AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: RCB ತಂಡದ ಮೊದಲ ಎದುರಾಳಿ ಫಿಕ್ಸ್​?

IPL 2026 Schedule: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2026) ಸೀಸನ್-19 ಮಾರ್ಚ್ 28 ರಿಂದ ಶುರುವಾಗಲಿದೆ. ಹತ್ತು ತಂಡಗಳ ನಡುವಣ ಈ ಟೂರ್ನಿಯ ಮೊದಲ ಮ್ಯಾಚ್​ನಲ್ಲಿ ಸೌತ್ ಡರ್ಬಿಯ ಎರಡು ಬಲಿಷ್ಠ ತಂಡಗಳು ಕಣಕ್ಕಿಳಿಯುವುದು ಖಚಿತವಾಗಿದೆ. ಆರ್​ಸಿಬಿ ವಿರುದ್ಧ ಬಲಿಷ್ಠ ಪಡೆಯನ್ನು ಕಣಕ್ಕಿಳಿಸಲು ಐಪಿಎಲ್ ಗವರ್ನರ್ ಕೌನ್ಸಿಲ್ ನಿರ್ಧರಿಸಿದೆ.

ಝಾಹಿರ್ ಯೂಸುಫ್
|

Updated on:Mar 12, 2026 | 8:12 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಸಿದ್ಧತೆಗಳು ಶುರುವಾಗಿದೆ. ಮಾರ್ಚ್ 28 ರಂದು ಆರಂಭವಾಗಲಿರುವ ಈ ಟೂರ್ನಿಯ ಮೊದಲ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕಣಕ್ಕಿಳಿಯುವುದು ಖಚಿತವಾಗಿದೆ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಸಿದ್ಧತೆಗಳು ಶುರುವಾಗಿದೆ. ಮಾರ್ಚ್ 28 ರಂದು ಆರಂಭವಾಗಲಿರುವ ಈ ಟೂರ್ನಿಯ ಮೊದಲ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕಣಕ್ಕಿಳಿಯುವುದು ಖಚಿತವಾಗಿದೆ.

1 / 5
ಇದಾಗ್ಯೂ ಕಳೆದ ಬಾರಿಯ ರನ್ನರ್ ಅಪ್ ತಂಡ ಪಂಜಾಬ್ ಕಿಂಗ್ಸ್ ಉದ್ಘಾಟನಾ ಪಂದ್ಯದಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ತಿಳಿದು ಬಂದಿದೆ. ಬದಲಿಗೆ ಸೌತ್ ಡರ್ಬಿಯ ಬಲಿಷ್ಠ ಎರಡು ಟೀಮ್​ಗಳನ್ನು ಮುಖಾಮುಖಿ ಮಾಡಲು ಐಪಿಎಲ್ ಗವರ್ನರ್ ಕೌನ್ಸಿಲ್ ನಿರ್ಧರಿಸಿದೆ.

ಇದಾಗ್ಯೂ ಕಳೆದ ಬಾರಿಯ ರನ್ನರ್ ಅಪ್ ತಂಡ ಪಂಜಾಬ್ ಕಿಂಗ್ಸ್ ಉದ್ಘಾಟನಾ ಪಂದ್ಯದಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ತಿಳಿದು ಬಂದಿದೆ. ಬದಲಿಗೆ ಸೌತ್ ಡರ್ಬಿಯ ಬಲಿಷ್ಠ ಎರಡು ಟೀಮ್​ಗಳನ್ನು ಮುಖಾಮುಖಿ ಮಾಡಲು ಐಪಿಎಲ್ ಗವರ್ನರ್ ಕೌನ್ಸಿಲ್ ನಿರ್ಧರಿಸಿದೆ.

2 / 5
ಅಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​​ರೈಸರ್ಸ್​ ಹೈದರಾಬಾದ್​​ ತಂಡಗಳು ಮೊದಲ ಮ್ಯಾಚ್​ನಲ್ಲೇ ಮುಖಾಮುಖಿಯಾಗಲಿದ್ದಾರೆ ಎಂದು ವರದಿಯಾಗಿದೆ. ಮುಂಬೈನಲ್ಲಿ ನಡೆದ ಐಪಿಎಲ್​ ಗವರ್ನರ್ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದ್ದು, ಎರಡು ಫ್ರಾಂಚೈಸಿಗಳ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದು ತಿಳಿದು ಬಂದಿದೆ.

ಅಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​​ರೈಸರ್ಸ್​ ಹೈದರಾಬಾದ್​​ ತಂಡಗಳು ಮೊದಲ ಮ್ಯಾಚ್​ನಲ್ಲೇ ಮುಖಾಮುಖಿಯಾಗಲಿದ್ದಾರೆ ಎಂದು ವರದಿಯಾಗಿದೆ. ಮುಂಬೈನಲ್ಲಿ ನಡೆದ ಐಪಿಎಲ್​ ಗವರ್ನರ್ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದ್ದು, ಎರಡು ಫ್ರಾಂಚೈಸಿಗಳ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದು ತಿಳಿದು ಬಂದಿದೆ.

3 / 5
ಅದರಂತೆ ಮಾರ್ಚ್ 28 ರಂದು ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್​ರೈಸರ್ಸ್ ಹೈದರಾಬಾದ್​ ತಂಡಗಳು ಮುಖಾಮುಖಿಯಾಗುವುದು ಬಹುತೇಕ ಖಚಿತ.  ಹಾಗೆಯೇ ಮೊದಲ ಎರಡು ದಿನಗಳಲ್ಲೇ ಆರ್​ಸಿಬಿ, ಸಿಎಸ್​ಕೆ, ಆರ್​ಆರ್​​​ ತಂಡಗಳ ಪಂದ್ಯಗಳನ್ನು ಆಯೋಜಿಸಲು ಪ್ಲ್ಯಾನ್ ರೂಪಿಸಲಾಗಿದೆ.

ಅದರಂತೆ ಮಾರ್ಚ್ 28 ರಂದು ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್​ರೈಸರ್ಸ್ ಹೈದರಾಬಾದ್​ ತಂಡಗಳು ಮುಖಾಮುಖಿಯಾಗುವುದು ಬಹುತೇಕ ಖಚಿತ.  ಹಾಗೆಯೇ ಮೊದಲ ಎರಡು ದಿನಗಳಲ್ಲೇ ಆರ್​ಸಿಬಿ, ಸಿಎಸ್​ಕೆ, ಆರ್​ಆರ್​​​ ತಂಡಗಳ ಪಂದ್ಯಗಳನ್ನು ಆಯೋಜಿಸಲು ಪ್ಲ್ಯಾನ್ ರೂಪಿಸಲಾಗಿದೆ.

4 / 5
ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ ಮತ್ತು ಕೇರಳ ರಾಜ್ಯಗಳಲ್ಲಿ ಈ ಸಮಯದಲ್ಲಿ ವಿಧಾನಸಭಾ ಚುನಾವಣೆಗಳ ನಿಮಿತ್ತ ಮೊದಲ ಹಂತದ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಲಾಗುತ್ತಿದೆ. ಈ ರಾಜ್ಯ ಚುನಾವಣಾ ದಿನಾಂಕ ಪ್ರಕಟವಾದ ಬಳಿಕ ಉಳಿದ ಪಂದ್ಯಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಿದೆ.

ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ ಮತ್ತು ಕೇರಳ ರಾಜ್ಯಗಳಲ್ಲಿ ಈ ಸಮಯದಲ್ಲಿ ವಿಧಾನಸಭಾ ಚುನಾವಣೆಗಳ ನಿಮಿತ್ತ ಮೊದಲ ಹಂತದ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಲಾಗುತ್ತಿದೆ. ಈ ರಾಜ್ಯ ಚುನಾವಣಾ ದಿನಾಂಕ ಪ್ರಕಟವಾದ ಬಳಿಕ ಉಳಿದ ಪಂದ್ಯಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಿದೆ.

5 / 5

Published On - 8:17 am, Wed, 11 March 26

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!