AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: RCB ತಂಡದ ಪ್ಲೇಆಫ್ ಲೆಕ್ಕಾಚಾರ ಹೀಗಿದೆ

IPL 2026 RCB playoff scenarios: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಈವರೆಗೆ 9 ಪಂದ್ಯಗಳನ್ನಾಡಿದೆ. ಈ 9 ಪಂದ್ಯಗಳಲ್ಲಿ 6 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಇನ್ನು ಆರ್​ಸಿಬಿ ತಂಡ ಸೋತಿರುವುದು ಗುಜರಾತ್ ಟೈಟಾನ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ವಿರುದ್ಧ ಮಾತ್ರ. ಇನ್ನುಳಿದ 5 ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಆರ್​ಸಿಬಿ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವ ನಿರೀಕ್ಷೆಯಿದೆ.

ಝಾಹಿರ್ ಯೂಸುಫ್
|

Updated on: May 04, 2026 | 7:40 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ತಲುಪಿದೆ. ಈಗಾಗಲೇ ಬಹುತೇಕ ತಂಡಗಳು 9 ಮ್ಯಾಚ್​ಗಳನ್ನು ಆಡಿದೆ. ಇದಾಗ್ಯೂ ಯಾವುದೇ ತಂಡ ಪ್ಲೇಆಫ್​ಗೇರಿಲ್ಲ. ಅತ್ತ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ  ಪ್ಲೇಆಫ್ ರೇಸ್​ನಲ್ಲಿ ಮುಂಚೂಣಿಯಲ್ಲಿದೆ. 

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ತಲುಪಿದೆ. ಈಗಾಗಲೇ ಬಹುತೇಕ ತಂಡಗಳು 9 ಮ್ಯಾಚ್​ಗಳನ್ನು ಆಡಿದೆ. ಇದಾಗ್ಯೂ ಯಾವುದೇ ತಂಡ ಪ್ಲೇಆಫ್​ಗೇರಿಲ್ಲ. ಅತ್ತ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ  ಪ್ಲೇಆಫ್ ರೇಸ್​ನಲ್ಲಿ ಮುಂಚೂಣಿಯಲ್ಲಿದೆ. 

1 / 5
ಸದ್ಯದ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಆರ್‌ಸಿಬಿ, ಈ ಬಾರಿ ಕೂಡ ಪ್ಲೇಆಫ್ ಆಡುವುದು ಬಬುತೇಕ ಖಚಿತ. ಏಕೆಂದರೆ ಆರ್​ಸಿಬಿ ಮುಂದೆ ಇನ್ನೂ 5 ಪಂದ್ಯಗಳಿವೆ. ಈ ಐದು ಮ್ಯಾಚ್​ಗಳಲ್ಲಿ 4 ಅಂಕಗಳನ್ನು ಪಡೆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಡೆ ಪ್ಲೇಆಫ್​ಗೇರಲಿದೆ.

ಸದ್ಯದ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಆರ್‌ಸಿಬಿ, ಈ ಬಾರಿ ಕೂಡ ಪ್ಲೇಆಫ್ ಆಡುವುದು ಬಬುತೇಕ ಖಚಿತ. ಏಕೆಂದರೆ ಆರ್​ಸಿಬಿ ಮುಂದೆ ಇನ್ನೂ 5 ಪಂದ್ಯಗಳಿವೆ. ಈ ಐದು ಮ್ಯಾಚ್​ಗಳಲ್ಲಿ 4 ಅಂಕಗಳನ್ನು ಪಡೆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಡೆ ಪ್ಲೇಆಫ್​ಗೇರಲಿದೆ.

2 / 5
ಏಕೆಂದರೆ ಆರ್​ಸಿಬಿ ತಂಡವು ಈಗಾಗಲೇ 9 ಪಂದ್ಯಗಳಿಂದ 12 ಅಂಕಗಳನ್ನು ಪಡೆದುಕೊಂಡಿದ್ದು, ಅದರ ಜೊತೆಗೆ  +1.420 ನೆಟ್ ರನ್ ರೇಟ್ ಹೊಂದಿದೆ. ಇದು ಇತರ ಎಲ್ಲಾ ತಂಡಗಳಿಗಿಂತ ಉತ್ತಮವಾಗಿದ್ದು, ಪ್ಲೇ-ಆಫ್ ರೇಸ್‌ನಲ್ಲಿ ಆರ್‌ಸಿಬಿಗೆ ದೊಡ್ಡ ರಕ್ಷಣಾ ಕವಚದಂತಿದೆ. ಅದರಂತೆ ಆರ್​ಸಿಬಿ ತಂಡದ ಪ್ಲೇಆಫ್ ಸಮೀಕರಣ ಈ ಕೆಳಗಿನಂತಿದೆ...

ಏಕೆಂದರೆ ಆರ್​ಸಿಬಿ ತಂಡವು ಈಗಾಗಲೇ 9 ಪಂದ್ಯಗಳಿಂದ 12 ಅಂಕಗಳನ್ನು ಪಡೆದುಕೊಂಡಿದ್ದು, ಅದರ ಜೊತೆಗೆ  +1.420 ನೆಟ್ ರನ್ ರೇಟ್ ಹೊಂದಿದೆ. ಇದು ಇತರ ಎಲ್ಲಾ ತಂಡಗಳಿಗಿಂತ ಉತ್ತಮವಾಗಿದ್ದು, ಪ್ಲೇ-ಆಫ್ ರೇಸ್‌ನಲ್ಲಿ ಆರ್‌ಸಿಬಿಗೆ ದೊಡ್ಡ ರಕ್ಷಣಾ ಕವಚದಂತಿದೆ. ಅದರಂತೆ ಆರ್​ಸಿಬಿ ತಂಡದ ಪ್ಲೇಆಫ್ ಸಮೀಕರಣ ಈ ಕೆಳಗಿನಂತಿದೆ...

3 / 5
ಕನಿಷ್ಠ ಗುರಿ: ಉಳಿದಿರುವ 5 ಪಂದ್ಯಗಳಲ್ಲಿ ಕನಿಷ್ಠ 2 ಪಂದ್ಯಗಳನ್ನು ಗೆದ್ದರೆ ಆರ್‌ಸಿಬಿ 16 ಅಂಕಗಳೊಂದಿಗೆ ಅಧಿಕೃತವಾಗಿ ಪ್ಲೇ-ಆಫ್ ಪ್ರವೇಶಿಸುವುದು ಖಚಿತವಾಗಿದೆ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್, ಮುಂಬೈ ಇಂಡಿಯನ್ಸ್, ಕೊಲ್ಕತ್ತಾ ನೈಟ್ ರೈಡರ್ಸ್​, ಪಂಜಾಬ್ ಕಿಂಗ್ಸ್ ಮತ್ತು ಸನ್​ರೈಸರ್ಸ್ ಹೈದರಾಬಾದ್​... ಈ ತಂಡಗಳ ವಿರುದ್ಧ ಪಂದ್ಯಗಳಲ್ಲಿ ಆರ್​ಸಿಬಿ 2 ಗೆಲುವು  ದಾಖಲಿಸಿದರೆ ಸಾಕು, ಪ್ಲೇಆಫ್​ಗೆ ಎಂಟ್ರಿ ಕೊಡಬಹುದು.

ಕನಿಷ್ಠ ಗುರಿ: ಉಳಿದಿರುವ 5 ಪಂದ್ಯಗಳಲ್ಲಿ ಕನಿಷ್ಠ 2 ಪಂದ್ಯಗಳನ್ನು ಗೆದ್ದರೆ ಆರ್‌ಸಿಬಿ 16 ಅಂಕಗಳೊಂದಿಗೆ ಅಧಿಕೃತವಾಗಿ ಪ್ಲೇ-ಆಫ್ ಪ್ರವೇಶಿಸುವುದು ಖಚಿತವಾಗಿದೆ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್, ಮುಂಬೈ ಇಂಡಿಯನ್ಸ್, ಕೊಲ್ಕತ್ತಾ ನೈಟ್ ರೈಡರ್ಸ್​, ಪಂಜಾಬ್ ಕಿಂಗ್ಸ್ ಮತ್ತು ಸನ್​ರೈಸರ್ಸ್ ಹೈದರಾಬಾದ್​... ಈ ತಂಡಗಳ ವಿರುದ್ಧ ಪಂದ್ಯಗಳಲ್ಲಿ ಆರ್​ಸಿಬಿ 2 ಗೆಲುವು  ದಾಖಲಿಸಿದರೆ ಸಾಕು, ಪ್ಲೇಆಫ್​ಗೆ ಎಂಟ್ರಿ ಕೊಡಬಹುದು.

4 / 5
ಟಾಪ್-2 ಸ್ಥಾನದ ಗುರಿ: ಒಂದು ವೇಳೆ ಆರ್​ಸಿಬಿ ತಂಡವು ಉಳಿದ 5 ಪಂದ್ಯಗಳಲ್ಲಿ 3 ಅಥವಾ ಹೆಚ್ಚಿನ ಪಂದ್ಯಗಳನ್ನು ಗೆದ್ದರೆ, ತಂಡವು ಅಂಕಪಟ್ಟಿಯಲ್ಲಿ ಮೊದಲ ಅಥವಾ ಎರಡನೇ ಸ್ಥಾನ ಪಡೆಯುವ ಸಾಧ್ಯತೆ ಇದೆ. ಇದರಿಂದ ಫೈನಲ್‌ಗೆ ಹೋಗಲು ತಂಡಕ್ಕೆ ಎರಡು ಅವಕಾಶಗಳು (Qualifiers) ಸಿಗಲಿವೆ. ಹೀಗಾಗಿ ಆರ್​ಸಿಬಿ ತಂಡವು ಮುಂದಿನ ಐದು ಪಂದ್ಯಗಳಲ್ಲಿ ಕನಿಷ್ಠ 3 ಮ್ಯಾಚ್​ಗಳನ್ನು ಗೆಲ್ಲಲು ಪ್ಲ್ಯಾನ್ ರೂಪಿಸಲಿದೆ. 

ಟಾಪ್-2 ಸ್ಥಾನದ ಗುರಿ: ಒಂದು ವೇಳೆ ಆರ್​ಸಿಬಿ ತಂಡವು ಉಳಿದ 5 ಪಂದ್ಯಗಳಲ್ಲಿ 3 ಅಥವಾ ಹೆಚ್ಚಿನ ಪಂದ್ಯಗಳನ್ನು ಗೆದ್ದರೆ, ತಂಡವು ಅಂಕಪಟ್ಟಿಯಲ್ಲಿ ಮೊದಲ ಅಥವಾ ಎರಡನೇ ಸ್ಥಾನ ಪಡೆಯುವ ಸಾಧ್ಯತೆ ಇದೆ. ಇದರಿಂದ ಫೈನಲ್‌ಗೆ ಹೋಗಲು ತಂಡಕ್ಕೆ ಎರಡು ಅವಕಾಶಗಳು (Qualifiers) ಸಿಗಲಿವೆ. ಹೀಗಾಗಿ ಆರ್​ಸಿಬಿ ತಂಡವು ಮುಂದಿನ ಐದು ಪಂದ್ಯಗಳಲ್ಲಿ ಕನಿಷ್ಠ 3 ಮ್ಯಾಚ್​ಗಳನ್ನು ಗೆಲ್ಲಲು ಪ್ಲ್ಯಾನ್ ರೂಪಿಸಲಿದೆ. 

5 / 5
Follow Us
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ