದರಾಮಯ್ಯರನ್ನು ಕಡೆಗಣಿಸಿದ್ರೆ ದೊಡ್ಡ ಬ್ಲಂಡರ್: ರಾಜಣ್ಣ ಎಚ್ಚರಿಕೆ
ಸಿದ್ದರಾಮಯ್ಯರನ್ನು ಕಡೆಗಣಿಸಿದ್ರೆ ದೊಡ್ಡ ಬ್ಲಂಡರ್: ರಾಜಣ್ಣ ಎಚ್ಚರಿಕೆ
ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್?
ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್?
ವಿದ್ಯುತ್ ಖಾಸಗೀಕರಣಗೊಳಿಸುವ ಬಗ್ಗೆ ಇಂಧನ ಸಚಿವ ಕೊಟ್ಟ ಸ್ಙಷ್ಟನೆ ಹೀಗಿದೆ
ವಿದ್ಯುತ್ ಖಾಸಗೀಕರಣಗೊಳಿಸುವ ಬಗ್ಗೆ ಇಂಧನ ಸಚಿವ ಕೊಟ್ಟ ಸ್ಙಷ್ಟನೆ ಹೀಗಿದೆ