AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: RCB ಈ ಇಬ್ಬರನ್ನು ತಂಡದಲ್ಲೇ ಉಳಿಸಿಕೊಳ್ಳುವಂತಿಲ್ಲ..!

IPL 2026: ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ಪರ 22 ಆಟಗಾರರು ಕಾಣಿಸಿಕೊಂಡಿದ್ದರು. ಈ 22 ಆಟಗಾರರಲ್ಲಿ ಬಹುತೇಕ ಪ್ಲೇಯರ್ಸ್ ಮುಂದಿನ ಸೀಸನ್​ನಲ್ಲೂ ಮುಂದುವರೆಯುವ ಸಾಧ್ಯತೆಯಿದೆ. ಏಕೆಂದರೆ ಈ ಬಾರಿ ಆರ್​ಸಿಬಿ ಪರ ಕಣಕ್ಕಿಳಿದ ಬಹುತೇಕ ಆಟಗಾರರು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಹೀಗಾಗಿ ಐಪಿಎಲ್ 2026 ರ ಮಿನಿ ಹರಾಜಿಗೂ ಮುನ್ನ ಆರ್​ಸಿಬಿ ಕೆಲವೇ ಕೆಲವು ಆಟಗಾರರನ್ನು ಮಾತ್ರ ರಿಲೀಸ್ ಮಾಡಲಿದೆ.

ಝಾಹಿರ್ ಯೂಸುಫ್
|

Updated on: Nov 13, 2025 | 11:54 AM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-18 ರಲ್ಲಿ (IPL 2025) ಚಾಂಪಿಯನ್ ಪಟ್ಟ ಅಲಂಕರಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಮುಂದಿನ ಸೀಸನ್​ಗೂ ಮುನ್ನ ಬಹುತೇಕ ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳುವುದು ಖಚಿತ. ಇದಾಗ್ಯೂ ಆರ್​ಸಿಬಿ ತಂಡಕ್ಕೆ ಇಬ್ಬರು ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-18 ರಲ್ಲಿ (IPL 2025) ಚಾಂಪಿಯನ್ ಪಟ್ಟ ಅಲಂಕರಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಮುಂದಿನ ಸೀಸನ್​ಗೂ ಮುನ್ನ ಬಹುತೇಕ ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳುವುದು ಖಚಿತ. ಇದಾಗ್ಯೂ ಆರ್​ಸಿಬಿ ತಂಡಕ್ಕೆ ಇಬ್ಬರು ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ.

1 / 5
ಐಪಿಎಲ್ ನಿಯಮದ ಪ್ರಕಾರ, ಬದಲಿ ಆಟಗಾರನಾಗಿ ಬಂದ ಪ್ಲೇಯರ್ಸ್​ನನ್ನು ಮುಂದಿನ ಸೀಸನ್​ಗೆ ರಿಟೈನ್ ಮಾಡಿಕೊಳ್ಳಬಹುದು. ಆದರೆ ತಾತ್ಕಾಲಿಕ ಬದಲಿಯಾಗಿ ಆಯ್ಕೆಯಾದ ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳಲು ಅವಕಾವಿರುವುದಿಲ್ಲ.

ಐಪಿಎಲ್ ನಿಯಮದ ಪ್ರಕಾರ, ಬದಲಿ ಆಟಗಾರನಾಗಿ ಬಂದ ಪ್ಲೇಯರ್ಸ್​ನನ್ನು ಮುಂದಿನ ಸೀಸನ್​ಗೆ ರಿಟೈನ್ ಮಾಡಿಕೊಳ್ಳಬಹುದು. ಆದರೆ ತಾತ್ಕಾಲಿಕ ಬದಲಿಯಾಗಿ ಆಯ್ಕೆಯಾದ ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳಲು ಅವಕಾವಿರುವುದಿಲ್ಲ.

2 / 5
ಆರ್​ಸಿಬಿ ತಂಡಕ್ಕೆ ತಾತ್ಕಾಲಿಕ ಬದಲಿಯಾಗಿ ಇಬ್ಬರು ಆಟಗಾರರು ಎಂಟ್ರಿ ಕೊಟ್ಟಿದ್ದರು. ಭಾರತ-ಪಾಕ್ ಯುದ್ಧ ಭೀತಿ ಹಿನ್ನಲೆ ಐಪಿಎಲ್ 2025 ಅನ್ನು ಕೆಲ ವಾರ ಮುಂದೂಡಲಾಗಿತ್ತು. ಹೀಗಾಗಿ ಅಂತಿಮ ಪಂದ್ಯಗಳಿಗೆ ಜೇಕಬ್ ಬೆಥೆಲ್ ಹಾಗೂ ಲುಂಗಿ ಎನ್​ಗಿಡಿ ಅಲಭ್ಯರಾಗಿದ್ದರು.  ಇದೇ ವೇಳೆ ಆರ್​ಸಿಬಿ ಇಬ್ಬರನ್ನು ತಾತ್ಕಾಲಿಕ ಬದಲಿಯಾಗಿ ಆಯ್ಕೆ ಮಾಡಿಕೊಂಡಿದ್ದರು. ಅವರೆಂದರೆ...

ಆರ್​ಸಿಬಿ ತಂಡಕ್ಕೆ ತಾತ್ಕಾಲಿಕ ಬದಲಿಯಾಗಿ ಇಬ್ಬರು ಆಟಗಾರರು ಎಂಟ್ರಿ ಕೊಟ್ಟಿದ್ದರು. ಭಾರತ-ಪಾಕ್ ಯುದ್ಧ ಭೀತಿ ಹಿನ್ನಲೆ ಐಪಿಎಲ್ 2025 ಅನ್ನು ಕೆಲ ವಾರ ಮುಂದೂಡಲಾಗಿತ್ತು. ಹೀಗಾಗಿ ಅಂತಿಮ ಪಂದ್ಯಗಳಿಗೆ ಜೇಕಬ್ ಬೆಥೆಲ್ ಹಾಗೂ ಲುಂಗಿ ಎನ್​ಗಿಡಿ ಅಲಭ್ಯರಾಗಿದ್ದರು.  ಇದೇ ವೇಳೆ ಆರ್​ಸಿಬಿ ಇಬ್ಬರನ್ನು ತಾತ್ಕಾಲಿಕ ಬದಲಿಯಾಗಿ ಆಯ್ಕೆ ಮಾಡಿಕೊಂಡಿದ್ದರು. ಅವರೆಂದರೆ...

3 / 5
ಬ್ಲೆಸಿಂಗ್ ಮುಝರಬಾನಿ: ಝಿಂಬಾಬ್ವೆ ವೇಗಿ ಬ್ಲೆಸಿಂಗ್ ಮುಝರಬಾನಿ ಆರ್​ಸಿಬಿಯ ಕೊನೆಯ ಎರಡು ಪಂದ್ಯಗಳ ವೇಳೆ ತಂಡದಲ್ಲಿ ಕಾಣಿಸಿಕೊಂಡಿದ್ದರು. ಲುಂಗಿ ಎನ್​ಗಿಡಿ ಅವರ ಬದಲಿಗೆ ಆಯ್ಕೆಯಾಗಿದ್ದ ಬ್ಲೆಸಿಂಗ್ ಮುಝರಬಾನಿಯನ್ನು ಮುಂದಿನ ಸೀಸನ್​ಗಾಗಿ ರಿಟೈನ್ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಏಕೆಂದರೆ ಮುಝರಬಾನಿ ಆರ್​ಸಿಬಿ ತಾತ್ಕಾಲಿಕ ಬದಲಿ ಆಟಗಾರನಾಗಿ ಎಂಟ್ರಿ ಕೊಟ್ಟಿದ್ದರು.

ಬ್ಲೆಸಿಂಗ್ ಮುಝರಬಾನಿ: ಝಿಂಬಾಬ್ವೆ ವೇಗಿ ಬ್ಲೆಸಿಂಗ್ ಮುಝರಬಾನಿ ಆರ್​ಸಿಬಿಯ ಕೊನೆಯ ಎರಡು ಪಂದ್ಯಗಳ ವೇಳೆ ತಂಡದಲ್ಲಿ ಕಾಣಿಸಿಕೊಂಡಿದ್ದರು. ಲುಂಗಿ ಎನ್​ಗಿಡಿ ಅವರ ಬದಲಿಗೆ ಆಯ್ಕೆಯಾಗಿದ್ದ ಬ್ಲೆಸಿಂಗ್ ಮುಝರಬಾನಿಯನ್ನು ಮುಂದಿನ ಸೀಸನ್​ಗಾಗಿ ರಿಟೈನ್ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಏಕೆಂದರೆ ಮುಝರಬಾನಿ ಆರ್​ಸಿಬಿ ತಾತ್ಕಾಲಿಕ ಬದಲಿ ಆಟಗಾರನಾಗಿ ಎಂಟ್ರಿ ಕೊಟ್ಟಿದ್ದರು.

4 / 5
ಟಿಮ್ ಸೈಫರ್ಟ್​: ಜೇಕಬ್ ಬೆಥೆಲ್ ತವರಿಗೆ ಹಿಂತಿರುಗಿದ ಕಾರಣ ಆರ್​ಸಿಬಿ ನ್ಯೂಝಿಲೆಂಡ್​ನ ವಿಕೆಟ್ ಕೀಪರ್ ಟಿಮ್ ಸೈಫರ್ಟ್ ಅವರನ್ನು ಬದಲಿಯಾಗಿ ಆಯ್ಕೆ ಮಾಡಿಕೊಂಡಿತ್ತು. ಆದರೆ ತಾತ್ಕಾಲಿಕ ಬದಲಿ ಆಟಗಾರನಾಗಿ ಆಯ್ಕೆಯಾಗಿರುವ ಸೈಫರ್ಟ್ ಅವರನ್ನು ಮುಂದಿನ ಸೀಸನ್​ಗಾಗಿ ಆರ್​ಸಿಬಿ ರಿಟೈನ್ ಮಾಡಿಕೊಳ್ಳುವಂತಿಲ್ಲ.  ಹೀಗಾಗಿ ಈ ಇಬ್ಬರು ಆಟಗಾರರು ಆರ್​ಸಿಬಿ ತಂಡದ ರಿಟೈನ್ ಪಟ್ಟಿಯಲ್ಲಿ ಸ್ಥಾನ ಪಡೆಯುವುದಿಲ್ಲ.

ಟಿಮ್ ಸೈಫರ್ಟ್​: ಜೇಕಬ್ ಬೆಥೆಲ್ ತವರಿಗೆ ಹಿಂತಿರುಗಿದ ಕಾರಣ ಆರ್​ಸಿಬಿ ನ್ಯೂಝಿಲೆಂಡ್​ನ ವಿಕೆಟ್ ಕೀಪರ್ ಟಿಮ್ ಸೈಫರ್ಟ್ ಅವರನ್ನು ಬದಲಿಯಾಗಿ ಆಯ್ಕೆ ಮಾಡಿಕೊಂಡಿತ್ತು. ಆದರೆ ತಾತ್ಕಾಲಿಕ ಬದಲಿ ಆಟಗಾರನಾಗಿ ಆಯ್ಕೆಯಾಗಿರುವ ಸೈಫರ್ಟ್ ಅವರನ್ನು ಮುಂದಿನ ಸೀಸನ್​ಗಾಗಿ ಆರ್​ಸಿಬಿ ರಿಟೈನ್ ಮಾಡಿಕೊಳ್ಳುವಂತಿಲ್ಲ.  ಹೀಗಾಗಿ ಈ ಇಬ್ಬರು ಆಟಗಾರರು ಆರ್​ಸಿಬಿ ತಂಡದ ರಿಟೈನ್ ಪಟ್ಟಿಯಲ್ಲಿ ಸ್ಥಾನ ಪಡೆಯುವುದಿಲ್ಲ.

5 / 5
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!