AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: RCB ಈ ಇಬ್ಬರನ್ನು ತಂಡದಲ್ಲೇ ಉಳಿಸಿಕೊಳ್ಳುವಂತಿಲ್ಲ..!

IPL 2026: ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ಪರ 22 ಆಟಗಾರರು ಕಾಣಿಸಿಕೊಂಡಿದ್ದರು. ಈ 22 ಆಟಗಾರರಲ್ಲಿ ಬಹುತೇಕ ಪ್ಲೇಯರ್ಸ್ ಮುಂದಿನ ಸೀಸನ್​ನಲ್ಲೂ ಮುಂದುವರೆಯುವ ಸಾಧ್ಯತೆಯಿದೆ. ಏಕೆಂದರೆ ಈ ಬಾರಿ ಆರ್​ಸಿಬಿ ಪರ ಕಣಕ್ಕಿಳಿದ ಬಹುತೇಕ ಆಟಗಾರರು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಹೀಗಾಗಿ ಐಪಿಎಲ್ 2026 ರ ಮಿನಿ ಹರಾಜಿಗೂ ಮುನ್ನ ಆರ್​ಸಿಬಿ ಕೆಲವೇ ಕೆಲವು ಆಟಗಾರರನ್ನು ಮಾತ್ರ ರಿಲೀಸ್ ಮಾಡಲಿದೆ.

ಝಾಹಿರ್ ಯೂಸುಫ್
|

Updated on: Nov 13, 2025 | 11:54 AM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-18 ರಲ್ಲಿ (IPL 2025) ಚಾಂಪಿಯನ್ ಪಟ್ಟ ಅಲಂಕರಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಮುಂದಿನ ಸೀಸನ್​ಗೂ ಮುನ್ನ ಬಹುತೇಕ ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳುವುದು ಖಚಿತ. ಇದಾಗ್ಯೂ ಆರ್​ಸಿಬಿ ತಂಡಕ್ಕೆ ಇಬ್ಬರು ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-18 ರಲ್ಲಿ (IPL 2025) ಚಾಂಪಿಯನ್ ಪಟ್ಟ ಅಲಂಕರಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಮುಂದಿನ ಸೀಸನ್​ಗೂ ಮುನ್ನ ಬಹುತೇಕ ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳುವುದು ಖಚಿತ. ಇದಾಗ್ಯೂ ಆರ್​ಸಿಬಿ ತಂಡಕ್ಕೆ ಇಬ್ಬರು ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ.

1 / 5
ಐಪಿಎಲ್ ನಿಯಮದ ಪ್ರಕಾರ, ಬದಲಿ ಆಟಗಾರನಾಗಿ ಬಂದ ಪ್ಲೇಯರ್ಸ್​ನನ್ನು ಮುಂದಿನ ಸೀಸನ್​ಗೆ ರಿಟೈನ್ ಮಾಡಿಕೊಳ್ಳಬಹುದು. ಆದರೆ ತಾತ್ಕಾಲಿಕ ಬದಲಿಯಾಗಿ ಆಯ್ಕೆಯಾದ ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳಲು ಅವಕಾವಿರುವುದಿಲ್ಲ.

ಐಪಿಎಲ್ ನಿಯಮದ ಪ್ರಕಾರ, ಬದಲಿ ಆಟಗಾರನಾಗಿ ಬಂದ ಪ್ಲೇಯರ್ಸ್​ನನ್ನು ಮುಂದಿನ ಸೀಸನ್​ಗೆ ರಿಟೈನ್ ಮಾಡಿಕೊಳ್ಳಬಹುದು. ಆದರೆ ತಾತ್ಕಾಲಿಕ ಬದಲಿಯಾಗಿ ಆಯ್ಕೆಯಾದ ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳಲು ಅವಕಾವಿರುವುದಿಲ್ಲ.

2 / 5
ಆರ್​ಸಿಬಿ ತಂಡಕ್ಕೆ ತಾತ್ಕಾಲಿಕ ಬದಲಿಯಾಗಿ ಇಬ್ಬರು ಆಟಗಾರರು ಎಂಟ್ರಿ ಕೊಟ್ಟಿದ್ದರು. ಭಾರತ-ಪಾಕ್ ಯುದ್ಧ ಭೀತಿ ಹಿನ್ನಲೆ ಐಪಿಎಲ್ 2025 ಅನ್ನು ಕೆಲ ವಾರ ಮುಂದೂಡಲಾಗಿತ್ತು. ಹೀಗಾಗಿ ಅಂತಿಮ ಪಂದ್ಯಗಳಿಗೆ ಜೇಕಬ್ ಬೆಥೆಲ್ ಹಾಗೂ ಲುಂಗಿ ಎನ್​ಗಿಡಿ ಅಲಭ್ಯರಾಗಿದ್ದರು.  ಇದೇ ವೇಳೆ ಆರ್​ಸಿಬಿ ಇಬ್ಬರನ್ನು ತಾತ್ಕಾಲಿಕ ಬದಲಿಯಾಗಿ ಆಯ್ಕೆ ಮಾಡಿಕೊಂಡಿದ್ದರು. ಅವರೆಂದರೆ...

ಆರ್​ಸಿಬಿ ತಂಡಕ್ಕೆ ತಾತ್ಕಾಲಿಕ ಬದಲಿಯಾಗಿ ಇಬ್ಬರು ಆಟಗಾರರು ಎಂಟ್ರಿ ಕೊಟ್ಟಿದ್ದರು. ಭಾರತ-ಪಾಕ್ ಯುದ್ಧ ಭೀತಿ ಹಿನ್ನಲೆ ಐಪಿಎಲ್ 2025 ಅನ್ನು ಕೆಲ ವಾರ ಮುಂದೂಡಲಾಗಿತ್ತು. ಹೀಗಾಗಿ ಅಂತಿಮ ಪಂದ್ಯಗಳಿಗೆ ಜೇಕಬ್ ಬೆಥೆಲ್ ಹಾಗೂ ಲುಂಗಿ ಎನ್​ಗಿಡಿ ಅಲಭ್ಯರಾಗಿದ್ದರು.  ಇದೇ ವೇಳೆ ಆರ್​ಸಿಬಿ ಇಬ್ಬರನ್ನು ತಾತ್ಕಾಲಿಕ ಬದಲಿಯಾಗಿ ಆಯ್ಕೆ ಮಾಡಿಕೊಂಡಿದ್ದರು. ಅವರೆಂದರೆ...

3 / 5
ಬ್ಲೆಸಿಂಗ್ ಮುಝರಬಾನಿ: ಝಿಂಬಾಬ್ವೆ ವೇಗಿ ಬ್ಲೆಸಿಂಗ್ ಮುಝರಬಾನಿ ಆರ್​ಸಿಬಿಯ ಕೊನೆಯ ಎರಡು ಪಂದ್ಯಗಳ ವೇಳೆ ತಂಡದಲ್ಲಿ ಕಾಣಿಸಿಕೊಂಡಿದ್ದರು. ಲುಂಗಿ ಎನ್​ಗಿಡಿ ಅವರ ಬದಲಿಗೆ ಆಯ್ಕೆಯಾಗಿದ್ದ ಬ್ಲೆಸಿಂಗ್ ಮುಝರಬಾನಿಯನ್ನು ಮುಂದಿನ ಸೀಸನ್​ಗಾಗಿ ರಿಟೈನ್ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಏಕೆಂದರೆ ಮುಝರಬಾನಿ ಆರ್​ಸಿಬಿ ತಾತ್ಕಾಲಿಕ ಬದಲಿ ಆಟಗಾರನಾಗಿ ಎಂಟ್ರಿ ಕೊಟ್ಟಿದ್ದರು.

ಬ್ಲೆಸಿಂಗ್ ಮುಝರಬಾನಿ: ಝಿಂಬಾಬ್ವೆ ವೇಗಿ ಬ್ಲೆಸಿಂಗ್ ಮುಝರಬಾನಿ ಆರ್​ಸಿಬಿಯ ಕೊನೆಯ ಎರಡು ಪಂದ್ಯಗಳ ವೇಳೆ ತಂಡದಲ್ಲಿ ಕಾಣಿಸಿಕೊಂಡಿದ್ದರು. ಲುಂಗಿ ಎನ್​ಗಿಡಿ ಅವರ ಬದಲಿಗೆ ಆಯ್ಕೆಯಾಗಿದ್ದ ಬ್ಲೆಸಿಂಗ್ ಮುಝರಬಾನಿಯನ್ನು ಮುಂದಿನ ಸೀಸನ್​ಗಾಗಿ ರಿಟೈನ್ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಏಕೆಂದರೆ ಮುಝರಬಾನಿ ಆರ್​ಸಿಬಿ ತಾತ್ಕಾಲಿಕ ಬದಲಿ ಆಟಗಾರನಾಗಿ ಎಂಟ್ರಿ ಕೊಟ್ಟಿದ್ದರು.

4 / 5
ಟಿಮ್ ಸೈಫರ್ಟ್​: ಜೇಕಬ್ ಬೆಥೆಲ್ ತವರಿಗೆ ಹಿಂತಿರುಗಿದ ಕಾರಣ ಆರ್​ಸಿಬಿ ನ್ಯೂಝಿಲೆಂಡ್​ನ ವಿಕೆಟ್ ಕೀಪರ್ ಟಿಮ್ ಸೈಫರ್ಟ್ ಅವರನ್ನು ಬದಲಿಯಾಗಿ ಆಯ್ಕೆ ಮಾಡಿಕೊಂಡಿತ್ತು. ಆದರೆ ತಾತ್ಕಾಲಿಕ ಬದಲಿ ಆಟಗಾರನಾಗಿ ಆಯ್ಕೆಯಾಗಿರುವ ಸೈಫರ್ಟ್ ಅವರನ್ನು ಮುಂದಿನ ಸೀಸನ್​ಗಾಗಿ ಆರ್​ಸಿಬಿ ರಿಟೈನ್ ಮಾಡಿಕೊಳ್ಳುವಂತಿಲ್ಲ.  ಹೀಗಾಗಿ ಈ ಇಬ್ಬರು ಆಟಗಾರರು ಆರ್​ಸಿಬಿ ತಂಡದ ರಿಟೈನ್ ಪಟ್ಟಿಯಲ್ಲಿ ಸ್ಥಾನ ಪಡೆಯುವುದಿಲ್ಲ.

ಟಿಮ್ ಸೈಫರ್ಟ್​: ಜೇಕಬ್ ಬೆಥೆಲ್ ತವರಿಗೆ ಹಿಂತಿರುಗಿದ ಕಾರಣ ಆರ್​ಸಿಬಿ ನ್ಯೂಝಿಲೆಂಡ್​ನ ವಿಕೆಟ್ ಕೀಪರ್ ಟಿಮ್ ಸೈಫರ್ಟ್ ಅವರನ್ನು ಬದಲಿಯಾಗಿ ಆಯ್ಕೆ ಮಾಡಿಕೊಂಡಿತ್ತು. ಆದರೆ ತಾತ್ಕಾಲಿಕ ಬದಲಿ ಆಟಗಾರನಾಗಿ ಆಯ್ಕೆಯಾಗಿರುವ ಸೈಫರ್ಟ್ ಅವರನ್ನು ಮುಂದಿನ ಸೀಸನ್​ಗಾಗಿ ಆರ್​ಸಿಬಿ ರಿಟೈನ್ ಮಾಡಿಕೊಳ್ಳುವಂತಿಲ್ಲ.  ಹೀಗಾಗಿ ಈ ಇಬ್ಬರು ಆಟಗಾರರು ಆರ್​ಸಿಬಿ ತಂಡದ ರಿಟೈನ್ ಪಟ್ಟಿಯಲ್ಲಿ ಸ್ಥಾನ ಪಡೆಯುವುದಿಲ್ಲ.

5 / 5
Follow Us
ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಯೇ ಮರಗಳ ಮಾರಣಹೋಮ
ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಯೇ ಮರಗಳ ಮಾರಣಹೋಮ
ಫುಲ್​​ ಟೈಟ್​​ ಆಗಿ ಆಸ್ಪತ್ರೆಗೆ ಬಂದ ವೈದ್ಯನಿಗೆ ಸಾರ್ವಜನಿಕರಿಂದ ಧರ್ಮದೇಟು
ಫುಲ್​​ ಟೈಟ್​​ ಆಗಿ ಆಸ್ಪತ್ರೆಗೆ ಬಂದ ವೈದ್ಯನಿಗೆ ಸಾರ್ವಜನಿಕರಿಂದ ಧರ್ಮದೇಟು
ಟಿಟಿಡಿಗೆ ಬಮುಲ್ ಪ್ರತಿನಿತ್ಯ ಎಷ್ಟು ತುಪ್ಪ ಕೊಡುತ್ತೆ ಗೊತ್ತಾ?
ಟಿಟಿಡಿಗೆ ಬಮುಲ್ ಪ್ರತಿನಿತ್ಯ ಎಷ್ಟು ತುಪ್ಪ ಕೊಡುತ್ತೆ ಗೊತ್ತಾ?
‘ಸಾಕ್ಷ್ಯ ವಿಚಾರಣೆ ವಿಳಂಬ ಆಗುತ್ತಿದೆ, ಜಾಮೀನು ಕೊಡಿ’; ದರ್ಶನ್ ಅರ್ಜಿ
‘ಸಾಕ್ಷ್ಯ ವಿಚಾರಣೆ ವಿಳಂಬ ಆಗುತ್ತಿದೆ, ಜಾಮೀನು ಕೊಡಿ’; ದರ್ಶನ್ ಅರ್ಜಿ
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ
ಬಂಗಾಳ ಅಂತಿಮ ಸಮರದಲ್ಲಿ ಆರಂಭಿಕ ವಿಘ್ನ
ಬಂಗಾಳ ಅಂತಿಮ ಸಮರದಲ್ಲಿ ಆರಂಭಿಕ ವಿಘ್ನ
ಸಂಸದ ಸುನಿಲ್ ಬೋಸ್ ಮನೆಯಲ್ಲಿ ಸಚಿವ ಮಹದೇವಪ್ಪ ಡಿನ್ನರ್ ಮೀಟಿಂಗ್
ಸಂಸದ ಸುನಿಲ್ ಬೋಸ್ ಮನೆಯಲ್ಲಿ ಸಚಿವ ಮಹದೇವಪ್ಪ ಡಿನ್ನರ್ ಮೀಟಿಂಗ್
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ
ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ!
ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ!
ಹಾಸನ ಹಲವು ಅವಾಂತರ ಸೃಷ್ಟಿಸಿದ ಮಳೆ: ಧರೆಗುರುಳಿದ ವಿದ್ಯುತ್​ ಕಂಬ, ಮರಗಳು
ಹಾಸನ ಹಲವು ಅವಾಂತರ ಸೃಷ್ಟಿಸಿದ ಮಳೆ: ಧರೆಗುರುಳಿದ ವಿದ್ಯುತ್​ ಕಂಬ, ಮರಗಳು