AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs KKR ಪಂದ್ಯಕ್ಕೆ 5 ಆಟಗಾರರು ಅಲಭ್ಯ!

IPL 2026 RCB vs KKR: ಇಂಡಿಯನ್ ಪ್ರೀಮಿಯರ್ ಲೀಗ್​ನ ಎಲ್​ ಪ್ರಿಮೆರೊ ಮ್ಯಾಚ್​ಗೆ ವೇದಿಕೆ ಸಿದ್ಧವಾಗಿದೆ. ರಾಯ್​ಪುರ್​ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿದೆ. ಆದರೆ ಈ ಪಂದ್ಯದಲ್ಲಿ ಉಭಯ ತಂಡಗಳ ಐವರು ಆಟಗಾರರು ಕಾಣಿಸಿಕೊಳ್ಳುವುದಿಲ್ಲ.

ಝಾಹಿರ್ ಯೂಸುಫ್
|

Updated on: May 13, 2026 | 7:04 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 57ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡಗಳು ಮುಖಾಮುಖಿಯಾಗಲಿದೆ. ರಾಯ್​ಪುರದ ಶಾಹೀದ್ ವೀರ್ ನಾರಾಯಣ್ ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಐವರು ಆಟಗಾರರು ಅಲಭ್ಯರಾಗಲಿದ್ದಾರೆ. ಅವರೆಂದರೆ... (PC: IPL)

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 57ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡಗಳು ಮುಖಾಮುಖಿಯಾಗಲಿದೆ. ರಾಯ್​ಪುರದ ಶಾಹೀದ್ ವೀರ್ ನಾರಾಯಣ್ ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಐವರು ಆಟಗಾರರು ಅಲಭ್ಯರಾಗಲಿದ್ದಾರೆ. ಅವರೆಂದರೆ... (PC: IPL)

1 / 6
ಹರ್ಷಿತ್ ರಾಣಾ: ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಪ್ರಮುಖ ವೇಗಿ ಹರ್ಷಿತ್ ರಾಣಾ ಮೊಣಕಾಲು ಗಾಯದ ಕಾರಣ ಇಡೀ ಟೂರ್ನಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಹರ್ಷಿತ್ ರಾಣಾ ಕಾಣಿಸಿಕೊಳ್ಳುವುದಿಲ್ಲ. (PC: IPL)

ಹರ್ಷಿತ್ ರಾಣಾ: ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಪ್ರಮುಖ ವೇಗಿ ಹರ್ಷಿತ್ ರಾಣಾ ಮೊಣಕಾಲು ಗಾಯದ ಕಾರಣ ಇಡೀ ಟೂರ್ನಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಹರ್ಷಿತ್ ರಾಣಾ ಕಾಣಿಸಿಕೊಳ್ಳುವುದಿಲ್ಲ. (PC: IPL)

2 / 6
ಯಶ್ ದಯಾಳ್: ವೈಯಕ್ತಿಕ ಕಾರಣಗಳಿಂದಾಗಿ ಈ ಬಾರಿಯ ಐಪಿಎಲ್ ಆವೃತ್ತಿಯಿಂದ ಸಂಪೂರ್ಣವಾಗಿ ಹೊರಗುಳಿದಿದ್ದಾರೆ. ಹೀಗಾಗಿ ಕೊಲ್ಕತ್ತಾ ನೈಟ್ ರೈಡರ್ಸ್​ ವಿರುದ್ಧದ ಪಂದ್ಯದಲ್ಲಿ ಯಶ್ ದಯಾಳ್ ಕಾಣಿಸಿಕೊಳ್ಳುವುದಿಲ್ಲ. (PC: IPL)

ಯಶ್ ದಯಾಳ್: ವೈಯಕ್ತಿಕ ಕಾರಣಗಳಿಂದಾಗಿ ಈ ಬಾರಿಯ ಐಪಿಎಲ್ ಆವೃತ್ತಿಯಿಂದ ಸಂಪೂರ್ಣವಾಗಿ ಹೊರಗುಳಿದಿದ್ದಾರೆ. ಹೀಗಾಗಿ ಕೊಲ್ಕತ್ತಾ ನೈಟ್ ರೈಡರ್ಸ್​ ವಿರುದ್ಧದ ಪಂದ್ಯದಲ್ಲಿ ಯಶ್ ದಯಾಳ್ ಕಾಣಿಸಿಕೊಳ್ಳುವುದಿಲ್ಲ. (PC: IPL)

3 / 6
ಆಕಾಶ್ ದೀಪ್: ಬೆನ್ನು ನೋವಿನ ಕಾರಣ ವೇಗದ ಬೌಲರ್ ಆಕಾಶ್ ದೀಪ್ ಕೂಡ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಇವರ ಬದಲಿಗೆ ಸೌರಭ್ ದುಬೆ ಅವರನ್ನು ಆಯ್ಕೆ ಮಾಡಲಾಗಿದೆ. ಹೀಗಾಗಿ ಆರ್​ಸಿಬಿ ವಿರುದ್ಧದ ಮ್ಯಾಚ್​ನಲ್ಲಿ ಆಕಾಶ್ ದೀಪ್ ಕಣಕ್ಕಿಳಿಯುವುದಿಲ್ಲ. (PC: IPL)

ಆಕಾಶ್ ದೀಪ್: ಬೆನ್ನು ನೋವಿನ ಕಾರಣ ವೇಗದ ಬೌಲರ್ ಆಕಾಶ್ ದೀಪ್ ಕೂಡ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಇವರ ಬದಲಿಗೆ ಸೌರಭ್ ದುಬೆ ಅವರನ್ನು ಆಯ್ಕೆ ಮಾಡಲಾಗಿದೆ. ಹೀಗಾಗಿ ಆರ್​ಸಿಬಿ ವಿರುದ್ಧದ ಮ್ಯಾಚ್​ನಲ್ಲಿ ಆಕಾಶ್ ದೀಪ್ ಕಣಕ್ಕಿಳಿಯುವುದಿಲ್ಲ. (PC: IPL)

4 / 6
ನುವಾನ್ ತುಷಾರ: ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಶ್ರೀಲಂಕನ್ ವೇಗಿ ನುವಾನ್ ತುಷಾರಗೆ ಶ್ರೀಲಂಕಾ ಕ್ರಿಕೆಟ್ ಬೋರ್ಡ್​ ಇನ್ನೂ ಸಹ ಎನ್​ಒಸಿ ನೀಡಿಲ್ಲ. ಇದೇ ಕಾರಣದಿಂದಾಗಿ ಅವರು ಇನ್ನೂ ಸಹ ಆರ್​ಸಿಬಿ ತಂಡವನ್ನು ಕೂಡಿಕೊಂಡಿಲ್ಲ. ಹೀಗಾಗಿ ಕೆಕೆಆರ್ ವಿರುದ್ಧದ ಪಂದ್ಯಕ್ಕೂ ನುವಾನ್ ತುಷಾರ ಅಲಭ್ಯರಾಗಲಿದ್ದಾರೆ. (PC: IPL)

ನುವಾನ್ ತುಷಾರ: ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಶ್ರೀಲಂಕನ್ ವೇಗಿ ನುವಾನ್ ತುಷಾರಗೆ ಶ್ರೀಲಂಕಾ ಕ್ರಿಕೆಟ್ ಬೋರ್ಡ್​ ಇನ್ನೂ ಸಹ ಎನ್​ಒಸಿ ನೀಡಿಲ್ಲ. ಇದೇ ಕಾರಣದಿಂದಾಗಿ ಅವರು ಇನ್ನೂ ಸಹ ಆರ್​ಸಿಬಿ ತಂಡವನ್ನು ಕೂಡಿಕೊಂಡಿಲ್ಲ. ಹೀಗಾಗಿ ಕೆಕೆಆರ್ ವಿರುದ್ಧದ ಪಂದ್ಯಕ್ಕೂ ನುವಾನ್ ತುಷಾರ ಅಲಭ್ಯರಾಗಲಿದ್ದಾರೆ. (PC: IPL)

5 / 6
ಮತೀಶ ಪತಿರಾಣ: ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿರುವ ಶ್ರೀಲಂಕಾ ವೇಗಿ ಮತೀಶ ಪತಿರಾಣ ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಆರ್​ಸಿಬಿ ವಿರುದ್ಧದ ಪಂದ್ಯಕ್ಕೂ ಅಲಭ್ಯರಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. (PC: IPL)

ಮತೀಶ ಪತಿರಾಣ: ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿರುವ ಶ್ರೀಲಂಕಾ ವೇಗಿ ಮತೀಶ ಪತಿರಾಣ ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಆರ್​ಸಿಬಿ ವಿರುದ್ಧದ ಪಂದ್ಯಕ್ಕೂ ಅಲಭ್ಯರಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. (PC: IPL)

6 / 6
Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ